ಪತ್ನಿ‌ ಕೊಲೆ ಮಾಡಿ ಮನೆ ಆವರಣದಲ್ಲೇ ಶವ ಹೂತ ಪತಿ: ತನಿಖೆ ವೇಳೆ ಬಯಲಾಯ್ತು ಹೆಂಡತಿ ನಾಪತ್ತೆ ನಾಟಕ – Kannada News | Vijayapura: Husband Murders Wife Over Debt Dispute, Buries Her and Files False Missing Complaint

ಆರೋಪಿ ಮತ್ತು ಮೃತ ಮಹಿಳೆImage Credit source: Tv9 Kannada ವಿಜಯಪುರ, ಫೆಬ್ರವರಿ 18: ಪತ್ನಿಯನ್ನು ತಾನೇ ಕೊಂದು ಶವವವನ್ನು ಮನೆ ಆವರಣದಲ್ಲಿಯೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಕೊಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲೀ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆ ಹೆಂಡತಿಯನ್ನ ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ….

Read More

ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

IPL 2026: ಗುಜರಾತ್ ಶಿಕ್ಷಣ ಸಚಿವರಿಗೆ POTM ಪ್ರಶಸ್ತಿ ಅರ್ಪಿಸಿದ ರವೀಂದ್ರ ಜಡೇಜಾ – Kannada News | Ravindra Jadeja’s IPL Man of the Match: Dedicates Award to Wife Rivaba Jadeja

ವಾಸ್ತವವಾಗಿ ಲಕ್ನೋ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ಮಾತನಾಡಿದ್ದ ರಿವಾಬಾ ಜಡೇಜಾ, ಲಕ್ನೋ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದಿದ್ದರು. ರಿವಾಬಾ ಹೇಳಿದಂತೆ ಜಡೇಜಾ ಬ್ಯಾಟಿಂಗ್​ನಲ್ಲಿ 43 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್​ನಲ್ಲಿ ಪ್ರಮುಖ ವಿಕೆಟ್ ಉರುಳಿಸಿದರು. ಇದಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. Source link

Read More

ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 350ಕ್ಕೆ ಹೆಚ್ಚಿಸುವ ಗುರಿ: ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣದ ಭರವಸೆ – Kannada News | Indian Aviation Soars: Economic Growth and 350 New Airports by 2047, Connecting Tier 2 Cities

ದೆಹಲಿ,ಜ.24: ಭಾರತವು ಪ್ರಸ್ತುತ ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ (India aviation market) ಹೊರಹೊಮ್ಮಿದೆ. ಅಮೇರಿಕಾ ಮತ್ತು ಚೀನಾದ ನಂತರ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ವಿಮಾನ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. ವಿಮಾನಯಾನ ಕ್ಷೇತ್ರದ ಭವಿಷ್ಯದ ಬಗ್ಗೆ ಅತ್ಯಂತ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ತುಂಬುವ (2047 –…

Read More

ಸಾಲವಾಗಿ ಕೊಟ್ಟಿರುವ ಹಣ, ಒಡವೆ ವಾಪಸ್ ಕೇಳಿದ್ದಕ್ಕೆ ಮನೆ ಮಾಲೀಕರನ್ನೇ ಕೊಂದ ಕೆಲಸದಾಕೆ

ಗುಜರಾತ್, ಮಾರ್ಚ್​ 29: ಸಾಲವಾಗಿ ಕೊಟ್ಟಿರುವ ಒಡವೆ ಹಾಗೂ ಹಣವನ್ನು ವಾಪಸ್ ಕೇಳಿದ್ದಕ್ಕೆ, ಕೆಲಸದಾಕೆ ಮನೆ ಮಾಲೀಕರನ್ನೇ ಕೊಲೆ(Murder)  ಮಾಡಿರುವ ಘಟನೆ ಗುಜರಾತ್​ನ ಪಾಲನ್​ಪುರದಲ್ಲಿ ನಡೆದಿದೆ. ಶಾಂತಿ ಬೆನ್ ಅಕೇಡಿವಾಲಾ ಮಾರ್ಚ್ 22 ರಿಂದ ಕಾಣೆಯಾಗಿದ್ದರು, ಆದರೆ ಆಕೆಯ ಶವವನ್ನು ಸ್ಥಳೀಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ರೇಖಾ ರಾಥೋಡ್​ಗೆ ಶಾಂತಿ ಬೆನ್ ಕುಟುಂಬವು ಕಳೆದ 15 ವರ್ಷಗಳಿಂದ ಪರಿಚಯವಿತ್ತು. ರೇಖಾ ಮೊದಲು ಮನೆ ಸಹಾಯಕಿಯಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದರು, ಮತ್ತು ನಂತರ ಅವರು ಸ್ನೇಹಿತರಾದರು, ನಂತರ…

Read More

ಎದುರಾಳಿಯಾಗಿ ಗಿಲ್ಲಿನ ಆಯ್ಕೆ ಮಾಡಿದ ಧ್ರುವಂತ್; ಗೆದ್ದಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಹಾಗೂ ಗಿಲ್ಲಿ ಮಧ್ಯೆ ಟಾಸ್ಕ್ ನಡೆದಿದೆ. ಸ್ವತಃ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಈ ವೇಳೆ ಕಠಿಣ ಟಾಸ್ಕ್ ಒಂದನ್ನು ಬಿಗ್ ಬಾಸ್ ನೀಡಿದರು. ಈ ಟಾಸ್ಕ್ ಅಲ್ಲಿ ಗಿಲ್ಲಿ ಅವರು ಸೋತಿದ್ದಾರೆ ಎನ್ನಲಾಗಿದೆ. ಧ್ರುವಂತ್ ಅವರು ಗೆಲುವು ಕಂಡಿದ್ದಾರೆ. ಟಾಪ್ 6ಗೆ ಆಯ್ಕೆ ಆಗೋಕೆ ಆಡುತ್ತಿರುವ ಟಾಸ್ಕ್ ಇದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ? – Kannada News | Shiva Rajkumar wants to act in Bakta Kumbara character

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್ (Shiva Rajkumar) ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಈಗ ಯಶಸ್ವಿ 40 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣದಲ್ಲಿ ಅವರು ಹಲವಾರು ರೀತಿಯ ಪಾತ್ರಗಳು, ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಆನಂದ್’ ಇಂದ ಆರಂಭಿಸಿ ಇತ್ತೀಚೆಗಿನ ‘45’ ಸಿನಿಮಾದ ವರೆಗೆ ನಾನಾ ರೀತಿಯ ಪಾತ್ರಗಳಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ಆದರೆ ಶಿವಣ್ಣ ಅವರಿಗೆ ಆ ಒಂದು ಪಾತ್ರದಲ್ಲಿ ನಟಿಸುವ ಆಸೆ ಇದ್ದು, ಆ ಆಸೆ ಇನ್ನೂ ಈಡೇರಿಲ್ಲವಂತೆ. ಅಂದಹಾಗೆ ಶಿವಣ್ಣನ ಆ…

Read More

ಚಿರಂಜೀವಿ ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ, ವಿಎಫ್​​ಎಕ್ಸ್ ಮಾಡಲು ಹಣವಿಲ್ಲ – Kannada News | Megastar Chiranjeevi’s new movie under financial problem

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಟಾಲಿವುಡ್​​ನ ಸ್ಟಾರ್ ನಟ, ವಯಸ್ಸು 70 ಆದರೂ ಈಗಲೂ ಸಿನಿಮಾಗಳಲ್ಲಿ ಬಿಡುವಿಲ್ಲದೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿರಂಜೀವಿ ಅವರ ಈ ಹಿಂದಿನ ಸಿನಿಮಾ ಆಗಿರುವ ‘ಮನ ಶಂಕರ ವರ ಪ್ರಸಾದ್ ಗಾರು’ ದೊಡ್ಡ ಹಿಟ್ ಆಗಿದೆ. ಅವರ ಸಿನಿಮಾಗಳಿಗೆ ಬಂಡವಾಳ ಹೂಡಲು ನಿರ್ಮಾಪಕರು ಈಗಲೂ ಸಾಲುಗಟ್ಟಿ ನಿಂತಿದ್ದಾರೆ. ಆದರೆ ಇಂಥಹಾ ಮೆಗಾಸ್ಟಾರ್ ಸಿನಿಮಾಕ್ಕೆ ಈಗ ಹಣಕಾಸಿನ ಸಮಸ್ಯೆ ಎದುರಾಗಿದೆ. ಚಿರಂಜೀವಿ ‘ವಿಶ್ವಂಭರ’ ಸಿನಿಮಾನಲ್ಲಿ ನಟಿಸುತ್ತಿದ್ದು, ಸಿನಿಮಾ ಶುರುವಾಗಿ ಸಾಕಷ್ಟು ಸಮಯವಾಗಿದೆ. ಇದೀಗ ಸಿನಿಮಾಕ್ಕೆ…

Read More

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್​ಮನ್ ಗಿಲ್; ಏಕದಿನ ಸರಣಿ ಕಥೆ ಏನು? – Kannada News | Shubman Gill’s Injury Return: Form Struggles Raise Team India Concerns

ಮೇಲೆ ಹೇಳಿದಂತೆ ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ಆದರೆ ಅವರ ಫಾರ್ಮ್ ಪ್ರಸ್ತುತ ಕಳಪೆಯಾಗಿದೆ. ಗಿಲ್ ಅವರ ದೊಡ್ಡ ಸಮಸ್ಯೆ ಎಂದರೆ ಟಿ20 ಮತ್ತು ಏಕದಿನ ಮಾದರಿಗಳಲ್ಲಿ ಅವರ ಕಳಪೆ ಪ್ರದರ್ಶನ. ಫೆಬ್ರವರಿ 20, 2025 ರಿಂದ ಗಿಲ್ ಏಕದಿನ ಪಂದ್ಯಗಳಲ್ಲಿ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ತಮ್ಮ ಕೊನೆಯ ಎಂಟು ಏಕದಿನ ಇನ್ನಿಂಗ್ಸ್‌ಗಳಲ್ಲಿ ರನ್ ಬರ ಎದುರಿಸಿರುವ ಗಿಲ್ ಅವರ ಅತ್ಯುತ್ತಮ ಸ್ಕೋರ್ ಕೇವಲ 46…

Read More