Headlines

ಕರ್ನಾಟಕದ ಮಹಿಳಾ ಕ್ರಿಕೆಟರ್ಸ್​ಗೆ ಪಿಂಚಣಿ ಘೋಷಿಸಿದ ಕೆಎಸ್​ಸಿಎ

ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿ, ಎಲ್ಲಾ ಆಡೆತಡೆಗಳನ್ನು ನಿವಾರಿಸಿ 2026 ರ ಐಪಿಎಲ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (KSCA) ಇದೀಗ ರಾಜ್ಯದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಪಿಂಚಣಿ (Karnataka’s Former Women Cricketers Get KSCA Pension) ಸೌಲಭ್ಯವನ್ನು ಘೋಷಿಸಿದೆ. ಸೀನಿಯರ್ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಮಾಜಿ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಮಾಸಿಕ ಪಿಂಚಣಿ ನೀಡಲು ಕೆಎಸ್‌ಸಿಎ ನಿರ್ಧರಿಸಿದೆ. ಪಿಂಚಣಿಗೆ ಯಾರು ಅರ್ಹರು? ಈ ಪಿಂಚಣಿ ಸೌಲಭ್ಯವನ್ನು…

Read More

IND vs SA: 6,6,6,6,6,6,6.. ಅಫ್ರಿಕಾ ವಿರುದ್ಧ ಅಬ್ಬರಿಸಿದ ಇಶಾನ್ ಕಿಶನ್

2026 ರ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ನವಿ ಮುಂಬೈನ ಡಿವೈ ಸ್ಟೇಡಿಯಂ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಭಾರತ ಹಾಗೂ ದಕ್ಷಿಣ ಆಪ್ರಿಕಾ ತಂಡಗಳು ಅಭ್ಯಾಸ ಪಂದ್ಯವನ್ನಾಡಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತದ ಆರಂಭಿಕ ಜೋಡಿ ಬದಲಾಗಿತ್ತು. ಕಳೆದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

Sanju Samson: ಇಡೀ ಚಿತ್ರಣ ಬದಲಿಸಿದ 25 ನಿಮಿಷಗಳ ಕರೆ..!

10, 6, 0, 24, ಮತ್ತು 6 ರನ್… ಇದು ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್ ಕಲೆಹಾಕಿದ ಸ್ಕೋರ್. ಅಂದರೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸ್ಯಾಮ್ಸನ್ 5 ಇನಿಂಗ್ಸ್​ಗಳ ಮೂಲಕ ಗಳಿಸಿದ್ದು ಕೇವಲ 46 ರನ್​ಗಳು ಮಾತ್ರ. ಈ ಹೀನಾಯ ಪ್ರದರ್ಶನದಿಂದ ಕುಗ್ಗಿದ್ದ ಸಂಜು ಸ್ಯಾಮ್ಸನ್​ ಅವರ ಫಾರ್ಮ್​ ಚಿತ್ರಣವನ್ನೇ ಬದಲಿಸಿದ್ದು ಆ ಒಂದು ಕರೆ. ಹೌದು, ಟಿ20 ವಿಶ್ವಕಪ್​ನಲ್ಲಿನ ಅಮೋಘ ಪ್ರದರ್ಶನದ ಬಳಿಕ ಸಂಜು ಸ್ಯಾಮ್ಸನ್ ಇದರ ಶ್ರೇಯಸ್ಸು ಕ್ರಿಕೆಟ್ ದೇವರು ಸಚಿನ್…

Read More

ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ – Kannada News | Devanahalli’s Open Pits: BESCOM’s Cable Laying Negligence Endangers Lives and Causes Accidents

ದೇವನಹಳ್ಳಿ, ಫೆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಅತಿರೇಕಕ್ಕೆ ತಲುಪಿದೆ. ಭೂಗತ ಕೇಬಲ್ ಅಳವಡಿಕೆ ಹೆಸರಿನಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ತೆಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಒಂದು ಟ್ರಾನ್ಸ್‌ಫಾರ್ಮರ್‌ನಿಂದ ಮತ್ತೊಂದಕ್ಕೆ ಕೇಬಲ್ ಅಳವಡಿಸಲು ನಾಲ್ಕೈದು ಅಡಿ ಆಳದ ಗುಂಡಿಗಳನ್ನು ತೋಡಲಾಗಿದೆ. ಕೆಲಸ ಮುಗಿದರೂ ಗುಂಡಿಗಳನ್ನು ಮುಚ್ಚದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ…

Read More

ನಿಮ್ಮ ಈ ಕೃತ್ಯ ಅಸಹ್ಯಕರ: ಪಾಕ್ ವಿರುದ್ಧ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಸೋಮವಾರ (ಮಾರ್ಚ್ 16, 2026) ರಾತ್ರಿ ಪಾಕಿಸ್ತಾನ್ ನಡೆಸಿದ ವೈಮಾನಿಕ ದಾಳಿಯಲ್ಲಿ 400 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.  ಕಾಬೂಲ್‌ನಲ್ಲಿರುವ ಓಮಿದ್ ಮಾದಕ ವ್ಯಸನ ಮುಕ್ತಿ ಕೇಂದ್ರ (Omid Addiction Treatment Hospital) ಎಂಬ 2,000 ಹಾಸಿಗೆಗಳ ಆಸ್ಪತ್ರೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಈ ಭೀಕರ ದಾಳಿಯಿಂದಾಗಿ ನಾನೂರಕ್ಕೂ ಅಧಿಕ ಮಂದಿ ಮೃತಪಟ್ಟರೆ, ಸುಮಾರು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನ್ ಕ್ರಿಕೆಟಿಗರ ಆಕ್ರೋಶ ಪಾಕಿಸ್ತಾನ್…

Read More

‘ಸ್ಪಿರಿಟ್’ ಕೆಲಸ ಬಿಟ್ಟು ‘ಧುರಂಧರ್ 2’ ನೋಡಲು ಬಂದ ಪ್ರಭಾಸ್, ಸಂದೀಪ್ ರೆಡ್ಡಿ ವಂಗಾ

ಟಾಲಿವುಡ್‌ ನಟ ಪ್ರಭಾಸ್ (Prabhas) ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಈಗ ‘ಸ್ಪಿರಿಟ್’ (Spirit) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದ ಕೆಲಸಗಳ ನಡುವೆ ಸಣ್ಣ ವಿರಾಮ ಪಡೆದುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ವೀಕ್ಷಿಸಲು ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಅವರು ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಅವರಿಬ್ಬರು ಜೊತೆಯಾಗಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ – Kannada News | Dharwad Students Protest: R Ashok Slams Karnataka Government Over Job Vacancies

ಧಾರವಾಡ, ಫೆಬ್ರವರಿ 24: ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಸಂಬಳ ನೀಡಲು ಸಹ ಹಣವಿಲ್ಲ. ರಾಜ್ಯದಲ್ಲಿ ಸುಮಾರು…

Read More

ಅಮೆರಿಕದ ಎಫ್-18 ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ನವದೆಹಲಿ, ಮಾರ್ಚ್ 26: ಇರಾನ್ ಅಮೆರಿಕದ (Iran-US War) ಎಫ್-35 ಲೈಟ್ನಿಂಗ್ II ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿರುವುದಾಗಿ ಹೇಳಿತ್ತು. ಅದಾದ ಕೆಲವು ದಿನಗಳ ನಂತರ ಇರಾನ್ ಈಗ ಚಾಬಹಾರ್ ಬಳಿ ಎಫ್-18 ಯುದ್ಧವಿಮಾನಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ಅಲ್ಲದೆ, ತಮ್ಮ ಕಾರ್ಯಾಚರಣೆಯ ವಿಡಿಯೋವನ್ನು ಕೂಡ ಇರಾನ್ ಹಂಚಿಕೊಂಡಿದೆ. ರಕ್ಷಣಾ ಖರೀದಿ ಮಾತುಕತೆಯ ಭಾಗವಾಗಿ ಭಾರತಕ್ಕೆ ಈ ಹಿಂದೆ ನೀಡಲಾಗಿದ್ದ ಜೆಟ್‌ಗಳಲ್ಲಿ ಎಫ್​ಎ-18 ಕೂಡ ಒಂದು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More

ವಿವಾದದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ – Kannada News | Arnataka Govt Revokes BJP Leader Bhookant’s Cabinet Rank Amidst Congress Backlash

ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನ ಹಿಂಪಡೆದ ಸರ್ಕಾರImage Credit source: Tv9 Kannada ಬೆಂಗಳೂರು, ಫೆಬ್ರವರಿ 11: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್​​ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್​​ ಸರ್ಕಾರದಿಂದ ಈ…

Read More