Headlines

ಮನೆ ಮುಂದಿನ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಜೂಟ್: ಕಣ್ಣೀರಿಟ್ಟ ತಾಯಿ

ಹುಬ್ಬಳ್ಳಿ, (ಏಪ್ರಿಲ್ 08): ಹುಬ್ಬಳ್ಳಿಯಲ್ಲಿ ಅನೇಕ ಲವ್ ಜಿಹಾದ್ (Hubballi Love Jihad Cases) ಆರೋಪ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದಕ್ಕೆ ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಿವಾಹಿತ ಮುಸ್ಲಿಂ ವ್ಯಕ್ತಿ, ಹಿಂದೂ ಮಹಿಳೆಯನ್ನು (Hindu Woman) ಪುಸಲಾಯಿಸಿ ಕರೆದುಕೊಂಡು ಪರಾರಿಯಾಗಿದ್ದಾನೆ. ಎರಡು ವರ್ಷದ ಹಿಂದೆ ಧಾರವಾಡದ ಕೆಲಗೇರಿಯ ನಿವಾಸಿಯಾಗಿರಯವ 22 ವರ್ಷದ ತಂಗೆಮ್ಮಾ ಎನ್ನುವ ಮಹಿಳೆ, ಮನೆ ಮುಂದಿದ್ದ ಕಾರು ಡ್ರೈವರ್ ಜೊತೆ ಹೋಗಿದ್ದಾಳೆ. ಆದ್ರೆ, ಇತ್ತ ಮಹಿಳೆಯ ಕುಟುಂಬಸ್ಥರು ತಮ್ಮ ಮಗಳನ್ನು ಡ್ರೈವರ್ ಮುನ್ನಾ…

Read More

ಕದನವಿರಾಮದ ನಂತರವೂ ಲೆಬನಾನ್ ಮೇಲೆ ಇಸ್ರೇಲ್ ಭೀಕರ ದಾಳಿ; 300ಕ್ಕೂ ಹೆಚ್ಚು ಜನ ಸಾವು

ಲೆಬನಾನ್, ಏಪ್ರಿಲ್ 8: ಕದನವಿರಾಮದ ಬಳಿಕವೂ ಲೆಬನಾನ್‌ ಮೇಲೆ ಇಸ್ರೇಲ್ (Israel) ಸೇನೆ ದಾಳಿ ನಡೆಸಿದೆ. ಇಸ್ರೇಲ್‌ ವಾಯುದಾಳಿಯಿಂದ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಲೆಬನಾನ್‌ ಮೇಲಿನ ದಾಳಿ ಹೀಗೆಯೇ ಮುಂದುವರಿಯುತ್ತದೆ ಎಂದು ಇಸ್ರೇಲ್‌ ಸೇನಾ ಮುಖ್ಯಸ್ಥ ಹೇಳಿದ್ದಾರೆ. ಲೆಬನಾನ್‌ನಲ್ಲಿರುವ ಹಿಜಬೊಲ್ಲಾಹ ಉಗ್ರರ ಸರ್ವನಾಶವಾಗೋವರೆಗೆ ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಕದನ ವಿರಾಮ ಏರ್ಪಟ್ಟರೂ ಲೆಬನಾನ್‌ನ ಮೇಲಿನ ಇಸ್ರೇಲ್‌ ದಾಳಿಗೆ ಲೆಬನಾನ್‌ ಸರ್ಕಾರ ಹಾಗೂ ಹಿಜಬೊಲ್ಲಾಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆದರೆ, ಇಸ್ರೇಲ್‌-ಅಮೆರಿಕ ಹಾಗೂ ಇರಾನ್‌ ನಡುವಿನ ಕದನ…

Read More

KKR vs LSG: ಕೋಲ್ಕತ್ತಾದಲ್ಲಿ 3 ದಿನಗಳಿಂದ ಮಳೆ; ಕೆಕೆಆರ್​ನ 4ನೇ ಪಂದ್ಯಕ್ಕೂ ಮಳೆ ಅಡ್ಡಿ?

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಕೆಕೆಆರ್ ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎರಡು ಪಂದ್ಯಗಳನ್ನು ಸೋತಿದ್ದರೆ, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಕೆಕೆಆರ್ ತಂಡ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಲಕ್ನೋ ತಂಡ ಎರಡು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದಿದೆ. ಹವಾಮಾನ ಹೇಗಿರಲಿದೆ?…

Read More

ಬಿಕಿನಿ ಬ್ಲೌಸ್ ಜೊತೆ ಸೀರೆ ಧರಿಸಿದ ನಟಿ ಆಕಾಂಕ್ಷಾ ಪುರಿ; ವಿಡಿಯೋ ನೋಡಿ ಸಿಕ್ಕಾಪಟ್ಟೆ ಟ್ರೋಲ್

ನೇರ ಮಾತು ಹಾಗೂ ಗ್ಲಾಮರಸ್ ಶೈಲಿಯಿಂದಲೇ ಗುರುತಿಸಿಕೊಂಡಿರುವ ನಟಿ ಆಕಾಂಕ್ಷಾ ಪುರಿ, ಇತ್ತೀಚೆಗೆ ನಡೆದ ಫ್ಯಾಷನ್ ವೀಕ್​ನಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡರು. ಸಾಂಪ್ರದಾಯಿಕ ಸೀರೆಗೆ ಬಿಕಿನಿ (Bikini) ಬ್ಲೌಸ್ ಧರಿಸಿ ಮಿಂಚಿದ್ದ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆದವು. ಆಕಾಂಕ್ಷಾ ಪುರಿ ಅವರ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಅವರ ಫ್ಯಾಷನ್ ಸೆನ್ಸ್ ಬಗ್ಗೆ ಕಿಡಿಕಾರಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಬಗೆಬಗೆಯ ಟೀಕೆಗಳು ವ್ಯಕ್ತವಾಗಿವೆ. ಅವುಗಳಿಗೆಲ್ಲ ಆಕಾಂಕ್ಷಾ ಪುರಿ (Akanksha Puri) ಅವರು ತಿರುಗೇಟು ನೀಡಿದ್ದಾರೆ. ಖ್ಯಾತ ವಿನ್ಯಾಸಕ…

Read More

ಒಳ್ಳೆಯ ನಿದ್ರೆ ಬೇಕಂದ್ರೆ ರಾತ್ರಿ ಹೊತ್ತು ಈ ಆಹಾರಗಳನ್ನು ಸೇವನೆ ಮಾಡುವುದನ್ನು ನಿಲ್ಲಿಸಿ

ನಿಮ್ಮ ಕಾರ್ಯನಿರತ ಜೀವನಶೈಲಿಯು ನೀವು ಎಷ್ಟು ಚೆನ್ನಾಗಿ ನಿದ್ರಿಸುತ್ತೀರಿ ಎಂಬುದರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ನೀವು ಏನು ತಿನ್ನುತ್ತೀರಿ ಎಂಬುದು ನಿಮ್ಮ ನಿದ್ರೆ (sleep) ಮತ್ತು ಸಾಮಾನ್ಯ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ರಾತ್ರಿಯಲ್ಲಿ ನಿದ್ರಿಸುವುದರಲ್ಲಿ ತೊಂದರೆ ಅನುಭವಿಸುವುದರಿಂದ ಮರುದಿನ ಜಂಕ್ ಫುಡ್ ಮತ್ತು ಅನಾರೋಗ್ಯಕರ ತಿಂಡಿಗಳನ್ನು ತಿನ್ನುವ ಹಂಬಲ ಹೆಚ್ಚಾಗುತ್ತದೆ ಎಂದು ಹಲವಾರು ಅಧ್ಯಯನಗಳು ಸೂಚಿಸುತ್ತವೆ. ಆದ್ದರಿಂದ, ಮಲಗುವ ಮುನ್ನ ನಿಮ್ಮ ಆಹಾರವನ್ನು ಎಚ್ಚರಿಕೆಯಿಂದ ಆರಿಸಿ ಏಕೆಂದರೆ ಅದು ನಿಮ್ಮ ನಿದ್ರೆಯ ಗುಣಮಟ್ಟದ ಮೇಲೆ…

Read More

ಐತಿಹಾಸಿಕ ಭೂತನಾಳ ಕೆರೆಯಲ್ಲಿ ಘೋರ ದುರಂತ: ಒಬ್ರನ್ನ ಹಿಡಿಯಲು ಹೋಗಿ ಮೂವರು ದುರಂತ ಸಾವು

ವಿಜಯಪುರ, ಏಪ್ರಿಲ್​ 08: ಕೆರೆಯಲ್ಲಿ ಮುಳುಗಿ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿರುವಂತಹ (death) ಘಟನೆ ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಹಯಾತ್(12), ಹೈದರ್ ಪಾಷಾ(32) ಮತ್ತು ಅಬ್ದುಲ್ ಖುದ್ದೂಸ್(35) ಮೃತರು. ಸದ್ಯ ಕೆರೆಯಿಂದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದಿದ್ದೇನು? ಕುಟುಂಬ ಸಮೇತ ಒಟ್ಟು 14 ಜನರು ವಿಜಯಪುರಕ್ಕೆ ಪ್ರವಾಸಕ್ಕಾಗಿ ಆಗಮಿಸಿ ಭೂತನಾಳ…

Read More

ಟಿವಿಕೆ ಮುಖ್ಯಸ್ಥ ವಿಜಯ್ ರೋಡ್ ಶೋಗೆ ಸಾಗರದಂತೆ ಸೇರಿದ ಜನ

ನೆಲ್ಲೈ, ಏಪ್ರಿಲ್ 8: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ತಮಿಳುನಾಡು ವಿಕ್ಟರಿ ಪಕ್ಷದ (ಟಿವಿಕೆ) ನಾಯಕ ವಿಜಯ್ (Vijay) ಪ್ರತಿ ಜಿಲ್ಲೆಯಲ್ಲಿಯೂ ಪ್ರಚಾರ ನಡೆಸುತ್ತಿದ್ದಾರೆ. ಇಂದು ಸುಮಾರು 11 ಕಿಲೋಮೀಟರ್‌ಗಳ ಕಾಲ ನಡೆದ ಚುನಾವಣಾ ರ್ಯಾಲಿಯಲ್ಲಿ ನಟ ವಿಜಯ್ ಅವರನ್ನು ದಾರಿಯುದ್ದಕ್ಕೂ ಸಾರ್ವಜನಿಕರು ಉತ್ಸಾಹದಿಂದ ಸ್ವಾಗತಿಸಿದರು. ವಿಜಯ್ ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಎಂಬ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ತಮಿಳುನಾಡು ವಿಕ್ಟರಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅವರು ತಮ್ಮ…

Read More

ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯಾ

ಕೊಡಗು, (ಏಪ್ರಿಲ್ 08): ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯಾ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯಾ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ…

Read More

ಹೆಲ್ತಿಯಾಗಿ ಕಾಣುವ ಈ ಆಹಾರಗಳಲ್ಲಿ ಹಿಡನ್ ಸೋಡಿಯಂ ಇರಬಹುದು ಎಚ್ಚರ! ಬಿಪಿ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಸಾಮಾನ್ಯವಾಗಿ ಉಪ್ಪಿನ ಪ್ರಮಾಣ ಹೆಚ್ಚಿರುವ ಆಹಾರಗಳು ಆರೋಗ್ಯಕ್ಕೆ ಹಾನಿಕಾರಕವೆಂಬುದು ತಿಳಿದಿರುವ ವಿಚಾರ. ವಿಶೇಷವಾಗಿ ಹೈ ಬ್ಲಡ್ ಪ್ರೆಷರ್ (High Blood Pressure) ಸಮಸ್ಯೆ ಇರುವವರಿಗೆ ಉಪ್ಪು ಕಡಿಮೆ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆದರೆ, ನಮಗೆ ಆರೋಗ್ಯಕರವಾಗಿ ಕಾಣುವ ಕೆಲವು ಆಹಾರಗಳಲ್ಲಿ ಕೂಡ ‘ಹಿಡನ್ ಸೋಡಿಯಂ’ ಇರುವುದರಿಂದ ಇದು ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಹಾಗಾದರೆ ಯಾವ ಆಹಾರಗಳಲ್ಲಿ ಈ ರೀತಿಯ ಹಿಡನ್ ಸೋಡಿಯಂ ಇರುತ್ತದೆ, ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಉಪ್ಪಿನ ಸೇವನೆ…

Read More

DC vs GT: 600 ಸಿಕ್ಸರ್​ಗಳು..! ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಜೋಸ್ ಬಟ್ಲರ್

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್‌ ಮಾಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 600 ಸಿಕ್ಸರ್​ಗಳ ಗಡಿಯನ್ನು ದಾಟಿದರು. ಜೋಸ್ ಬಟ್ಲರ್ ಕೇವಲ 27 ಎಸೆತಗಳಲ್ಲಿ 52 ರನ್​ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಬಟ್ಲರ್…

Read More