Headlines

IND vs ENG: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ – Kannada News | India vs England T20: Shreyas Iyer wins toss, makes 2 changes; Samson returns!

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯ ಇಂದು ನಡೆಯುತ್ತಿದೆ. ಈಗಾಗಲೇ ಸರಣಿ ಸೋತಿರುವ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಕ್ಲೀನ್ ಸ್ವೀಪ್ ತಪ್ಪಿಸಲು ಪ್ರಯತ್ನಿಸಲಿದೆ. ಇತ್ತ ಆತಿಥೇಯ ಇಂಗ್ಲೆಂಡ್ ಕೊನೆಯ ಪಂದ್ಯವನ್ನು ಗೆದ್ದು ಸರಣಿಗೆ ಅಂತ್ಯ ಹಾಡಲು ಯತ್ನಿಸಲಿದೆ. ಟೀಂ ಇಂಡಿಯಾ ಒಂದು ವೇಳೆ ಈ ಪಂದ್ಯವನ್ನು ಸೋತರೆ ಟಿ20 ರ್ಯಾಂಕಿಂಗ್​ನಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಅಲ್ಲದೆ ಸರಣಿಯನ್ನು ಒಂದು ಪಂದ್ಯವನ್ನಾದರೂ ಗೆದ್ದು ಪ್ರವಾಸಕ್ಕೆ…

Read More

ಅಡುಗೆ ಎಣ್ಣೆ ಪ್ಯಾಕೆಟ್ ಗಾತ್ರ ಇಷ್ಟಬಂದಂತಿರುವಂತಿಲ್ಲ; 9 ಸ್ಟ್ಯಾಂಡರ್ಡ್ ಸೈಜ್ ನಿಗದಿ ಮಾಡಿದ ಸರ್ಕಾರ – Kannada News

ನವದೆಹಲಿ, ಜೂನ್ 7: ಇನ್ಮುಂದೆ ಕಂಪನಿಗಳು ತಮಗೆ ಇಷ್ಟಬಂದ ಅಳತೆಯಲ್ಲಿ ಎಣ್ಣೆ ಪ್ಯಾಕೆಟ್ ತಯಾರಿಸುವಂತಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿದ 9 ನಿರ್ದಿಷ್ಟ ಅಳತೆಗಳಲ್ಲಿ ಮಾತ್ರ ಅಡುಗೆ ಎಣ್ಣೆಯನ್ನು ಮಾರಾಟ ಮಾಡಬೇಕಾಗುತ್ತದೆ. ಪ್ಯಾಕೆಟ್‌ನ ಮೇಲೆ ಎಣ್ಣೆಯ ಪ್ರಮಾಣವನ್ನು ಲೀಟರ್ ಅಥವಾ ಮಿಲಿಲೀಟರ್‌ಗಳಲ್ಲಿ (Volume) ನಮೂದಿಸಿದರೆ, ಅದರ ಜೊತೆಗೆ ಕಡ್ಡಾಯವಾಗಿ ಅದಕ್ಕೆ ಸಮಾನವಾದ ಕಿಲೋಗ್ರಾಂ ಅಥವಾ ಗ್ರಾಮ್ (Weight) ತೂಕವನ್ನೂ ಮುದ್ರಿಸಬೇಕಾಗುತ್ತದೆ. ಗ್ರಾಹಕರು ಅಡುಗೆ ಎಣ್ಣೆ (Cooking Oil) ಖರೀದಿಸುವಾಗ ಎದುರಿಸುತ್ತಿದ್ದ ಗೊಂದಲವನ್ನು ನಿವಾರಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯು…

Read More

Video: ದೈಹಿಕ ನ್ಯೂನತೆಯಿದ್ರೂ ಜೀವನಕ್ಕಾಗಿ ಗುಂಡಿ ಅಗೆಯುವ ಕೆಲಸ ನೆಚ್ಚಿಕೊಂಡ ಕೂಲಿ ಕಾರ್ಮಿಕ – Kannada News | A daily wage laborer who works hard, overcoming physical disability.

ದುಡಿದು ತಿನ್ನುವ ಛಲವಿದ್ದರೆ ದೈಹಿಕ ನ್ಯೂನತೆ ಲೆಕ್ಕಕ್ಕೆ ಬರಲ್ಲ. ಅಂಗವೈಕಲ್ಯತೆ ಹೊಂದಿರುವ ವ್ಯಕ್ತಿಯೊಬ್ಬ ಇಂದಿನ ಯುವಕ ಯುವತಿಯರಿಗೆ ಮಾದರಿಯಾಗಿದ್ದಾನೆ. ವೈರಲ್ ವಿಡಿಯೋದಲ್ಲಿ ದೈಹಿಕ ನ್ಯೂನತೆ (physical disability) ಮೀರಿ ಶ್ರಮ ವಹಿಸಿ ದುಡಿಯುತ್ತಿದ್ದಾನೆ. ಈ ದೃಶ್ಯವು ಗುಂಡಿಯನ್ನು ಅಗೆಯುತ್ತಿರುವ ಈ ಕೂಲಿ ಕಾರ್ಮಿಕನ ಶ್ರಮವನ್ನು ಎತ್ತಿ ತೋರಿಸಿದೆ. ಈ ವಿಡಿಯೋ ಸದ್ಯ ಆನ್ಲೈನ್ ನಲ್ಲಿ ಚರ್ಚೆಗೆ ಕಾರಣವಾಗಿದೆ. ಇಂಡಿಯಾ ಬ್ಲಾಕ್ ಬಸ್ಟರ್ (India Blockbuster) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ವಿಕಲಚೇತನ…

Read More

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ….

Read More

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್ – Kannada News | Yogaraj Bhat talks about Yash and Toxic movie Kannada team in Tabaahi song work experience

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ಅವರು ವಿವರಿಸಿದ್ದಾರೆ. ‘ಕೆಜಿಎಫ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ತೆಗೆದುಕೊಂಡು ಹೋದವರು ಯಶ್. ಈಗ ಅವರು ‘ಟಾಕ್ಸಿಕ್’ ಮೂಲಕ ಅನೇಕ ಕನ್ನಡಿಗರಿಗೆ ಕೆಲಸ ಕೊಟ್ಟಿದ್ದಾರೆ. ಅದನ್ನು…

Read More

ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ – Kannada News | Pralhad Joshi Makes Explosive Statement on BJP MLAs’ Cross Voting in MLC Elections

ಸಚಿವ ಪ್ರಲ್ಹಾದ್​ ಜೋಶಿImage Credit source: tv9 kannada ಹುಬ್ಬಳ್ಳಿ, ಜೂನ್​ 20: ಬಿಜೆಪಿ (bjp) ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ. ದುಡ್ಡಿನ ಆಸೆಗಾಗಿ ಕ್ರಾಸ್​ ವೋಟಿಂಗ್​ ಮಾಡಿದ್ದಾರೆ. ಸದ್ಯ ಕೇಂದ್ರೀಯ ಸಮಿತಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ, ಆದರೆ ಕೆಲವೇ ದಿನಗಳಲ್ಲಿ ಯಾರು ಮಾಡಿದ್ದು ಅಂತಾ ಗೊತ್ತಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸ್ಫೋಟಕ…

Read More

ಎಟಿಎಂ ಮೆಷಿನ್ ಕಾರಿಗೆ ಕಟ್ಟಿ ಎಳೆದೊಯ್ದ ಗ್ಯಾಂಗ್,ಮೂರೇ ನಿಮಿಷದಲ್ಲಿ ಹಣ ದೋಚಿದ ದುಷ್ಕರ್ಮಿಗಳು – Kannada News | Balasore ATM Heist: Gang Drags Machine with Car, Steals Cash in 3 Minutes

ಬಾಲಸೋರ್, ಜುಲೈ 12: ಸಾಮಾನ್ಯ ದರೋಡೆಕೋರರು ಎಟಿಎಂ(ATM) ಅನ್ನು ಒಡೆದು ಹಣ ಕದಿಯುವುದು ಸಾಮಾನ್ಯ, ಆದರೆ ಈ ದುಷ್ಕರ್ಮಿಗಳ  ಗ್ಯಾಂಗ್ ನೇರವಾಗಿ ಎಟಿಎಂ ಯಂತ್ರವನ್ನೇ ಕದ್ದುಕೊಂಡು ಹೋಗಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಈಗ ಭಾರೀ ಚರ್ಚೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ 2 ಗಂಟೆ ಸಮಯ. ಜನಸಂಚಾರವಿಲ್ಲದ ಸಮಯವನ್ನು ನೋಡಿ ಐದಕ್ಕೂ ಹೆಚ್ಚು ದುಷ್ಕರ್ಮಿಗಳು ಕಪ್ಪು ಬಣ್ಣದ ಕಾರಿನಲ್ಲಿ ಎಟಿಎಂ ಕೇಂದ್ರದ ಬಳಿ ಬಂದು ನಿಂತರು. ಬೆಳಗಿನ ಜಾವ…

Read More

ಜನವಸತಿ ಪ್ರದೇಶದ ಸಮೀಪವೇ ಅಕ್ರಮ ಗಣಿಗಾರಿಕೆ ಆರೋಪ: ಎಲ್ಲೆಂದರಲ್ಲಿ ಸಿಗುತ್ತಿವೆ ಬ್ಲಾಸ್ಟಿಂಗ್​​ ಪರಿಕರಗಳು! – Kannada News | Illegal Mining Havoc in Mangaluru: Detonators Found Openly in Residential Area

ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಕ್ರಷರ್​​ Image Credit source: Tv9 Kannada ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಕೊಪ್ಪಳ ಗ್ರಾಮದಲ್ಲಿ ಬ್ಲಾಸ್ಟಿಂಗ್ ನಡೆಯುತ್ತಿದ್ದು, ಸರ್ಕಾರಿ ಜಾಗದಲ್ಲಿ ಕಳೆದ 40 ವರ್ಷದಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಸರ್ವೆ ನಂ 178, 179ರಲ್ಲಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದ್ದು, ಪಕ್ಕದಲ್ಲೇ ಬರೋಬ್ಬರಿ 25 ವರ್ಷಗಳಿಂದ ಕಾನೂನು ಬಾಹಿರವಾಗಿ ಕ್ರಷರ್​​ ಕಾರ್ಯನಿರ್ವಹಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರದೇಶದಲ್ಲಿ ಹಗಲು-ರಾತ್ರಿ ಎನ್ನದೆ ಸ್ಫೋಟಕ ಬಳಸಿ…

Read More

ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ ಕೆಆರ್​ಎಸ್​ನಿಂದ ಮಾತ್ರ ನೀರು – Kannada News | Bengaluru Facing Water Crisis as Kabini Hits Dead Storage and KRS Dam Water Level Drops to 81 Feet

ಮಂಡ್ಯ, ಜೂನ್ 25: ಮುಂಗಾರು ಕೈಕೊಟ್ಟ ಕಾರಣ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕಬಿನಿ ಮತ್ತು ಕೆಆರ್​ಎಸ್​ನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಕಬಿನಿ ಜಲಾಶಯವು ಈಗಾಗಲೇ ಡೆಡ್ ಸ್ಟೋರೇಜ್​ ಹಂತ ತಲುಪಿದೆ. ಸದ್ಯ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಕೇವಲ 6 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ 1,800 ಕ್ಯೂಸೆಕ್​ ನೀರನ್ನು…

Read More

ಜುಲೈ 2026 ಮಾಸ ಭವಿಷ್ಯ: ಈ ರಾಶಿಯ ಜನರಿಗೆ ಪರಿವರ್ತನಾ ಯೋಗ; ಜುಲೈ ತಿಂಗಳಲ್ಲಿ ಶುಭವೋ ಶುಭ – Kannada News | July 2026 Monthly Horoscope | Aries to Pisces July Month Jyeshtha and Ashadha Masa Bhavishya

ಜುಲೈ 2026 ರಲ್ಲಿ ಗ್ರಹಗಳ ಪರಿವರ್ತನೆಯಿಂದ ಪರಿವರ್ತನಾ ಯೋಗವೂ ಆಗಲಿದೆ. ಗುರುವು ಉಚ್ಚಸ್ಥಾನದಲ್ಲಿಯೂ ಬುಧನು ಸ್ವ ಸ್ಥಾನದಲ್ಲಿಯೂ ಇದ್ದಾನೆ. ಸೂರ್ಯನು ಚಂದ್ರನ ರಾಶಿಯಲ್ಲಿ ಇದ್ದು ಪತ್ನಿಯ ಸ್ಥಾನಕ್ಕೆ ಗ್ರಹನಾಯಕನು ವರ್ಷಕ್ಕೊಮ್ಮೆ ಬರುವ ಸಂದರ್ಭ. ಸೂರ್ಯನು ಉಚ್ಚಗಾಮಿಯಾಗಿ ಸಾಗುವ ಕಾರಣ ಸರ್ಕಾರದ ಉನ್ನತ ಸ್ಥಾನದಲ್ಲಿ ಇರುವವರಿಗೆ ಶುಭವೂ ಆಗಲಿದೆ. ​ ಮೇಷ ರಾಶಿ : ​ನಿಮ್ಮ ರಾಶ್ಯಾಧಿಪತಿ ಮಂಗಳ ದ್ವಿತೀಯದಲ್ಲಿದ್ದು, ಸೂರ್ಯ, ಗುರು ಚತುರ್ಥದಲ್ಲಿದ್ದಾರೆ. ಧನ ಲಾಭ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ. ಆದರೆ ಶನಿ ೧೨ನೇ…

Read More