Headlines

Maharashtra Accident: ಬೈಕ್​ಗೆ ಗುದ್ದಿದ ಖಾಸಗಿ ಬಸ್, ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಪರ್ಭಾನಿ, ಮೇ 30: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ…

Read More

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ – Kannada News | Ebola Scare in Karnataka; Woman Arriving in Bengaluru from Uganda Suspected of Infection

ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bangluru) ಎಬೋಲಾ ವೈರಸ್ ರೋಗದ (EVD) ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಮುಖ್ಯಾಂಶಗಳು ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್? ಉಗಾಂಡಾದ ಕ್ಯಾಂಪಾಲಾ ಮೂಲದವರಲ್ಲಿ ಶಂಕಿತ ಪ್ರಕರಣ ಪತ್ತೆ 28 ವರ್ಷದ ಮಹಿಳೆಯಲ್ಲಿ ಕಾಣಿಸಿಕೊಂಡ ಎಬೋಲಾ ಪತ್ತೆ ಶಂಕೆ…

Read More

ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ – Kannada News | Adhika Masa Impact: Vegetable Prices Crash, Farmers Suffer Losses

ಎಪಿಎಂಸಿ ತರಕಾರಿ ಮಾರುಕಟ್ಟೆImage Credit source: tv9 kannada ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ. ಮುಖ್ಯಾಂಶಗಳು ಅಧಿಕ ಮಾಸದ ಪರಿಣಾಮ ಚಿಕ್ಕಬಳ್ಳಾಪುರ ಮಾರುಕಟ್ಟೆ ಮೇಲೆ ಪ್ರಭಾವ ತರಕಾರಿ…

Read More

ಎಂಬಿಬಿಎಸ್ ವೈದ್ಯರ ಕಳ್ಳಾಟಕ್ಕೆ ಆರೋಗ್ಯ ಇಲಾಖೆ ಬ್ರೇಕ್: ಕಡ್ಡಾಯ ಸೇವೆ ತಪ್ಪಿಸಿದ 450 ವೈದ್ಯರಿಗೆ 15 ಲಕ್ಷ ರೂ. ದಂಡ! – Kannada News | Karnataka Fine on Doctors: Rs 15 Lakh Penalty on 450 MBBS Doctors for Skipping Rural Service

ಬೆಂಗಳೂರು, ಜೂನ್ 12: ಸರ್ಕಾರಿ ಕೋಟಾದಡಿ ಸೀಟು ಪಡೆದು ಅತ್ಯಂತ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ, ಆ ಬಳಿಕ ನಿಯಮದಂತೆ ಗ್ರಾಮೀಣ ಸೇವೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದ 450ಕ್ಕೂ ಹೆಚ್ಚು ಎಂಬಿಬಿಎಸ್ (MBBS) ವೈದ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ಶಾಕ್ ನೀಡಿದೆ. ಈ ಎಲ್ಲಾ ವೈದ್ಯರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿರುವ ಇಲಾಖೆಯು, ಪ್ರತಿಯೊಬ್ಬರಿಗೂ ತಲಾ 15 ಲಕ್ಷ ರೂಪಾಯಿ ದಂಡ ವಿಧಿಸಿ ಲೀಗಲ್ ನೋಟಿಸ್ ಜಾರಿಗೊಳಿಸಿದೆ. ಮುಖ್ಯಾಂಶಗಳು ಕಡ್ಡಾಯ ಗ್ರಾಮೀಣ ಸೇವೆ ತಪ್ಪಿಸಿದ…

Read More

ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ – Kannada News | Davangere Jain Youth and Family Choose Sanyasa: MBA Grads and Parents Embrace Asceticism

ಇಡೀ ದೇಶವೇ ಅಚ್ಚರಿ ಪಟ್ಟುವ ದಿಟ್ಟ ನಿರ್ಧಾರ ತೆಗೆದುಕೊಂಡ ಕುಟುಂಬವೊಂದರ ಕಥೆ ಇದು. ಲೈಫ್​​ನ್ನು ಎಂಜಾಯಿ ಮಾಡಬಬೇಕಾದ ವಯಸ್ಸಿ ಅವರದ್ದು, ಆದರೆ ಸನ್ಯಾಸತ್ವ ಸ್ವೀಕಾರ ಮಾಡುವ ಮೂಲಕ ಆಧ್ಯಾತ್ಮಿಕತೆ ಕಡೆ ಸಾಗಿರುವುದು ಇಡೀ ಜಿಲ್ಲೆಯನ್ನೇ ಅಚ್ಚರಿಗೊಳಿಸಿದೆ. ಇದು ದಾವಣಗೆರೆ ನಗರದ ಚೌಕಿಪೇಟೆಯಲ್ಲಿ ನಡೆದ ಘಟನೆ. ಈ ಪ್ರದೇಶವನ್ನು ದೊಡ್ಡ ವಾಣಿಜ್ಯ ಪ್ರದೇಶ ಎಂದು ಕರೆಯುತ್ತಾರೆ. ಇಲ್ಲಿನ ಜೈನ ಮಂದಿರದ ಬಳಿ ವಿಶೇಷವಾದ ಸಂಭ್ರಮ, ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು ಹಬ್ಬಕ್ಕೆ ಬಂದವರು ಯುವ ಸಮೂಹ,  ಜೈನ ಗುರು…

Read More

ಅದು ಮುಗಿದ ಅಧ್ಯಾಯ… ಎಲ್ಲಾ ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿದ ವಿರಾಟ್ ಕೊಹ್ಲಿ – Kannada News | I am done with it: Virat Kohli rules out Test return

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ಮರಳಲಿದ್ದಾರಾ? ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಇಂದಿಗೆ (ಜೂನ್ 23, 2026) ಸರಿಯಾಗಿ 1 ವರ್ಷ 1 ತಿಂಗಳು ಕಳೆದಿದೆ. ಇದಾಗ್ಯೂ ಅವರ ಕಂಬ್ಯಾಕ್ ಅನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಅದರಲ್ಲೂ ಕಳೆದ ಕೆಲ ತಿಂಗಳಿಂದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹಿಂಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಈ ಎಲ್ಲಾ ಸುದ್ದಿಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರ್ಯಾಂಡ್ ಲಾಂಚ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ನಾನು…

Read More

5 ಗಂಟೆ 15 ನಿಮಿಷಗಳ ಕಾದಾಟ: ಹೊಸ ಇತಿಹಾಸ  ನಿರ್ಮಿಸಿದ ನೊವಾಕ್ ಜೊಕೊವಿಚ್ – Kannada News | Novak Djokovic Wins Longest Wimbledon QF Ever

ವಿಂಬಲ್ಡನ್ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ 39 ವರ್ಷದ ಸರ್ಬಿಯಾದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಚ್ ಭರ್ಜರಿ ಜಯ ಸಾಧಿಸಿದ್ದಾರೆ. ಲಂಡನ್‌ನ ಪ್ರಸಿದ್ಧ ಸೆಂಟರ್ ಕೋರ್ಟ್‌ನಲ್ಲಿ ನಡೆದ ಈ ರಣರೋಚಕ ಹಣಾಹಣಿಯಲ್ಲಿ ಕೆನಡಾದ ಫೆಲಿಕ್ಸ್ ಆಗರ್-ಅಲಿಯಾಸಿಮೆ ಹಾಗೂ ನೊವಾಕ್ ಜೊಕೊವಿಚ್ ಮುಖಾಮುಖಿಯಾಗಿದ್ದರು. ಈ ಮುಖಾಮುಖಿಯು ಬರೋಬ್ಬರಿ 5 ಗಂಟೆ, 15 ನಿಮಿಷಗಳ ಕಾಲ ನಡೆದಿದ್ದು ವಿಶೇಷ.  ಈ ಸುದೀರ್ಘ ಹೋರಾಟದೊಂದಿಗೆ ನೊವಾಕ್ ವಿಂಬಲ್ಡನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೊಕೊವಿಚ್ ಪರಾಕ್ರಮ: ವಿಶ್ವ ರ‍್ಯಾಂಕಿಂಗ್‌ನಲ್ಲಿ 4 ನೇ ಸ್ಥಾನದಲ್ಲಿರುವ ಫೆಲಿಕ್ಸ್ ಆಗರ್-ಅಲಿಯಾಸಿಮೆ…

Read More

FIFA World Cup 2026: ನಾಕೌಟ್ ರೌಂಡ್​ಗೆ ಬ್ರೆಝಿಲ್ ಎಂಟ್ರಿ – Kannada News | Fifa world cup 2026 brazil clinches spot in round of 32 match

ಫಿಫಾ ವಿಶ್ವಕಪ್ 2026ರ 49ನೇ ಪಂದ್ಯದಲ್ಲಿ ಬ್ರೆಝಿಲ್ ತಂಡ ಭರ್ಜರಿ ಜಯ ಸಾಧಿಸಿದೆ. ಮಿಯಾಮಿ ನಗರದ ಹಾರ್ಡ್ ರಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬ್ರೆಝಿಲ್ ಹಾಗೂ ಸ್ಕಾಟ್​ಲ್ಯಾಂಡ್ ತಂಡಗಳು ಮುಖಾಮುಖಿಯಾಗಿತ್ತು. ಈ ಹಿಂದಿನ ಪಂದ್ಯದಂತೆ ಈ ಮ್ಯಾಚ್​ನಲ್ಲೂ ಸಾಂಪ್ರದಾಯಿಕ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಬ್ರೆಝಿಲ್ ಮೊದಲಾರ್ಧದಲ್ಲೇ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಅದರಲ್ಲೂ ವೇಗದೊಂದಿಗೆ ಮುನ್ನುಗ್ಗಿ ಆಡಿದ ಸ್ಟಾರ್ ಫಾರ್ವರ್ಡ್ ಆಟಗಾರ ವಿನೀಸಿಯಸ್ ಜೂನಿಯರ್ ಪಂದ್ಯದ ಆರಂಭದಲ್ಲೇ (7ನೇ ನಿಮಿಷದಲ್ಲಿ) ಮೊದಲ ಗೋಲು ಬಾರಿಸಿದರು….

Read More

ಕೇಂದ್ರದ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿಕೆ ಶಿವಕುಮಾರ್​​ ವಿರೋಧ – Kannada News | DK Shivakumar Opposes ‘One Nation, One Election’; it is a threat to Federalism and Democrtic system

ಡಿಸಿಎಂ ಡಿಕೆ ಶಿವಕುಮಾರ್​Image Credit source: DK Shivakumar/X ಬೆಂಗಳೂರು, ಮೇ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಅಧಿಕಾರ ಕೇಂದ್ರಿತ, ರಾಜಕೀಯ ಪ್ರೇರಿತ ಯೋಜನೆ. ರಾಜ್ಯಗಳನ್ನ ದುರ್ಬಲಗೊಳಿಸಲು ಇದನ್ನ ತರಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೂ ಧಕ್ಕೆ ತರುವ ಅಪಾಯವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಿಡಿಕಾರಿದ್ದಾರೆ. ಮುಖ್ಯಾಂಶಗಳು ಒಂದು ದೇಶ…

Read More

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 86 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Bank of Baroda Recruitment 2026: 86 Manager Posts in C&IC Dept | Apply by July 6

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಇಲ್ಲಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಬ್ಯಾಂಕ್ ಆಫ್ ಬರೋಡಾ (BOB) ತನ್ನ ಕಾರ್ಪೊರೇಟ್ ಮತ್ತು ಸಾಂಸ್ಥಿಕ ಕ್ರೆಡಿಟ್ (C&IC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು ಹುದ್ದೆಗಳ ವಿವರ:…

Read More