Headlines

ಸಿಲಿಕಾನ್ ಸಿಟಿಯಲ್ಲಿ ಮನೆಗಳ ಮುಳುಗಡೆಗೆ ರಸ್ತೆಗಳೇ ಕಂಟಕ: ಮಿಲ್ಲಿಂಗ್ ಮಾಡದೆ ಡಾಂಬರು ಹಾಕಿ ಮನೆಗಳಿಗಿಂತ ರಸ್ತೆ ಎತ್ತರಿಸುತ್ತಿರುವ ಜಿಬಿಎ – Kannada News | Bangalore’s Road Woes: Unscientific Resurfacing and Missing Milling Cause Home Flooding

ಬೆಂಗಳೂರು, ಜೂ.22: ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆ ಬಂದರೂ ಹಳೆಯ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂಜಿನಿಯರ್‌ಗಳ ಬೇಜವಾಬ್ದಾರಿತನವೇ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಸ್ತೆಗಳಿಗೆ ಮರುಡಾಂಬರೀಕರಣ (Resurfacing) ಮಾಡುವ ಮುನ್ನ ಹಳೆಯ ಡಾಂಬರನ್ನು ಕೆರೆದು ತೆಗೆಯುವ ‘ಮಿಲ್ಲಿಂಗ್’ (Milling) ನಿಯಮವನ್ನು ಗಾಳಿಗೆ ತೂರಿ, ಹಳೆಯ ರಸ್ತೆಯ ಮೇಲೆಯೇ ಪದರ ಪದರವಾಗಿ ಹೊಸ ಡಾಂಬರು ಹಾಕುತ್ತಿರುವುದರಿಂದ ರಸ್ತೆಗಳ ಎತ್ತರ ಹೆಚ್ಚಾಗುತ್ತಿದ್ದು, ಮನೆಗಳು ತಗ್ಗು ಪ್ರದೇಶಕ್ಕೆ ತಳ್ಳಲ್ಪಡುತ್ತಿವೆ ಎಂಬ…

Read More

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು – Kannada News | Mangaluru: Hindu Young girl Escaped With other religion boy Case: her father came from abroad, sheds tears for daughter

ಮಂಗಳೂರು, ಫೆಬ್ರವರಿ 11: 23 ವರ್ಷದ ವೈಶಾಲಿ ಮನೆಯಲ್ಲಿ ಎಲ್ಲರಿಗೂ ಮುದ್ದು ಮಗಳು. ಓದಿ ಒಳ್ಳೆಯ ಕೆಲಸಕ್ಕೆ ಸೇರಬೇಕು ಎನ್ನುವ ಆಸೆಗೆ ತಕ್ಕಂತೆ ಪೋಷಕರು (parents) ಆಕೆಯನ್ನು ಕ್ರಿಮಿನಾಲಜಿಯಲ್ಲಿ ಡಿಗ್ರಿ ಓದಿಸುತ್ತಿದ್ದರು. ಆದರೆ ಓದಿ ಕೆಲಸ ಹಿಡಿಯಬೇಕಾದ ಮಗಳು ಅನ್ಯಕೋಮಿಯ ಯುವಕನೊಂದಿಗೆ ಪರಾರಿಯಾಗಿದ್ದಾಳೆ. ಇತ್ತ ಪೋಷಕರು ಮಗಳೇ ವಾಪಾಸ್ ಮನೆಗೆ ಬಾ ಅಂತಾ ಕಣ್ಣೀರಿಟ್ಟಿದ್ದಾರೆ. ವೈಶಾಲಿ ಮಂಗಳೂರಿನ ಸುರತ್ಕಲ್ ಬಳಿಯ ಮುಕ್ಕಾದ ಕಾಲೇಜ್​ ಒಂದರಲ್ಲಿ ಓದುತ್ತಿರುವ ಕ್ರಿಮಿನಾಲಜಿ ಪದವಿ ವಿದ್ಯಾರ್ಥಿನಿ. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರು. ಇನ್ನು…

Read More

Astrological Impact: ಮಕ್ಕಳಲ್ಲಿ ಏಕಾಗ್ರತೆ ಕೊರತೆಯೇ? ಜಾತಕದಲ್ಲಿ ‘ಬುಧ’ ದುರ್ಬಲನಾಗಿದ್ದರೆ ಹೀಗಾಗುತ್ತೆ! – Kannada News | Boost Kids’ Intellect: Astrological Impact of Mercury and Remedies for Learning Issues

ಮಕ್ಕಳಲ್ಲಿ ಏಕಾಗ್ರತೆ ಕೊರತೆImage Credit source: vecteezy.com ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅವರ ಬುದ್ಧಿಶಕ್ತಿ, ಏಕಾಗ್ರತೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಪ್ರಮುಖ ಪಾತ್ರ ವಹಿಸುತ್ತವೆ. ಆದರೆ, ಕೆಲವು ಮಕ್ಕಳಲ್ಲಿ ಓದಿದ್ದನ್ನು ನೆನಪಿಟ್ಟುಕೊಳ್ಳಲು ಕಷ್ಟವಾಗುವುದು, ಕೇಳಿದ ಪ್ರಶ್ನೆಗೆ ತಕ್ಷಣ ಉತ್ತರಿಸಲು ತಿಳಿಯದೆ ಗೊಂದಲಕ್ಕೀಡಾಗುವುದು ಅಥವಾ ತೀವ್ರ ಏಕಾಗ್ರತೆಯ ಕೊರತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕ್ಕಳಲ್ಲಿ ಇಂತಹ ವರ್ತನೆಗಳು ಕಂಡುಬಂದರೆ ಅವರ ಜನ್ಮ ಕುಂಡಲಿಯಲ್ಲಿ ‘ಬುಧ’ ಗ್ರಹವು ದುರ್ಬಲವಾಗಿದೆ ಎಂದರ್ಥ. ಜ್ಯೋತಿಷ್ಯದ ಆಳವಾದ ಹಿನ್ನೆಲೆಯಲ್ಲಿ ಬುಧ…

Read More

Optical Illusion: ನೀವು ಜಾಣರೇ, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: You only have 5 seconds, can you identify the giraffe in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಹೆಸರೇ ಹೇಳುವಂತೆ ಭ್ರಮೆಯನ್ನು ಉಂಟು ಮಾಡುತ್ತವೆ. ಒಂದು ಕ್ಷಣ ನಿಮ್ಮನ್ನು ಗೊಂದಲಕ್ಕೀಡು ಮಾಡುತ್ತವೆ. ಆದರೆ ಕೆಲವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವಲ್ಲಿ ಯಶಸ್ವಿಯಾಗುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಜಿರಾಫೆಯನ್ನು ಎಲ್ಲಿದೆ ಎಂದು ಐದು ಸೆಕೆಂಡುಗಳಲ್ಲಿ ಹೇಳಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ. ಈ ಚಿತ್ರ ನೋಡಿದಾಗ ನಿಮಗೇನು ಕಾಣಿಸಿತು? ಸೋಶಿಯಲ್ ಮೀಡಿಯಾದಲ್ಲಿ…

Read More

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಬೆಂಗಳೂರು, ಮಾರ್ಚ್ 25: ಬೆಂಗಳೂರಿನ (Bangalore) ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ…

Read More

‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ – Kannada News | Bangalore’s Decline: Traffic, Pollution Drive Residents Away. Is It Time to Leave?

ಬೆಂಗಳೂರು, ಜ.24: ಬೆಂಗಳೂರು (Bangalore) ಜೀವನದಿಂದ ಹೊರಗೆ ಬರುವುದು ಸುಲಭದ ಮಾತಲ್ಲ, ಅಲ್ಲಿನ ಜೀವನಕ್ಕೆ ಹೊಂದಿಕೊಂಡ ನಂತರ, ಬೇರೊಂದು ಕಡೆ ಸುಲಭವಾಗಿ ಜೀವನ ನಡೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ಅದರಲ್ಲೂ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದವರಿಗೆ ಈ ನಗರವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ, ಆದರೆ ಇಂದಿನ ಬೆಂಗಳೂರಿನ ಪರಿಸ್ಥಿತಿಯನ್ನು ನೋಡಿ. ಅನೇಕರು ಬೆಂಗಳೂರು ತೊರೆಯುವ ಮಾತುಗಳನ್ನು ಹಾಡುತ್ತಿದ್ದಾರೆ. ಇದಕ್ಕೆ ಕಾರಣ, ಇಲ್ಲಿನ ಕೆಟ್ಟ ವಾತಾವರಣ ಹಾಗೂ ಟ್ರಾಫಿಕ್​, ಜನರು ಈ ಟ್ರಾಫಿಕ್​​ಗೆ ಹೈರಾಣು ಆಗಿದ್ದಾರೆ. ಈ ಕಾರಣಕ್ಕೆ ಜಗತ್ತಿನ ಅತ್ಯಂತ…

Read More

BCCI Awards: ಗಿಲ್​ ವರ್ಷದ ಕ್ರಿಕೆಟಿಗ; ದ್ರಾವಿಡ್, ಮಿಥಾಲಿಗೆ ಜೀವಮಾನ ಸಾಧನೆ ಪ್ರಶಸ್ತಿ

2023 ರಲ್ಲಿ ಟಿ20 ವಿಶ್ವಕಪ್ (T20 World Cup) ಗೆದ್ದಿದ್ದ ಟೀಂ ಇಂಡಿಯಾ ಬಿಸಿಸಿಐನಿಂದ (BCCI) 125 ಕೋಟಿ ರೂ. ಬಹುಮಾನ ಪಡೆಯುವುದರ ಜೊತೆಗೆ ಮುಂಬೈನಲ್ಲಿ ವಿಕ್ಟರಿ ಪೆರೇಡ್‌ ಮಾಡಿತ್ತು. ಈ ಬಾರಿಯೂ ಚಾಂಪಿಯನ್ ಆದ ಭಾರತ ತಂಡಕ್ಕೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ.ಆದರೆ ವಿಕ್ಟರಿ ಪೆರೇಡ್‌ ಮಾಡಲು ಅವಕಾಶ ಸಿಕ್ಕಿಲ್ಲ. ಹಾಗೆಯೇ ಆಟಗಾರರನ್ನು ಬಿಸಿಸಿಐನಿಂದ ಸನ್ಮಾನಿಸಲಾಗಿಲ್ಲ. ಇದೀಗ ಅದಕ್ಕೆ ವೇದಿಕೆ ಸಜ್ಜಾಗಿದ್ದು, ಬಿಸಿಸಿಐ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಾಂಪಿಯನ್ ತಂಡವನ್ನು…

Read More

ಕೃಷ್ಣನೂರಿನಲ್ಲಿ ಸನ್ನಿ ಲಿಯೋನಿ ಶೋಗೆ ವಿರೋಧ: ಕಾರ್ಯಕ್ರಮ ರದ್ದು – Kannada News | Sunny Leone’s new year program canceled at Mathura for religious reasons

ಸನ್ನಿ ಲಿಯೋನಿ  (Sunny Leone), ನೀಲಿ ಚಿತ್ರಗಳ ಲೋಕಕ್ಕೆ ವಿದಾಯ ಹೇಳಿ ವರ್ಷಗಳೇ ಆಗಿದೆ. ಅವರು ಈಗ ಚಿತ್ರರಂಗದಲ್ಲಿ ಸೆಟಲ್ ಆಗಿದ್ದಾರೆ ಆದರೂ ಸಹ ಆಗಾಗ್ಗೆ ಅವರ ಇತಿಹಾಸದ ಕಾರಣಕ್ಕೆ ಆಗಾಗ್ಗೆ ಮುಜುಗರಕ್ಕೆ, ನಿಂದನೆಗೆ ಒಳಗಾಗುತ್ತಲೇ ಇರುತ್ತಾರೆ. ಸನ್ನಿ ಲಿಯೋನಿ, ನೀಲಿ ಚಿತ್ರಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದರೂ, ಈಗಲೂ ಸಹ ಅವರನ್ನು ಗ್ಲಾಮರ್ ಕ್ವೀನ್ ಆಗಿ, ಪಾರ್ಟಿ ಗರ್ಲ್ ಆಗಿಯೇ ನೋಡಲಾಗುತ್ತದೆ. ಇದೇ ಕಾರಣಕ್ಕೆ ಹಲವು ಪಾರ್ಟಿಗಳಿಗೆ ವಿಶೇಷ ಅತಿಥಿಯಾಗಿ, ವಿಶೇಷ ಗ್ಲಾಮರಸ್ ಲೈವ್ ಶೋಗೆ ಆಹ್ವಾನಿಸಲಾಗುತ್ತದೆ. ಇಂಥಹುದೇ…

Read More

12 ಶಾಸಕರು ಅಡ್ಡಮತದಾನ, ಕೋಡ್ ವರ್ಡ್ ಪಾಲಿಸದೇ ಎಡವಟ್ಟು: ಸತ್ಯಶೋಧನಾ ಸಮಿತಿ ವರದಿಯ ಸ್ಫೋಟಕ ಅಂಶ ಬಹಿರಂಗ – Kannada News | Cross voting In MLC Elections: Karnataka BJP Fact Finding Committee Submits Report, here Is highlights

ಬೆಂಗಳೂರು, (ಜೂನ್ 27): ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ (karnataka MLC Elections 2026) ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್ (BJP And JDS)  ಶಾಸಕರು ಅಡ್ಡಮತದಾನ (Cross Voting) ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಮುಖ್ಯವಾಗಿ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಇದನ್ನು ಹೈಕಮಾಂಡ್ ನಾಯಕರು ಸಹ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಈ ಸಂಬಂಧ ರಾಜ್ಯ ಬಿಜೆಪಿ ರಚಿಸಿದ್ದ ಸತ್ಯಶೋಧನಾ ಸಮಿತಿ ಮಧ್ಯಂತರ ವರದಿ ನೀಡಿದೆ. ಸಿಟಿ ರವಿ…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More