Headlines

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ – Kannada News | Raghava Lawrence clarifies Stray Dog analogy row amid backlash over TVK remarks

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ತಮ್ಮ ರಾಜಕೀಯ…

Read More

ಮುದ್ದಾದ ಮೂರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ’: ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | Kuno National Park: Gamini Cheetah Welcomes 3 Cubs, Boosting India’s Population to 38

ಮಧ್ಯಪ್ರದೇಶ, ಫೆ.18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(KNP) ಇಂದು (ಫೆಬ್ರವರಿ 18, 2026) ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ಗಾಮಿನಿ’ (Gamini) ಎಂಬ ಹೆಣ್ಣು ಚೀತಾ ಮೂರು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಇದೀಗ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರಲ್ಲಿ 27 ಚೀತಾಗಳು ಭಾರತದ ಮಣ್ಣಿನಲ್ಲೇ ಜನಿಸಿದ ಮರಿಗಳಾಗಿವೆ ಎಂಬುದು ವಿಶೇಷ. ಕಳೆದ ಬಾರಿ (ಮಾರ್ಚ್ 2024 ರಲ್ಲಿ) ಗಾಮಿನಿ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿತ್ತು. ಕೇಂದ್ರ ಪರಿಸರ ಸಚಿವ ಭೂಪೇಂದ್ರ…

Read More

ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ – Kannada News | Tumakuru NH 206 Widening Begins: Batavadi Mallasandra 4 Lane Road for Smoother Traffic

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಚಾಲನೆImage Credit source: tv9 kannada ತುಮಕೂರು, ಫೆಬ್ರವರಿ 01: ನಗರದ ವಾಹನ ಸವಾರರಿಗೆ ಕೊನೆಗೂ ಸಿಹಿ ಸುದ್ದಿ ದೊರೆತಂತಾಗಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಆ ಮೂಲಕ ಕಾಮಗಾರಿ ಆರಂಭದ ತಯಾರಿ ನಡೆದಿದೆ. ತುಮಕೂರು ನಗರದ ಒಳಗೆ ಹಾದುಹೋಗುವ ಬಟವಾಡಿ- ಮಲ್ಲಸಂದ್ರದ (Batavadi-Mallasandra) ನಡುವಿನ 12 ಕಿ.ಮಿ ರಸ್ತೆ ದ್ವಿಪಥವನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಅಧಿಕೃತವಾಗಿ ಚಾಲನೆ ದೊರೆತಿದೆ….

Read More

‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್ ವರ್ಮ – Kannada News | IPL Clash: Heated Exchange Between MI’s Tilak Varma and CSK’s Jamie Overton Goes Viral

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕಿರಕ್ ಆಗಿದೆ. ಸಿಎಸ್​​ಕೆ ಬೌಲರ್ ಆಲ್ ರೌಂಡರ್ ಜೇಮೀ ಓವರ್​​ಟನ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ತಿಲಕ್ ವರ್ಮ ಮಧ್ಯೆ ಕಿರಿಕ್ ನಡೆದಿದೆ. ತಿಲಕ್ ವರ್ಮ ಅವರು ಎರಡು ರನ್ ಎಂದು ಕೂಗುತ್ತಾ ಒಂದೇ ರನ್ ತೆಗೆದರು. ಇದರಿಂದ ಸುಖಾಸುಮ್ಮನೆ ಸಿಟ್ಟಾದ ಓವರ್​​ಟನ್​ ಅವರು, ಏಕೆ ಎರಡು ರನ್ ಓಡಿಲ್ಲ ಎಂದು ಕೇಳಿದರು. ಆಗ ತಿಲಕ್ ವರ್ಮ ಫೀಲ್ಡರ್ ಅಲ್ಲೇ ಇದ್ದಿದ್ದು ಕಾಣಿಸಿಲ್ಲವೇ ಎಂದು…

Read More

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು – Kannada News | Nelamangala Wedding Shock: Bridal Jewelry Stolen While Family Away for Invites

ಬಂಗಾರದ ಆಭರಣಗಳ ಕಳವುImage Credit source: Tv9 Kannada ನೆಲಮಂಗಲ, ಮೇ 05: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್​​ ಆಗಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬಿಗ್​​ ಶಾಕ್​​…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ; ಇಂದು ಕೂಡ ಹಲವೆಡೆ ಒಣ ಹವೆ – Kannada News | Bengaluru temperature: Dry weather all over karnataka, misty weather in bengaluru

ಬೆಂಗಳೂರು, ಜನವರಿ 05: ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ಕೆಲವೆಡೆ ತುಂತುರು ಮಳೆಯಾದರೂ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆಯೇ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ನಿನ್ನೆಯಂತೆಯೇ ಇಂದೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು…

Read More

ದಾವಣಗೆರೆ ಬೈ ಎಲೆಕ್ಷನ್​​: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್​​ ಫಸ್ಟ್​​ ರಿಯಾಕ್ಷನ್​​

ಹುಬ್ಬಳ್ಳಿ, ಏಪ್ರಿಲ್​​ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದೆಂಬ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಕುರಿತ ಗೊಂದಲಗಳಿಗೆ ಅವತು ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ,…

Read More

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ – Kannada News | 14 people charred to death after massive fire in coaching centre in Lucknow PM Modi Announces Ex Gratia

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow Coaching Centre Fire Accident) ಭೀಕರ ದುರಂತವೊಂದು ಸಂಭವಿಸಿದೆ. ಕೋಚಿಂಗ್ ಸೆಂಟರ್ ಇದ್ದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಜೀವಂತವಾಗಿ ದಹನವಾಗಿದ್ದಾರೆ. ಪೂರ್ಣಿಯಾ ವಲಯದಲ್ಲಿರುವ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಈ ಕೋಚಿಂಗ್ ಸಂಸ್ಥೆ ಕಾರ್ಯನಿರ್ವಹಿಸುತ್ತಿತ್ತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಟ್ಟಡದ ಭಾಗಗಳನ್ನು ವೇಗವಾಗಿ ಆವರಿಸಿದ್ದರಿಂದ, ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಜಿಗಿದರು. ಆದರೂ…

Read More

ಮಳೆಗಾಲದಲ್ಲಿ ಪ್ರವಾಸ ಹೋಗುವಾಗ ಅನುಸರಿಸಲೇಬೇಕಾದ ಸುರಕ್ಷತಾ ಕ್ರಮಗಳಿವು – Kannada News | Follow these tips for a safe trip during the monsoon season

ಮಳೆಗಾಲದಲ್ಲಿನ (rainy season) ಜಿಟಿ ಜಿಟಿ ಮಳೆ, ತಂಪಾದ ವಾತಾವರಣದಲ್ಲಿ ಪರ್ವತ ಪ್ರದೇಶಗಳಿಗೆ, ತುಂಬಿ ಹರಿಯುವ ಜಲಪಾತವಿರುವ ಸ್ಥಳಗಳಿಗೆ ಪ್ರವಾಸ ಹೋಗುವುದೆಂದರೆ ಹಲವರಿಗೆ ಬಲು ಇಷ್ಟ. ಆದರೆ ಮಳೆಗಾಲದ ಪ್ರವಾಸ ಅಂದುಕೊಂಡಷ್ಟು ಸುಲಭದ್ದಾಗಿರುವುದಿಲ್ಲ. ಹೌದು ಹಠಾತ್ ಮಳೆ ಮತ್ತು ಜಾರುವ ರಸ್ತೆಗಳು ಪ್ರಯಾಣದ ವಿಳಂಬಕ್ಕೆ ಕಾರಣವಾಗಬಹುದು. ಇನ್ನೂ ಪ್ರವಾಸವನ್ನು ಸಂಪೂರ್ಣವಾಗಿ ಆನಂದಿಸಲು, ಮುಂಚಿತವಾಗಿಯೇ ಒಂದಷ್ಟು ತಯಾರಿ ಮಾಡುವುದು ಬಹಳ ಮುಖ್ಯ. ಸುರಕ್ಷಿತ ಮತ್ತು ಆರಾಮದಾಯಕ ಮಾನ್ಸೂನ್‌ ಪ್ರವಾಸಕ್ಕಾಗಿ ಈ ಸಲಹೆಗಳನ್ನು ನೀವು ಪಾಲಿಸಲೇಬೇಕು. ಮಳೆಗಾಲದಲ್ಲಿ ಪ್ರವಾಸ ಕೈಗೊಳ್ಳುವಾಗ…

Read More

ಬೆಂಗಳೂರಿನಲ್ಲಿ ಜೊಮಾಟೊ ಡೆಲಿವರಿ ಬಾಯ್ ಆಗಿದ್ದ ಸೂರಜ್ ಈಗ ಎಐ ಸ್ಟಾರ್ಟಪ್ ಫೌಂಡರ್ – Kannada News

ಕೆಲವೇ ವರ್ಷಗಳ ಹಿಂದೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ, ಕೈಯಲ್ಲೊಂದು ಝೊಮ್ಯಾಟೊ (Zomato) ಬ್ಯಾಗ್ ಇಟ್ಟುಕೊಂಡು ಬೈಕ್ ಓಡಿಸುತ್ತಿದ್ದ ಒಬ್ಬ ಹುಡುಗ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಸ್ಟಾರ್ಟ್‌ಅಪ್‌ನ ಮಾಲೀಕನಾಗಿದ್ದಾನೆ. ಇದು ಯಾವುದೋ ಸಿನಿಮಾ ಸ್ಟೋರಿ ಅಲ್ಲ, ಬೆಂಗಳೂರಿನಲ್ಲೇ ನೆಲೆಸಿ ಯಶಸ್ಸು ಕಂಡ ಯುವ ಉದ್ಯಮಿ ಸೂರಜ್ ಬಿಸ್ವಾಸ್ (Suraj Biswas) ಅವರ ನಿಜ ಜೀವನದ ಸಾಹಸಗಾಥೆ. ವೈದ್ಯನಾಗಬೇಕೆಂಬ ತಂದೆಯ ಕನಸು ಮತ್ತು ಬಡತನದ ಸವಾಲು ಸೂರಜ್ ಅವರ ತಂದೆ ಒಬ್ಬ ಸಾಮಾನ್ಯ ದಿನಗೂಲಿ ಕಾರ್ಮಿಕರಾಗಿದ್ದರು….

Read More