Headlines

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ…

Read More

ಗ್ರಹಣ ಸಮಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ: ಧರ್ಮಸ್ಥಳ, ಮಲೆ ಮಹದೇಶ್ವರ ಬೆಟ್ಟ, ಮಂತ್ರಾಲಯಕ್ಕೆ ಹೋಗುವ ಭಕ್ತರ ಗಮನಕ್ಕೆ – Kannada News | March 3 Lunar Eclipse: Temple Timings and Darshan Updates in Karnataka

ಬೆಂಗಳೂರು, ಮಾ.2: ಮಾರ್ಚ್ 3ರಂದು ಚಂದ್ರ ಗ್ರಹಣದ ( Lunar Eclipse) ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ. 2026ರ ಮೊದಲು ಗ್ರಹಣ ಆಗಿರುವ ಕಾರಣ ಕೆಲವೊಂದು ದೇವಾಲಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ಈ ಗ್ರಹಣದ ನಂತರ ಹಲವು ರಾಶಿಗಳಲ್ಲಿ ಬಹುದೊಡ್ಡ ಬದಲಾವಣೆಗಳು ಆಗಲಿದೆ ಎಂದು ದೇವಾಲಯದ ಅರ್ಚಕರು ಹೇಳಿದ್ದಾರೆ. ಇದೀಗ ಯಾವೆಲ್ಲ ದೇವಾಲಯದಲ್ಲಿ ಗ್ರಹಣ ಸಮಯದಲ್ಲಿ ಪ್ರಮುಖ ಬದಲಾವಣೆಗಳು ಆಗಲಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. ಬೇಲೂರು ಚನ್ನಕೇಶವಸ್ವಾಮಿ ದೇವಾಲಯದ ಗರ್ಭಗುಡಿ ನಾಳೆ ಬಂದ್:…

Read More

ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ? – Kannada News | Businesses can show fake GSTIN, know how to check authenticity of GST number

ನೀವು ಹೋಟೆಲ್​ಗೆ ಹೋದಾಗ ಅಥವಾ ಏನಾದರೂ ಸರಕು ಖರೀದಿಸಿದಾಗ ಜಿಎಸ್​ಟಿ (GST) ಸೇರಿಸಿ ಬಿಲ್ ಹಾಕುತ್ತಾರೆ. ಬಿಲ್​ನಲ್ಲಿ ಜಿಎಸ್​ಟಿ ಶೇ. 5 ಅಥವಾ ಶೇ. 18 ಸೇರಿಸಲಾಗಿರುತ್ತದೆ. ಜೊತೆಗೆ ಜಿಎಸ್​ಟಿ ನಂಬರ್ ಕೂಡ ನಮೂದಾಗಿರುತ್ತದೆ. ಇದನ್ನು ಕಂಡಾಗ ಅಧಿಕೃತವಾಗಿ ನಡೆಯುವ ಬ್ಯುಸಿನೆಸ್ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆದರೆ, ಕೆಲವರು ಬಿಲ್​ನಲ್ಲಿ ಜಿಎಸ್​ಟಿ ಸೇರಿಸಿರುತ್ತಾರೆ, ಆದರೆ, ಜಿಎಸ್​ಟಿ ನಂಬರ್ ಏನು ಅಂತ ಹಾಕಿರೋದಿಲ್ಲ. ಜಿಎಸ್​ಟಿ ನಂಬರ್ ಹಾಕಿದರೂ ಅದು ಅಸಲಿಯೋ ಅಥವಾ ನಕಲಿಯೋ ಎಂದು ಯಾರಿಗೆ ಗೊತ್ತು? ಕೆಲ…

Read More

ಇರಾನ್​ನ ಸರ್ವೋಚ್ಚ ನಾಯಕ ಮೊಜ್ತಬಾಗೆ ಪ್ರಜ್ಞೆ ಇಲ್ಲ, ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ

ಟೆಹ್ರಾನ್, ಏಪ್ರಿಲ್ 07: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್‌(Iran)ನ ಹೊಸ ಸರ್ವೋಚ್ಚ ನಾಯಕನ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದೆ. ಮೊಜ್ತಬಾ ಖಮೇನಿಗೆ ಪ್ರಜ್ಞೆ ಇಲ್ಲ, ಯಾವ ನಿರ್ಧಾರಗಳನ್ನೂ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಮತ್ತು ಇಸ್ರೇಲಿ ಗುಪ್ತಚರ ಮೂಲಗಳನ್ನು ಆಧರಿಸಿದ ವರದಿಗಳ ಪ್ರಕಾರ, ಮೊಜ್ತಬಾ ಖಮೇನಿ ಅವರು ಕೋಮ್ ನಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಜ್ಞಾಹೀನರಾಗಿದ್ದಾರೆ. ಆದಾಗ್ಯೂ, ಅವರ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಯುದ್ಧದ ಮೊದಲ ದಿನದಂದು ಅವರ ತಂದೆ, ಅಲಿ…

Read More

ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್ – Kannada News | Bengaluru Job Crisis 2025: Tech Layoffs and Their Impact on Young Professionals’ Careers

ಬೆಂಗಳೂರು, ಫೆ.4: ಬೆಂಗಳೂರಿನ ಟೆಕ್ ಕಂಪನಿಗಳಲ್ಲಿ ನಡೆಯುತ್ತಿರುವ ಉದ್ಯೋಗ ಕಡಿತ ಬಗ್ಗೆ ದಿನದಿಂದ ದಿನಕ್ಕೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಚರ್ಚೆಗಳು ನಡೆಯುತ್ತಿದೆ. ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರ ಕೊನೆಯ ಅವಧಿಯಲ್ಲಿ ಉಂಟಾದ ಉದ್ಯೋಗ ಕಡಿತ (Layoffs) ಮತ್ತು ಯುವ ವೃತ್ತಿಪರರ ಮಾನಸಿಕ ಸಂಘರ್ಷದ ಬಗ್ಗೆ ಬೆಂಗಳೂರಿನ ಉದ್ಯೋಗಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್​​ನಲ್ಲಿ ಒಂದು ಪೋಸ್ಟ್​ನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್ 25 ಎಂದರೆ ಎಲ್ಲೆಡೆ ಸಂಭ್ರಮ, ರಜೆಯ ಮೋಜು. ಆದರೆ ಬೆಂಗಳೂರಿನ ಸಾವಿರಾರು…

Read More

‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ 750 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಇನ್ನೊಂದೆಡೆ ವಿದೇಶದಲ್ಲಿ ಈ ಚಿತ್ರದ ವಿರುದ್ಧ ಕಿಡಿಕಾರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಯುನೈಟೆಡ್ ಕಿಂಗ್​ಡಮ್​ನ​​ ಚಿತ್ರಮಂದಿರವೊಂದರಿಂದ ಹೊರಬಂದ ಪಾಕಿಸ್ತಾನ (Pakistan) ಮೂಲದ ಕುಟುಂಬದವರು ಈ ಸಿನಿಮಾದ ವಿರುದ್ಧ ಅತ್ಯಂತ ಕಟುವಾದ ಪದಗಳನ್ನು ಬಳಸಿ ಚಿತ್ರದ ಬಗ್ಗೆ ವಿಮರ್ಶೆ ಹಂಚಿಕೊಂಡಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಸಿನಿಮಾ ನೋಡಿ ಹೊರಬರುತ್ತಿರುವ ಪಾಕಿಸ್ತಾನಿ ವ್ಯಕ್ತಿಯೊಬ್ಬರು, ‘ಇದು…

Read More

ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಸೇರಿದಂತೆ ತಾಯಿಯೂ ಸಾವು – Kannada News | Three Family Members death in Tragic Car Accident on NH 50 Near Managuli

ವಿಜಯಪುರ, ಜುಲೈ 10: ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ (Accident) ಹೊಡೆದ ಪರಿಣಾಮ, ಇಬ್ಬರು ಪುತ್ರರು ಸೇರಿದಂತೆ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ (death) ಘಟನೆ ವಿಜಯಪುರ (vijayapura) ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಯಿ ಸತ್ಯವೇಣಿ(38), ಪುತ್ರರಾದ ಹರಿವೆಂಕಟರಾಮ್(20) ಮತ್ತು ಜಶ್ವಂತ(18) ಮೃತರು. ತಂದೆ ರಾಘವೇಂದ್ರ(41)ಗೆ ಗಂಭೀರ ಗಾಯವಾಗಿದೆ. ನಿದ್ದೆಯ ಮಂಪರೇ ದುರಂತಕ್ಕೆ ಕಾರಣ? ಕುಟುಂಬವು ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಶಿರಡಿಗೆ ಹೊರಟಿದ್ದರು. 20 ವರ್ಷದ ಮಗ…

Read More

ಜರ್ಮನಿಯಲ್ಲಿ ಕ್ರಿಸ್​ಮಸ್​ ಮಾರ್ಕೆಟ್ ರದ್ದು, ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ ಗಬ್ಬಾರ್ಡ್ ಕಳವಳ – Kannada News | Tulsi Gabbard Warns Against Islamist Ideology, Calls It a Threat to US Freedom

ವಾಷಿಂಗ್ಟನ್, ಡಿಸೆಂಬರ್ 22: ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್​​ ಇಸ್ಲಾಮಿಸ್ಟ್​ ಸಿದ್ಧಾಂತಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಇಸ್ಲಾಮಿಕ್‌ ಮೂಲಭೂತವಾದವನ್ನ ಬುಡಸಮೇತ ಕಿತ್ತೆಸೆಯುವಂತೆ, ಜಾಗತಿಕ ಸರ್ಕಾರಗಳನ್ನು ಜನರು ಒತ್ತಾಯಿಸುತ್ತಿದ್ದಾರೆ. ಅವರು ಇಸ್ಲಾಂ ಅನ್ನು ಅಮೆರಿಕದ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಪ್ರಮುಖ ಬೆದರಿಕೆ ಎಂದು ಕರೆದಿದ್ದಾರೆ. ಅಮೆರಿಕದಲ್ಲಿ ಇಸ್ಲಾಮಿಕ್ ಸಿದ್ಧಾಂತವು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ತುಳಸಿ ಗಬ್ಬಾರ್ಡ್ ಎಚ್ಚರಿಸಿದ್ದಾರೆ. ಈ ಬೆದರಿಕೆ ಇನ್ನು…

Read More

ರಿಲೀಸ್​​ಗೆ 7 ತಿಂಗಳಿರುವಾಗಲೇ ‘ವಾರಣಾಸಿ’ ಶೂಟ್ ಪೂರ್ಣಗೊಳಿಸಲಿದ್ದಾರೆ ರಾಜಮೌಳಿ – Kannada News | SS Rajamouli’s Varanasi Mahesh Babu Film Shoot Nears End, Shooting Completes before September

‘ಗುಂಟೂರು ಖಾರಮ್’ ಚಿತ್ರದ ನಂತರ, ಸೂಪರ್ ಸ್ಟಾರ್ ಮಹೇಶ್ ಬಾಬು ಈಗ ‘ವಾರಣಾಸಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆರ್​​ಆರ್​ಆರ್’ ನಂತಹ ಜಾಗತಿಕ ಸೂಪರ್ ಹಿಟ್ ಚಿತ್ರದ ಬಳಿಕ ಸ್ಟಾರ್ ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ಕೈಗೆತ್ತಿಕೊಂಡಿರುವ ಬಿಗ್ ಪ್ರಾಜೆಕ್ಟ್ ಇದಾಗಿದೆ. ಹೀಗಾಗಿ, ಈ ಪ್ಯಾನ್-ವರ್ಲ್ಡ್ ಸಿನಿಮಾ ಮೇಲೆ ಭಾರಿ ನಿರೀಕ್ಷೆಗಳು ಸೃಷ್ಟಿಯಾಗಿವೆ. ಅದಕ್ಕೆ ತಕ್ಕಂತೆ, ಈ ಚಿತ್ರದಿಂದ ಇಲ್ಲಿಯವರೆಗೆ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಮತ್ತು ಗ್ಲಿಂಪ್ಸ್‌ಗಳು ಸಿನಿಪ್ರಿಯರಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿವೆ. ಈಗ ಸೆಪ್ಟೆಂಬರ್​​ನಲ್ಲಿ ಸಿನಿಮಾ ಶೂಟ್…

Read More

ಗಂಭೀರ ಸ್ಥಿತಿ… ಕೋಮಾಕ್ಕೆ ಜಾರಿದ ಆಸ್ಟ್ರೇಲಿಯಾ ಕ್ರಿಕೆಟಿಗ – Kannada News | Australian cricketer Damien Martyn hospitalised

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್ (AAP) ಉಲ್ಲೇಖಿಸಿ cricket.com.au ವರದಿ ಮಾಡಿದೆ. ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್​ನಿಂದಾಗಿ ಅವರು ಕೋಮಾಕ್ಕೆ ಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ. ಡೇಮಿಯನ್ ಮಾರ್ಟಿನ್​ ಅವರಿಗೆ…

Read More