Headlines

ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ – Kannada News | Indian players using rubber coated Bat: Bhanuka Rajapaksa

ಭಾರತೀಯರು ಬಳಸುವ ಬ್ಯಾಟ್​ಗೆ ರಬ್ಬರ್ ಪದರ ಅನ್ವಯಿಸಲಾಗುತ್ತಿದೆ. ಇದರಿಂದ ಅವರು ಸುಲಭವಾಗಿ ರನ್​ಗಳಿಸುತ್ತಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟಿಗ ಭಾನುಕಾ ರಾಜಪಕ್ಸೆ ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಭಾನುಕಾ, ಭಾರತೀಯ ಆಟಗಾರರು ಬಳಸುವ ಬ್ಯಾಟ್ ವಿಶೇಷವಾಗಿರುತ್ತದೆ. ಅಂತಹ ಬ್ಯಾಟ್​ಗಳು ಎಲ್ಲೂ ಸಿಗುವುದಿಲ್ಲ ಎಂಬುದೇ ಅಚ್ಚರಿ. ಭಾರತೀಯ ಆಟಗಾರರ ಬಳಿ ಇರುವ ಬ್ಯಾಟ್‌ಗಳು ನಾವು ಖರೀದಿಸುವ ಅತ್ಯುತ್ತಮ ಬ್ಯಾಟ್‌ಗಳಿಗಿಂತ ಬಹಳ ಶ್ರೇಷ್ಠವಾಗಿರುತ್ತವೆ. ಅದರ ಮೇಲೆ ರಬ್ಬರ್ ಪದರವನ್ನು ಅನ್ವಯಿಸಿದಂತೆ ಭಾಸವಾಗುತ್ತದೆ. ಅದು ಹೇಗೆ ಸಾಧ್ಯ ಎಂಬುದೇ ನನಗೆ ಅರ್ಥವಾಗುತ್ತಿಲ್ಲ….

Read More

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ…

Read More

‘ಜನ ನಾಯಗನ್’ ತಂಡದಿಂದ ಇದೆಂಥಾ ತಪ್ಪು; ಟ್ರೋಲಿಗರಿಗೆ ಆಹಾರವಾದ ನಿರ್ದೇಶಕ – Kannada News | Jana Nayagan: Vijay’s Last Film Faces AI and Remake Row Post Trailer

ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ (Jana Nayagan) ಮೂಡಿ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆದರೆ, ಯಾವಾಗ ಚಿತ್ರದ ಟ್ರೇಲರ್ ಬಿಡುಗಡೆ ಆಯಿತೋ ಅಲ್ಲಿಂದ ಸಿನಿಮಾಗೆ ಹಿನ್ನಡೆ ಉಂಟಾಗುತ್ತಿದೆ. ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಇದು ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ವವಾಗಿದೆ. ಇದರ ಜೊತೆಗೆ ಎಐ ಚಿತ್ರ ಟ್ರೇಲರ್​​ನಲ್ಲಿ ಬಳಕೆ ಮಾಡಲಾಗಿದೆ. ಇದಕ್ಕೆ ಅನೇಕರು ಕೋಪ ಹೊರಹಾಕಿದ್ದಾರೆ. ‘ಜನ ನಾಯಗನ್’ ಇದು ದಳಪತಿ…

Read More

ಮಕ್ಕಳು ಮೊಬೈಲ್, ಟಿವಿ ಮುಂದೆ ಕುಳಿತುಕೊಳ್ಳುವುದನ್ನು ತಡೆಯಲು ಈ ರೀತಿ ಮಾಡಿ – Kannada News | Phone Addiction: How Screen Time Affects Development

ಮಕ್ಕಳಿಗೆ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಮೊಬೈಲ್ (Phone Addiction) ಕೊಡುವುದರಿಂದ ಅವರ ಮಾನಸಿಕ ಹಾಗೂ ಶಾರೀರಿಕ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಅದರಲ್ಲಿಯೂ ಕೆಲ ಮಕ್ಕಳು ಈ ಮೊಬೈಲ್‌ಗಳಿಗೆ ಎಷ್ಟು ಅಡಿಕ್ಟ್ ಆಗಿಬಿಬಿಟ್ಟಿದ್ದಾರೆ ಎಂದರೆ ತಾಯಿ, ತಂದೆಗೂ ಸಮಯ ಕೊಡುತ್ತಿಲ್ಲ. ಮೊಬೈಲ್ ಕಸಿದರೆ ಕೋಪ, ಅಸಹನೆ ಹಾಗೂ ಮಾನಸಿಕ ಒತ್ತಡ ತೋರಿಸುತ್ತಿದ್ದಾರೆ. ಈ ಮೊಬೈಲ್ ಫೋನ್ ಮತ್ತು ಟಿವಿ ಮಕ್ಕಳಿಂದ ಬಾಲ್ಯವನ್ನೇ ಕಸಿದುಕೊಳ್ಳುತ್ತಿದೆ ಎಂದರೆ ತಪ್ಪಾಗುವುದಿಲ್ಲ. ಈಗಿನ ಮಕ್ಕಳು ಹೊರಗೆ ಆಟವಾಡುವ ಬದಲು, ಟಿವಿ ನೋಡುತ್ತಾ, ಫೋನ್‌ ಬಳಸುತ್ತಾ ಸಮಯ…

Read More

‘ನನಗೆ ಕನ್ನಡ ಚಿತ್ರರಂಗದಲ್ಲಿ ಅಪ್ಪು ಮೊದಲ ಫ್ರೆಂಡ್’; ಸಾಯಿ ಪಲ್ಲವಿ ಪ್ರೀತಿಯ ಮಾತು

ಪುನೀತ್ ರಾಜ್​​ಕುಮಾರ್ (Puneeth) ಹುಟ್ಟಿದ್ದು ಮಾರ್ಚ್ 17ರಂದು. ಅವರು ಇಂದು ನಮ್ಮ ಜೊತೆ ಇಲ್ಲ ಅಂಬ ನೋವು ಅಭಿಮಾನಿಗಳನ್ನು ಕಾಡಿದೆ. ಅವರು ಅನೇಕರಿಗೆ ಮಾದರಿ. ಕನ್ನಡದವರಿಗೆ ಮಾತ್ರವಲ್ಲ, ಪರಭಾಷೆಯವರಿಗೂ ಪುನೀತ್ ಅವರು ಇಷ್ಟು. ಅನುಪಮಾ ಪರಮೇಶ್ವರನ್, ಅದಾ ಶರ್ಮಾ ಸೇರಿದಂತೆ ಅನೇಕರು ಪುನೀತ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದನ್ನು ನೀವು ಕಾಣಬಹುದು. ಈಗ ಸಾಯಿ ಪಲ್ಲವಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಸಾಯಿ ಪಲ್ಲವಿ ಅವರು ಇತ್ತೀಚೆಗೆ ಪುನೀತ್ ರಾಜ್​​ಕುಮಾರ್ ಬಗ್ಗೆ ಮಾತನಾಡಿದರು. ಸಂದರ್ಶನ ಒಂದರಲ್ಲಿ ಈ…

Read More

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು…

Read More

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಸುಳ್ಳು ಧರ್ಮನಿಂದನೆ ಆರೋಪಗಳು; 6 ತಿಂಗಳಲ್ಲಿ 71 ಹಲ್ಲೆ ಘಟನೆಗಳು – Kannada News | Bangladesh, 71 attacks on Hindus in 6 months, Malaysian MPs condemn violence against minorities

ಢಾಕಾ, ಡಿಸೆಂಬರ್ 27: ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ದಾಳಿಯಾಗುವುದು (Attack on minorities) ತೀರಾ ಸಾಮಾನ್ಯವಾಗಿ ಹೋಗಿದೆ. ಆ ದೇಶದ ಅಲ್ಪಸಂಖ್ಯಾತ ಮಾನವ ಹಕ್ಕು ಸಂಸ್ಥೆಯಾದ ಎಚ್​ಆರ್​ಸಿಬಿಎಂ (HRCBM) ಪ್ರಕಾರ, ಕಳೆದ ವರ್ಷದ ಡಿಸೆಂಬರ್​ನಿಂದ ಈ ವರ್ಷದ ಜೂನ್​ವರೆಗೆ ಆರು ತಿಂಗಳಲ್ಲಿ ಧರ್ಮನಿಂದನೆ ಆರೋಪದ ಮೇಲೆ ಹಿಂದೂಗಳ ಮೇಲೆ ಹಲ್ಲೆಯಾಗಿರುವ 71ಕ್ಕೂ ಹೆಚ್ಚು ಘಟನೆಗಳು ಸಂಭವಿಸಿವೆಯಂತೆ. ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿರುವ ರಂಗಪುರ್, ಚಾಂದಪುರ್, ಚತ್ತೋಡಗ್ರಾಮ್, ದಿನಾಜ್​ಪುರ್, ಲಾಲ್ಮೋನಿರ್ಹತ್, ಸುನಾಮ್​ಗಂಜ್, ಖುಲ್ನಾ, ಕಾಮಿಲ್ಲಾ, ಗಾಜಿಪುರ್,…

Read More

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed

ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ‌ ಬಚಾವೋ ಆಂದೋಲನ‌ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳ‌ದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ…

Read More

ಮತ್ತೆ ಸಮಸ್ಯೆಯಲ್ಲಿ ‘ಹೇರಾ ಫೇರಿ’: ನಿರ್ಮಾಪಕರ ನಡುವೆ ಜಗಳ

ಬಾಲಿವುಡ್‌ನ (Bollywood) ಐಕಾನಿಕ್ ಹಾಸ್ಯ ಸಿನಿಮಾಗಳಲ್ಲಿ ‘ಹೇರಾ ಫೇರಿ’ಗೆ ದೊಡ್ಡ ಹೆಸರು. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ನಟಿಸಿದ್ದ ಈ ಸಿನಿಮಾ ಇಂದಗೂ ಕಲ್ಟ್. ‘ಹೇರಾ-ಫೇರಿ’ಯ ಸೀಕ್ವೆಲ್ ‘ಫಿರ್ ಹೇರಾ ಫೇರಿ’ ಸಿನಿಮಾ ಸಹ ಬಿಡುಗಡೆ ಆಗಿ ಅದೂ ಸಹ ದೊಡ್ಡ ಹಿಟ್ ಆಯ್ತು. ಇತ್ತೀಚೆಗಷ್ಟೆ ಸಿನಿಮಾದ ಇನ್ನೊಂದು ಮೂರನೇ ಭಾಗ ಮಾಡುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು, ಆಗ ಪರೇಶ್ ರಾವಲ್ ತಾವು ಆ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದು ಭಾರಿ ಸುದ್ದಿ ಆಗಿತ್ತು….

Read More

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ – Kannada News | Shivarajkumar Happy After Preetham Acting In Dance Karnataka Dance

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರ ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್​​ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More