ಗೋಮಾಂಸ ಸಾಗಿಸುವಾಗ ತಡೆದು ನೈತಿಕ ಪೊಲೀಸ್ಗಿರಿ: ಮಗಳನ್ನು ಬಿಟ್ಟು ಓಡಿಹೋದ ತಂದೆ – Kannada News | Moral Policing in Dakshina Kannada: Man Assaulted After Being Stopped While Transporting Beef
ಮಂಗಳೂರು, ಡಿಸೆಂಬರ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ (Moral Policing) ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುವಾಗ ತಡೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ (Mangaluru) ಮಳಲಿ-ನಾರ್ಲಪದವು ರಸ್ತೆಯಲ್ಲಿ ಘಟನೆ ನಡೆದಿದೆ. ಗೋಮಾಂಸ ಸಾಗಣೆ ಹಿನ್ನೆಲೆ ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರ ವಿರುದ್ಧ ಬಜ್ಪೆ ಠಾಣೆಯಲ್ಲಿ ಸ್ವತಂಪ್ರೇರಿತ ಕೇಸ್ ದಾಖಲಾಗಿದೆ. ನಡೆದದ್ದೇನು? ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ಗೋಮಾಂಸ ಸಾಗಟಕ್ಕೆ ತಮ್ಮ 11 ವರ್ಷದ ಮಗಳನ್ನು ಬಳಕ್ಕೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳೂರಿನ…