Headlines

ಆರ್​​ಸಿಬಿ ಅದ್ಭುತವ ವಿನ್ ಬಳಿಕ ಕೊಹ್ಲಿ ನಗು ನೋಡಿ – Kannada News | After Fabolous Win Virat Kohli Sweet Smile Video Goes viral

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​​ಸಿಬಿ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಅದ್ಭುತ ಗೆಲುವು ಸಾಧಿಸಿದೆ. ಕೇವಲ 76 ರನ್​​ಗಳ ಟಾರ್ಗೆಟ್​​ ಅನ್ನು 6.3 ಓವರ್​​ಗಳಲ್ಲಿ ತಂಡ ಪೂರ್ಣಗೊಳಿಸಿದೆ. ವಿನ್ ಆದ ಬಳಿಕ ಕೊಹ್ಲಿ ಅವರ ಮುದ್ದಾದ ನಗುವಿನ ವಿಡಿಯೋ ವೈರಲ್ ಆಗಿದೆ. ಅವರು ಮೈದಾನದಲ್ಲಿ ತುಂಬಾನೇ ಅಗ್ರೆಷನ್ ತೋರಿಸುತ್ತಾರೆ. ಅದೇ ರೀತಿ ಅವರ ಮುದ್ದಾದ ನಗುವಿನ ವಿಡಿಯೋ ಕೂಡ ವೈರಲ್ ಆಗುತ್ತದೆ. ವಿಡಿಯೋ ಮೇಲ್ಭಾಗದಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ – Kannada News | Diabetes & Winter Cravings: What to Eat

ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಕೊಂಚ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಇದು ಮಧುಮೇಹೀಗಳಿಗೂ (Diabetes) ಹೊರತಾಗಿಲ್ಲ. ಸಿಹಿ ತಿನ್ನಬೇಕು ಎಂಬ ಹಂಬಲ ಎಲ್ಲರಿಗಿಂತ ಅವರಿಗೆ ಹೆಚ್ಚಾಗುತ್ತದೆ. ಆದರೆ ಅವುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಇದರಿಂದ ಸಿಹಿ ತಿನ್ನುವ ಬಯಕೆ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್​​ನಲ್ಲಿ ಜೈಲು ಪಾಲಾಗಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್ – Kannada News | Bagalkot Court Grants Bail to Singer music mailari In pocso case

ಬಾಗಲಕೋಟೆ, (ಫೆಬ್ರವರಿ 24): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಸೇರಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ (Singer music mailari ) ಜಾಮೀನು ಸಿಕ್ಕಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿ ಮ್ಯೂಸಿಕ್ ಮೈಲಾರಿಗೆ ಬಾಗಲಕೋಟೆ ಕೋರ್ಟ್​ ನ್ಯಾಯಾಧೀಶರಾದ ಪ್ರೀತಿ ಸಗರ ಜೋಷಿ ಅವರು ಕೆಲ ಷರತ್ತುಗಳನ್ನು ವಿಧಿಸಿ ಇಂದು (ಫೆಬ್ರವರಿ 24) ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಒಂದು ಲಕ್ಷ ಶ್ಯುರಿಟಿ…

Read More

ಹಾರರ್ ಚಿತ್ರಕ್ಕಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್ – Kannada News | Mythri Movie Makers Prashanth Neel horror movie 418 title revealed

ಟಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ (Mythri Movie Makers) ದೊಡ್ಡ ಮಟ್ಟದ ಕಮರ್ಷಿಯಲ್ ಚಿತ್ರಗಳಿಗೆ ಹೆಸರಾಗಿದೆ. ಇದೀಗ ಇದೇ ಮೊದಲ ಬಾರಿಗೆ ಈ ಸಂಸ್ಥೆ ಹಾರರ್ ಜಗತ್ತಿಗೆ ಕಾಲಿಟ್ಟಿದೆ. ಹೊಸ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದೆ. ಈ ಚಿತ್ರಕ್ಕೆ ‘418’ ಎಂದು ಹೆಸರಿಡಲಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ಪ್ರಶಾಂತ್ ನೀಲ್ ಅವರ…

Read More

ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್​ಗೆ ಬಿಗ್ ರಿಲೀಫ್ – Kannada News | High Court ordered to drop sexual harassment case on Sadhu Kokila and Mandya Ramesh

ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರೂ ನಟರಿಗೆ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. 2017 ರಲ್ಲಿ ಸಾಧು ಕೋಕಿಲ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್…

Read More

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್

ಎಸ್ ಜಾನಕಿ (S Janaki) ಅವರು ಕಾಲವಾಗಿದ್ದಾರೆ. ಅವರ ದೇಹ ಪಂಚಭೂತಗಳಲ್ಲಿ ಲೀನವಾಗಿದೆ. ತಮ್ಮ 70 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಹಲವಾರು ನಟ-ನಟಿಯರಿಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಕನ್ನಡದಲ್ಲಂತೂ ಹಲವಾರು ಹಾಡುಗಳನ್ನು ಜಾನಕಿ ಅವರು ಹಾಡಿದ್ದಾರೆ. ಹಾಗಾಗಿಯೇ ಕನ್ನಡದ ಚಿತ್ರರಂಗಕ್ಕೆ ಜಾನಕಿ ಅವರು ತುಸು ಹೆಚ್ಚು ಹತ್ತಿರ. ಇಂದು ಜಾನಕಿ ಅವರು ನಿಧನರಾದ ಬಳಿಕ ಹಲವಾರು ಗಣ್ಯರು, ಜಾನಕಿ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ನಟ ಶ್ರೀನಾಥ್, ತಮ್ಮ ಹಾಗೂ ಜಾನಕಿ ಅವರ…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More

IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ

2026 ರ ಐಪಿಎಲ್ ಮಿನಿ ಹರಾಜಿನ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಬಾಲಿವುಡ್ ಬಾದ್​​ಶಾ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಲು ಕಾರಣವೇನು ಎಂದರೆ, ಮಿನಿ ಹರಾಜಿನಲ್ಲಿ ಅದೊಂದು ದೇಶದ ಆಟಗಾರನನ್ನು ತನ್ನ ತಂಡಕ್ಕೆ ಖರೀದಿಸಿದ್ದು. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ಬಾಂಗ್ಲಾದೇಶ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತನ್ನ ತಂಡಕ್ಕೆ ಖರೀದಿ ಮಾಡಿತ್ತು. ಹೀಗಾಗಿ ಬಾಂಗ್ಲಾದೇಶದಲ್ಲಿ…

Read More

Bengaluru Air Quality: ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ, ಸುರಕ್ಷಿತವಾಗಿರಲು ಏನು ಮಾಡಬೇಕು? – Kannada News | Bangalore Air Pollution Crisis: Bengaluru’s air quality is getting worse, Here’s the things you should do

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಏರಿಕೆ, ಸುರಕ್ಷಿತವಾಗಿರಲು ಏನು ಮಾಡಬೇಕು? ಬೆಂಗಳೂರು, ಜನವರಿ 07: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಣ್ಣು ಕೆರಕು, ಉಸಿರಾಟದ ತೊಂದರೆ ಮತ್ತು ಅಲರ್ಜಿಗಳು ಕಾಣಿಸಿಕೊಳ್ಳಬಹುದು. ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ…

Read More

Railway Jobs: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​​; ರೈಲ್ವೆಯ ಐಸೋಲೇಟೆಡ್ ಕೆಟಗರೀಸ್​ನಲ್ಲಿ ಉದ್ಯೋಗವಕಾಶ! – Kannada News | RRB Isolated Categories: 311 Posts Notification! Apply Dec 30 Jan 29 for Railway Jobs 2025

ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್​ ತಂದಿದೆ. ಐಸೋಲೇಟೆಡ್ ಕೆಟಗರೀಸ್ ವಿಭಾಗದಲ್ಲಿ 311 ಉದ್ಯೋಗಗಳಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಒಂದು ಸಣ್ಣ ಸೂಚನೆಯನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 30 ರಿಂದ ಪ್ರಾರಂಭವಾಗಲಿದೆ. ಜನವರಿ 29 ರಂದು ರಾತ್ರಿ 11.59 ರವರೆಗೆ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಈ ಹುದ್ದೆಗಳಿಗೆ…

Read More