ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಗೆ ರವಾನೆ – Kannada News | Koppal: Baby’s Intestine Came Out, Rushed to Hubballi Hospital in Zero Traffic Corridor

ಕೊಪ್ಪಳ, ಡಿಸೆಂಬರ್​​ 28: ಕೇವಲ 10 ಗಂಟೆ ಹಿಂದೆ ಜನಿಸಿದ ಮಗು (Newborn baby). ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು. ಮಗುವನ್ನು ಉಳಿಸಲು ಕೆಲವರು ಪ್ರಾಣ ಒತ್ತೆ ಇಟ್ಟಿದ್ದರು. ಮಗುವನ್ನು ಝೀರೋ ಟ್ರಾಫಿಕ್​ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದ್ದು, ಪೊಲೀಸ್ ಇಲಾಖೆ ಕೂಡ ಸಾಥ್ ನೀಡಿತ್ತು. ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ…

Read More

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ – Kannada News | Gautam Gambhir Test Coach Future: BCCI Denies Laxman Rumors Amidst Poor Performance

ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್​ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್…

Read More

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಪ್ಲೇಯಿಂಗ್ 11 ಹೀಗಿದೆ – Kannada News | IND W vs SL W 4th T20: India Dominates, Sri Lanka Wins Toss for Formal Match

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್​ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ…

Read More

ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO – Kannada News | Davangere ZP CEO’s Morning Village Visits: Gitte Madhav Rao Solves Public Problems

ದಾವಣಗೆರೆ, ಡಿಸೆಂಬರ್​ 28: ಸರ್ಕಾರಿ ಅಧಿಕಾರಿಗಳು (Government officer) ಅಂದರೆ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹೋಗಿ, ಸಂಜೆ 5 ಗಂಟೆಗೆ ಮನೆಗೆ ಹೋಗುತ್ತಾರೆ ಎನ್ನುವ ಮಾತು ಎಲ್ಲೆಡೆ ಕೇಳಿಬರತ್ತೆ. ಆದರೆ ಇಲ್ಲೊಬ್ಬರು ಅಧಿಕಾರಿ ಬೆಳ್ಳಂಬೆಳಗ್ಗೆ ಎದ್ದು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ ಗ್ರಾಮದ ವೀಕ್ಷಣೆ ಬಳಿಕ ಬೆಳಗ್ಗೆ 10 ಗಂಟೆಗೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸುತ್ತಾರೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್,…

Read More

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 28: ಹಲವರಿಂದ ಹಣ ಪಡೆದು ಓರ್ವ ಅಲ್ಲಿ ಶೆಡ್​ ಹಾಕಿದ್ದಾನೆ. ಹೀಗಾಗಿ ತೀರ್ಮಾನ ತೆಗೆದುಕೊಂಡು ನೋಟಿಸ್ ಕೊಟ್ಟಿದ್ದೇವೆ. ಅವರು ಸ್ಥಳೀಯರೇ ಆಗಿದ್ದರೆ ಪರಿಹಾರದ ಬಗ್ಗೆ ಚರ್ಚೆ ನಡೀತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ, ಆದ್ರೆ ವೇಣುಗೋಪಾಲ್ ಅಧಿಕಾರದಲ್ಲಿ…

Read More

Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?

2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ  ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ: ಜನವರಿ…

Read More

ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಭಾಗಿ – Kannada News | PM Modi Blesses Neeraj Chopra Himani Mor: Viral Wedding Reception Videos

2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ…

Read More

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ – Kannada News | IGP boralingaiah talks about Hunsur Sky Gold And Diamonds Jewelry Shop Robbery

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ…

Read More

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…

Read More

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More