Headlines

‘ಜೇಡರ ಬಲೆ’ ಸಿನಿಮಾ ಕತೆ ಕೇಳಿ ಬಿದ್ದು-ಬಿದ್ದು ನಕ್ಕಿದ್ದ ಅಣ್ಣಾವ್ರು: ಕಾರಣವೇನು? – Kannada News | How Kannada’s first spy action movie Jedara Bale made, what was Dr Rajkumar’s reaction

‘ಜೇಡರ ಬಲೆ’ (Jedara Bale) ಕನ್ನಡದ ಮೊಟ್ಟ ಮೊದಲ ಬಾಂಡ್ ಸಿನಿಮಾ. ಡಾ ರಾಜ್​ಕುಮಾರ್ ಅವರು ಈ ಸಿನಿಮಾದ ನಾಯಕ. 1968ರಲ್ಲಿ ಬಿಡುಗಡೆ ಆದ ಈ ಸಿನಿಮಾ ನಿರ್ದೇಶನ ಮಾಡಿದ್ದು ದೊರೈ-ಭಗವಾನ್. ಸಿನಿಮಾ ಆಗಿನ ಕಾಲಕ್ಕೆ ಭಾರಿ ದೊಡ್ಡ ಹಿಟ್ ಆಗಿದ್ದು ಮಾತ್ರವೇ ಅಲ್ಲದೆ, ಸಿನಿಮಾದ ತಂತ್ರಜ್ಞಾನ, ನಿರ್ಮಾಣ ಚತುರತೆಯಿಂದ ಭಾರಿ ಪ್ರಶಂಸೆಗೆ ಕಾರಣವಾಗಿತ್ತು. ಆ ನಂತರ ಕನ್ನಡದಲ್ಲಿ ಸ್ಪೈ ಸಿನಿಮಾಗಳು, ಥ್ರಿಲ್ಲರ್ ಸಿನಿಮಾಗಳು ಹೇರಳವಾಗಿ ಮೂಡಿ ಬರಲು ವೇದಿಕೆ ಹಾಕಿಕೊಟ್ಟ ಸಿನಿಮಾ ಸಹ ಇದಾಯ್ತು. ಆದರೆ…

Read More

ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ಮಾವ ಗಂಭೀರ ಆರೋಪ

ಆನೇಕಲ್, ಮಾರ್ಚ್​ 21: ಶಿವಮೊಗ್ಗದ ಹುಲಿಧಾಮದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು….

Read More

ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara

ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ.  Source…

Read More

ಗ್ಯಾಸ್ ಸಂಕಷ್ಟ ಬೆನ್ನಲ್ಲೇ ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು

ಮಂಗಳೂರು, ಮಾರ್ಚ್ 13: ಇರಾನ್-ಇಸ್ರೇಲ್ ಯುದ್ಧದ ತೀವ್ರತೆಯು ಭಾರತದ ಗ್ರಾನೈಟ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ. ಗ್ಯಾಸ್ ಕೊರತೆಯು ಟೈಲ್ಸ್, ಗ್ರಾನೈಟ್ ಮತ್ತು ವೆಟ್ರಿಫೈಡ್ ಟೈಲ್ಸ್ ಉತ್ಪಾದನೆಗೆ ದೊಡ್ಡ ಅಡಚಣೆಯಾಗಿದೆ. ಈಗಾಗಲೇ ದೇಶದಾದ್ಯಂತ ನೂರಾರು ಫ್ಯಾಕ್ಟರಿಗಳು ಮುಚ್ಚಲ್ಪಟ್ಟಿವೆ. ಮಂಗಳೂರಿಗೆ ಸರಬರಾಜು ಮಾಡುತ್ತಿದ್ದ ಹಲವು ಘಟಕಗಳಿಗೂ ಬೀಗ ಜಡಿಯಲಾಗಿದೆ. ಟೈಲ್ಸ್ ಮತ್ತು ವೆಟ್ರಿಫೈಡ್ ಟೈಲ್ಸ್ ತಯಾರಿಕೆಗೆ ನೈಸರ್ಗಿಕ ಅನಿಲವನ್ನು ಹೀಟಿಂಗ್ ಮತ್ತು ಕೂಲಿಂಗ್ ಪ್ರಕ್ರಿಯೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಗ್ಯಾಸ್ ಕೊರತೆಯಿಂದಾಗಿ ಉತ್ಪಾದನಾ ವೆಚ್ಚ ಹೆಚ್ಚಾಗಿದೆ ಮತ್ತು ಉತ್ಪನ್ನಗಳ…

Read More

ವೈಡ್-ನೋಬಾಲ್-ವೈಡ್: ಲಯತಪ್ಪಿದ ಯಾರ್ಕರ್ ಕಿಂಗ್, ನಡೆಯುತ್ತಿಲ್ಲ ಬುಮ್ರಾ ಮ್ಯಾಜಿಕ್ – Kannada News | Jasprit Bumrah Struggles with No Balls: Is the Yorker King Losing His Magic?

ಯಾರ್ಕರ್ ಕಿಂಗ್ ಎಂದೇ ಜನಪ್ರಿಯತೆ ಪಡೆದಿರೋ ಜಸ್ಪ್ರೀತ್ ಬುಮ್ರಾ ಈಗ ಲಯತಪ್ಪಿದ್ದು ಸ್ಪಷ್ಟವಾಗುತ್ತಿದೆ. ಈ ಬಾರಿ ಅವರಿಗೆ ಹೆಚ್ಚಿನ ವಿಕೆಟ್ ಸಿಕ್ಕಿಲ್ಲ ಎಂಬ ಕೊರಗು ಒಂದು ಕಡೆಯಾದರೆ, ನೋಬಾಲ್ ಹಾಕುವ ಮೂಲಕ ದುಬಾರಿ ಆಗುತ್ತಿದ್ದಾರೆ. ಮೇ4 ಎಲ್​​ಎಸ್​​ಜಿ ವಿರುದ್ಧದ ಪಂದ್ಯದಲ್ಲಿ ಬುಮ್ರಾ ಅವರು ಲಯತಪ್ಪಿದ್ದು ಸ್ಪಷ್ಟವಾಗಿದೆ. ಹಿಮ್ಮತ್ ಸಿಂಗ್ ಅವರು ಬುಮ್ರಾ ಬಾಲಿಂಗ್​​ನಲ್ಲಿ ಕೀಪರ್ ಕ್ಯಾಚ್ ಕೊಟ್ಟರು. ದುರಾದೃಷ್ಟ ಎಂದರ ಅದು ನೋಬಾಲ್ ಆಯಿತು. ಆ ಬಳಿಕ ಒಂದು ವೈಡ್ ಹಾಕಿದರು. ಬಳಿಕ ಮತ್ತೆ ನೋಬಾಲ್ ಹಾಕಿದರು….

Read More

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ – Kannada News | India to buy fighter jets missiles and other war items worth over rs 3 6 crore

ನವದೆಹಲಿ, ಫೆಬ್ರುವರಿ 13: ರಷ್ಯಾದಿಂದ ಸುಮಾರು 10,000 ಕೋಟಿ ರೂ ಮೌಲ್ಯದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಅನುಮೋದನೆ ನೀಡಿದೆ. ಮೊನ್ನೆಯಷ್ಟೇ ಸರ್ಕಾರವು 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುತ್ತಿರುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ 3.6 ಲಕ್ಷ ಕೋಟಿ ರೂ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳನ್ನು ಭಾರತ ಖರೀದಿಸಲು ಹೊರಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ನಿನ್ನೆ ಗುರುವಾರ (ಫೆ. 12) ವಿವಿಧ ಖರೀದಿಗಳಿಗೆ ಎಒಎನ್ (ಅವಶ್ಯಕವೆಂದು ಮಾನ್ಯತೆ)…

Read More

ನಾಳೆಯ ಹವಾಮಾನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಧಗೆ – Kannada News | Karnataka Weather Update: Rain Likely in Coastal and South Karnataka; Heatwave to Continue in North Karnataka Tomorrow

ಬೆಂಗಳೂರು, ಮೇ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಒಣಹವೆ ಕಂಡುಬರಲಿದೆ. ಅದರ ಹೊರತಾಗಿಯೂ ಕರಾವಳಿ ಭಾಗದ ಎರಡು ಜಿಲ್ಲೆಗಳು ಸೇರಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯನ್ನು ಅಂದಾಜಿಸಲಾಗಿದೆ. ಬೆಂಗಳೂರಿಗರಿಗೂ ನಾಳೆ ಸೆಕೆಯ ಮತ್ತಷ್ಟು ಅನುಭವ ಆಗಲಿದ್ದು, ಉತ್ತರ ಕನರ್ನಟಕಭಾದಲ್ಲಿ ಬಿಸಿಲು ಜನರ ಮೈ ಸುಡಲಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್​​, ರಾಯಚೂರಿನಲ್ಲಿ 39 ಮತ್ತು ಬೀದರ್​​ನಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡುಬರಲಿದೆ ಎಂದು…

Read More

‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ – Kannada News | Sudha Murty Appeals: Bengaluru, Embrace Stray Dogs with Kindness, ABC

ಬೆಂಗಳೂರು, ಫೆ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಅವುಗಳ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಆದರೆ, ಇನ್ಫೋಸಿಸ್ ಫೌಂಡೇಶನ್‌ನ ಮಾರ್ಗದರ್ಶಕಿ ಸುಧಾ ಮೂರ್ತಿ (Sudha Murty) ಅವರು ಈ ಮೂಕ ಪ್ರಾಣಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನಗರದ ಜನತೆ ಬೀದಿ ನಾಯಿಗಳ ಬಗ್ಗೆ ತೋರುತ್ತಿರುವ ಅಸಡ್ಡೆಯನ್ನು ಬಿಟ್ಟು, ಮಾನವೀಯತೆಯಿಂದ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾ ಮೂರ್ತಿಯವರು, “ನನ್ನ ಮನೆಯ ಬಳಿಯೂ ಹಲವು ಬೀದಿ ನಾಯಿಗಳಿವೆ….

Read More

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ? – Kannada News | Paytm payments Bank Ltd licence canceled by RBI, know what happens next

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ…

Read More

Daily Devotional: ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ? – Kannada News | Unlocking Prosperity: Why a Water Pot in Your Pooja Room is Essential

ಬೆಂಗಳೂರು, ಜ.3: ಮನೆಯಲ್ಲಿ ದೇವರ ಕೃಪೆಗೆ ಪಾತ್ರರಾಗಲು ಒಂದು ಸರಳ ಮತ್ತು ಶಕ್ತಿಶಾಲಿ ತಂತ್ರವಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಮನೆಯಲ್ಲಿ ದೈವಿಕ ಶಕ್ತಿ ಮತ್ತು ಸಕಾರಾತ್ಮಕ ಕಂಪನಗಳನ್ನು ಹೆಚ್ಚಿಸಲು ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಅತ್ಯಂತ ಶುಭಕರ. ಇದು ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಯಶಸ್ಸನ್ನು ತರುತ್ತದೆ. ನಿಮ್ಮ ದೇವರ ಮನೆಯಲ್ಲಿ, ಯಾವುದೇ ದಿಕ್ಕಿನಲ್ಲಿದ್ದರೂ ಪರವಾಗಿಲ್ಲ, ಈಶಾನ್ಯ ದಿಕ್ಕಿನಲ್ಲಿ ಒಂದು ಸಣ್ಣ ತಾಮ್ರದ ಚೆಂಬಿನಲ್ಲಿ ಶುದ್ಧ ನೀರನ್ನು ತುಂಬಿಸಿ. ಇದರ ಮೇಲೆ ತಟ್ಟೆಯನ್ನು ಮುಚ್ಚಬಾರದು….

Read More