Headlines

ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ – Kannada News | IPL Stars Join India A Squad for Sri Lanka Tri Series: Parag and Suryavanshi Included

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ…

Read More

ರಾಜಸ್ಥಾನ ವಿಧಾನಸಭೆಗೆ ಆತ್ಮಾಹುತಿ ಬಾಂಬ್ ಬೆದರಿಕೆ; 3 ಗಂಟೆ ಶೋಧ ಕಾರ್ಯಾಚರಣೆ – Kannada News | Suicide Bomb attack threat in Rajasthan Assembly House triggers 3 hour search

ಜೈಪುರ, ಏಪ್ರಿಲ್ 24: ರಾಜಸ್ಥಾನ ವಿಧಾನಸಭೆಯ (Rajasthan Assembly) ಅಧಿಕೃತ ಇಮೇಲ್ ಖಾತೆಗೆ ಬಾಂಬ್ ಬೆದರಿಕೆ ಬಂದಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ರಾಜಸ್ಥಾನದ ವಿಧಾನಸಭೆಯ ಆವರಣದಲ್ಲಿ ಸಮಗ್ರ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಬೆದರಿಕೆ ಇಮೇಲ್ ಅನ್ನು ಸ್ವೀಕರಿಸಲಾಗಿತ್ತು. ಬೆಳಿಗ್ಗೆ 9.15ರ ಸುಮಾರಿಗೆ ಬಂದ ಇಮೇಲ್‌ನಲ್ಲಿ ವಿಧಾನಸಭೆ ಕಟ್ಟಡದೊಳಗೆ ಮಧ್ಯಾಹ್ನ 1 ಗಂಟೆಗೆ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಹೀಗಾಗಿ, ಭದ್ರತಾ ಸಂಸ್ಥೆಗಳು ವಿಧಾನಸಭೆ ಕಟ್ಟಡದಿಂದ ಎಲ್ಲಾ ಅಧಿಕಾರಿಗಳು…

Read More

ಬಾಬರ್ ಅಝಂ ಮಾನಸಿಕವಾಗಿ ಅಸ್ವಸ್ಥ; ಪಾಕ್ ಮಾಜಿ ಕ್ರಿಕೆಟಿಗನ ಸ್ಫೋಟಕ ಹೇಳಿಕೆ

ಬಾಬರ್ ಆಝಂ (Babar Azam).. ಪಾಕಿಸ್ತಾನದ ದಿಗ್ಗಜ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕ್ರಿಕೆಟಿಗ. ನಾಯಕನಾಗಿ ತಂಡವನ್ನು ಅನೇಕ ಗೆಲುವಿನತ್ತ ಮುನ್ನಡೆಸಿದ ಮತ್ತು ಆಟಗಾರನಾಗಿಯೂ ಹಲವು ಸ್ಮರಣೀಯ ಇನ್ನಿಂಗ್ಸ್​ಗಳನ್ನು ಆಡಿದ್ದ ಹೆಗ್ಗಳಿಕೆಗೆ ಬಾಬರ್ ಅರ್ಹರು. ಆದರೆ ಕಳೆದೊಂದು ವರ್ಷದಿಂದ ಬಾಬರ್ ಅವರ ಪ್ರದರ್ಶನ ತೀರ ಕಳಪೆಯಾಗಿದೆ. ಮುಂಚೆ ರನ್ ಮಳೆ ಹರಿಸುತ್ತಿದ್ದ ಬಾಬರ್ ಇದೀಗ ರನ್ ಬರ ಎದುರಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತಿಚಿಗಷ್ಟೆ ಮುಗಿದ ಟಿ20 ವಿಶ್ವಕಪ್​ನಲ್ಲೂ (T20 World Cup) ಬಾಬರ್ ಬ್ಯಾಟ್ ಮೌನವಾಗಿತ್ತು….

Read More

ಕೇತನ್ ಕೊಲೆಗೂ ಮುನ್ನ ಲವರ್ ಜೊತೆ ಕೆಫೆಯಲ್ಲಿ ಕುಳಿತು ಪ್ಲಾನ್ ಮಾಡಿದ್ದಳು ಸಿಯಾ ಗೋಯಲ್! – Kannada News | Siya Goyal and her Lover Chetan planned fiance Ketan’s Murder at Pune Cafe watch cctv video

ಪುಣೆ, ಜೂನ್ 25: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 25 ವರ್ಷದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal Death) ಅವರ ಭೀಕರ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆಯಿಂದ ಅತ್ಯಂತ ಆಘಾತಕಾರಿ ಮತ್ತು ಸಿನಿಮೀಯ ಶೈಲಿಯ ವಿವರಗಳು ಹೊರಬಂದಿವೆ. ಕೇತನ್ ಅವರ ಭಾವಿ ಪತ್ನಿ ಸಿಯಾ ಗೋಯಲ್ ತನ್ನ ಪ್ರೇಮಿ ಚೇತನ್ ಚೌಧರಿ ಜೊತೆ ಸೇರಿ ಪುಣೆಯ ಕೆಫೆಯೊಂದರಲ್ಲಿ ಕಾಫಿ ಡೇಟ್ ಮಾಡುತ್ತಾ ಈ ಕೊಲೆಗೆ ಪಕ್ಕಾ ಪ್ಲಾನ್ ಮಾಡಿದ್ದಳು ಎಂಬುದು ಸಿಸಿಟಿವಿ ದೃಶ್ಯಾವಳಿ ಹಾಗೂ ಪೊಲೀಸ್ ತನಿಖೆಯಿಂದ…

Read More

ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಸದ್ಯ ಲಭ್ಯ ಇರುವ ಬಹಳ ಸುಲಭ ಹೂಡಿಕೆ ಯಂತ್ರಗಳಲ್ಲಿ ಮ್ಯೂಚುವಲ್ ಫಂಡ್ (Mutual Fund) ಪ್ರಮುಖವಾದುದು. ಇದು ಬಹಳ ಸುಲಭ ಮತ್ತು ಸರಳ ಹೂಡಿಕೆ ವಿಧಾನ. ಷೇರುಗಳಲ್ಲಿ ನೇರವಾಗಿ ಹೂಡಿಕೆ ಮಾಡಲು ತಾಂತ್ರಿಕ ತಿಳಿವಳಿಕೆ ಮತ್ತು ಮಾರುಕಟ್ಟೆ ಅರಿವು ಬೇಕಾಗುತ್ತದೆ. ಆದರೆ, ಮ್ಯೂಚುವಲ್ ಫಂಡ್​ಗಳಲ್ಲಿ ಹೂಡಿಕೆ ಮಾಡಲು ಒಂದಷ್ಟು ಸಾಮಾನ್ಯ ಜ್ಞಾನ ಇದ್ದರೆ ಸಾಕು. ಗ್ರೋ, ಪೇಟಿಎಂ ಮನಿ ಇತ್ಯಾದಿ ಬ್ರೋಕರೇಜ್ ಪ್ಲಾಟ್​ಫಾರ್ಮ್​ಗಳಲ್ಲಿ, ಅಥವಾ ನೇರ ಮ್ಯೂಚುವಲ್ ಫಂಡ್ ಹೌಸ್​ಗಳಲ್ಲಿ ನೀವು ಹೂಡಿಕೆ ಮಾಡಬಹುದು. ಯಾವ ರೀತಿಯ…

Read More

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಅವಕಾಶ,55,000ರೂ. ವೇತನ! – Kannada News | NTPC Recruitment 2026: 250 Asst Executive Jobs, Apply by May 7!

ದೇಶದ ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎನ್‌ಟಿಪಿಸಿ (NTPC) ಲಿಮಿಟೆಡ್, ಒಟ್ಟು 250 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಆರಂಭವಾಗಿದ್ದು, ಆಸಕ್ತರು ಮೇ 7 ರೊಳಗೆ ಅಧಿಕೃತ ವೆಬ್‌ಸೈಟ್ careers.ntpc.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಎಂಜಿನಿಯರಿಂಗ್ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್…

Read More

ಪೊಲೀಸ್ ಇಲಾಖೆ ನೇಮಕಾತಿ: 3,395 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಧಿಸೂಚನೆ, ಅರ್ಹತೆ-ಸಂಬಳ ವಿವರ ಇಲ್ಲಿದೆ – Kannada News

ಬೆಂಗಳೂರು, (ಜೂನ್ 07: ಕರ್ನಾಟಕ  ಪೊಲೀಸ್  (Karnataka Police) ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು  ಪ್ರಕಟಿಸಿಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ((Police Constable Recruitment ) )ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 8ರಿಂದ ಆನ್​​ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ಜೂನ್ 3ರಂದು ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಇನ್ನು ಶುಲ್ಕ ಪಾವತಿಗೆ ಜುಲೈ 4 ಕಡೆ…

Read More

ಡೆಲಿವರಿ ಬಾಯ್​​ಗೆ ಬೆದರಿಸಿ ತಡ ರಾತ್ರಿ ಹಣ ಪೀಕಿದ ಗುಂಪು: ದೂರು ನೀಡದಂತೆಯೂ ಬೆದರಿಕೆ

ಬೆಂಗಳೂರು, ಏಪ್ರಿಲ್​​ 09: ತಡ ರಾತ್ರಿಯೂ ಕೆಲಸ ಮಾಡುವ ಡೆಲಿವರಿ ಬಾಯ್​​ಗಳನ್ನೇ ಟಾರ್ಗೆಟ್​​ ಮಾಡಿ ದೋಚುವ ಪ್ರಕರಣಗಳು ಬೆಂಗಳೂರಲ್ಲಿ (Bengaluru) ಮೇಲಿಂದ ಮೇಲೆ ನಡೆಯುತ್ತಿದ್ದು, ಇವುಗಳ ಸಾಲಿಗೆ ಮತ್ತೊಂದು ಕೇಸ್​​ ಸೇರ್ಪಡೆಯಾಗಿದೆ. ನಗರದ ನೆಕ್ಸಸ್​​ ಮಾಲ್​​ ಬಳಿ ನಿಂತಿದ್ದ 19 ವರ್ಷದ ಡೆಲಿವರಿ ಬಾಯ್​​ನ ಬೆದರಿಸಿರುವ ಮೂರು ಮಂದಿಯ ಗುಂಪು, ಆನ್‌ಲೈನ್ ಮೂಲಕ 49 ಸಾವಿರ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡಿರುವ ಬಗ್ಗೆ ದೂರು ದಾಖಲಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಆರೋಪಿಸಲಾಗಿದೆ. ಮಾರ್ಚ್​​ 31ರ ರಾತ್ರಿ…

Read More

Thiruvarapu Krishna Temple: ನೈವೇದ್ಯ ತಡವಾದರೆ ಇಲ್ಲಿನ ಕೃಷ್ಣನ ಮೂರ್ತಿ ಸಣ್ಣಗಾಗುತ್ತೆ; ವಿಜ್ಞಾನಕ್ಕೂ ನಿಲುಕದ ವಿಸ್ಮಯ ದೇವಾಲಯವಿದು – Kannada News | Thiruvarappu Krishna Temple: Kerala’s Unique Shrine Where Idol Shrinks Without Food

ತಿರುವರಪ್ಪು ಶ್ರೀಕೃಷ್ಣ ಸ್ವಾಮಿ ದೇವಾಲಯImage Credit source: Pinterest ಭಾರತವು ತನ್ನ ಪ್ರಾಚೀನ ಸಂಸ್ಕೃತಿ, ಭವ್ಯ ಇತಿಹಾಸ ಮತ್ತು ನಿಗೂಢ ದೇವಾಲಯಗಳಿಗೆ ಜಗತ್ಪ್ರಸಿದ್ಧಿಯಾಗಿದೆ. ನಮ್ಮ ದೇಶದಲ್ಲಿ ಇಂದಿಗೂ ಹಲವು ದೇವಾಲಯಗಳ ಚಮತ್ಕಾರ ಹಾಗೂ ರಹಸ್ಯಗಳು ವಿಜ್ಞಾನಕ್ಕೆ ಸವಾಲಾಗಿವೆ. ಅಂತಹದೇ ಒಂದು ಅಪರೂಪದ ಮತ್ತು ವಿಸ್ಮಯಕಾರಿ ದೇವಾಲಯ ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿದೆ. ಇದು ಭಗವಾನ್ ಶ್ರೀಕೃಷ್ಣನಿಗೆ ಸಮರ್ಪಿತವಾದ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿನ ನಂಬಿಕೆಯ ಪ್ರಕಾರ, ದೇವರಿಗೆ ಒಂದು ದಿನ ನೈವೇದ್ಯ (ಭೋಜನ) ಅರ್ಪಿಸದಿದ್ದರೂ ಸಹ ಇಲ್ಲಿರುವ…

Read More

ದ್ವಿತೀಯ ಪಿಯುಸಿಯಲ್ಲಿ 97 ಪರ್ಸೆಂಟ್ ಮಾಡಿದ ಅಂಕಿತಾ ಯಾರು?

ಬಣ್ಣದ ಲೋಕಕ್ಕೆ ಕಾಲಿಟ್ಟ ಬಳಿಕ ಓದಿನ ಬಗ್ಗೆ ಗಮನ ಹರಿಸೋದು ಎಂದರೆ ಅದು ದೊಡ್ಡ ಚಾಲೆಂಜ್. ಈ ಚಾಲೆಂಜ್ ಅನ್ನು ಅಂಕಿತಾ ಜಯರಾಮ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅಂಕಿತಾ ಅವರು ಶೇ. 97 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಹಾಗಾದರೆ ಯಾವ ವಿಷಯಕ್ಕೆ ಎಷ್ಟು ಪಡೆದುಕೊಂಡಿದ್ದಾರೆ? ಆ ಬಗ್ಗೆ ಇಲ್ಲಿದೆ ವಿವರ. ಅಂಕಿತಾ ಜಯರಾಮ್ ಅವರು ಕಿರುತೆರೆ ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ಕಥಾ ನಾಯಕನ ಮಗಳ…

Read More