Video: ದೆಹಲಿಗಿಂತ ಬೆಂಗಳೂರು ಬೆಸ್ಟ್, ಈ ನಗರವನ್ನೇ ರಾಷ್ಟ್ರ ರಾಜಧಾನಿ ಮಾಡಿ ಎಂದ ಯುವತಿ – Kannada News | Delhi woman says make Bengaluru the national capital

ಬೆಂಗಳೂರು, ಡಿಸೆಂಬರ್ 28: ರಾಷ್ಟ್ರ ರಾಜಧಾನಿ ಯಾವುದೆಂದು ಕೇಳಿದ್ರೆ ಮೊದಲು ನೆನಪಿಗೆ ಬರೋದೇ ದೆಹಲಿ. ಆದರೆ ದೆಹಲಿಯ ಯುವತಿಯು (young woman) ಬೆಂಗಳೂರನ್ನು (Bengaluru) ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಹೇಳಿದ್ದಾಳೆ. ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ಇಲ್ಲಿನ ಉತ್ತಮ ಗುಣಮಟ್ಟದ ಜೀವನ, ವಾಯುಗುಣಮಟ್ಟ, ಸುರಕ್ಷತೆ ಹಾಗೂ ರಸ್ತೆ ಈ ಎಲ್ಲವನ್ನು ಹತ್ತಿರದಿಂದ ಗಮನಿಸಿ ಈ ಮಾತನ್ನು ಹೇಳಿದ್ದಾಳೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಮೃದ್ಧಿ ಮಖಿಜಾ (simridhimakhija) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Mann Ki Baat: ಬೆಂಗಳೂರಿನ ಐಐಎಸ್​ಸಿಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ – Kannada News | Mann ki Baat:From Operation Sindoor to Sports Glory: PM Modi Highlights India’s 2025 Milestones

ಬೆಂಗಳೂರು, ಡಿಸೆಂಬರ್ 28: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISc)ಯಲ್ಲಿ ಕೇವಲ ವಿಜ್ಞಾನವನ್ನು ಕಲಿಸುವುದು ಮಾತ್ರವಲ್ಲದೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸುವ ಸಂಗೀತ ತರಗತಿಗಳನ್ನು ಕೂಡ ನಡೆಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್​ ಕಿ ಬಾತ್(Mann Ki baat)​ನಲ್ಲಿ ಹೇಳಿದ್ದಾರೆ. ಪ್ರತಿಷ್ಠಿತ ಸಂಶೋಧನಾ ವಿಶ್ವವಿದ್ಯಾಲಯದಲ್ಲಿ ವಿಜ್ಞಾನದ ಜೊತೆಗೆ ಸಂಗೀತವನ್ನು ಕೂಡ ಆರಾಧಿಸಲಾಗುತ್ತದೆ. ವಿಜ್ಞಾನದ ಜತೆಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಕಲಿಸಲಾಗುತ್ತದೆ. ಐಐಎಸ್ಸಿಯಲ್ಲಿ ವಿಜ್ಞಾನ ಮತ್ತು ಸಂಗೀತ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದನ್ನು ಸಾಬೀತುಪಡಿಸುತ್ತದೆ. 2025 ಪ್ರತಿಯೊಬ್ಬ ಭಾರತೀಯನೂ…

Read More

‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್ – Kannada News | Yash starrer Toxic movie team released Huma Qureshi first Look poster

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ (Toxic Movie) ಸಿನಿಮಾದಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾದ ಬಿಡುಗಡೆಗೆ ಇನ್ನೂ ಹಲವು ದಿನಗಳು ಬಾಕಿ ಇವೆ. ಈಗಾಗಲೇ ಸಿನಿಮಾದ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡಲಾಗುತ್ತಿದೆ. ಯಶ್ (Yash) ಜೊತೆ ಪರಭಾಷೆ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇರಲಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ (Huma Qureshi) ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ….

Read More

ಮಂತ್ರಾಲಯಕ್ಕೂ ತಟ್ಟಿದ ಭಾಷಾ ವಿವಾದದ ಕಿಚ್ಚು, ಇದು ಕಿಡಿಗೇಡಿಗಳ ಕೃತ್ಯವೆಂದ ಭಕ್ತರು – Kannada News | Rayara Matha Kannada Controversy: Bhagyavanta Film Proves Historical Link

ರಾಯಚೂರು, ಡಿಸೆಂಬರ್ 28: ಆಂಧ್ರ ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಫಲಕವೊಂದರ ವಿಚಾರದಲ್ಲಿ ಭಾಷಾ ವಿವಾದದ ಕಿಡಿ ಹೊತ್ತಿದ್ದು, ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ ಎಂಬ ಶ್ಲೋಕದ ಫಲಕಕ್ಕೆ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂತ್ರಾಲಯವು ಆಂಧ್ರದ ಕರ್ನೂಲು ಜಿಲ್ಲೆಗೆ ಸೇರಿದ್ದು, ಇಲ್ಲಿ ತೆಲುಗು ಭಾಷೆಯಲ್ಲಿ ಫಲಕ ಇರಬೇಕೆಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಂಧ್ರಪ್ರದೇಶ ಸಿಎಂ ಮತ್ತು ಉಪಮುಖ್ಯಮಂತ್ರಿಗಳಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು….

Read More

ವಿಕೆಟ್ ಕೀಪರ್ ಬದಲಿಗೆ ಟೀಮ್ ಇಂಡಿಯಾಗೆ ಎಡಗೈ ದಾಂಡಿಗನ ಎಂಟ್ರಿ – Kannada News | Ishan Kishan is likely to be picked India’s ODI Squad

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬದಲಾವಣೆಯೊಂದಿಗೆ ಎಡಗೈ ದಾಂಡಿಗ ಇಶಾನ್ ಕಿಶನ್ ಭಾರತ ಏಕದಿನ ತಂಡಕ್ಕೂ ಮರಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಇಶಾನ್ ಕಿಶನ್ ಅವರ ಆಯ್ಕೆಯಿಂದ ಹೊರಬೀಳಲಿರುವುದು ರಿಷಭ್ ಪಂತ್ ಎಂಬುದು ಅಚ್ಚರಿ. ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ ಎಂದು ವರದಿಯಾಗಿದೆ. ಬದಲಿಗೆ ಇಶಾನ್ ಕಿಶನ್ ಅವರನ್ನು ಆಯ್ಕೆ…

Read More

ನಡುರಾತ್ರಿ ರೌಡಿ ಶೀಟರ್​​ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್​​ ವಾರ್ನಿಂಗ್​​ ಕೊಟ್ಟ ಶಿವಾಂಶು ರಜಪೂತ್ – Kannada News | Kolar SP Shivanshu Rajput Issues Stern Warning to Rowdy Sheeters During Night Visits

ಕೋಲಾರ, ಡಿಸೆಂಬರ್​​ 28: ಕೋಲಾರ ಜಿಲ್ಲೆ ಕೆಜಿಎಫ್ ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಪಿ ಶಿವಾಂಶು ರಜಪೂತ್ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರೋರಾತ್ರಿ ಆ್ಯಂಡರ್ಸನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಮತ್ತು ಮನೆಗಳ್ಳರ ಮನೆಗಳಿಗೆ ಭೇಟಿ ನೀಡಿ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಶಾಂತಿಯಿಂದ ಬದುಕುವಂತೆ ಮತ್ತು ಅಕ್ರಮ ಚಟುವಟಿಕೆಗಳಿಂದ ದೂರವಿರುವಂತೆ ಸೂಚಿಸಿದ ಅವರು, ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Weekly Horoscope: ಡಿಸೆಂಬರ್ ತಿಂಗಳ ಕೊನೆಯ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ – Kannada News | Weekly Horoscope: Zodiac Predictions and Planetary Influences last week of december

ಮೇಷ ರಾಶಿ : ಉದ್ಯೋಗದಲ್ಲಿ ಒತ್ತಡ, ಮಾತಿನಿಂದ ಸಂಘರ್ಷ ಸಾಧ್ಯ. ಆತ್ಮವಿಶ್ವಾಸ ಉಳಿಯುತ್ತದೆ. ವಸ್ತುಗಳ ಉತ್ಪನ್ನ ಮಾಡುವವರಿಗೆ ನೌಕರರ ಕೊರತೆ ಕಾಣಿಸಬಹುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು.‌ ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಉತ್ತಮವಾಗಿದೆ.‌…

Read More

ಮುರುಘಾ ಶ್ರೀ ವಿರುದ್ಧ ಮತ್ತೊಂದು ಆರೋಪ: ಕೋರ್ಟ್​​ ಆದೇಶ ಉಲ್ಲಂಘಿಸಿ ಮಠದ ಸೈಟ್​​ ಮಾರಾಟ? – Kannada News | Mutt Land Sale Triggers New Allegation Against Murugha Swamiji

ಚಿತ್ರದುರ್ಗ, ಡಿಸೆಂಬರ್​​ 28: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್​​ ಬಿಗ್​​ ರಿಲೀಫ್ ನೀಡಿರುವ ನಡುವೆ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಆಡಳಿತದಲ್ಲಿ ಮುರುಘಾ ಶರಣರ ಹಸ್ತಕ್ಷೇಪಕ್ಕೆ ನ್ಯಾಯಾಲಯದ ನಿರ್ಬಂಧದ ನಡುವೆ ​ಮಠದ ಆಸ್ತಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ‘ನಾಲ್ಕು ನಿವೇಶನ ಮಾರಾಟ’ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ 2 ಕೋಟಿ ರೂ. ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೇಷಲ್…

Read More

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ? – Kannada News | High Command Delays Decision on Karnataka CM Change and Cabinet Reshuffle

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಈ ವಿಚಾರವಾಗಿ ಹೈಕಮಾಂಡ್​ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು,  ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದ್ದು, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇತ್ತ ಕೈ ಶಾಸಕರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 28ರಿಂದ ಜನವರಿ 3ರ ತನಕ ವಾರಭವಿಷ್ಯ  

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಎಲ್ಲ ಕಡೆಯಿಂದಲೂ ಸಂತೋಷ ತರುವಂಥ ಸುದ್ದಿ ಬರಲಿದೆ. ಹೊಸದಾಗಿ ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿರುವವರಿಗೆ ಇಂಟರ್ ವ್ಯೂ ಬರಬಹುದು, ಹಾಗೆ ಬಂದಂಥ ಇಂಟರ್ ವ್ಯೂದಲ್ಲಿ ಯಶಸ್ಸು, ಅಂದುಕೊಂಡಂಥ ಸಂಬಳ, ಸ್ಥಾನ ಹೀಗೆ ಎಲ್ಲವೂ ಸಿಗಲಿದೆ. ನೀವು ಮಾಡಬೇಕಾದದ್ದೆಲ್ಲ ಇಷ್ಟೆ; ಗುರುವಾರದ ದಿನ ಸಾಯಿಬಾಬ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯಿರಿ. ಅಲ್ಲಿ ನಿಮಗೆ ಮಾಡಿಸಬೇಕು ಎಂದೆನಿಸುವ ಸೇವೆಯೊಂದನ್ನು ಮಾಡಿಸುವುದರಿಂದ ಒಳಿತಾಗಲಿದೆ. ಗೃಹಾಲಂಕಾರ ವಸ್ತುಗಳು,…

Read More