Indian Recruitment 2025: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Indian Navy 10+2 B.Tech Cadet Recruitment 2025: Apply Online by Jan 19

ಭಾರತೀಯ ನೌಕಾಪಡೆಯು ಅಧಿಕೃತ ಅಧಿಸೂಚನೆಯ ಮೂಲಕ 10+2 (ಬಿ.ಟೆಕ್) 44 ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ನೌಕಾಪಡೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 19ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು . ಆಯ್ಕೆ ಪ್ರಕ್ರಿಯೆ:…

Read More

ನಾಳೆಯೇ ಪರಿಷತ್​​ ಚುನಾವಣೆ: 5ನೇ ಅಭ್ಯರ್ಥಿ ಗೆಲುವಿಗೆ ‘ಕೈ’ ತಂತ್ರ, ಏಕೈಕ ಕ್ಯಾಂಡಿಡೇಟ್​​ ವಿಜಯಕ್ಕೆ ಜೆಡಿಎಸ್​​ ಕಸರತ್ತು – Kannada News | Karnataka MLC Elections: Cross Voting Fears Drive Resort Politics as Congress and JDS Fight for Crucial Seats

ಪರಿಷತ್​​ ಸಮರ: ಜೋರಾದ ಸಂಖ್ಯಾ ಬಲದ ಅಂತಿಮ ಲೆಕ್ಕಾಚಾರ Image Credit source: PTI ಬೆಂಗಳೂರು, ಜೂನ್​​ 17: ನಾಳೆ (ಜೂನ್​ 18) ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜ್ಯದ ಮೂರೂ ಪ್ರಮುಖ ಪಕ್ಷಗಳಲ್ಲಿಯೂ ಆತಂಕ ಹೆಚ್ಚಿದೆ. ಅದರಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಈ ಎಲೆಕ್ಷನ್​​ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ. ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದು, ಗೆಲುವಿಗಾಗಿ ಭಾರೀ ಲೆಕ್ಕಾಚಾರ ಶುರುವಾಗಿದೆ. ಕಾಂಗ್ರೆಸ್‌ನಿಂದ ಐವರು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮೂವರು ಅಭ್ಯರ್ಥಿಗಳು ಅಖಾಡದಲ್ಲಿದ್ದು, ಕಾಂಗ್ರೆಸ್‌ನ…

Read More

ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​? ಸ್ಫೋಟಕ ಸುಳಿವು ಪತ್ತೆ

ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು…

Read More

Karnataka Weather Forecast: ನಾಳೆ 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್; ಕರಾವಳಿಯಲ್ಲಿ ಮಳೆಯಬ್ಬರ – Kannada News | Karnataka Weather Forecast: Orange Alert Issued for 7 Districts on July 8; Coastal and Malnad Regions on High Alert

ಬೆಂಗಳೂರು, ಜುಲೈ 07: ಕರ್ನಾಟಕದ ಹಲವೆಡೆ ಇನ್ನೂ ಕೆಲವು ದಿನಗಳ ಕಾಲ ಮುಂಗಾರು ಮಳೆಯ ಆರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9ರಂದು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ 8 ಮತ್ತು 9ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಯ…

Read More

ಷೇರುಬಜಾರು ಕಂಬ್ಯಾಕ್; ನಿನ್ನೆ ಕುಸಿದಿದ್ದ ಮಾರುಕಟ್ಟೆ ಇವತ್ತು ಚೇತರಿಸಿಕೊಳ್ಳಲು ಏನು ಕಾರಣ? – Kannada News | Indian stock market recovers from yesterday’s fall, know reasons for this fall and rise

ನವದೆಹಲಿ, ಜೂನ್ 24: ನಿನ್ನೆ ಸಖತ್ ಹಿನ್ನಡೆ ಕಂಡಿದ್ದ ಭಾರತದ ಷೇರು ಮಾರುಕಟ್ಟೆ (Stock Market) ಇವತ್ತು ಬುಧವಾರ ರಿಬೌಂಡ್ ಆಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಉತ್ತಮವಾಗಿ ಚೇತರಿಸಿಕೊಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಶೇ. 1.04ರಷ್ಟು (790.54 ಅಂಕ) ಹೆಚ್ಚಳಗೊಂಡು 76,991 ಮಟ್ಟ ಮುಟ್ಟಿದೆ. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ-50 ಸೂಚ್ಯಂಕವು 197.55 ಅಂಕಗಳಷ್ಟು ಚೇತರಿಸಿ, 24,021.65 ಮಟ್ಟ ದಾಟಿದೆ. ನಿನ್ನೆ ಮಂಗಳವಾರ ಸೆನ್ಸೆಕ್ಸ್ 892, ಮತ್ತು ನಿಫ್ಟಿ ಸೂಚ್ಯಂಕ 278 ಅಂಕಗಳನ್ನು…

Read More

ಸೋಮವಾರವೂ ‘ಕೆಡಿ’ ಭರ್ಜರಿ ಕಲೆಕ್ಷನ್; ಕೆವಿಎನ್​​ಗೆ ಒಂದೇ ದಿನ ಡಬಲ್ ಧಮಾಕ – Kannada News | KD Movie Box Office: Strong Monday Collection, Dhruva Sarja’s Film Passes Key Test

‘ಈ ಸಿನಿಮಾ ನಿಜಕ್ಕೂ ಗೆಲ್ಲುತ್ತಾ’ ಎಂದು ಪ್ರಶ್ನೆ ಮಾಡಿದವರಿಗೆಲ್ಲ ‘ಕೆಡಿ’ ಚಿತ್ರ ಸರಿಯಾದ ಉತ್ತರವನ್ನೇ ನೀಡಿದೆ. ಧ್ರುವ ಸರ್ಜಾ ವೃತ್ತಿ ಜೀವನಕ್ಕೆ ಮತ್ತೊಂದು ಗೆಲುವು ಸಿಕ್ಕಿದೆ. ಪ್ರೇಮ್ ಅವರು ನಿರ್ದೇಶನದಲ್ಲಿ ತಾವು ಗ್ರಿಪ್ ಕಳೆದುಕೊಂಡಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ‘ಕೆಡಿ’ ಸಿನಿಮಾ (KD Movie) ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಗುರುವಾರದಿಂದ ಭಾನುವಾರದವರೆಗೆ ಸಿನಿಮಾ ಗೆದ್ದು ಬೀಗಿದೆ. ಸೋಮವಾರದ ಪರೀಕ್ಷೆಯಲ್ಲೂ ಸಿನಿಮಾ ಮೆಚ್ಚುಗೆ ಪಡೆದಿದೆ. ಈ ಮೂಲಕ ಸಿನಿಮಾ ಗೆದ್ದಿದೆ ಎಂಬ ಅಭಿಪ್ರಾಯವನ್ನು ಬಾಕ್ಸ್…

Read More

ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಬಿಗ್ ಬಾಸ್ ಹಂಸಾ – Kannada News | Bigg Boss Kannada fame Hamsa talks about Vasudeva Kutumba Serial producer payment due

‘ವಸುದೇವ ಕುಟುಂಬ’ (Vasudeva Kutumba) ಧಾರಾವಾಹಿ ತಂಡದ ಕಿರಿಕ್ ಬೀದಿಗೆ ಬಂದಿದೆ. ನಿರ್ಮಾಪಕ ಅನಿಲ್ ವಿರುದ್ಧ ಕಲಾವಿದರು ಮತ್ತು ತಂತ್ರಜ್ಞರು ತಿರುಗಿ ಬಿದ್ದಿದ್ದಾರೆ. ತಿಂಗಳುಗಳಿಂದ ಕೆಲಸ ಮಾಡಿದ್ದಕ್ಕೆ ಸಂಬಳ ನೀಡಿಲ್ಲ ಎಂದು ಆರೋಪಿಸಲಾಗಿದೆ. ‘ಬಿಗ್ ಬಾಸ್ ಕನ್ನಡ’ ಖ್ಯಾತಿಯ ನಟಿ ಹಂಸಾ ಅವರು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ. ‘ನಾನು ಆ ಧಾರಾವಾಹಿಯಿಂದ ಹೊರಗೆ ಬಂದೆ. ನಮಗೆ ಗೌರವ ಇಲ್ಲದ ಜಾಗದಲ್ಲಿ ನಾನು ಕೆಲಸ ಮಾಡಲ್ಲ. ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ನಾವು ಬಿಟ್ಟು ಬಂದಿದ್ದೇವೆ….

Read More

ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್  – Kannada News | Bigg Boss Shows Fans Love to Contestants in Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

K.R Circle Bus accident: ಕೆ. ಆರ್ ಸರ್ಕಲ್ ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ! – Kannada News | Bengaluru K.R. Circle BMTC Bus Accident: Two Buses Collide at Traffic Signal

ಬೆಂಗಳೂರು, ಜುಲೈ 04: ನಗರದ ಕೆ.ಆರ್. ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಎಸಿ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಬಸ್ ಡಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ತೀವ್ರ ಗಾಯಗೊಂಡ ಚಾಲಕ ಹಾಗೂ ಯುವತಿಯನ್ನು ರಕ್ಷಿಸಿ ಸೇಂಟ್ ಮಾರ್ಥಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಎಡಗಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದುಬಾರಿ ವೆಚ್ಚ ಕೇಳುತ್ತಿರುವುದರಿಂದ ಗಾಯಾಳುಗಳ ಪೋಷಕರು…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ನೀಡಿದ ಯುವತಿ; ಮುಸ್ತಫಾ ವಿರುದ್ಧವೂ ಕೇಸ್​​!

ಕೊಪ್ಪಳ, ಏಪ್ರಿಲ್​ 12: ನಗರದಲ್ಲಿ ಲವ್ ಜಿಹಾದ್ ಪ್ರಕರಣ (Love Jihad Case) ಸಾಕಷ್ಟು ಸದ್ದು ಮಾಡುತ್ತಿದೆ. ನರ್ಸಿಂಗ್​ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನ ಪುಸಲಾಯಿಸಿದ ಹಿನ್ನೆಲೆ ಮುಸ್ತಫಾ ವಿರುದ್ಧ ಲವ್ ಜಿಹಾದ್​ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆತನ ಮೂಬೈಲ್​​ನಲ್ಲಿ ಹಿಂದೂ ಹುಡುಗಿಯರ ಅನೇಕ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದ್ದವು. ಆತನ ವಿರುದ್ಧ ಹಿಂದೂ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 8-10 ಅಪರಿಚಿತ ಹುಡುಗರ ವಿರುದ್ಧ ಮುಸ್ತಫಾ ಪ್ರೀತಿಸುತ್ತಿದ್ದ ಯುವತಿ…

Read More