Headlines

2 ತಿಂಗಳ ಸಂಚು, 27 ಬಾರಿ ಇರಿತ; ಫರೀದಾಬಾದ್ ಶಿಕ್ಷಕಿಯ ಭೀಕರ ಕೊಲೆಯ ಹಿಂದಿನ ಸತ್ಯ ಬಯಲು – Kannada News | Stabbed 27 times 2 months of preperation Chilling details of Faridabad teacher Sandhya Sharmas murder

ಫರೀದಾಬಾದ್, ಆಗಸ್ಟ್ 5: ಹರಿಯಾಣದ ಫರೀದಾಬಾದ್‌ನಲ್ಲಿ ಸೋಮವಾರ ನಡೆದ 28 ವರ್ಷದ ಖಾಸಗಿ ಶಾಲಾ ಶಿಕ್ಷಕಿ ಸಂಧ್ಯಾ ಶರ್ಮಾ ಅವರ ಕೊಲೆಗೆ (Faridabad Teacher Killing) 2 ತಿಂಗಳುಗಳ ಮುಂಚಿತವಾಗಿಯೇ ಸಂಚು ರೂಪಿಸಲಾಗಿತ್ತು. ಈ ಕೃತ್ಯ ಎಸಗಲೆಂದೇ ಆರೋಪಿ ವಿಶೇಷವಾಗಿ ಚಾಕುವನ್ನು ಖರೀದಿಸಿದ್ದು, ದಾಳಿ ನಡೆಸಲು ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ನಡೆದ ಈ ಕೃತ್ಯದಲ್ಲಿ ಸಂಧ್ಯಾ ಶರ್ಮಾ ಅವರ ಕುತ್ತಿಗೆ ಮತ್ತು ಎದೆಗೆ 27ಕ್ಕೂ ಹೆಚ್ಚು ಬಾರಿ ಇರಿಯಲಾಗಿದ್ದು, ಅವರು ಸ್ಥಳದಲ್ಲೇ…

Read More

ಸ್ಪೂನ್‌ ಬಿಟ್ಟು ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | Know how good it is to eat food with your hands?

ನಮ್ಮಲ್ಲಿ ಅನಾದಿ ಕಾಲದಿಂದಲೂ ಕೈಯಲ್ಲಿಯೇ ಆಹಾರ (food) ಸೇವಿಸುವ ಪದ್ಧತಿಯಿದೆ. ಆದರೆ ವಿದೇಶಿ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ ನಮ್ಮಲ್ಲಿ ಇಂದು ಅನೇಕರು ಕೈ ಬದಲು ಸ್ಪೂನ್‌, ಫೋರ್ಕ್‌ ಬಳಕೆ ಮಾಡುತ್ತಾರೆ. ಇನ್ನೂ ತಮಾಷೆಯ ವಿಷಯ ಏನಪ್ಪಾ ಅಂದ್ರೆ ಕೆಲವರು ಯಾರು ಏನೆನ್ನುತ್ತಾರೆ ಅನ್ನೋ ಕಾರಣಕ್ಕೆ ಕೈಯಲ್ಲಿ ಊಟ ಸವಿಯಲು ನಾಚಿಕೆ ಪಟ್ಟು, ಸ್ಟೈಲ್‌ ಆಗಿ ಸ್ಫೂನ್‌ ಬಳಸಿ ಊಟ ಸೇವಿಸುತ್ತಾರೆ.  ಆದ್ರೆ ಏನು ಗೊತ್ತಾ ಸ್ಪೂನ್‌ಗಿಂತ ಕೈಯಲ್ಲಿ ಆಹಾರ ಸೇವಿಸೋದು ಬೆಸ್ಟ್‌ ಅಂತೆ. ಏಕೆಂದರೆ ಇದು ಆಹಾರವನ್ನು…

Read More

ಆಫ್ರಿಕಾದ ಅತಿದೊಡ್ಡ ಏರ್ಲೈನ್ಸ್ ಬೆಳೆಸಿದ್ದ ತೆವೊಲ್ಡೆ ಗೆಬ್ರೆಮರಿಯಮ್ ಈಗ ಏರ್ ಇಂಡಿಯಾದ ನೂತನ ಸಾರಥಿ – Kannada News | Air India appoints ex Ethiopian Airlines Group chief Tewolde Gebremariam as its new CEO and MD

ತೆವೊಲ್ಡೆ ಗೆಬ್ರೆಮರಿಯಮ್Image Credit source: Minasse Wondimu Hailu/Anadolu Agency/Getty Images ನವದೆಹಲಿ, ಆಗಸ್ಟ್ 5: ಟಾಟಾ ಗ್ರೂಪ್ ಮಾಲೀಕತ್ವದ ಏರ್ ಇಂಡಿಯಾ (Air India) ಸಂಸ್ಥೆಯು ತನ್ನ ನೂತನ ಸಿಇಒ (CEO) ಮತ್ತು ಎಂಡಿಯಾಗಿ ತೆವೊಲ್ಡೆ ಗೆಬ್ರೆಮರಿಯಮ್ (Tewolde Gebremariam) ಅವರನ್ನು ನೇಮಕ ಮಾಡಿದೆ ಎಂದು ವರದಿಯಾಗಿದೆ. ಅವರು ಎಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥರಾಗಿದ್ದು, ವಿಮಾನಯಾನ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ತೆವೊಲ್ಡೆ ಗೆಬ್ರೆಮರಿಯಮ್ ಅವರು ಎಥಿಯೋಪಿಯನ್ ಏರ್‌ಲೈನ್ಸ್ ಅನ್ನು ಆಫ್ರಿಕಾದ ಅತ್ಯಂತ ಯಶಸ್ವಿ ಮತ್ತು…

Read More

ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ್ಯಾಂಡ್‌ ಬ್ಯಾನ್ – Kannada News | Liquor Alert! FSSAI Uncovers Artificial Flavors and Fake Aging in Top Brands

ಬೆಂಗಳೂರು ಆ. 5: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್‌ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್‌ಗಳಲ್ಲಿ ಕೃತಕ ಫ್ಲೇವರ್ ಹಾಗೂ ಬಣ್ಣಗಳನ್ನು ಬೆರೆಸಿ ಗ್ರಾಹಕರಿಗೆ ದಾರಿತಪ್ಪಿಸುವ ಮಾಹಿತಿ ನೀಡಿ ಮೋಸ ಮಾಡುತ್ತಿರುವುದು ಎಫ್‌ಎಸ್‌ಎಸ್‌ಎಐ (FSSAI) ನಡೆಸಿದ ಪ್ರಯೋಗಾಲಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿರುವ ಪ್ರಮುಖ ಬ್ರ್ಯಾಂಡ್‌ಗಳನ್ನು ನಿರ್ಬಂಧಿಸಲು ಸೂಚಿಸಲಾಗಿದೆ. ಭಾರತದ ಅತ್ಯಂತ ಹಳೆಯ ರಮ್ ಬ್ರ್ಯಾಂಡ್‌…

Read More

ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್ – Kannada News | Karnataka Cabinet expansion Dissent: Ranadeep Singh surjewala visits MLA M Krishnappa house In Bengaluru

ಬೆಂಗಳೂರು, (ಆಗಸ್ಟ್ 05): ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​​​ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಲವು ಶಾಸಕರು ಬೇಸರಗೊಂಡಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಎಂ.ಕೃಷ್ಣಪ್ಪ ಸಹ ಅಸಮಾಧಾನಗೊಂಡಿದ್ದು, ಇದೀಗ ಕೃಷ್ಣಪ್ಪನವರನ್ನು ಮನವೊಲಿಸಲು ಖುದ್ದು ಹೈಕಮಾಂಡ್ ಅಖಾಡಕ್ಕಿಳಿದಿದೆ. ಹೌದು….ಎಂ ಕೃಷ್ಣಪ್ಪ ಅವರನ್ನ ಮನವೊಲಿಸಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದಾಗಿದ್ದು, ದೆಹಲಿಯಿಂದ ನೇರವಾಗಿ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

IND vs SL: ಶ್ರೀಲಂಕಾ ವಿರುದ್ಧ ದ್ವಿಶತಕ ಬಾರಿಸಿರುವ ಭಾರತೀಯರಿವರು – Kannada News | Indian Batsmen Double Hundreds vs Sri Lanka: Kohli, Sehwag, Tendulkar’s Elite Club

ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡ ಕೊಲಂಬೊಗೆ ಪ್ರಯಾಣ ಬೆಳೆಸಿದೆ. 2025-27 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್​ಗೇರಲು ಈ ಸರಣಿ ನಿರ್ಣಾಯಕವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಆಗಸ್ಟ್ 15, 2026 ರಂದು ಪ್ರಾರಂಭವಾಗಲಿದೆ. ಅದಕ್ಕೂ ಮೊದಲು, ಶುಭಮನ್ ಗಿಲ್ ನೇತೃತ್ವದ ತಂಡವು ಶ್ರೀಲಂಕಾದ XI ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ(PC-PTI). Source link

Read More

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ – Kannada News | Hero Driver’s Quick Thinking: KSRTC Pilot Saves Life During Heart Attack in Tumakuru

ತುಮಕೂರು, ಆ.5: ಚಾಲಕನೊಬ್ಬನ ಸಮಯಪ್ರಜ್ಞೆಯಿಂದಾಗಿ ಪ್ರಯಾಣಿಕನೊಬ್ಬನ ಪ್ರಾಣ ಉಳಿದಿರುವ ನಿದರ್ಶನವೊಂದು ತುಮಕೂರಿನಲ್ಲಿ ನಡೆದಿದೆ. ತುಮಕೂರಿನಿಂದ ಮಧುಗಿರಿಗೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಮಾರ್ಗಮಧ್ಯೆ ದಿಢೀರ್‌ ಹೃದಯಾಘಾತ (Heart Attack) ಸಂಭವಿಸಿದಾಗ, ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ನೇರವಾಗಿ ಆಸ್ಪತ್ರೆಯ ಮುಂಭಾಗಕ್ಕೇ ತಂದು ನಿಲ್ಲಿಸಿ ಜೀವ ಉಳಿಸಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ತುಮಕೂರಿನಿಂದ ಮಧುಗಿರಿ ಮಾರ್ಗವಾಗಿ ಸಾಗುತ್ತಿದ್ದಾಗ, ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಪ್ರಯಾಣಿಕ ಹೃದಯಾಘಾತದಿಂದ ತೀವ್ರ ಅಸ್ವಸ್ಥರಾಗುತ್ತಿರುವುದನ್ನು ಗಮನಿಸಿದ ಚಾಲಕ ತಡಮಾಡದೆ ಸ್ಪಂದಿಸಿದ್ದಾರೆ. ತುಮಕೂರು-ಮಧುಗಿರಿ ರಸ್ತೆಯಲ್ಲಿರುವ…

Read More

ಮನೆ ಟೆರೇಸ್‌ ಮೇಲೆ ಸುಲಭವಾಗಿ ಬೆಳೆಯಬಹುದು ಡ್ರ್ಯಾಗನ್‌ ಫ್ರೂಟ್;‌ ಇದಕ್ಕಾಗಿ ಈ ಸಲಹೆ ಅನುಸರಿಸಿದರೆ ಸಾಕು – Kannada News | How to grow dragon fruit on home terrace

ಡ್ರ್ಯಾಗನ್‌ ಹಣ್ಣಿನಲ್ಲಿ (dragon fruit) ಕ್ಯಾಲೋರಿ ಕಡಿಮೆ ಆದರೆ ಕಬ್ಬಿಣ, ಸತು, ಪ್ರೋಟೀನ್‌, ರಂಜಕ, ಮೆಗ್ನೇಸಿಯಂನಂತಹ  ಅಗತ್ಯ ಪೋಷಕಾಂಶಗಳು, ಜೀವಸತ್ವಗಳು ಮತ್ತು ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ಈ ಹಣ್ಣು ತೂಕ ಇಳಿಕೆಗೆ, ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಚರ್ಮದ ಆರೋಗ್ಯಕ್ಕೆ, ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾನೇ ಸಹಕಾರಿ.  ಹೀಗೆ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಡ್ರ್ಯಾಗನ್‌ ಹಣ್ಣು ತಿನ್ನಲು ತುಂಬಾನೇ ರುಚಿಕರವಾಗಿರುತ್ತದೆ. ಜೊತೆಗೆ ಈ ಹಣ್ಣಿನ ಬೆಲೆಯೂ ಜಾಸ್ತಿ. ಆದ್ದರಿಂದ ಈ ಹಣ್ಣನ್ನು ಮನೆಯಲ್ಲಿ ಬೆಳೆಯುವುದು ತುಂಬಾನೇ ಕಷ್ಟಕರವೆಂದು ಅನೇಕರು ಭಾವಿಸುತ್ತಾರೆ. ಆದ್ರೆ…

Read More

‘ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲಿಲ್ಲ’: ಕಂಬ್ಯಾಕ್ ಬಗ್ಗೆ ಪ್ರೀತಿ ಜಿಂಟಾ ಮಾತು – Kannada News | Preity Zinta speaks about Hindi Movie Comeback with Batwara 1947 Film

2000ರ ದಶಕದಲ್ಲಿ ಬಾಲಿವುಡ್‌ನ ಅತ್ಯಂತ ಯಶಸ್ವಿ ಹಾಗೂ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿಯರಲ್ಲಿ ಒಬ್ಬರಾಗಿದ್ದ ಪ್ರೀತಿ ಜಿಂಟಾ (Preity Zinta) ಅವರು ಮದುವೆ ಮತ್ತು ಮಕ್ಕಳು ಆದ ನಂತರ ಬಣ್ಣದ ಲೋಕದಿಂದ ದೂರ ಉಳಿದಿದ್ದರು. 2008ರ ನಂತರ ಅಪರೂಪಕ್ಕೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅವರು, 2018ರ ಬಳಿಕ ತಮ್ಮ ಪೂರ್ಣ ಸಮಯವನ್ನು ಕುಟುಂಬ ಮತ್ತು ಮಕ್ಕಳ ಪಾಲನೆಗಾಗಿಯೇ ಮೀಸಲಿಟ್ಟಿದ್ದರು. ಇದೀಗ ಬರೋಬ್ಬರಿ 8 ವರ್ಷಗಳ ಸುದೀರ್ಘ ವಿರಾಮದ ನಂತರ ರಾಜ್​ಕುಮಾರ್ ಸಂತೋಷಿ ನಿರ್ದೇಶನದ ‘ಬಟ್ವಾರಾ 1947’ (Batwara…

Read More

ಒಟಿಟಿಯಿಂದ ಡಿಲೀಟ್ ಆಗಲಿವೆ ಸ್ಟಾರ್ ನಟಿಯರ ಎರಡು ಸಿನಿಮಾಗಳು – Kannada News | Oh Baby and Game Over movies to be deleted from Netflix soon

ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಸಿನಿಮಾ (Cinema) ಒಂದು ವಾರಕ್ಕೆ ಎತ್ತಂಗಡಿ ಆಗುತ್ತವೆ, ತುಂಬಾ ಚೆನ್ನಾಗಿದ್ದರೆ ಮೂರು ಹೆಚ್ಚೆಂದರೆ ನಾಲ್ಕು ವಾರ ಓಡಬಹುದು. ಆದರೆ ಒಟಿಟಿಗೆ ಬರುವ ಸಿನಿಮಾಗಳು ವರ್ಷಗಳ ಕಾಲವಾದರೂ ಅಲ್ಲೇ ಇರುತ್ತವೆ. ಎಷ್ಟೋ ವರ್ಷ ಹಳೆಯ ಸಿನಿಮಾಗಳು ಒಟಿಟಿಯಲ್ಲಿ ಈಗ ನೋಡಲು ಲಭ್ಯ. ಇಂದು ಬಿಡುಗಡೆ ಆಗುವ ಸಿನಿಮಾಗಳನ್ನು ಎಷ್ಟೋ ವರ್ಷಗಳ ಬಳಿಕವೂ ನೋಡಬಹುದು. ಆದರೆ ಆಗಾಗ್ಗೆ ಕೆಲವು ಸಿನಿಮಾಗಳು ಒಟಿಟಿಯಿಂದ ಡಿಲೀಟ್ ಆಗುತ್ತಿರುತ್ತವೆ. ಇದೀಗ ಎರಡು ದಕ್ಷಿಣ ಭಾರತೀಯ ಸಿನಿಮಾಗಳು ಒಟಿಟಿಯಿಂದ ಡಿಲೀಟ್ ಆಗುತ್ತಿವೆ….

Read More