ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ – Kannada News | India condemns Hindu man lynching and violence against minorities in Bangladesh

ಢಾಕಾ, ಡಿಸೆಂಬರ್ 26: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಹಿಂದೂ ಪುರುಷರ ಹತ್ಯೆಯ ಘಟನೆಗಳನ್ನು ಭಾರತ ಇಂದು ತೀವ್ರವಾಗಿ ಖಂಡಿಸಿದೆ. ಇತ್ತೀಚಿನ ಹತ್ಯೆಯಿಂದ ಭಾರತ ವಿಚಲಿತವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರ ಜವಾಬ್ದಾರಿಯುತರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ವಿರುದ್ಧ ನಿರಂತರ ದ್ವೇಷವು ಬಹಳ ಕಳವಳಕಾರಿ ವಿಷಯವಾಗಿದೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ಯುವಕನ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಈ ಹತ್ಯೆಯ ಅಪರಾಧಿಗಳ ಸಾವಿಗೆ ನ್ಯಾಯ…

Read More

ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ – Kannada News | Koppal: Anjanadri Temple Dispute: Priests Clash Over Puja Rights

ಕೊಪ್ಪಳ, ಡಿಸೆಂಬರ್​ 26: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ (Anjanadri Betta). ಅದು ಹನುಮ ಹುಟ್ಟಿದ ಸ್ಥಳ. ಈ ಕ್ಷೇತ್ರಕ್ಕೆ ದೇಶ-ವಿದೇಶದಿಂದ ಭಕ್ತರು ಬರುತ್ತಾರೆ. 575 ಮೆಟ್ಟಿಲೇರಿ ಹನುಮನ ದರ್ಶನ ಪಡೆದು ಪುನೀತರಾಗುತ್ತಾರೆ. ಇದೇ ಹನುಮ ಹುಟ್ಟಿದ ನಾಡು ಇದೀಗ ವಿವಾದದ ಕೇಂದ್ರ ಬಿಂದುವಾಗಿದೆ. ಸ್ವಾಮೀಜಿಗಳಿಬ್ಬರು ಗರ್ಭಗುಡಿಯಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಖಾವಿಧಾರಿಗಳು ಬಾಯಲ್ಲಿ ಕೀಳುಮಟ್ಟದ ಪದ ಪ್ರಯೋಗವಾಗಿದೆ. ಸದ್ಯ ಪ್ರಕರಣ ಗಂಭೀರವಾಗಿದ್ದು, ಎರಡು ದಿನದ ಅವಧಿಯಲ್ಲಿ ಮೂರು ಕೇಸ್ ದಾಖಲಾಗಿವೆ. ಕೈಕೈ ಮಿಲಾಯಿಸುವ ಹಂತಕ್ಕೆ ಹೋದ…

Read More

VHT 2025-26: ಕರುಣ್, ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ – Kannada News | Vijay Hazare: Karnataka Dominates with Padikkal, Nair Centuries!

ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ ಎಡವಿದ್ದ ಕರ್ನಾಟಕ ತಂಡ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಜಾರ್ಖಂಡ್ ನೀಡಿದ್ದ 412 ರನ್​ಗಳ ದಾಖಲೆಯ ಗುರಿಯನ್ನು ಬೆನ್ನಟ್ಟಿ ಗೆದ್ದ ಕರ್ನಾಟಕ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8ವಿಕೆಟ್​ಗಳ ಸುಲಭ ಜಯ ದಾಖಲಿಸಿದೆ. ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ತಂಡದ ಗೆಲುವಿಗೆ ಕಾರಣರಾಗಿದ್ದ ದೇವದತ್ ಪಡಿಕ್ಕಲ್‌, ಈ ಪಂದ್ಯದಲ್ಲೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು…

Read More

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು? – Kannada News | Piracy problem to 45 Kannada movie producer address the issue

ಅರ್ಜುನ್ ಜನ್ಯ (Arjun Janya) ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಜನ್ಯ ಒಂದೊಳ್ಳೆ ಸಿನಿಮಾ ಮಾಡಿದ್ದಾರೆಂಬ ಅಭಿಪ್ರಾಯ ಎಲ್ಲೆಡೆ ಹರಿದಾಡುತ್ತಿದೆ. ಸಿನಿಮಾದ ಕಲೆಕ್ಷನ್ ಸಹ ಉತ್ತಮವಾಗಿಯೇ ಇದೆ. ಆದರೆ ಇದೀಗ ‘45’ ಸಿನಿಮಾಕ್ಕೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದು,…

Read More

ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ಪ್ರತಿದಿನ ನ್ಯೂಸ್ ಪೇಪರ್ ಓದುವುದು ಕಡ್ಡಾಯ – Kannada News | Uttar Pradesh government mandates newspaper reading in schools to boost learning and reduce screen time

ನವದೆಹಲಿ, ಡಿಸೆಂಬರ್ 26: ಉತ್ತರ ಪ್ರದೇಶ (Uttar Pradesh) ಸರ್ಕಾರವು ಸರ್ಕಾರಿ ಸ್ವಾಮ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ನಿಯಮಿತ ಓದುವ ಹವ್ಯಾಸವನ್ನು ಬೆಳೆಸಲು, ಅತಿಯಾದ ಮೊಬೈಲ್ ಸ್ಕ್ರೀನಿಂಗ್ ಸಮಯವನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಪತ್ರಿಕೆಗಳು ದೈನಂದಿನ ಶಾಲಾ ಚಟುವಟಿಕೆಗಳ ಅತ್ಯಗತ್ಯ ಭಾಗವಾಗಬೇಕು ಎಂದು ಆದೇಶಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಓದುವ ಸಂಸ್ಕೃತಿಯನ್ನು ಉತ್ತೇಜಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸಿದ ನವೆಂಬರ್‌ನಲ್ಲಿ ಹೊರಡಿಸಲಾದ ಹಿಂದಿನ ಆದೇಶವನ್ನು…

Read More

ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ – Kannada News | Mysuru balloon gas cylinder Blast: Death roll rises to 2 as Woman succumbs to injuries

ಮೈಸೂರು, (ಡಿಸೆಂಬರ್ 26): ಮೈಸೂರು ಅರಮನೆ ಮುಂಭಾಗದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ (Mysuru balloon gas cylinder Blast) ಗಾಯಗೊಂಡಿದ್ದ ಮಹಿಳೆ (Woman) ಸಾವನ್ನಪ್ಪಿದ್ದಾರೆ. ನಿನ್ನೆ(ಡಿಸೆಂಬರ್ 25) ಅರಮನೆ (Mysuru Palace) ಜಯಮಾರ್ತಂಡ ದ್ವಾರದ ಬಳಿ ಸಲೀಂ ಎಂಬಾತ ಬಲೂನ್ ಮಾರುತ್ತಿದ್ದ ಈ ವೇಳೆ ಸಿಲಿಂಡರ್ ಸ್ಪೋಟವಾಗಿತ್ತು. ಸ್ಫೋಟದ ತೀವ್ರತೆಗೆ ಉತ್ತರ ಪ್ರದೇಶ ಮೂಲದ 40 ವರ್ಷದ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ ಗಂಭೀರಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು K.R.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ,…

Read More

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ – Kannada News | Mithun Chakraborty says he is acting with Shah Rukh Khan Shiva Rajkumar Rajinikanth in Jailer 2

ಮಲ್ಟಿಸ್ಟಾರರ್ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಯಾವಾಗಲೂ ಒಲವು ತೋರಿಸುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಿದ ಬಳಿಕ ಈ ಟ್ರೆಂಡ್ ಜಾಸ್ತಿ ಆಗಿದೆ. ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ, ಈಗ ಒಂದು ಬ್ರೇಕಿಂಗ್ ನ್ಯೂಸ್ ಕೇಳಿಬಂದಿದೆ. ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್​​ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ. ಈ ಬಗ್ಗೆ ಬಾಲಿವುಡ್​ನ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರು ಬಾಯ್ಬಿಟ್ಟಿದ್ದಾರೆ. ಯಾವುದು ಆ ಸಿನಿಮಾ ‘ಜೈಲರ್ 2’!…

Read More

VHT 2025-26: ಶತಕದ ಬಳಿಕ ಸೊನ್ನೆ; ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ ರೋಹಿತ್ ಶರ್ಮಾ – Kannada News | Rohit Sharma’s Vijay Hazare Trophy: From Century Hero to Golden Duck

7 ವರ್ಷಗಳ ಬಳಿಕ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಕಣಕ್ಕಿಳಿದಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದರು. ಸಿಕ್ಕಿಂ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ರೋಹಿತ್ 155 ರನ್ ಬಾರಿಸಿದ್ದರು. ಪರಿಣಾಮವಾಗಿ, ಎರಡನೇ ಪಂದ್ಯದಲ್ಲಿ ರೋಹಿತ್ ಅವರಿಂದ ಇದೇ ರೀತಿಯ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ನಿರಾಸೆ ಮೂಡಿಸಿದ ರೋಹಿತ್, ಉತ್ತರಾಖಂಡ್ ವಿರುದ್ಧದ…

Read More

HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard) ಹುದ್ದೆಗಳ ಸಂಖ್ಯೆ: 11 ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ ಹುದ್ದೆ…

Read More

ಮೊಳಕೆಯೊಡೆದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಈ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Sprouted Onions: When to Discard & Health Tips

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಈರುಳ್ಳಿ (Onions) ಪ್ರಮುಖ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಸಸ್ಯಾಹಾರಿಗಳಿಂದ ಮಾಂಸಾಹಾರಿಗಳ ವರೆಗೆ ಎಲ್ಲರೂ ಸಹ ಈರುಳ್ಳಿಯನ್ನು ಸೇವನೆ ಮಾಡಿಯೇ ಮಾಡುತ್ತಾರೆ. ಏಕೆಂದರೆ ಈರುಳ್ಳಿ ಇಲ್ಲದೆ, ಭಕ್ಷ್ಯಗಳ ಪರಿಮಳ ಹೆಚ್ಚಾಗಲು ಸಾಧ್ಯವಿಲ್ಲ. ಅದಕ್ಕಾಗಿಯೇ ಮನೆಗಳಲ್ಲಿ ಅವುಗಳನ್ನು ಖಾಲಿಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ಅವು ಮೊಳಕೆಯೊಡೆದಾಗ ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಅನುಮಾನ ಮೂಡುತ್ತದೆ. ಕೆಲವರು ಈ ರೀತಿ ಮೊಳಕೆಯೊಡೆದ ಈರುಳ್ಳಿಯನ್ನು ಸೇವನೆ ಮಾಡಬಾರದು ಎಂದು ಹೇಳುತ್ತಾರೆ. ಆದರೆ ಇನ್ನು ಕೆಲವರು ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಇದನ್ನು…

Read More