Headlines

ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ – Kannada News | Madhya pradesh: Kidnapped After Dark, Silenced Forever: Relative Arrested in Child’s Murder

ಬರ್ವಾನಿ, ಜನವರಿ 29: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಏಳು ವರ್ಷದ ಬಾಲಕಿ(Girl)ಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ 17 ವರ್ಷದ ಅಪ್ರಾಪ್ತ ವಯಸ್ಸಿನ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ರಾಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಜನವರಿ 25 ರ ರಾತ್ರಿ, ಹುಡುಗಿಯ ಕುಟುಂಬ ನಿದ್ರಿಸುತ್ತಿದ್ದಾಗ, ಆರೋಪಿ ಅವಳನ್ನು ಮನೆಯಿಂದ ಅಪಹರಿಸಿ ಹತ್ತಿರದ ಇಂದಿರಾ ಸಾಗರ್ ಕಾಲುವೆಗೆ…

Read More

ಪದತ್ಯಾಗಕ್ಕೆ ಬಂಪರ್ ಗಿಫ್ಟ್​​: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್ – Kannada News

ನವದೆಹಲಿ, (ಜೂನ್ 02): ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭೆ ಆಫರ್ ತಿರಸ್ಕರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್ ಮಹತ್ವದ ಹುದ್ದೆಯನ್ನು ನೀಡಿದೆ. ಉದಾರ ಅಂತಕರಣದಿಂದ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಮೂಲಕ ಮುತ್ಸದ್ದಿತನ ತೋರಿದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (congress working committee )ಸದಸ್ಯ ಸ್ಥಾನ ನೀಡಲಾಗಿದೆ. ಹೌದು… ಸಿದ್ದರಾಮಯ್ಯನವರನ್ನು CWC ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕಾರಿ ಸಮಿತಿ ಪಕ್ಷದ ಪರಮೋಚ್ಚ…

Read More

Judicial Separation: ನಿಮ್ಮ ವಿವಾಹಕ್ಕೆ ತಾತ್ಕಾಲಿಕ ಬ್ರೇಕ್ ಕೊಡುವ ಕಾನೂನು ಮಾರ್ಗಗಳು: ಅಡ್ವೊಕೇಟ್ ಅನಿಕ್ – Kannada News | Legal Ways to Break Your Marriage by Advocate Anik M Iktear Uddin

ಅಡ್ವೊಕೇಟ್ ಅನಿಕ್ ಎಂ ಇಕ್ತಿಯಾರ್ ಉದ್ದಿನ್ ಅಡ್ವೊಕೇಟ್ ಅನಿಕ್ ಎಂ ಇಕ್ತಿಯಾರ್ ಉದ್ದಿನ್ (Advocate Anik M Iktear Uddin) ಪ್ರೈಮ್ ಲೀಗಲ್‌ ಎನ್ನುವ ಕಾನೂನು ಸಂಸ್ಥೆಯ ಸಹ-ಸಂಸ್ಥಾಪಕರಾಗಿದ್ದಾರೆ. ಇವರ ಪತ್ನಿ ಹಾಗೂ ಪಾರ್ಟ್ನರ್ ಆದ ಅಡ್ವೊಕೇಟ್ ಆಯಂತಿಕಾ ಮಂಡಲ್ ಜೊತೆ ಸೇರಿ ನಡೆಸುತ್ತಿರುವ ಈ ಸಂಸ್ಥೆ ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿದ್ದು, ದೇಶಾದ್ಯಂತ ಕಚೇರಿಗಳನ್ನು ಹೊಂದಿದೆ. ಕ್ರಿಮಿನಲ್ ಲಾ, ಸೈಬರ್ ಕ್ರೈಮ್, ಗೃಹ ಕಿರುಕುಳ, ಫ್ಯಾಮಿಲಿ ಲಾ ಮೊದಲಾದ ಕಾನೂನು ಕ್ಷೇತ್ರಗಳಲ್ಲಿ ಪ್ರೈಮ್ ಲೀಗಲ್ ಹೆಸರುವಾಸಿಯಾಗಿದೆ….

Read More

Video: ಮೊದಲ ಬಾರಿಗೆ ಅಜ್ಜ ಅಜ್ಜಿಯನ್ನು ಲಂಡನ್‌ಗೆ ಕರೆದೊಯ್ದ ಮೊಮ್ಮಗಳು – Kannada News | Delhi woman takes grandparents to London for the first time

ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯನ್ನು (grandparents) ಊರು ಸುತ್ತಿಸಬೇಕು. ಅವರ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾಕಷ್ಟು ಕನಸುಗಳಿರುತ್ತವೆ. ಅಂತಹ ಕ್ಷಣ ಬಂದರೆ ಅದನ್ನು ಪದಗಳಲ್ಲಿ ವಿವರಿಸಲು ಅಸಾಧ್ಯ. ಇದೀಗ ದೆಹಲಿ ಮಹಿಳೆಯೊಬ್ಬರು ಮೊದಲ ಲಂಡನ್ (London) ಪ್ರವಾಸದಲ್ಲೇ ತನ್ನ 90 ವರ್ಷದ ಅಜ್ಜ ಹಾಗೂ 80 ವರ್ಷದ ಅಜ್ಜಿಯನ್ನು ಕರೆದುಕೊಂಡು ಹೋಗಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಇದನ್ನು ಮೆಚ್ಚಿಕೊಂಡಿದ್ದಾರೆ. ದೆಹಲಿ…

Read More

ಗಣರಾಜ್ಯೋತ್ಸವದ ಹಿನ್ನೆಲೆ ಸಂವಿಧಾನ ಕುರಿತ ಪುಸ್ತಕಗಳಿಗೆ ಭಾರೀ ಬೇಡಿಕೆ! – Kannada News | Bengaluru Sees Surge in Constitution Book Sales: Republic Day Fuels Demand

ಗಣರಾಜ್ಯೋತ್ಸವದ ಹಿನ್ನೆಲೆ ಸಂವಿಧಾನ ಕುರಿತ ಪುಸ್ತಕಗಳಿಗೆ ಭಾರೀ ಬೇಡಿಕೆ! ಬೆಂಗಳೂರು, ಜನವರಿ: ಗಣರಾಜ್ಯೋತ್ಸವದ (Republic Day) ಹಿನ್ನೆಲೆಯಲ್ಲಿ ನಗರದಲ್ಲಿ ಈ ತಿಂಗಳು ಭಾರತೀಯ ಸಂವಿಧಾನ, ನಾಗರಿಕರ ಹಕ್ಕುಗಳು ಹಾಗೂ ಫೆಡರಲಿಸಂ ವಿಷಯಗಳ ಕುರಿತ ಪುಸ್ತಕಗಳಿಗೆ ವಿಶೇಷ ಬೇಡಿಕೆ ಕಂಡುಬಂದಿದೆ. ಕೆಲವು ಓದುಗರು ಅಧ್ಯಯನಕ್ಕಾಗಿ ಈ ಪುಸ್ತಕಗಳನ್ನು ಖರೀದಿಸುತ್ತಿದ್ದರೆ, ಇನ್ನೂ ಕೆಲವರು ಕಾರ್ಯಕ್ರಮಗಳಿಗೆ ಬಹುಮಾನ ಹಾಗೂ ಉಡುಗೊರೆಯಾಗಿ ನೀಡಲು ಸಂವಿಧಾನ ಸಂಬಂಧಿತ ಪುಸ್ತಕಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ‘ಸಂವಿಧಾನ ಓದು ಪುಸ್ತಕ’ದ ಡಿಮ್ಯಾಂಡ್ ಸಂವಿಧಾನ ಕುರಿತ ಕನ್ನಡ ಪುಸ್ತಕಗಳ…

Read More

‘ನನಗೆ ಒಂಟಿಯಾಗಿರೋದೇ ಇಷ್ಟ’; ಬ್ಯಾಚುಲರ್​ ಆಗೇ ಇರೋ ಸೂಚನೆ ಕೊಟ್ಟ ತೆಲುಗು ನಟ – Kannada News | Ram Pothineni on Being Single: ‘Happier Alone’ Says Tollywood Star

ತೆಲುಗು ಸ್ಟಾರ್ ರಾಮ್ ಪೋಥಿನೇನಿ ತಮ್ಮ ಸತತವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ಕೊನೆಯ ಚಿತ್ರ ‘ಆಂಧ್ರ ಕಿಂಗ್ ತಾಲೂಕ’ ವಿಮರ್ಶಾತ್ಮಕ ಮೆಚ್ಚುಗೆಯನ್ನು ಪಡೆಯಿತು. ಆದಾಗ್ಯೂ, ಕೆಲವು ಕಾರಣಗಳಿಂದ, ಈ ಚಿತ್ರ ಬಿಸ್ನೆಸ್ ಮಾಡಿಲ್ಲ. ರಾಮ್ ಪ್ರಸ್ತುತ ತಮ್ಮ ಮುಂದಿನ ಪ್ರಾಜೆಕ್ಟ್ ನಿರತರಾಗಿದ್ದಾರೆ. ರಾಮ್ ತೆಲುಗು ಉದ್ಯಮದ ಬ್ಯಾಚುಲರ್‌ಗಳಲ್ಲಿ ಒಬ್ಬರು. ಅವರಿಗೆ ಪ್ರಸ್ತುತ 37 ವರ್ಷ. ಈ ಮಧ್ಯೆ, ಆಂಧ್ರ ಕಿಂಗ್ ತಾಲೂಕ ಚಿತ್ರದಲ್ಲಿ ತಮ್ಮೊಂದಿಗೆ ನಟಿಸಿದ್ದ ಭಾಗ್ಯಶ್ರೀ ಬೋರ್ಸೆ ಅವರೊಂದಿಗೆ ರಾಮ್ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ವದಂತಿ ಇತ್ತು….

Read More

ದಾವಣಗೆರೆ ಸೇರಿ 180 ನಗರಗಳಿಗೆ ‘ಫುಡ್ ಆನ್ ಟ್ರೈನ್’ ಸೇವೆ ವಿಸ್ತರಿಸಿದ ಸ್ವಿಗ್ಗಿ; ಬುಕ್‌ ಮಾಡುವ ವಿಧಾನ ಹೀಗಿದೆ – Kannada News | Swiggy expands ‘Food On Train’ Service 180 Train Stations including Davanagere, here Is How To book

ಬೆಂಗಳೂರು, (ಜುಲೈ 08): ದೂರದೂರಿಗೆ ರೈಲಿನಲ್ಲಿ (Train Journey) ಪ್ರಯಾಣಿಸುವಾಗ ಊಟ-ತಿಂಡಿಯ ಚಿಂತೆ ಅನೇಕ ಮಂದಿಯನ್ನು ಕಾಡುತ್ತದೆ. ಇದೀಗ ರೈಲ್ವೆ ನಿಲ್ದಾಣಗಳಲ್ಲಿ ಇಳಿದು ತರಾತುರಿಯಲ್ಲಿ ಆಹಾರ ಖರೀದಿಸುವ ಆತಂಕವನ್ನು ದೂರ ಮಾಡಲು ‘ಸ್ವಿಗ್ಗಿ’ ತನ್ನ ಜನಪ್ರಿಯ ‘ಫುಡ್ ಆನ್ ಟ್ರೈನ್’ (Swiggy Food On Train Service) ಸೇವೆಯನ್ನು ಈಗ ದೇಶಾದ್ಯಂತ 180 ನಗರಗಳಿಗೆ ವಿಸ್ತರಿಸಿದೆ. ಕರ್ನಾಟಕದ  (Karnataka) ದಾವಣಗೆರೆ (Davanagere) ಸೇರಿದಂತೆ 17 ರೈಲು ನಿಲ್ದಾಣಗಳಿಗೆ ಈ ಸೇವೆ ಹೊಸದಾಗಿ ಕಾಲಿಟ್ಟಿದ್ದು, ಬುಕ್ ಮಾಡಿದ್ರೆ ಸಾಕು…

Read More

ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ…

Read More

ಮತ್ತೆ ಒಂದಾಗಲಿದ್ದಾರೆ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ; ಶೀಘ್ರವೇ ಮುಂಬೈನಲ್ಲಿ ‘ರಾಕಾ’ ಶೂಟಿಂಗ್ ಆರಂಭ – Kannada News | Allu Arjun, Rashmika Mandanna Reunite in Atlee’s ‘Raaka’ 700 Cr Budget Film Details

‘ಪುಷ್ಪ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ ಈಗ ಮತ್ತೆ ಒಂದಾಗುತ್ತಿದೆ. ಆದರೆ ಈ ಬಾರಿ ಇವರು ಪುಷ್ಪರಾಜ್ ಮತ್ತು ಶ್ರೀವಲ್ಲಿಯಾಗಿ ಕಾಣಿಸಿಕೊಳ್ಳುತ್ತಿಲ್ಲ. ನಿರ್ದೇಶಕ ಅಟ್ಲಿ ಅವರ ಮುಂದಿನ ಬಹುನಿರೀಕ್ಷಿತ ‘ರಾಕಾ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಮುಂಬೈನಲ್ಲಿ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. ಈ ಸುದ್ದಿ ಸದ್ಯ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ರಾಕಾ’ ಚಿತ್ರಕ್ಕೆ…

Read More

ರಾಜಧಾನಿಯಲ್ಲಿ ಹೈ ಅಲರ್ಟ್: NTA ಮತ್ತು ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ; ಪೊಲೀಸರೊಂದಿಗೆ ವಾಗ್ವಾದ! – Kannada News | NEET Scam: Youth Congress Stages Freedom Park Protest, Plans Lok Bhavan Siege.

ಬೆಂಗಳೂರು, ಮೇ.21: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಸಾವಿರಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು. ದೇಶಾದ್ಯಂತ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಮತ್ತು ಹಗರಣಗಳ ಕುರಿತು ಆತಂಕಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರು ನೀಟ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಾತಾವರಣವು “ಕಾಂಗ್ರೆಸ್” ಘೋಷಣೆಗಳು ಮತ್ತು ಹಾಡುಗಳಿಂದ ತುಂಬಿತ್ತು,…

Read More