RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ

ಐಪಿಎಲ್ 2026 (IPL 2026) ರ 16ನೇ ಪಂದ್ಯದಲ್ಲಿ ಎರಡು ಅಜೇಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡವನ್ನು ತನ್ನ ತವರು ಮೈದಾನದಲ್ಲಿ ಎದುರಿಸುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಆವೃತ್ತಿಯಲ್ಲಿ ಆಡಿದ ಸತತ 2 ಪಂದ್ಯಗಳನ್ನು ಗೆದ್ದಿದೆ. ಇತ್ತ ರಾಜಸ್ಥಾನ ಕೂಡ ಸತತ 3 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ, ಏಪ್ರಿಲ್ 10 ರ ಶುಕ್ರವಾರದಂದು ರಾಜಸ್ಥಾನ ಮತ್ತು ಬೆಂಗಳೂರಿನ ನಡುವೆ ಯಾವ ತಂಡವು ತಮ್ಮ…

Read More

IND vs PAK: 2026 ರಲ್ಲಿ ಕನಿಷ್ಠ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕ್ – Kannada News | India vs Pakistan 2026: T20 World Cup, U19, Women’s Match Dates and Details

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕಾಗಿಯೇ ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿರುತ್ತಾರೆ. 2025 ರಲ್ಲಿ ಭಾರತ ಮತ್ತು ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದವು. ಈ ಮೂರು ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿತ್ತು. ಇತ್ತ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತ್ತು. ಇದೀಗ 2026 ರ ಹೊಸ ವರ್ಷದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ನಡೆಯಲಿದೆ ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ. 2026 ರ ಟಿ20 ವಿಶ್ವಕಪ್…

Read More

ರಾಜಕೀಯದ ಕಾರಣಕ್ಕೆ ತಂದೆ-ತಾಯಿ ಮೇಲೆ ದೂರು ನೀಡಿದ್ದ ವಿಜಯ್ – Kannada News | Vijay once gave complaint against his own parents related to politics

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay), ತಮಿಳುನಾಡಿನ ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ (ತಮಿಳ್ ವೆಟ್ರಿ ಕಳಗಂ) ಪಕ್ಷ 108 ಸೀಟುಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಪಕ್ಷದ ಐದು ಸದಸ್ಯರು ಟಿವಿಕೆಗೆ ಬೆಂಬಲ ಘೋಷಿಸಿದ್ದಾರೆ. ವಿಜಯ್ ಸಿಎಂ ಆಗಲು ಇನ್ನೈದು ಸೀಟುಗಳ ಅವಶ್ಯಕತೆ ಇದೆ. ಪಕ್ಷ ಕಟ್ಟಿದ ಕೇವಲ ಎರಡು ವರ್ಷದಲ್ಲಿ ವಿಜಯ್ ಜಯ ಗಳಿಸಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ತಂದಿದೆ. ಅವರ ಪೋಷಕರು…

Read More

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ – Kannada News | Kunigal MLA Ranganath Seeks Special Status, Incentives for Girls Marrying Farmers

ಸಿಎಂಗೆ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಪತ್ರImage Credit source: Tv9 Kannada ತುಮಕೂರು, ಫೆಬ್ರವರಿ 19: ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್​​ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ…

Read More

ಉಪೇಂದ್ರ, ರಮ್ಯಾ ನಟನೆಯ ‘ರಕ್ತ ಕಾಶ್ಮೀರ’ ಸಿನಿಮಾ ಜನವರಿ 30ಕ್ಕೆ ರಿಲೀಸ್ – Kannada News | Upendra Ramya starrer Raktha Kashmira releasing on 30 January

ಒಂದಷ್ಟು ವರ್ಷಗಳ ಹಿಂದೆಯೇ ‘ರಕ್ತ ಕಾಶ್ಮೀರ’ ಸಿನಿಮಾದ ಶೂಟಿಂಗ್ ನಡೆದಿತ್ತು. ಉಪೇಂದ್ರ (Upendra) ಹಾಗೂ ರಮ್ಯಾ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು. ಆದರೆ ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದು ತಡವಾಗಿತ್ತು. ಜನವರಿ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು (SV Rajendra Singh Babu) ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಎಂಡಿಎಂ ಪ್ರೊಡಕ್ಷನ್ಸ್’ ಮೂಲಕ ‘ರಕ್ತ ಕಾಶ್ಮೀರ’ (Raktha Kashmira) ಸಿನಿಮಾ ನಿರ್ಮಾಣ ಆಗಿದೆ. ಮುಖೇಶ್ ರಿಶಿ,…

Read More

ಗಿಲ್ಲಿ-ಕಾವ್ಯಾ ಮಧ್ಯೆ ಚರ್ಚೆಯಾಗಿ ಹನಿಮೂನ್​ವರೆಗಿನ ವಿಷಯ? ವಿಡಿಯೋ ಫುಲ್ ವೈರಲ್

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾಗಿದ್ದ ಕಾವ್ಯಾ ಶೈವ ಹಾಗೂ ಗಿಲ್ಲಿ ನಟನ ಮಧ್ಯೆ ಸಾಕಷ್ಟು ಒಳ್ಳೆಯ ಬಾಂಧವ್ಯ ಬೆಳೆದಿದೆ. ಹೊರ ಹೋದಮೇಲೂ ಅದು ಮುಂದುವರಿದಿದೆ. ಇಬ್ಬರ ಮಧ್ಯೆ ಹನಿಮೂನ್​ ಹೋಗೋವರೆಗಿನ ಚರ್ಚೆಗಳು ಆಗಿವೆ ಎನ್ನಲಾಗುತ್ತಿದೆ. ದೊಡ್ಮನೆ ಹಬ್ಬದಲ್ಲಿ ಈ ವಿಷಯಗಳು ಚರ್ಚೆಗೆ ಬಂದಿವೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಈ ಪ್ರೋಮೋ ಸಾಕಷ್ಟು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Vastu Tips: ಈ ಚಿತ್ರ ನಿಮ್ಮ ಮನೆಯಲ್ಲಿದ್ದರೆ ಸಂಪತ್ತು ಮತ್ತು ಸಕಾರಾತ್ಮಕ ಶಕ್ತಿಗೆಂದೂ ಕೊರತೆಯಾಗದು! – Kannada News | Vastu paintings for home prosperity attract wealth and positivity

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವಿಗೂ ಒಂದು ಶಕ್ತಿ ಇರುತ್ತದೆ ಎಂದು ನಂಬಲಾಗುತ್ತದೆ. ವಿಶೇಷವಾಗಿ ವರ್ಣಚಿತ್ರಗಳು ಮನೆಯ ವಾತಾವರಣವನ್ನು ಸಕಾರಾತ್ಮಕವಾಗಿ ಬದಲಾಯಿಸುವ ಸಾಮರ್ಥ್ಯ ಹೊಂದಿವೆ. ಸರಿಯಾದ ದಿಕ್ಕಿನಲ್ಲಿ ಶುಭ ಸಂಕೇತಗಳನ್ನು ಪ್ರತಿಬಿಂಬಿಸುವ ಚಿತ್ರಗಳನ್ನು ಇಟ್ಟರೆ ಲಕ್ಷ್ಮಿ ದೇವಿ ಅವರ ಆಶೀರ್ವಾದ ದೊರೆಯುತ್ತದೆ, ಆರ್ಥಿಕ ಸಮಸ್ಯೆಗಳು ಕಡಿಮೆಯಾಗುತ್ತವೆ ಮತ್ತು ಮನೆಗೆ ಸಮೃದ್ಧಿ ಪ್ರವೇಶಿಸುತ್ತದೆ ಎಂದು ಹೇಳಲಾಗುತ್ತದೆ. ಓಡುತ್ತಿರುವ ಏಳು ಕುದುರೆಗಳ ಚಿತ್ರವನ್ನು ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿ ಇಡುವುದು ಪ್ರಗತಿ ಮತ್ತು ಯಶಸ್ಸಿನ ಸಂಕೇತವಾಗಿದೆ. ಈ ಚಿತ್ರ…

Read More

ಅಮೆರಿಕದೊಂದಿಗೆ ಭಾರತದ ಟ್ರೇಡ್ ಡೀಲ್ ಯಾವಾಗ? ಹೊಸ ಟ್ಯಾರಿಫ್ ಫ್ರೇಮ್​ವರ್ಕ್​ಗೆ ಕಾಯುತ್ತಿದೆ ಭಾರತ

ನವದೆಹಲಿ, ಮಾರ್ಚ್ 16: ಅಮೆರಿಕದಿಂದ ಹೊಸ ಟ್ಯಾರಿಫ್ ಫ್ರೇಮ್​ವರ್ಕ್ (Tariffs framework) ಸ್ಪಷ್ಟವಾದ ಬಳಿಕವಷ್ಟೇ ಭಾರತದಿಂದ ಟ್ರೇಡ್ ಡೀಲ್​ಗೆ ಸಹಿ ಹಾಕಲಾಗುತ್ತದೆ ಎಂದು ಸರ್ಕಾರದಿಂದ ಸ್ಪಷ್ಟನೆ ಬಂದಿದೆ. ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು ಎರಡೂ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದಕ್ಕೆ ಮಾತುಕತೆಗಳು ಇನ್ನೂ ಚಾಲನೆಯಲ್ಲಿರುವ ಸಂಗತಿಯನ್ನು ತಿಳಿಸಿದ್ದಾರೆ. ಅಮೆರಿಕದೊಂದಿಗೆ ಒಪ್ಪಂದದ ವಿವರಗಳ ಬಗ್ಗೆ ಮಾತನಾಡುತ್ತಿದ್ದೇವೆ. ಹೊಸ ಟ್ಯಾರಿಫ್ ಚೌಕಟ್ಟು ಜಾರಿಗೆ ಬಂದ ಬಳಿಕ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ ಎಂದು ರಾಜೇಶ್ ಅಗರ್ವಾಲ್ ತಿಳಿಸಿದ್ದಾರೆ. ವಾಣಿಜ್ಯ…

Read More

ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ ಬಾಂಗ್ಲಾದೇಶದಲ್ಲೇ ಹೆಚ್ಚು ಫಾಲೋವರ್ಸ್‌: ಇದು ದೊಡ್ಡ ಸಂಚು ಎಂದ ನೆಟ್ಟಿಗರು – Kannada News | CJP Viral Video: Cockroach Janta Party’s Global Follower Breakdown and Pakistan Dominance

ದೆಹಲಿ, ಮೇ.22: ಪ್ರಸ್ತುತ ಸೋಶಿಯಲ್​​ ಮೀಡಿಯಾದಲ್ಲಿ ಜಗತ್ತಿನಲ್ಲಿ ವಿಭಿನ್ನ ಹಾಗೂ ತಮಾಷೆಯ ಕಂಟೆಂಟ್ ಮೂಲಕ ಯುವ ಪೀಳಿಗೆಯ ಗಮನ ಸೆಳೆದಿರುವ ಟ್ರೆಂಡಿಂಗ್ ಖಾತೆ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janta Party). “ರಾಜಕೀಯದ ಮುಖವಾಡ, ಯುವಕರಿಂದ ಯುವಕರಿಗಾಗಿ” ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ಪೇಜ್ ಸದ್ಯ ವಿಶ್ವಾದ್ಯಂತ ಬರೋಬ್ಬರಿ 14.8 ಮಿಲಿಯನ್ (1.48 ಕೋಟಿ) ಫಾಲೋವರ್ಸ್ ಹೊಂದುವ ಮೂಲಕ ಹೊಸ ದಾಖಲೆ ಬರೆದಿದೆ. ಆದರೆ, ಈ ಕೋಟಿ ಕೋಟಿ ಅಭಿಮಾನಿಗಳು ಯಾವ ದೇಶದಿಂದ ಬಂದಿದ್ದಾರೆ ಎಂಬ ಆಸಕ್ತಿದಾಯಕ…

Read More

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ – Kannada News | Operation Sindoor Dominates Republic Day Parade showcasing the unified strength of the Indian Army Air Force and Navy

ನವದೆಹಲಿ, ಜನವರಿ 26: ಇಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಪರೇಷನ್ ಸಿಂಧೂರ್ (Operation Sindoor) ಕುರಿತಾದ ಟ್ಯಾಬ್ಲೋ ಬಹಳ ಗಮನ ಸೆಳೆಯಿತು. ಇದು ಬ್ರಹ್ಮೋಸ್, S-400 ವಾಯು ರಕ್ಷಣಾ ಮತ್ತು ಡ್ರೋನ್ ಮಾಡೆಲ್​ಗಳನ್ನು ಒಳಗೊಂಡಿತ್ತು. ಹಾಗೇ, ವಾಯುಸೇನೆ, ನೌಕಾಪಡೆ, ಭೂ ಸೇನೆಯ ಒಗ್ಗಟ್ಟನ್ನು ಇದು ಪ್ರದರ್ಶಿಸಿತು. ಭಾರತದ 77ನೇ ಗಣರಾಜ್ಯೋತ್ಸವದ ಮೆರವಣಿಗೆಯು ಈ ವರ್ಷ ರಕ್ಷಣಾ ಸನ್ನದ್ಧತೆ, ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಂಟಿ ಕಾರ್ಯಾಚರಣೆಯ ಬಲದ ಮೇಲೆ ಪ್ರಬಲ ಒತ್ತು ನೀಡುವ ಮೂಲಕ ಜಾಗತಿಕ ಗಮನ…

Read More