ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?: 55.88 ಕೋಟಿ ರೂ. ಮೌಲ್ಯದ MDMA ಸೀಜ್​​; ನಾಲ್ವರು ಅರೆಸ್ಟ್​​ – Kannada News | Bangalore Drug Factory Busted: 55 Cr MDMA Seized by Maharashtra Police

ಬೆಂಗಳೂರು, ಡಿಸೆಂಬರ್​​ 28: ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಭರ್ಜರಿ ಬೇಟೆ ನಡೆಸಿದ್ದಾರೆ. ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. RJ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿರೋದು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲಾ ಖಾದರ್ ಶೇಕ್ ಎಂಬಾತ…

Read More

ಪ್ರೀತಿ ಇಷ್ಟೇನಾ? ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ – Kannada News | Divorce Within 24 Hours Of Love Marriage: Pune Couple’s Separation Sparks Debate

ಪುಣೆ, ಡಿಸೆಂಬರ್ 28: ಪ್ರೀತಿಸಿ ಮದುವೆ(Marriage)ಯಾಗಿ 24 ಗಂಟೆಯೊಳಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮದುವೆಯಾದ 24 ಗಂಟೆಗಳಲ್ಲಿ ದಂಪತಿಗಳು ವಿಚ್ಛೇದನ ಪಡೆದಿದ್ದಾರೆ. ಮದುವೆಯ ಬಳಿಕ ಒಂದೇ ದಿನದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಪೂಡಿತ್ತು. ಇಬ್ಬರು ಜತೆಗಿರಲು ಸಾಧ್ಯವೇ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಪರಸ್ಪರ ಒಪ್ಪಿಗೆ ನೀಡಿ ಬೇರೆಯಾಗಲು ಒಪ್ಪಿಕೊಂಡ ನಂತರ ವಿಚ್ಛೇದನ ನಡೆಯಿತು. ಇಬ್ಬರೂ ನಾಲ್ಕು ವರ್ಷಗಳಿಂದ ಪರಿಚಿತರು, ಪರಸ್ಪರ ಪ್ರೀತಿಸಿದ ನಂತರ ವಿವಾಹವಾದರು ಎಂದು ಅವರ ವಕೀಲರು ತಿಳಿಸಿದ್ದಾರೆ….

Read More

Taiwan Earthquake: ತೈವಾನ್​ನಲ್ಲಿ ಪ್ರಬಲ ಭೂಕಂಪ, ನಲುಗಿದ ಕಟ್ಟಡಗಳು – Kannada News | Strong Earthquake Strikes Taiwan Again, Triggers Fresh Tremors

ತೈವಾನ್, ಡಿಸೆಂಬರ್ 28: ತೈವಾನ್‌ನ ಈಶಾನ್ಯ ಕರಾವಳಿ ನಗರವಾದ ಯಿಲಾನ್‌ನಿಂದ ಶನಿವಾರ ಸುಮಾರು 32 ಕಿ.ಮೀ (20 ಮೈಲು) ದೂರದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜಧಾನಿ ತೈಪೆಯಲ್ಲಿ ಕಟ್ಟಡಗಳು ನಡುಗಿವೆ ಎಂದು ಹೇಳಲಾಗಿದೆ. ಅನಿಲ ಮತ್ತು ನೀರು ಸೋರಿಕೆ ಮತ್ತು ಕಟ್ಟಡಗಳಿಗೆ ಸಣ್ಣಪುಟ್ಟ ಹಾನಿ ಸೇರಿದಂತೆ ಕೆಲವು ಪ್ರತ್ಯೇಕ ಹಾನಿ ಪ್ರಕರಣಗಳು ವರದಿಯಾಗಿವೆ. ಯಿಲಾನ್‌ನಲ್ಲಿ 3,000 ಕ್ಕೂ ಹೆಚ್ಚು ಮನೆಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಕಡಿತಗೊಂಡಿವೆ ಎಂದು ತೈವಾನ್ ಪವರ್ ಕಂಪನಿ ತಿಳಿಸಿದೆ….

Read More

ಗುಡ್ಡ ಏರಲು ಹೋಗಿ ಅವಘಡ: ಎರಡು ದಿನಗಳಾದರೂ ಯಾರ ಕಣ್ಣಿಗೂ ಬೀಳದ ಫ್ರಾನ್ಸ್ ಪ್ರವಾಸಿಗ ಬದುಕುಳಿದಿದ್ದೇಗೆ ಗೊತ್ತಾ? – Kannada News | French Tourist Rescued in Hampi:French Traveler Saved After 2 Days Near UNESCO Site

ಗುಡ್ಡ ಏರಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರವಾಸಿಗ ವಿಜಯನಗರ, ಡಿಸೆಂಬರ್ 28: ಫ್ರಾನ್ಸ್‌ನ 52 ವರ್ಷದ ಪ್ರವಾಸಿಗರೊಬ್ಬರು ಹಂಪಿಯ (Hampi) ಯುನೆಸ್ಕೋ ವಿಶ್ವ ಪಾರಂಪರಿಕ ತಾಣದಲ್ಲಿರುವ ಐತಿಹಾಸಿಕ ಅಷ್ಟಭುಜ ಸ್ನಾನಘಟಕದ ಸಮೀಪದಲ್ಲಿ ಜಾರಿಬಿದ್ದಿದ್ದು, ಸುಮಾರು ಎರಡು ದಿನಗಳ ಬಳಿಕ ರಕ್ಷಿಸಲಾಗಿದೆ. ಗಾಯಾಳುವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸುಧಾರಿಸಿದೆ. ತೆವಳುತ್ತಾ ಬಾಳೆ ತೋಟ ತಲುಪಿದ್ದ ಬ್ರೂನೋ ಡಿಸೆಂಬರ್ 24ರ ಸಂಜೆ ಸುಮಾರು 6 ಗಂಟೆಗೆ ಫ್ರಾನ್ಸ್‌ನ ಬ್ರುನೋ ರೋಜರ್ ಎಂಬವರು ಸ್ಮಾರಕದ…

Read More

Video: ಮದುವೆ ಮಂಟಪದಲ್ಲಿ ವರನ ಕೈಗೆ ಮುತ್ತಿಟ್ಟ ಮಾಜಿ ಪ್ರೇಯಸಿ, ಆಮೇಲೇನಾಯ್ತು ನೀವೇ ನೋಡಿ – Kannada News | Unexpected Clash Erupts During Wedding Function, Video Circulates Online

ಇಂಡೋನೇಷ್ಯಾ, ಡಿಸೆಂಬರ್ 28: ಇಂಡೋನೇಷ್ಯಾದಲ್ಲಿ ನಡೆದ ಮದುವೆ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರನ ಮಾಜಿ ಗೆಳತಿ ಮದುವೆ ಮಂಪಟದಲ್ಲಿ ವಧುವಿನ ಎದುರೇ ಆತನ ಕೈಗೆ ಮುತ್ತುಕೊಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಮಹಿಳೆ ವರನ ಕೈಗೆ ಮುತ್ತಿಡಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದು ವಧುವಿಗೆ ಕೋಪ ತರಿಸಿತ್ತು. ಕೂಡಲೇ ವಧು ಮಾಜಿ ಪ್ರೇಯಸಿ ಕೂದಲು ಹಿಡಿದು ಆಕೆ ಹಿಗ್ಗಾಮುಗ್ಗ ಥಳಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​ – Kannada News | Bengaluru Love Scam: Man Arrested for Cheating and Assaulting Two Sisters

ನೆಲಮಂಗಲ, ಡಿಸೆಂಬರ್​​ 28: ರಾಜ್ಯದಲ್ಲಿ ಮತ್ತೊಂದು ಲವ್​ ಸೆಕ್ಸ್​ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ…

Read More

ಝೆಲೆನ್ಸ್ಕಿ- ಟ್ರಂಪ್ ಶಾಂತಿ ಮಾತುಕತೆಗೂ ಮುನ್ನ ಉಕ್ರೇನ್ ಮೇಲೆ ರಷ್ಯಾ ದಾಳಿ – Kannada News | Russia Intensifies Attacks in Ukraine Ahead of Key Zelenskyy Trump Talks

ದಾಳಿ-ಸಾಂದರ್ಭಿಕ ಚಿತ್ರImage Credit source: India TV ಕೈವ್, ಡಿಸೆಂಬರ್ 28: ಉಕ್ರೇನ್‌(Ukraine)ನ ರಾಜಧಾನಿಯಲ್ಲಿ ರಷ್ಯಾ ಶನಿವಾರ ತೀವ್ರ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದು, 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಶಾಂತಿ ಮಾತುಕತೆ ನಡೆಯುವ ಒಂದು ದಿನದ ಮೊದಲು ಇದು ಸಂಭವಿಸಿದೆ. ಮುಂಜಾನೆ ದಾಳಿ ಪ್ರಾರಂಭವಾಗಿ ಗಂಟೆಗಳ ಕಾಲ ಮುಂದುವರೆದಿತ್ತು ಕೈವ್‌ನಾದ್ಯಂತ ಪ್ರಬಲ ಸ್ಫೋಟಗಳು ಸಂಭವಿಸಿವೆ. ರಷ್ಯಾ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ…

Read More

ಜೋಶ್ ಟಂಗ್​ ಕರಾರುವಾಕ್ ದಾಳಿಯಿಂದ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟ..! – Kannada News | Cricket Australia lost out on Around Rs. 60.6 crore

ಏಕೆಂದರೆ ಈ ಪಂದ್ಯವನ್ನು ವೀಕ್ಷಿಸಲು ಮೊದಲೆರಡು ದಿನಗಳು 90 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿದ್ದರು. ಅತ್ತ ಆಸ್ಟ್ರೇಲಿಯಾದಲ್ಲಿ ಕ್ರಿಸ್ಮಸ್ ರಜೆ ಇರುವುದರಿಂದ 5 ದಿನದಾಟಗಳ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ 5 ಪೌಂಡ್​ ಮಿಲಿಯನ್​ಗಿಂತಲೂ ಆದಾಯಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಜೋಶ್ ಟಂಗ್​ನ ನಿಖರ ದಾಳಿಯಿಂದ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಎರಡು ಇನಿಂಗ್ಸ್​ಗಳ ಮೂಲಕ ಎದುರಿಸಿದ್ದು 479 ಎಸೆತಗಳನ್ನು ಮಾತ್ರ.  ಪರಿಣಾಮ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಕೊನೆಗೊಂಡಿದ್ದು, ಇದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು…

Read More

ಅಕ್ಷಯ್ ಖನ್ನಾ ಬದಲಿಗೆ ‘ಪಾತಾಳ್ ಲೋಕ್’ ನಟನಿಗೆ ‘ದೃಶ್ಯಂ 3’ ಅವಕಾಶ – Kannada News | Patal Lok actor Jaideep Ahlawat replaces Akshaye Khanna in Drishyam 3

ಬಾಲಿವುಡ್ ನಟ ಅಕ್ಷಯ್ ಖನ್ನಾ (Akshaye Khanna) ಅವರಿಗೆ ‘ಧುರಂಧರ್’ ಸಿನಿಮಾದಿಂದ ಏಕಾಏಕಿ ಅವಕಾಶ ಹೆಚ್ಚಾಯಿತು. ಒಮ್ಮೆಲೇ ಅವರ ಜನಪ್ರಿಯತೆ ಮುಗಿಲು ಮುಟ್ಟಿತು. ಇದರಿಂದಾಗಿ ಅವರ ಡಿಮ್ಯಾಂಡ್ ಜಾಸ್ತಿ ಆಗಿದೆ. 2ರಿಂದ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ಅವರು ಈಗ ಏಕಾಏಕಿ 20 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಬೇಕು ಎಂದು ಕೇಳುತ್ತಿದ್ದಾರೆ. ಇದರಿಂದಾಗಿ ‘ದೃಶ್ಯಂ 3’ (Drishyam 3) ಸಿನಿಮಾದ ನಿರ್ಮಾಪಕರಿಗೆ ಕೋಪ ಬಂದಿದೆ. ಹಾಗಾಗಿ ಅಕ್ಷಯ್ ಖನ್ನಾ ಬದಲಿಗೆ ಜೈದೀಪ್ ಅಹಲಾವತ್ (Jaideep…

Read More

ದೇಹದ ಮೇಲೆ ಗಾಯಗಳು, ಒಳ ಉಡುಪುಗಳು ನಾಪತ್ತೆ, ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Woman Accuses Udaipur CEO of Physical Assault, Police Record Complaint

ಜೈಪುರ, ಡಿಸೆಂಬರ್ 28: ಮಹಿಳೆಯ ದೇಹದ ಮೇಲೆ ಹತ್ತಾರು ಗಾಯಗಳು, ಒಳ ಉಡುಪುಗಳು ಕೂಡ ನಾಪತ್ತೆಯಾಗಿದ್ದವು, ಐಟಿ ಸಂಸ್ಥೆಯ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ(Rape) ತೀರಾ ಭಯಾನಕವಾಗಿತ್ತು. ರಾಜಸ್ಥಾನದ ಉದಯಪುರದಲ್ಲಿ ಕಾರಿನಲ್ಲಿ ಈ ಘಟನೆ ನಡೆದಿತ್ತು. ಘಟನೆ ಡಿಸೆಂಬರ್ 20 ರಂದು ನಡೆದಿತ್ತು. ಜಿಕೆಎಂ ಐಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿತೇಶ್ ಪ್ರಕಾಶ್ ಸಿಸೋಡಿಯಾ ಹಾಗೂ ಇನ್ನಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಜಿತೇಶ್, ಗೌರವ್ ಸರದಿಯಂತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ…

Read More