ತಮನ್ನಾ ಬೇಡವೇ ಬೇಡ ಎಂದಿದ್ದ ‘ಧುರಂಧರ್’ ನಿರ್ದೇಶಕ ಕಾರಣ ಏನು? – Kannada News | Why Tamannah Bhatia loose chance in Dhurandhar movie

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಿರುಗಾಳಿ ಎಬ್ಬಿಸಿದೆ. ಸಿನಿಮಾ ಬಿಡುಗಡೆ ಆದ ಕೇವಲ 21 ದಿಗಳಲ್ಲಿ 1000 ಕೋಟಿ ಕಲೆಕ್ಷನ್ ದಾಟಿದೆ. ಗಮನಿಸಬೇಕಾದ ಅಂಶವೆಂದರೆ ‘ಧುರಂಧರ್’ ಪ್ಯಾನ್ ಇಂಡಿಯಾ ಸಿನಿಮಾ ಸಹ ಅಲ್ಲ. ಹಿಂದಿ ಹೊರತಾಗಿ ಬೇರೆ ಯಾವ ಭಾಷೆಯಲ್ಲಿಯೂ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಸಹ ಗಳಿಕೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ದಾಟುತ್ತಾ ಸಾಗುತ್ತಿದೆ. ಸಿನಿಮಾನಲ್ಲಿ ನಟಿಸಿರುವ ನಟ-ನಟಿಯರು, ಕೆಲಸ ಮಾಡಿರುವ ತಂತ್ರಜ್ಙರಿಗೆ ಒಳ್ಳೆಯ ಗುರುತು, ಗೌರವ ಸಿಗುತ್ತಿದೆ. ಅಂದಹಾಗೆ ನಟಿ ತಮನ್ನಾ…

Read More

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು? – Kannada News | Sudeep said he and his team removed 9000 piracy links of Mark movie

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಎರಡು ದಿನದ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಕಾರಣ ಇಂದು (ಡಿಸೆಂಬರ್ 27) ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ, ‘ಮಾರ್ಕ್’ ಸಿನಿಮಾ ಗೆಲುವಿಗೆ ಸಹಾಯ ಮಾಡಿದವರಿಗೆ ಧನ್ಯವಾದಗಳನ್ನು ತಿಳಿಸಿತು. ಸುದ್ದಿಗೋಷ್ಠಿಯಲ್ಲಿ ಸಿನಿಮಾಕ್ಕೆ ಕಾಡಿದ ಪೈರಸಿ ಸಮಸ್ಯೆ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವೇ ಗಂಟೆಗಳಲ್ಲಿ ತಮ್ಮ ಚಿತ್ರತಂಡ ಎಷ್ಟು ಪೈರಸಿ ಲಿಂಕ್​​ಗಳನ್ನು ತೆಗೆದು ಹಾಕಿದೆ ಎಂಬುದರ ಮಾಹಿತಿಯನ್ನು…

Read More

ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ… ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!

ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬದಲಾಗಿ ಈ ಹಿಂದೆಯಿದ್ದ 7ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಅತ್ತ ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.  ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ…

Read More

479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ – Kannada News | Australia’s embarrassing record after 97 years in Test

ಆಸ್ಟ್ರೇಲಿಯಾದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಕೊನೆಗೂ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ. ಅದು ಕೂಡ ಕೇವಲ 479 ಎಸೆತಗಳಲ್ಲಿ ಕಟ್ಟಿ ಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ಎರಡೂ ಇನಿಂಗ್ಸ್​​ಗಳ ಮೂಲ ಆಸ್ಟ್ರೇಲಿಯಾ ಬ್ಯಾಟರ್​​ಗಳು ಎದುರಿಸಿದ್ದು ಕೇವಲ 479 ಎಸೆತಗಳನ್ನು ಮಾತ್ರ. Source link

Read More

Yearly Horoscope: 2026 ಕುಂಭ ರಾಶಿಗೆ ಸಾಡೇ ಸಾತಿಯ ಅಂತಿಮ ಘಟ್ಟ; ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ – Kannada News | Aquarius Yearly Horoscope 2026: Dr Basavaraj Gurujis Predictions

ಡಾ. ಬಸವರಾಜ ಗುರೂಜಿಯವರ ಪ್ರಕಾರ, ಕುಂಭ ರಾಶಿಯವರಿಗೆ 2026ರ ವರ್ಷವು ಮಿಶ್ರ ಫಲಗಳನ್ನು ತರಲಿದೆ. ಶನಿಯು ದ್ವಿತೀಯ ಮನೆಯಲ್ಲಿ ಮತ್ತು ಗುರುವು ಪಂಚಮದಿಂದ ಷಷ್ಠ ಸ್ಥಾನಕ್ಕೆ ಸಂಚರಿಸಲಿದೆ. ಇದು ಸಾಡೇ ಸಾತಿಯ ಅಂತಿಮ ಘಟ್ಟವಾಗಿದ್ದು, ಇದನ್ನು ಕಡೆಯ ಪರೀಕ್ಷೆ ಎಂದು ವಿವರಿಸಲಾಗಿದೆ. ಆದರೂ, ಕುಂಭ ರಾಶಿಯವರು ಮಾನಸಿಕವಾಗಿ ದೃಢವಾಗಿರುತ್ತಾರೆ ಮತ್ತು ತಾಳ್ಮೆಯಿಂದ ಕೆಲಸಗಳನ್ನು ಜಯಿಸುತ್ತಾರೆ. ಆದಾಯದಲ್ಲಿ ಏರಿಕೆ, ಕೆಲಸದಲ್ಲಿ ಶುಭ ಮತ್ತು ವೃತ್ತಿ ವಿಸ್ತರಣೆಯ ಯೋಗವಿದೆ. ಮಕ್ಕಳಿಂದ ಶುಭ ಕಾರ್ಯಗಳು, ವಿವಾಹ ಯೋಗ ಮತ್ತು ರಾಜಕೀಯದಲ್ಲಿ ಉತ್ತಮ…

Read More

ಶ್ರೀನಗರ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖ್ಯಾತ ಸಿಬಿಐ ವಕೀಲ – Kannada News | Tragic Death: CBI Lawyer Sheikh Adil Nabi Dies in Banihal Road Accident

ಬನಿಹಾಲ್, ಡಿ.27: ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಕೀಲರೊಬ್ಬರ (CBI lawyer death) ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಸಿಬಿಐ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ. ಬನಿಹಾಲ್ ಬಳಿ ವಕೀಲರ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು ಸಾವನ್ನಪ್ಪಿರುವ ವಕೀಲರನ್ನು ಶೇಖ್ ಆದಿಲ್ ನಬಿ ಎಂದು ಹೇಳಲಾಗಿದೆ. ಇವರು ಇತ್ತೀಚಿಗೆ ಕೇಂದ್ರ ತನಿಖಾ ದಳದಲ್ಲಿ ಪ್ರಾಸಿಕ್ಯೂಟಿಂಗ್ ಅಧಿಕಾರಿಯಾಗಿ ನೇಮಿಸಲಾಯಿತು. ಇನ್ನು…

Read More

Weekly Employment Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಪ್ರಭಾವಿ ವ್ಯಕ್ತಿಗಳಿಂದ ಉದ್ಯೋಗಕ್ಕೆ ಸಹಾಯವಾಗಲಿದೆ – Kannada News | Weekly Employment Predictions 2026: Zodiac Job Opportunities and Challenges

28-12-2025ರಿಂದ 03-01-2026ರವರಗೆ ಉದ್ಯೋಗದಲ್ಲಿ ಹಲವು ಬದಲಾವಣೆ ಹಾಗೂ ಎಚ್ಚರಿಕೆ ಎಲ್ಲವೂ ಬರಲಿದ್ದು, ಅದಕ್ಕೂ ಮೊದಲೇ ಸಿದ್ಧತೆಯಲ್ಲಿದ್ದರೆ ಒಳ್ಳೆಯದು. ಉದ್ಯೋಗದಲ್ಲಿ ಅನ್ಯರ ಹಸ್ತಕ್ಷೇಪವೂ ಆಗಲಿದೆ. ಎದುರಿಸುವ ಚಾಕಚಕ್ಯತೆ ಇರಲಿ. ಬುದ್ಧಿ ಮನಸ್ಸುಗಳು ದೃಢವಾಗಿದ್ದರೆ ಎಂತಹ ಆಟವನ್ನೂ ಗೆಲ್ಲಬಹುದು. ಸೋತರೂ ಗೆಲುವಿನಂತೆ ಬಿಗಬಹುದು. ಮೇಷ ರಾಶಿ: ಡಿಸೆಂಬರ್ ಕೊನೆಯ ವಾರ ಮಂಗಳ‌ ಮತ್ತು ಗುರು ಪ್ರಭಾವದಿಂದ ಉದ್ಯೋಗದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿ ಅಥವಾ ಹುದ್ದೆ ಬದಲಾವಣೆ ಸಾಧ್ಯ. ಅವಿರತ ಶ್ರಮಕ್ಕೆ ಫಲ ಸಿಗುತ್ತದೆ. ನಿರುದ್ಯೋಗಿಗಳಿಗೆ ಸಂದರ್ಶನಕ್ಕೆ ಅವಕಾಶ. ಈ…

Read More

ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು – Kannada News | Bengaluru Kogilu Eviction Row: DyCM DK Shivakumar Hits Back at Kerala CM Pinarayi Vijayan, what he said? Know here

ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಸ್ತವ ಅರಿಯದೆ ಪ್ರತಿಕ್ರಿಯಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಪಿಣರಾಯಿ ವಿಜಯನ್ ಅವರ ‘ಬುಲ್ಡೋಜರ್ ರಾಜ್’ ಎಕ್ಸ್ ಸಂದೇಶಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಪಿಣರಾಯಿ ವಿಜಯನ್ ಹಿರಿಯ ನಾಯಕರು. ಆದರೆ ಸ್ಥಳೀಯ ವಿಚಾರಗಳನ್ನು, ಸತ್ಯ ಸಂಗತಿಯನ್ನು ತಿಳಿಯದೇ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ….

Read More

‘ಆಪರೇಷನ್ ಡ್ರೀಮ್ ಥಿಯೇಟರ್’ ಸೇರಿದ ನಟಿ ಪ್ರಿಯಾಂಕಾ – Kannada News | Priyanka Mohan joins 666 Operation Dream theater movie team

‘ಸಪ್ತ ಸಾಗರದಾಚೆ ಎಲ್ಲೊ’ (Sapta Sagaradache Ello) ಸಿನಿಮಾ ಮೂಲಕ ಭಾರಿ ಭರವಸೆ ಮೂಡಿರುವ ನಿರ್ದೇಶಕ ಹೇಮಂತ್ ರಾವ್ ಅವರು ಇದೀಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅದ್ಬುತ ಪ್ರೇಮಕತೆ ನೀಡಿದ ಬಳಿಕ ಒಮ್ಮೆಲೆ ಜಾನರ್ ಬದಲಾಯಿಸಿರುವ ಹೇಮಂತ್ ರಾವ್, ಈಗ ಥ್ರಿಲ್ಲರ್ ಕತೆಯೊಂದನ್ನು ಕೈಗೆತ್ತಿಕೊಂಡಿದ್ದಾರೆ. ಸಿನಿಮಾದ ಕೆಲವು ಪೊಸ್ಟರ್​​ಗಳು ಈಗಾಗಲೇ ಬಿಡುಗಡೆ ಆಗಿದ್ದು, ಪೋಸ್ಟರ್ ಮೂಲಕವೇ ಸಾಕಷ್ಟು ನಿರೀಕ್ಷೆಯನ್ನು ಸಿನಿಮಾ ಮೂಡಿಸಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ…

Read More

IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ. ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ  ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು…

Read More