ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ…

Read More

MI vs RCB: ವಾಂಖೆಡೆಯಲ್ಲಿ ರಾರಾಜಿಸಿದ ರಜತ್..! ವೇಗದ ಅರ್ಧಶತಕ ಜಸ್ಟ್ ಮಿಸ್

ಮುಂಬೈ ಇಂಡಿಯನ್ಸ್‌ ವಿರುದ್ಧ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ವಿಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದರು. ಆರಂಭಿಕ ಫಿಲ್ ಸಾಲ್ಟ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ರಜತ್, ಬಂದ ಕೂಡಲೇ ಪ್ರತಿಯೊಬ್ಬ ಮುಂಬೈ ಬೌಲರ್​ಗಳ ವಿರುದ್ಧ ಬೌಂಡರಿಗಳ ಮಳೆಗರೆದರು. ಇದರ ಪರಿಣಾಮವಾಗಿ ರಜತ್ ಕೇವಲ 11 ಎಸೆತಗಳಲ್ಲಿ 44 ರನ್ ಕಲೆಹಾಕಿದರು. ರಜತ್ ತಮ್ಮ ಮುಂದಿನ ಎಸೆತದಲ್ಲಿ ಸಿಕ್ಸರ್ ಸಿಡಿಸಿ 50 ರನ್​ಗಳ ಗಡಿ ದಾಟುತ್ತಿದ್ದರು. ಈ ಮೂಲಕ ಐಪಿಎಲ್…

Read More

T20 World Cup 2026: ಟಿ20 ವಿಶ್ವಕಪ್​ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್​ನಲ್ಲಿ ಇಂಗ್ಲೆಂಡ್…

Read More

ಹೈದರಾಬಾದ್​​ನ ಅಲ್ಲು ಅರ್ಜುನ್ ಹೊಸ ಥಿಯೇಟರ್​​ನಲ್ಲಿ ಇಬ್ಬರು ಕನ್ನಡ ನಿರ್ದೇಶಕರ ಫೋಟೋ – Kannada News | Allu Cinemas: Allu Arjun’s Kokapet Multiplex Honors Rishab, Prashanth Neel

ಅಲ್ಲು ಅರ್ಜುನ್ (Allu Arjun) ಅವರು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ ಹೊಂದಿದ್ದಾರೆ. ‘ಅಲ್ಲು ಸಿನಿಮಾಸ್’ ಅನ್ನೋದು ಇದರ ಹೆಸರು. ಹೈದರಾಬಾದ್​​ನಲ್ಲಿ ಇದು ತನ್ನ ಶಾಖೆ ಹೊಂದಿದೆ. ಅಲ್ಲ ಅರ್ಜುನ್ ಈ ಮಲ್ಟಿಪ್ಲೆಕ್ಸ್​ ಚೈನ್ ಅನ್ನು ವಿಸ್ತರಿಸುವ ಪ್ರಯತ್ನದಲ್ಲಿ ಇದ್ದಾರೆ. ಈಗ ಅವರು ಹೈದರಾಬಾದ್ ಹೊರವಲಯದಲ್ಲಿರುವ ಕೋಕಾಪೇಟ್​​ನಲ್ಲಿ ಹೊಸ ಥಿಯೇಟರ್​ ಕಟ್ಟಿದ್ದಾರೆ. ಸಂಕ್ರಾಂತಿಯಂದು ಇದು ಆರಂಭ ಆಗಲಿದೆ. ಇದರಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ. ಇತ್ತೀಚೆಗೆ ನಿರ್ಮಾಣ ಆಗುತ್ತಿರುವ ಮಲ್ಟಿಪ್ಲೆಕ್ಸ್​​ಗಳನ್ನು ಅಂದಗಾಣಿಸಲು ನಾನಾ ತಂತ್ರ ಬಳಸಲಾಗುತ್ತಿದೆ….

Read More

Akshaya Tritiya 2026: ಅಕ್ಷಯ ತೃತೀಯದಂದು ಸೃಷ್ಟಿಯಾಗಲಿದೆ ಅಪರೂಪದ ‘ಗಜಕೇಸರಿ ರಾಜಯೋಗ’; ಈ 3 ರಾಶಿಗೆ ಅದೃಷ್ಟವೋ ಅದೃಷ್ಟ

ಹಿಂದೂ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯನ್ನು ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನೇ ನಾವು ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಈ ದಿನದ ವಿಶೇಷತೆಯೆಂದರೆ, ಇದು ‘ಸ್ವಯಂ ಸಿದ್ಧ ಮುಹೂರ್ತ’. ಅಂದರೆ, ಯಾವುದೇ ಶುಭ ಕಾರ್ಯವನ್ನು ಮಾಡಲು ಈ ದಿನ ಪ್ರತ್ಯೇಕವಾಗಿ ಪಂಚಾಂಗ ನೋಡಿ ಶುಭ ಸಮಯ ಹುಡುಕುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಮಾಡುವ ದಾನ, ಪೂಜೆ ಮತ್ತು ಹೂಡಿಕೆಗಳು ಅಕ್ಷಯವಾಗಿ (ಎಂದೂ ಮುಗಿಯದ) ಇರುತ್ತವೆ ಎಂಬುದು ಭಕ್ತರ ನಂಬಿಕೆ. ಏಪ್ರಿಲ್…

Read More

ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ. ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್…

Read More

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು – Kannada News | 3 people killed after car catches fire and falling off bridge in Rajkot

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ…

Read More

ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ಕೊಪ್ಪಳ, ಮಾರ್ಚ್​ 22: ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ಪುನೀತ್ ಕೆರಹಳ್ಳಿಗೆ (Puneeth Kerehalli) ಮಾರ್ಚ್ 21ರಿಂದ 23ರವರೆಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ನಡುವೆಯೂ ದರ್ಶನಕ್ಕೆ ಒತ್ತಾಯಿಸಿದ ಕೆರಹಳ್ಳಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿ, ನಂತರ ಅಧಿಕಾರಿಗಳೊಂದಿಗೇ ಅಂಜನಾದ್ರಿ ಬೆಟ್ಟ ಏರಿದ್ದಾರೆ. ಈ ಹಿಂದೆ ಕೋಮು ವಿವಾದ ಎಬ್ಬಿಸಿದ್ದ ಕೆರೆಹಳ್ಳಿ! ಕನಕಗಿರಿಯಲ್ಲಿ ಈ ಹಿಂದೆ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರಹಳ್ಳಿ ಭಾಗವಹಿಸಿದ…

Read More

ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ – Kannada News | Patanjali Foods Q3 results, revenue increases, while profit gets a hit

ಪ್ರಸಕ್ತ ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ, ಬಾಬಾ ರಾಮ್‌ದೇವ್ ಅವರ ಪತಂಜಲಿ ಫುಡ್ಸ್ ಸಂಸ್ಥೆಯು ಗಳಿಕೆಯಲ್ಲಿ ದಾಖಲೆಯನ್ನು ಸ್ಥಾಪಿಸಿದೆ. ಮೊದಲ ಬಾರಿಗೆ, ಒಂಬತ್ತು ತಿಂಗಳ ಆದಾಯವು ₹29,000 ಕೋಟಿಗಳನ್ನು ಮೀರಿದೆ. ಇದು ಹಿಂದೆಂದೂ ನೋಡಿರದ ದಾಖಲೆಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (2025ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿ), ಕಂಪನಿಯ ಆದಾಯವು ₹10,500 ಕೋಟಿಗಳನ್ನು ತಲುಪಿದೆ. ಕಂಪನಿಯ ಪ್ರಕಾರ, ಜಾಗತಿಕ ಸರಕುಗಳ ಬೆಲೆಗಳಲ್ಲಿನ ಏರಿಳಿತಗಳು, ರೂಪಾಯಿಯ ಗಮನಾರ್ಹ ಅಪಮೌಲ್ಯ ಮತ್ತು ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ,…

Read More

ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ – Kannada News | Siddaramaiahs Silence on Internal Party Conspiracy Draws KN Rajannas Criticism.

ಬೆಂಗಳೂರು, ಏ,17: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರು ಪಕ್ಷದಲ್ಲಿ ನಿಷ್ಠೆಯಿಂದ ಇರುವವರನ್ನು ಗುರಿಯಾಗಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಪಕ್ಷ ನಿಷ್ಠರ ವಿರುದ್ಧ ಹುನ್ನಾರ ನಡೆಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಜಮೀರ್ ಅಹಮದ್ ಮತ್ತು ಅವರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದರು. ಹಿಂದೆ ವಾಲ್ಮೀಕಿ ಸಮುದಾಯವನ್ನು ಗುರಿಯಾಗಿಸಲಾಗಿತ್ತು, ಈಗ ಅಲ್ಪಸಂಖ್ಯಾತ ಸಮುದಾಯದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ….

Read More