Headlines

ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳು: ಇವರ ಹಕ್ಕೊತ್ತಾಯಗಳೇನು? – Kannada News | Street Vendor Protest Against Eviction: Vendors Demand Fair Trading Spaces

ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆImage Credit source: tv9 kannada ಬೆಂಗಳೂರು, ಜುಲೈ 08: ನಗರದಲ್ಲಿ ಫುಟ್​​ಪಾತ್ ಒತ್ತುವರಿ ತೆರವು (Footpath Encroachment) ಕಾರ್ಯಚರಣೆ ಮುಂದುವರೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ಆಪರೇಷನ್​ ಬೀದಿಬದಿ ವ್ಯಾಪಾರಿಗಳ ನಿದ್ದೆಗೆಡಿಸಿದೆ. ಹೀಗಾಗಿ  ವ್ಯಾಪಾರ, ವಹಿವಾಟು ಬಂದ್ ಮಾಡಿ ನೂರಾರು ಬೀದಿಬದಿ ವ್ಯಾಪಾರಿಗಳು ಇಂದು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟಿಸಿದರು. ಒಕ್ಕಲೆಬ್ಬಿಸಿದ ಬೀದಿಬದಿ ವ್ಯಾಪಾರಿಗಳಿಗೆ ಮತ್ತೆ ಅದೇ ಸ್ಥಳವನ್ನು ನೀಡಬೇಕು ಎಂದು ಒತ್ತಾಯಿಸಿದ್ದು ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ಬೀದಿಬದಿ ವ್ಯಾಪಾರಿಗಳಿಂದ ವಿವಿಧ…

Read More

IPL 2026: ಗುಜರಾತ್​ಗೆ ಗುನ್ನ ಇಡಲು ಆರ್​ಸಿಬಿ ರೆಡಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | GT vs RCB IPL 2026: Ahmedabad Clash, Date, Time, Points Table and Where to Watch

ಐಪಿಎಲ್ 2026 (IPL 2026) ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ…

Read More

ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ; 57 ಸಾವಿರ ರೂ. ಇಂಜೆಕ್ಷನ್ ಉಚಿತ!

ದಾವಣಗೆರೆ, ಮಾರ್ಚ್​ 08: ಹಿಮೋಫಿಲಿಯಾ ಎಂಬ ವಿರಳ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಲಭ್ಯವಾಗಿದೆ. ಸುಮಾರು 57 ಸಾವಿರ ರೂ. ಮೌಲ್ಯದ ಎಮಿಸಿಜುಮ್ಯಾಬ್ (ಹೆಮ್ಲಿಬ್ರಾ) ಎಂಬ ಇಂಜೆಕ್ಷನ್ ಅನ್ನು ಇದೀಗ ಉಚಿತವಾಗಿ ನೀಡಲಾಗುತ್ತಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ಡಾ. ನಾಗೇಂದ್ರಪ್ಪ ಈ ಯೋಜನೆಗೆ ಚಾಲನೆ ನೀಡಿದರು. ರಕ್ತ ಹೆಪ್ಪುಗಟ್ಟದ ಸಮಸ್ಯೆಯಿಂದ ಗಾಯವಾದಾಗ ಮಾತ್ರ ಚಿಕಿತ್ಸೆ ನೀಡುತ್ತಿದ್ದ ಹಿಂದಿನ ವ್ಯವಸ್ಥೆಗೆ ಬದಲಾಗಿ, ಇದೀಗ ಗಾಯವಾಗುವ ಮೊದಲುಲೇ ತಿಂಗಳಿಗೆ ಒಮ್ಮೆ ಈ ಇಂಜೆಕ್ಷನ್ ನೀಡಲಾಗುತ್ತದೆ….

Read More

PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ – Kannada News | Pakistan vs sri lanka wide ball controversy

ಟಿ20 ವಿಶ್ವಕಪ್‌ನ 50ನೇ ಪಂದ್ಯದಲ್ಲಿ ಫೀಲ್ಡ್ ಅಂಪೈರ್ ನೀಡಿದ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಕ್ಕೆ ಕೊನೆಯ ಓವರ್‌ನಲ್ಲಿ 28 ರನ್‌ಗಳ ಅಗತ್ಯವಿತ್ತು. ಶ್ರೀಲಂಕಾ ನಾಯಕ ದಸುನ್ ಶಾನಕ, ಶಾಹೀನ್ ಅಫ್ರಿದಿ ಎಸೆದ ಮೊದಲ ನಾಲ್ಕು ಎಸೆತಗಳಲ್ಲಿ 22 ರನ್ (4, 6, 6, 6) ಚಚ್ಚಿದರು. ಅದರಂತೆ ಕೊನೆಯ 2 ಎಸೆತಗಳಲ್ಲಿ…

Read More

ಬೆಂಗಳೂರಿನಲ್ಲಿ ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​​ – Kannada News | Bengaluru: Rain Arrives Ahead of New Year Celebrations, Heavy Showers Lash Yelahanka

ಬೆಂಗಳೂರು, ಡಿಸೆಂಬರ್​ 31: 2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ. ನಗರದ ಯಲಹಂಕ ಸುತ್ತಮುತ್ತ ಅರ್ಧ ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಪಾರ್ಟಿ ಮೂಡಲ್ಲಿದ್ದವರು ವರುಣರಾಯನಿಗೆ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

World Day to Combat Desertification and Drought 2026: ಬರಡಾಗುತ್ತಿರುವ ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ – Kannada News | World Day to Combat Desertification and Drought 2026: What is the purpose of the World Day for the Prevention of Desertification and Drought?

ಮರುಭೂಮೀಕರಣ ಮತ್ತು ಬರಗಾಲ ತಡೆ ದಿನ Image Credit source: vecteezy ಅರಣ್ಯ ನಾಶ, ನಗರೀಕರಣದಂತಹ ಮಾನವನ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆ (Climate change), ಜಾಗತಿಕ ತಾಪಮಾನದ ಕಾರಣದಿಂದಾಗಿ ಭೂಮಿ ಬರಡಾಗುತ್ತಿದ್ದು, ಫಲವತ್ತತೆ ಅವನತಿಯ ಹಂತ ತಲುಪುತ್ತಿದೆ. ಬಹಳಷ್ಟು ಪ್ರದೇಶಗಳು ಮರುಭೂಮಿಗಳಾಗಿ ಬದಲಾಗುವ ಅಂಚಿಗೆ ತಲುಪಿವೆ. ಇದಕ್ಕೆ ಉದಾಹರಣೆಯೆಂಬಂತೆ ಮುಂಗಾರು ಆರಂಭವಾಗಿ ಒಂದೆರಡು ವಾರ ಕಳೆದ್ರೂ ಈ ಬಾರಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿಲ್ಲ. ಡ್ಯಾಮ್‌ಗಳೆಲ್ಲಾ ಬರಿದಾಗುತ್ತಿದ್ದು, ಬರದ ಛಾಯೆ ಮೂಡುತ್ತಿದೆ. ಈ ಬರಗಾಲ…

Read More

ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್​​​ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು

ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್​​ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್​ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು…

Read More

US No Kings Protests: ಡೊನಾಲ್ಡ್​ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಅಮೆರಿಕ ಜನ, ನೋ ಕಿಂಗ್ಸ್​ ಪ್ರತಿಭಟನೆ

ಅಮೆರಿಕ, ಮಾರ್ಚ್​ 29: ಬೇರೆ ದೇಶಗಳಲ್ಲಿ ಹಾಗಿರಲಿ ಅಮೆರಿಕ ಜನರೇ ಡೊನಾಲ್ಡ್ ಟ್ರಂಪ್ ವಿರುದ್ಧ ತಿರುಗುಬಿದ್ದಿದ್ದಾರೆ. ನೋ ಕಿಂಗ್ಸ್​ ಪ್ರತಿಭಟನೆ ನಡೆಸುತ್ತಿದ್ದಾರೆ.ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದವು ಮತ್ತು ಘೋಷಣೆಗಳನ್ನು ಎತ್ತಲಾಯಿತು. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಕೋಪಗೊಂಡಿದ್ದಾರೆ. ಅಮೆರಿಕದಾದ್ಯಂತ ಜನರು ನೋ ಕಿಂಗ್ಸ್ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದವು. ಸಣ್ಣ ಸಭೆಗಳು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದವು….

Read More

‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್ – Kannada News | Gana Bajana Team Trolls Bigg Boss Team In Dodmane Habba

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳನ್ನು ಒಂದು ಕಡೆ ಸೇರಿಸಿ ‘ದೊಡ್ಮನೆ ಹಬ್ಬ’ ಮಾಡಲಾಗಿದೆ.  ಇಂದು  (ಫೆಬ್ರವರಿ 14) ಸಂಜೆ ಆರು ಗಂಟೆಗೆ ಈ ಈ ವೆಂಟ್ ಪ್ರಸಾರ ಕಾಣಲಿದೆ ಎಂಬುದು ವಿಶೇಷ. ಈ ವೆಂಟ್​​ನಲ್ಲಿ ಗಾನ ಬಜಾನ ತಂಡ ಆಗಮಿಸಿದ್ದು, ಎಲ್ಲರನ್ನೂ ಟ್ರೋಲ್ ಮಾಡಿದೆ. ಈ ಟ್ರೋಲ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಬಿಗ್ ಬಾಸ್​ನ ಎಲ್ಲಾ ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ದ ಭಾಗ ಆಗಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ENG vs ITA: ಇಟಲಿ ವಿರುದ್ಧ ಇಂಗ್ಲೆಂಡ್​ಗೆ ಪ್ರಯಾಸದ ಗೆಲುವು; ಸೂಪರ್​ 8 ಸುತ್ತಿಗೆ ಎಂಟ್ರಿ – Kannada News | T20 World Cup 2026: England Edges Spirited Italy in Thriller; Jacks Shines

2026 ರ ಟಿ20 ವಿಶ್ವಕಪ್ ದಿನ ಕಳೆದಂತೆ ರೋಚಕ ಘಟ್ಟದತ್ತ ಸಾಗುತ್ತಿದೆ. ಈ ಆವೃತ್ತಿಯಲ್ಲಿ ಕೆಲವು ಬಲಿಷ್ಠ ತಂಡಗಳು ನಿರಸ ಪ್ರದರ್ಶನ ನೀಡುತ್ತಿದ್ದರೆ, ಕೆಲವು ದುರ್ಬಲ ತಂಡಗಳು ಗಮನಾರ್ಹ ಪ್ರದರ್ಶನ ನೀಡುತ್ತಿವೆ. ಕಳಪೆ ಪ್ರದರ್ಶನ ನೀಡುತ್ತಿರುವ ಬಲಿಷ್ಠ ತಂಡಗಳ ಪೈಕಿ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ ಕೂಡ ಸೇರಿದೆ. ಆಡಿರುವ 4 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್‌, ಈ ಮೂರು ಪಂದ್ಯಗಳನ್ನು ಕೂದಲೆಳೆ ಅಂತರದಿಂದ ಗೆದ್ದುಕೊಂಡು ಸೋಲಿನಿಂದ ಪಾರಾಗಿದ್ದು ಮಾತ್ರವಲ್ಲದೆ ಸೂಪರ್ 8 ಸುತ್ತಿಗೆ ಅರ್ಹತೆ…

Read More