Headlines

ಬೆಳಗ್ಗೆ ಬಾರ್ಲಿ ನೀರು ಕುಡಿಯುವ ಅಭ್ಯಾಸ ಒಳ್ಳೆಯದೇ? ತಜ್ಞರು ಹೇಳುವುದೇನು? – Kannada News | Drinking Barley Water Every Morning: What Are the Real Health Benefits?

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳಲು, ಜೀರ್ಣಕ್ರಿಯೆ ಸುಧಾರಿಸಿಕೊಳ್ಳಲು ಮತ್ತು ಆರೋಗ್ಯಕರ ಜೀವನಶೈಲಿಗಾಗಿ ಹಲವರು ಬಾರ್ಲಿ ಅಥವಾ ಬಾರ್ಲಿ ನೀರನ್ನು ಆಹಾರದಲ್ಲಿ ಸೇರಿಸಿಕೊಳ್ಳುತ್ತಿದ್ದಾರೆ. ಬಾರ್ಲಿಯಲ್ಲಿ ಫೈಬರ್, ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಬೀಟಾ-ಗ್ಲೂಕಾನ್ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇವು ಸಮತೋಲಿತ ಆಹಾರದ ಭಾಗವಾಗಿ ಸೇವಿಸಿದಾಗ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಸಹಾಯ ಮಾಡಬಹುದು. ಆದರೆ ಪ್ರತಿದಿನ ಬೆಳಗ್ಗೆ ಒಂದು ಗ್ಲಾಸ್ ಬಾರ್ಲಿ ವಾಟರ್ ಕುಡಿದರೆ ತೂಕ ಕರಗುತ್ತದೆ, ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಮತ್ತು ಕಿಡ್ನಿ ಸ್ಟೋನ್ ನಿಂದ ಮುಕ್ತಿ ಸಿಗುತ್ತದೆ ಎಂದು…

Read More

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ – Kannada News | H.D. Kumaraswamy Demands Immediate Ban on NICE Road Toll Collection and Government Takeover

ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ Image Credit source: PTI ಬೆಂಗಳೂರು, ಆಗಸ್ಟ್​​ 16: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ(HD Kumaraswamy) ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್​ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸಬೇಕು…

Read More

Karnataka Dam Water Level: ರಾಜ್ಯದ ಪ್ರಮುಖ ಡ್ಯಾಂಗಳಿಗೆ ಹರಿದುಬರುತ್ತಿದೆ ಭಾರಿ ಒಳಹರಿವು! – Kannada News | Karnataka Reservoir Water Level on August 16; Inflow Rises in Almatti and Kabini

ರಾಜ್ಯದ ಪ್ರಮುಖ ಡ್ಯಾಂಗಳಿಗೆ ಹರಿದುಬರುತ್ತಿದೆ ಭಾರಿ ಒಳಹರಿವು! ಬೆಂಗಳೂರು, ಆಗಸ್ಟ್ 16: ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಕೃಷ್ಣಾ, ಕಾವೇರಿ ಮತ್ತು ಶರಾವತಿ ಕೊಳ್ಳದ ಜಲಾಶಯಗಳಿಗೆ ಉತ್ತಮ ಪ್ರಮಾಣದ ಒಳಹರಿವು ದಾಖಲಾಗುತ್ತಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಅಭಾವ ತಗ್ಗುವ ನಿರೀಕ್ಷೆಯಿದೆ. ಆಲಮಟ್ಟಿ, ಲಿಂಗನಮಕ್ಕಿ, ಹೇಮಾವತಿ, ಕಬಿನಿ ಹಾಗೂ ಭದ್ರಾ ಜಲಾಶಯಗಳಲ್ಲಿ ಇಂದಿನ ನೀರಿನ ಸಂಗ್ರಹ ಹಾಗೂ ಒಳ-ಹೊರಹರಿವಿನ ಸಂಪೂರ್ಣ ಮಾಹಿತ ಇಲ್ಲಿದೆ. ಆಲಮಟ್ಟಿ ಜಲಾಶಯ…

Read More

Surya Dev Pooja: ಭಾನುವಾರ ಈ ಮಂತ್ರವನ್ನು 11 ಬಾರಿ ಪಠಿಸಿ; ಸೂರ್ಯ ದೋಷದಿಂದ ಮುಕ್ತಿ! – Kannada News | Sunday Surya Dev Pooja: Benefits and Mantra for Confidence, Health and Career

ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ನಿರ್ದಿಷ್ಟ ದೇವತೆಗೆ ಸಮರ್ಪಿತವಾಗಿದೆ. ಭಾನುವಾರವು ಸೂರ್ಯ ದೇವನಿಗೆ ಅತ್ಯಂತ ಪ್ರಿಯವಾದ ದಿನ. ಜ್ಯೋತಿಷ್ಯಶಾಸ್ತ್ರದಲ್ಲಿ ಸೂರ್ಯನನ್ನು ಆತ್ಮವಿಶ್ವಾಸ, ನಾಯಕತ್ವ, ಗೌರವ, ಆರೋಗ್ಯ ಮತ್ತು ವೃತ್ತಿಜೀವನದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಸೂರ್ಯನ ಸ್ಥಾನವು ಬಲಹೀನವಾಗಿದ್ದರೆ ಕೆಲಸದಲ್ಲಿ ಅಡೆತಡೆಗಳು, ಆತ್ಮವಿಶ್ವಾಸದ ಕೊರತೆ ಹಾಗೂ ತಂದೆಯೊಂದಿಗಿನ ಸಂಬಂಧದಲ್ಲಿ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ಭಾನುವಾರದ ಪೂಜೆಗೆ ವಿಶೇಷ ಪ್ರಾಮುಖ್ಯತೆಯಿದೆ. ಸೂರ್ಯ ದೇವನ ಪೂಜಾವಿಧಾನ ಮತ್ತು ಮಂತ್ರ ಜಪ: ಭಾನುವಾರ ಬೆಳಿಗ್ಗೆ ಸೂರ್ಯೋದಯದ ಸಮಯದಲ್ಲಿ ಸ್ನಾನ ಮಾಡಿ ಶುದ್ಧ…

Read More

Video: ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ತನ್ನ ಪಾದರಕ್ಷೆ ಹುಡುಕಲು ಚಾಟ್ ಜಿಪಿಟಿ ಮೊರೆ ಹೋದ ವ್ಯಕ್ತಿ – Kannada News | Man finds a lost slipper in a pile of slippers using ChatGPT

ಪ್ರತಿಯೊಂದು ಸಮಸ್ಯೆಗೂ ಪರಿಹಾರಯಿದೆ. ಹೌದು, ಏನೇ ಸಮಸ್ಯೆ ಎದುರಾದ್ರೂ ಅದಕ್ಕೆ ಪರಿಹಾರ ಹುಡುಕೋದು ಬಹಳ ಮುಖ್ಯ. ತಮ್ಮ ಆತ್ಮೀಯರ ಸಲಹೆ ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾಲವೊಂದಿತ್ತು. ಆದರೆ ಈಗ ಕಾಲ ಬದಲಾಗಿದ್ದು, ಚಾಟ್ ಜಿಪಿಟಿ (Chat GPT) ಮೂಲಕ ಪರಿಹಾರ ಸಾಧ್ಯ. ಹೌದು, ಈ ಚಾಟ್ ಜಿಪಿಟಿ ಹತ್ರ ಯಾವುದೇ ಸಮಸ್ಯೆಗೂ  ಶೀಘ್ರದಲ್ಲೇ ಪರಿಹಾರ ಸಿಗುತ್ತದೆ. ಈ ಚಾಟ್ ಜಿಪಿಟಿ ಸಲಹೆ ಪಡೆದು ವ್ಯಕ್ತಿಯೊಬ್ಬ ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ಚಪ್ಪಲಿ ಹುಡುಕಲು ಮುಂದಾಗಿದ್ದಾನೆ. ಈ ವಿಚಿತ್ರ…

Read More

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್: ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ – Kannada News | Hanur Forest Firing: Chamarajanagar DC Orders Magistrate Probe; Protests Intensify

ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶImage Credit source: Tv9 Kannada ಚಾಮರಾಜನಗರ, ಆಗಸ್ಟ್​​ 16: ಹನೂರು ಬಳಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆಸಿ 7 ದಿನದೊಳಗಾಗಿ ವರದಿ ನೀಡಲು ಆದೇಶಿಸಿದ್ದಾರೆ. ಇನ್ನು ಘಟನೆ ಬಗ್ಗೆ ಹನೂರಿನಲ್ಲಿ ಎಸಿ ದಿನೇಶ್ ಕುಮಾರ್ ಮೀನಾ ಪ್ರತಿಕ್ರಿಯೆ ನೀಡಿದ್ದು, ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, ಈಗಾಗಲೇ ತನಿಖೆ…

Read More

‘ಯಶ್ ಮಿಸ್ಟರ್ ಶೋಆಫ್’ ಎಂದಿದ್ದ ರಶ್ಮಿಕಾಗೆ ಈಗ ಪ್ರತಿಕ್ರಿಯೆ ನೀಡಿದ ರಾಕಿ ಭಾಯ್ – Kannada News | Toxic Movie star Yash reacts to Rashmika Mandanna Mr Show off comment in Aap Ki Adalat

ಕನ್ನಡ ಚಿತ್ರರಂಗದಿಂದ ವೃತ್ತಿಜೀವನ ಆರಂಭಿಸಿ ಇಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna), ಈ ಹಿಂದೆ ರಾಕಿಂಗ್ ಸ್ಟಾರ್ ಯಶ್ ಅವರಿಗೆ ‘ಮಿಸ್ಟರ್ ಶೋಆಫ್’ (Mr Show-off) ಎಂದು ಹೇಳಿ ಭಾರೀ ವಿವಾದಕ್ಕೀಡಾಗಿದ್ದರು. 2017ರಲ್ಲಿ ನಡೆದ ಈ ಹಳೆಯ ಘಟನೆಯ ಬಗ್ಗೆ ‘ಆಪ್ ಕಿ ಅದಾಲತ್’ ಶೋನಲ್ಲಿ ಮಾತನಾಡಿದ ‘ಟಾಕ್ಸಿಕ್’ ಹೀರೋ ಯಶ್ (Yash) ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ರಜತ್ ಶರ್ಮಾ ಅವರ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ರಶ್ಮಿಕಾ ಅವರ…

Read More

ಮೂರೇ 3 ಪಂದ್ಯಗಳಲ್ಲಿ ಭಾರತ, ಪಾಕ್ ದಾಖಲೆ ಮುರಿದ ಬಾಂಗ್ಲಾದೇಶ್!

ವಿಶ್ವ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ತರ ಇತಿಹಾಸ ಸೃಷ್ಟಿಯಾಗಿದೆ. ಟೆಸ್ಟ್ ಕ್ರಿಕೆಟ್‌ನ ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯಾವನ್ನು ಅವರದ್ದೇ ತವರು ನೆಲದಲ್ಲಿ ಮಣಿಸುವುದು ಯಾವುದೇ ವಿದೇಶಿ ತಂಡಕ್ಕಾದರೂ ಅತ್ಯಂತ ಕಠಿಣ ಸವಾಲು. ಆದರೆ, ಬಾಂಗ್ಲಾದೇಶ್ ತಂಡವು ಆಸ್ಟ್ರೇಲಿಯಾ ಮಣ್ಣಿನಲ್ಲಿ ಅತ್ಯಂತ ವೇಗವಾಗಿ ಟೆಸ್ಟ್ ಗೆಲುವು ದಾಖಲಿಸಿದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. (PC: Getty Images) ಡಾರ್ವಿನ್‌ನ ಮರಾರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ನಜ್ಮುಲ್ ಹೊಸೈನ್ ಶಾಂತೊ ನಾಯಕತ್ವದ ಬಾಂಗ್ಲಾದೇಶ್ ತಂಡವು…

Read More

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್‌ನಲ್ಲಿ ಕೋಟಿ ಕೋಟಿ ಲೂಟಿ ಬಯಲು! – Kannada News | Koppal Urban Development Authority Scam: Rs 8.43 Crore Fraud Unearthed

ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ ಕೊಪ್ಪಳ, ಆಗಸ್ಟ್ 16: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (KKRDB) ಅಕ್ರಮದ ಬೆನ್ನಲ್ಲೇ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಬೃಹತ್ ಹಣಕಾಸು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ನಿವೇಶನ ಕೊಡುವುದಾಗಿ ನಂಬಿಸಿ ಪ್ರಾಧಿಕಾರದ ಅನಧಿಕೃತ ಬ್ಯಾಂಕ್ ಖಾತೆ ಸೃಷ್ಟಿಸಿ, ಬರೋಬ್ಬರಿ 8.43 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಹೊರಗುತ್ತಿಗೆ ನೌಕರನಿಂದ ಕೋಟಿ ಕೋಟಿ ವಂಚನೆ ಪ್ರಾಧಿಕಾರದಲ್ಲಿ ಕಳೆದ 18 ವರ್ಷಗಳಿಂದ ದಿನಗೂಲಿ…

Read More

Varalakshmi Vrat: ಶ್ರಾವಣ ಮಾಸದಲ್ಲಿ ವರಲಕ್ಷ್ಮಿ ಪೂಜೆ, ವ್ರತಾಚರಣೆಯ ಫಲ ಇಲ್ಲಿ ತಿಳಿದುಕೊಳ್ಳಿ – Kannada News | Varalakshmi Vratam: Shravana Maasa Significance, Lakshmi Puja and Spiritual Meaning

ವರಲಕ್ಷ್ಮಿ ವ್ರತದ ಮಹತ್ವImage Credit source: Getty Images ಶ್ರಾವಣ ಮಾಸದಲ್ಲಿ ಬರುವ ವರಲಕ್ಷ್ಮಿ ವ್ರತವು ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಸಿದ್ಧ ಹಾಗೂ ಮಂಗಳಕರ ಹಬ್ಬವಾಗಿದೆ. ಸಾಮಾನ್ಯವಾಗಿ ಎಲ್ಲಾ ಶುಕ್ರವಾರಗಳು ಲಕ್ಷ್ಮಿ ದೇವಿಯ ಪೂಜೆಗೆ ಶುಭಕರವಾಗಿದ್ದರೂ, ಶ್ರಾವಣ ಮಾಸದ ಶುಕ್ರವಾರಕ್ಕೆ ವಿಶೇಷ ಮಹತ್ವವಿದೆ. ಈ ತಿಂಗಳು ಕೇವಲ ಪೂಜೆಗಷ್ಟೇ ಅಲ್ಲದೆ, ಆಧ್ಯಾತ್ಮಿಕ ಸಾಧನೆ ಮತ್ತು ಜ್ಞಾನ ಸಂಪಾದನೆಗೂ ಶ್ರೇಷ್ಠವಾದ ಸಮಯವಾಗಿದೆ. ‘ಶ್ರಾವಣ’ ನಕ್ಷತ್ರವು ಜ್ಞಾನದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಜ್ಞಾನದ ವೃದ್ಧಿಗೆ ಇದು ಅತ್ಯಂತ ಅನುಕೂಲಕರವಾಗಿದೆ. ಶ್ರಾವಣ…

Read More