Headlines

ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ – Kannada News | Harshit Rana Undergoes Knee Surgery After T20 World Cup Exit; Vows Comeback

2026 ರ ಟಿ20 ವಿಶ್ವಕಪ್​ನಿಂದ ಹೊರಬೀಳುವ ಮೊದಲು, ಹರ್ಷಿತ್ ರಾಣಾ ಉತ್ತಮ ಫಾರ್ಮ್​ನಲ್ಲಿದ್ದರು. ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ರಾಣಾ ಅವರ ಪ್ರದರ್ಶನ ಅಮೋಘವಾಗಿತ್ತು. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಅವರು ಗಾಯಗೊಂಡಿದ್ದು ತಂಡದ ಚಿಂತೆ ಹೆಚ್ಚಿಸಿತ್ತು. ಏಕೆಂದರೆ ಹರ್ಷಿತ್ ಅವರಂತೆಯೇ, ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದರು. ಪ್ರಸ್ತುತ ಚೇತರಿಸಿಕೊಂಡಿರುವ ಸುಂದರ್ ತಂಡವನ್ನು ಕೂಡಿಕೊಂಡಿದ್ದಾರೆ. Source link

Read More

ನೀವು ಹೇಡಿಗಳು; ಇರಾನ್ ಮೇಲಿನ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ವಿರುದ್ಧ ಟ್ರಂಪ್ ಆಕ್ರೋಶ

ವಾಷಿಂಗ್ಟನ್, ಮಾರ್ಚ್ 20: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ನ ಹಿಡಿತವನ್ನು ಕಡಿಮೆ ಮಾಡಲು ಸೈನ್ಯವನ್ನು ಕಳುಹಿಸಬೇಕೆಂಬ ತನ್ನ ಮನವಿಗೆ ಬೆಂಬಲ ನೀಡದ NATO ಮಿತ್ರರಾಷ್ಟ್ರಗಳ ವಿರುದ್ಧ ಆಕ್ರೋಶಗೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನ್ಯಾಟೋ ರಾಷ್ಟ್ರಗಳನ್ನು “ಹೇಡಿಗಳು, ಪೇಪರ್ ಟೈಗರ್​ಗಳು” ಎಂದು ಟೀಕಿಸಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಟ್ರಂಪ್, ಅಮೆರಿಕ ಇಲ್ಲದೆ NATO “ಕಾಗದದ ಹುಲಿ” ಎಂದು ಹೇಳಿದರು. ಈ ಸಂಘರ್ಷವನ್ನು ಈಗಾಗಲೇ ಮಿಲಿಟರಿ…

Read More

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ – Kannada News | Raj B Shetty starrer Rakkasapuradhol Kannada Movie Official Teaser Released

ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 2025ರಲ್ಲಿ ಅವರು ‘ಸು ಫ್ರಮ್ ಸೋ’ ಸಿನಿಮಾದಿಂದ ಭರ್ಜರಿ ಗೆಲವು ಕಂಡರು. ಅವರ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘45’ ಸಿನಿಮಾದಲ್ಲಿ ಕೂಡ ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಅವರ ಹೊಸ ಸಿನಿಮಾ ‘ರಕ್ಕಸಪುರದೋಳ್’ (Rakkasapuradhol) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ….

Read More

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?

ಕನ್ನಡ ಕಿರುತೆರೆಯಲ್ಲಿ ಸದಾ ಹೊಸ ಬಗೆಯ ಕಥೆಗಳಿಗೆ ಭಾರಿ ಬೇಡಿಕೆ ಇರುತ್ತದೆ. ಇತ್ತೀಚೆಗಷ್ಟೇ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಜಗದ್ಧಾತ್ರಿ’ ಎಂಬ ಹೊಸ ಸೀರಿಯಲ್ ಅನೌನ್ಸ್ ಆಗಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಧಾರಾವಾಹಿಗೆ ನಾಯಕನಾಗಿ ಹ್ಯಾಂಡ್ಸಮ್ ಸ್ಟಾರ್ ವಿಜಯ್ ಸೂರ್ಯ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಮೆಗಾ ಹಿಟ್ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ಧಾರ್ಥ್…

Read More

ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್? – Kannada News

2026ರ ಜೂನ್ 07ರಿಂದ ಜೂನ್ 13ರವರೆಗೆ ಎರಡನೇ ವಾರವಾಗಿದ್ದು ಗ್ರಹಗಳ ಉಚ್ಚಸ್ಥಾನ ಸ್ವಕ್ಷೇತ್ರ ಸಂಚಾರದ ಫಲವಾಗಿ ಶುಭ ಫಲಗಳು ನಿಮಗೆ ಲಭ್ಯವಾಗಲಿ. ಮೇಷ ರಾಶಿ: ಸ್ವಕ್ಷೇತ್ರದಲ್ಲಿರುವ ಲಗ್ನಾಧಿಪತಿ ಮಂಗಳ ನಿಮಗೆ ಅದ್ಭುತ ಶಕ್ತಿ ನೀಡಲಿದ್ದಾನೆ. ರಿಯಲ್ ಎಸ್ಟೇಟ್ ಹಾಗೂ ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ತಕ್ಷಣದ ಧನಲಾಭ ಕಾಯ್ದಿರಿಸಿದೆ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳಿಗೆ ಮನ್ನಣೆ ಸಿಗಲಿದ್ದು, ಶತ್ರುಗಳು ಪರಾಜಯಗೊಳ್ಳಲಿದ್ದಾರೆ. ಮಾತು ಕಠಿಣವಾಗದಂತೆ ನೋಡಿಕೊಳ್ಳಿ. ​ವೃಷಭ ರಾಶಿ: ನಿಮ್ಮ ರಾಶಿಯಲ್ಲೇ ಸೂರ್ಯ ಮತ್ತು ಚಂದ್ರರ ಜುಗಲ್ಬಂದಿ ಇರುವುದರಿಂದ ಸಮಾಜದಲ್ಲಿ ಗೌರವ,…

Read More

ಮುಂಬೈನಲ್ಲಿ ಕರ್ನಾಟಕ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಕನ್ನಡ ಪ್ರೇಮಕ್ಕೆ ಇದೇ ಸಾಕ್ಷಿ – Kannada News | Shilpa Shetty opened a Karnataka theme restaurant in Mumbai

ಶಿಲ್ಪಾ ಶೆಟ್ಟಿ (Shilpa Shetty) ಬಾಲಿವುಡ್​​ನ ಸ್ಟಾರ್ ನಟಿ ಆಗಿರುವ ಜೊತೆಗೆ ಬಲು ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದರೂ ಸಹ ಶಿಲ್ಪಾ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿಯೇ. ಬಾಲ್ಯದಿಂದಲೂ ಮುಂಬೈನಲ್ಲೇ ಬೆಳೆದಿದ್ದರೂ ಸಹ ತಮ್ಮ ಮೂಲವಾದ ಕರ್ನಾಟಕವನ್ನು ಶಿಲ್ಪಾ ಶೆಟ್ಟಿ ಮರೆತಿಲ್ಲ. ಇತ್ತೀಚೆಗಷ್ಟೆ ಮುಂಬೈನಲ್ಲಿ ಹೋಟೆಲ್ ಒಂದನ್ನು ಶಿಲ್ಪಾ ಶೆಟ್ಟಿ ಪ್ರಾರಂಭ ಮಾಡಿದ್ದು, ಕರ್ನಾಟಕ ಥೀಮ್​​​ನ ಹೋಟೆಲ್ ಇದಾಗಿದೆ. ಮಾತ್ರವಲ್ಲದೆ ಇದಕ್ಕೆ ಇರಿಸಿರುವುದು ಸಹ ಕನ್ನಡದ ಹೆಸರನ್ನೇ. ಶಿಲ್ಪಾ ಶೆಟ್ಟಿ ಈಗಾಗಲೇ ಬಾಸ್ಟಿಯನ್ ಹೆಸರಿನಲ್ಲಿ ಮುಂಬೈನಲ್ಲಿ…

Read More

1300 ಕೋಟಿ ರೂ. ಬೆಲೆಯ ಡ್ರೆಸ್ ಧರಿಸಿ ಕಾನ್ ಚಿತ್ರೋತ್ಸವಕ್ಕೆ ಬಂದಿದ್ದ ದರ್ಶನ್ ಸಿನಿಮಾ ನಟಿ – Kannada News | Urvashi Rautela most expensive Cannes Red Carpet look costs Rs 1300 Cr in 2025

ಕಳೆದ ಎರಡು ದಶಕಗಳಲ್ಲಿ ಕಾನ್ ಸಿನಿಮೋತ್ಸವ (Cannes Film Festival) ಕೇವಲ ಸಿನಿಮಾಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗಿರದೆ, ವಿಶ್ವದ ಅತ್ಯಂತ ದೊಡ್ಡ ಫ್ಯಾಷನ್ ಹಬ್ಬವಾಗಿಯೂ ಹೊರಹೊಮ್ಮಿದೆ. ಜಗತ್ತಿನ ಹೆಸರಾಂತ ತಾರೆಯರು ಟಾಪ್ ಡಿಸೈನರ್‌ಗಳು ವಿನ್ಯಾಸಗೊಳಿಸಿದ ಉಡುಗೆ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ವಜ್ರಾಭರಣಗಳನ್ನು ತೊಟ್ಟು ಇಲ್ಲಿನ ರೆಡ್ ಕಾರ್ಪೆಟ್ ಮೇಲೆ ಮಿಂಚುತ್ತಾರೆ. ಒಬ್ಬರಿಗಿಂತ ಒಬ್ಬರು ಅದ್ದೂರಿಯಾಗಿ ಕಾಣಿಸಿಕೊಳ್ಳಲು ಪೈಪೋಟಿ ನಡೆಸುತ್ತಾರೆ. ಕನ್ನಡದ ‘ಮಿಸ್ಟರ್ ಐರಾವತ’ ಸಿನಿಮಾದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟಿ ಊರ್ವಶಿ ರೌಟೇಲಾ (Urvashi Rautela) ಕಳೆದ…

Read More

ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ – Kannada News | Yadgir Farmer Earns 16 Lakh from Watermelon in Drought Prone Land

ಯಾದಗಿರಿ, ಫೆಬ್ರವರಿ 01: ಅದು ಬರದ ನಾಡು. ಮಳೆ ಬಂದರೆ ಬೆಳೆ, ಇಲ್ಲವೆಂದರೆ ಬರಗಾಲ ಎನ್ನುವಂತಿದೆ. ಹೀಗಾಗಿ ಬಹುತೇಕ ರೈತರು ಮಳೆ ಆಶ್ರಿತ ಬೆಳೆಗಳನ್ನ ಹೆಚ್ಚಾಗಿ ಬೆಳೆಯುತ್ತಾರೆ. ಅನೇಕ ರೈತರು ನಷ್ಟ ಅನುಭವಿಸುತ್ತಾರೆ. ಆದರೆ ಆ ಯುವ ರೈತ (Farmer) ಮಾತ್ರ ಇದಕ್ಕೆ ವಿರೋಧ ಎನ್ನುವ ಹಾಗೆ ತೋಟಗಾರಿಕೆ ಬೆಳೆಯನ್ನ ಬೆಳೆದು ಭರ್ಜರಿ ಲಾಭ ಗಳಿಸಿದ್ದಾರೆ. ಕೇವಲ ಮೂರುವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ (Watermelon) ಬೆಳೆಯನ್ನ ಬೆಳೆದು ಲಕ್ಷಾಂತರ ರೂ. ಲಾಭ ಪಡೆದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ….

Read More

Daily Devotional: ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ಕನಸಿನಲ್ಲಿ ನಾವು ಸಾವನ್ನಪ್ಪಿದರೆ ಏನು ಅರ್ಥ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸ್ವಪ್ನಶಾಸ್ತ್ರದ ಪ್ರಕಾರ, ಮರಣಕ್ಕೆ ಸಂಬಂಧಿಸಿದ ಕನಸುಗಳು ಸಾಮಾನ್ಯವಾಗಿ ಶುಭ ಸೂಚಕವಾಗಿರುತ್ತವೆ. ನಿಮ್ಮ ಸಾವು ಕನಸಿನಲ್ಲಿ ಕಂಡರೆ ಅದು ಕಷ್ಟಗಳಿಂದ ಪಾರಾಗುವ, ಸಂಕಟಗಳು ದೂರವಾಗುವ, ದೋಷಗಳು ನಿವಾರಣೆಯಾಗುವ ಮತ್ತು ಅದೃಷ್ಟ ಕೂಡಿ ಬರುವ ಸೂಚನೆಯಾಗಿದೆ. ಬೇರೆಯವರ ಮರಣವನ್ನು ಕನಸಿನಲ್ಲಿ ಕಂಡರೆ ಅವರಿಗೆ ಆಯುಷ್ಯ ವೃದ್ಧಿಯಾಗುತ್ತದೆ. ಬ್ರಹ್ಮ ವೈವರ್ತ ಪುರಾಣದಲ್ಲಿ  ಇದನ್ನು ಸ್ಪಷ್ಟಪಡಿಸಲಾಗಿದೆ. ಇಂತಹ ಕನಸುಗಳು ಶುಭವನ್ನು ತರುವುದರಿಂದ ಯಾವುದೇ…

Read More

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ…

Read More