Headlines

T20 World Cup 2026: ಎರಡಂಕಿ ಮೊತ್ತ ದಾಖಲಿಸಿ ಇತಿಹಾಸ ಸೃಷ್ಟಿಸುವ ಹೊಸ್ತಿಲಿನಲ್ಲಿ ಸೂರ್ಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಟೀಂ ಇಂಡಿಯಾ ಇತಿಹಾಸ ನಿರ್ಮಿಸಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸಲಿದೆ. ಇದರ ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಹೀನಾಯ ದಾಖಲೆಯ ಸರಣಿಯನ್ನು ಮುರಿಯುವ ಇರಾದೆಯಲ್ಲಿದ್ದಾರೆ. ವಾಸ್ತವವಾಗಿ ಭಾರತ ಮೂರು ಬಾರಿ ಟಿ20 ವಿಶ್ವಕಪ್ ಫೈನಲ್‌ ಆಡಿದೆ. ಆದರೆ ಈ ಮೂರು…

Read More

ಸೀರೆ ಎಳೆದ್ರು, ಮೈ-ಕೈ ಮುಟ್ಟಿದ್ರು, ಟಿಸಿಎಸ್ ಐಟಿ ಸಂಸ್ಥೆಯಲ್ಲಿ ನವವಿವಾಹಿತೆಯ ನರಕಯಾತನೆ – Kannada News | TCS Workplace Harassment: Newlywed’s Ordeal, Corporate Jihad Claims Spark Outrage

ಮುಂಬೈ, ಏಪ್ರಿಲ್ 21: ಅದು ಜೂನ್ ತಿಂಗಳು ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಆ ಯುವತಿ, ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದಾದ ಟಿಸಿಎಸ್‌(TCS)ನ ನಾಸಿಕ್ ಘಟಕಕ್ಕೆ ಅಸೋಸಿಯೇಟ್ ಆಗಿ ಆಯ್ಕೆಯಾದಾಗ ಆಕೆಯ ಕಣ್ಣುಗಳಲ್ಲಿ ನೂರಾರು ಕನಸುಗಳಿದ್ದವು. ಆದರೆ, ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಆ ಪವಿತ್ರ ಆವರಣವು ಆಕೆಗೆ ಹಿಂಸೆಯ ತಾಣವಾಗಿ ಬದಲಾಗುತ್ತದೆ ಎಂದು ಆಕೆ ಊಹಿಸಿರಲಿಲ್ಲ. ತರಬೇತಿಯ ಹೆಸರಲ್ಲಿ ವೈಯಕ್ತಿಕ ಜೀವನಕ್ಕೆ ಲಗ್ಗೆ ತರಬೇತಿ ಆರಂಭವಾದ ಮೊದಲ ದಿನಗಳಿಂದಲೇ ಆಕೆಗೆ ಕಿರುಕುಳ ಶುರುವಾಗಿತ್ತು. ಸಾಲ…

Read More

ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ ನೀಡಿದ ಕಿಡಿಗೇಡಿಗಳು; ಎಲ್ಲಿ ಹೋಯ್ತು ಪೊಲೀಸರ ಭಯ?

ಸೆಂಧ್ವಾ, ಏ.1: ಮಧ್ಯಪ್ರದೇಶದ ಸೆಂಧ್ವಾ ಜಿಲ್ಲೆಯ ಜಾತ್ರೆಯೊಂದರಲ್ಲಿ ಕೆಲವು ಕಿಡಿಗೇಡಿಗಳು ಯುವತಿಯರಿಗೆ ಬಹಿರಂಗವಾಗಿ ಕಿರುಕುಳ ನೀಡುತ್ತಿರುವ ಭಯಾನಕ ಘಟನೆ ನಡೆದಿದೆ. ಯಾವುದೇ ಭಯವಿಲ್ಲದೆ ಸಾರ್ವಜನಿಕವಾಗಿ ಯುವತಿಯರನ್ನು ಹಿಂಬಾಲಿಸುವುದು, ಅವರನ್ನು ಅಪ್ಪಿಕೊಳ್ಳಲು ಪ್ರಯತ್ನಿಸುವುದು ಮತ್ತು ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಘಟನೆಯ ವೀಡಿಯೋ ಎಕ್ಸ್ (X) ನಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಮಧ್ಯಪ್ರದೇಶ ಪೊಲೀಸರನ್ನು (@MPPoliceDeptt) ಟ್ಯಾಗ್ ಮಾಡಿ ಈ “ಛಪ್ರಿ” (Chapris) ಕಿಡಿಗೇಡಿಗಳಿಗೆ ಸರಿಯಾದ ಪಾಠ ಕಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ಸಾರ್ವಜನಿಕ ಸ್ಥಳಗಳಲ್ಲಿ…

Read More

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ! – Kannada News | Gowdahalli Electrocution: Family alleges husband’s role in Sujata’s mysterious death

ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30)…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಜೋರಾಯ್ತು ವರುಣಾರ್ಭಟ! ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಮಾರ್ಚ್​ 30: ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  (Weather Forecast)   ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ ಸುರಿದ ಮಳೆಯ ವಿವರ ಬೆಂಗಳೂರು ನಗರ –…

Read More

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ

ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ (Dhurandhar 2) ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ. ಈ ಟ್ರೇಲರ್ ಗಮನ ಸೆಳೆದಿದೆ. ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಇದೆ. ರಣವೀರ್ ಸಿಂಗ್ ಅವರು ಟ್ರೇಲರ್ ಅಲ್ಲಿ ರಕ್ತ ಹರಿಸಿದ್ದಾರೆ. ಟ್ರೇಲರ್ ನೋಡಿದರೆ ಸಿನಿಮಾ 2 ಸಾವಿರ ಕೋಟಿ ಕಲೆಕ್ಷನ್ ಮಾಡೋದು ಪಕ್ಕಾ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿವೆ. ಆದರೂ ಒಂದು ಕೊರತೆ ಕಾಣುತ್ತಿದೆ. ‘ಧುರಂಧರ್ 2’ ಸಿನಿಮಾ ಟ್ರೇಲರ್…

Read More

12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ – Kannada News | Adyaksha actress Hebah Patel new movie Rudra Kala in Kannada with Diganth Manchale

ನಟಿ ಹೆಬಾ ಪಟೇಲ್ (Hebah Patel) ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಕನ್ನಡದ ‘ಅಧ್ಯಕ್ಷ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ಅವರು ಶರಣ್​ ಜೊತೆ ನಟಿಸಿದ್ದರು. ಬಳಿಕ ಅವರಿಗೆ ಪರಭಾಷೆಯಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕವು. ತಮಿಳು, ತೆಲುಗು ಚಿತ್ರರಂಗದಲ್ಲೇ ಅವರು ಬ್ಯುಸಿ ಆದರು. ಈಗ ಬರೋಬ್ಬರಿ 12 ವರ್ಷಗಳ ಬಳಿಕ ಅವರು ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ದಿಗಂತ್ ಮಂಚಾಲೆ (Diganth Manchale) ಅಭಿನಯದ ‘ರುದ್ರ ಕಾಲ’ ಸಿನಿಮಾಗೆ ಹೆಬಾ ಪಟೇಲ್ ಅವರು ನಾಯಕಿ ಆಗಿದ್ದಾರೆ. ಈ…

Read More

Horoscope Today 25 January : ಇಂದು ಈ ರಾಶಿಯವರ ನಂಬಿಕೆ ಸುಳ್ಳಾಗಲಿದೆ

ಮೇಷ ರಾಶಿ: ನಿಮಗೆ ಸೂಚಿತ ದಿಕ್ಕಿನಲ್ಲಿ ತೆರಳಿ ಕಾರ್ಯವನ್ನು ಸಾಧಿಸಿಕೊಳ್ಳಿ. ಹೊಸ ಅನ್ವೇಷಣೆಯ ಬಗ್ಗೆ ನಿಮಗೆ ಕುತೂಹಲ ಹೆಚ್ಚುವುದು. ಸುಮ್ಮನೇ ಒತ್ತಡವಿದ್ದಂತೆ ತೋರಿಸುವಿರಿ. ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಆಪತ್ತಿನಿಂದ ಜಾರಿಕೊಳ್ಳುವ ಮಾರ್ಗ ನಿಮಗೆ ತಿಳಿಯುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಅನ್ಯರ ಮೂಲಕ ನಿಮ್ಮ ಕಾರ್ಯವು ಆಗಲಿದೆ. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ. ವೃಷಭ ರಾಶಿ: ಮೌನದಿಂದ ಇದ್ದರೆ ಯಾವ ಸಂಗತಿಯೂ ನಿಮ್ಮ ಬಳಿ…

Read More

Daily Devotional: ನಮ್ಮ ನೆರಳನ್ನು ನಾವೇ ತುಳಿಯಬಾರದು ಯಾಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ನಮ್ಮ ಜೀವನದುದ್ದಕ್ಕೂ, ಹುಟ್ಟಿನಿಂದ ಮರಣದ ತನಕ ನಮ್ಮೊಂದಿಗೆ ಸದಾ ಇರುವ ಏಕೈಕ ಸಂಗಾತಿ ನಮ್ಮ ನೆರಳು. ಅಪ್ಪ-ಅಮ್ಮ, ಕುಟುಂಬದವರು ಸಹ ಒಂದು ಹಂತದ ನಂತರ ನಮ್ಮಿಂದ ದೂರವಾಗಬಹುದು, ಆದರೆ ನೆರಳು ಸದಾ ನಮ್ಮ ಜೊತೆಗೇ ಇರುತ್ತದೆ. ನಾವು ಇದನ್ನು ಕಡೆಗಣಿಸಿದ್ದರೂ, ಇದರ ಆಧ್ಯಾತ್ಮಿಕ ಮಹತ್ವ ಅಪಾರ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ನೆರಳು ಕೇವಲ ಭೌತಿಕ ಪ್ರತಿಬಿಂಬವಲ್ಲ. ಇದು…

Read More

ತಿದ್ದುಪಡಿಗೆ ಅಲ್ಲ, ಮಹಿಳಾ ಮೀಸಲಾತಿಗೇ ಪ್ರತಿಪಕ್ಷದ ವಿರೋಧ: ಗೃಹ ಸಚಿವ ಅಮಿತ್​​ ಶಾ – Kannada News | Amit Shah Slams Opposition on Women’s Reservation, Delimitation and Caste Census

ನವದೆಹಲಿ, ಏಪ್ರಿಲ್​​ 17: ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚೆ ಸಂಬಂಧ ಲೋಕಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ. ಯಾರೂ ಕೂಡ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಲ್ಲ. ಎಲ್ಲರೂ ಕೂಡ ಸ್ವಾಗತ ಮಾಡಿದ್ದಾರೆ. ಆದ್ರೆ, ಇಂಡಿಯಾ ಮೈತ್ರಿಕೂಟ ಪರೋಕ್ಷವಾಗಿ ಅದನ್ನು ವಿರೋಧಿಸಿದೆ. ಅವರ ವಿರೋಧ ತಿದ್ದುಪಡಿಗಳಿಗೆ ಅಲ್ಲ. ಬದಲಾಗಿ ಮಹಿಳಾ ಮೀಸಲಾತಿಗೇ ಪ್ರತಿಪಕ್ಷ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಹೀಗಾಗಿ ವಿರೋಧ ಪಕ್ಷದವರು ಮಹಿಳಾ ವಿರೋಧಿ ಮನಸ್ಥಿತಿಯವರು ಎಂದು ಅಮಿತ್​​ ಶಾ ತಿವಿದಿದ್ದಾರೆ. ಸಂವಿಧಾನದಲ್ಲಿ…

Read More