Headlines

ದೆಹಲಿಯಲ್ಲಿ 9 ಮಂದಿ ಬಲಿತೆಗೆದ ಎಸಿ ಸ್ಫೋಟ; ಏರ್ ಕಂಡೀಷನರ್ ಸ್ಫೋಟಕ್ಕೆ ಕಾರಣವೇನು, ನಿಯಂತ್ರಣ ಹೇಗೆ? – Kannada News | AC Blasts: What Caused Delhi’s Tragedy? Essential Safety Tips & Prevention Guide

ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಇತ್ತೀಚೆಗೆ ಎಸಿ ಸ್ಫೋಟಗೊಂಡು ಉಂಟಾದ ಭೀಕರ ಬೆಂಕಿಯಿಂದಾಗಿ 9 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸ್ಫೋಟ (AC blast) ಹೇಗಾಯಿತು, ಏನು ಕಾರಣ ಎಂದು ಇನ್ನೂವರೆಗೆ ಗೊತ್ತಾಗಿಲ್ಲ. ಎಸಿ ಯೂನಿಟ್​ನೊಳಗೆ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತಜ್ಞರ ಪ್ರಕಾರ, ಬೇಸಿಗೆಯ ಧಗೆಯಲ್ಲಿ ಏರ್ ಕಂಡೀಷನರ್​ಗಳು ಸ್ಫೋಟಗೊಳ್ಳುವ ಅಪಾಯ ಹೆಚ್ಚಿರುತ್ತದೆ. ಬೇಸಿಗೆಯ ತೀವ್ರ ಶಾಖದಿಂದಾಗಿ ಎಸಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇಂತಹ ಸ್ಫೋಟಗಳು ಸಂಭವಿಸುತ್ತಿವೆ…

Read More

ಚಾಮರಾಜನಗರದಲ್ಲಿ ಗಣಿ ಧಣಿಗಳದ್ದೇ ಕಾರುಬಾರು: ಜಿಲ್ಲಾಧಿಕಾರಿ ಆದೇಶಕ್ಕೂ ಡೊಂಟ್ ಕೇರ್ – Kannada News | Tipper Menace Sparks Public Outcry as Mining Operators Defy DC Orders

ಚಾಮರಾಜನಗರ, ಜೂನ್​​ 22: ಟಿಪ್ಪರ್​​ಗಳ (tipper) ಹಾವಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಅಂಕುಶ ಹಾಕಿತ್ತು. ಸ್ವತಃ ಜಿಲ್ಲಾಧಿಕಾರಿ ಶಾಲಾ, ಕಾಲೇಜ್ ಸಮಯದಲ್ಲಿ ಟಿಪ್ಪರ್ ಸಂಚಾರಕ್ಕೆ ಬ್ರೇಕ್ ಹಾಕಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಗಣಿ ಧಣಿಗಳು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮದೆ ಕಾನೂನು ಮಾಡಿಕೊಂಡು ಮೆರೆಯುತ್ತಿದ್ದು, ಜನರು ಟಿಪ್ಪರ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಟಿಪ್ಪರ್ ಲಾರಿಗಳ ಹಾವಳಿ ಟಿಪ್ಪರ್ ಲಾರಿಗಳ ಸಂಚಾರದಿಂದ ಗ್ರಾಮದಲ್ಲಿ ಧೂಳು ಕಠಿಣ ಕ್ರಮಕ್ಕೆ ಜನರು ಆಗ್ರಹ…

Read More

ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ – Kannada News | Bengaluru Hotel Association to Plan table charge to customers who Sitting for Long Hours

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ (hotel) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ ಮಾಲೀಕರಿಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ, ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಮಾಲೀಕರ ಸಂಘ ಹೊಸ ಚಿಂತನೆ ನಡೆಸಿದ್ದು,…

Read More

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ಆಂತರಿಕ ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು? – Kannada News | High command Collects leaders opinion about Karnataka BJP Chief

ಬೆಂಗಳೂರು, (ಮೇ 22): ಕರ್ನಾಟಕ ಬಿಜೆಪಿಯಲ್ಲಿನ (Karnataka BJP) ನಾಯಕತ್ವ ಗೊಂದಲ ನಿವಾರಿಸಲು ಹೈಕಮಾಂಡ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ರಾಷ್ಟ್ರೀಯ ನಾಯಕರಾದ ಶಿವಪ್ರಕಾಶ್ ಮತ್ತು ಬೈಜಯಂತ್ ಪಾಂಡಾ ಅವರು ಕೋರ್ ಸಮಿತಿ ಸದಸ್ಯರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಂಸದರನ್ನು ಒಳಗೊಂಡ 31 ಆಯ್ದ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ನಾಯಕರ ಒನ್​ ಟು ಒನ್ ಅಭಿಪ್ರಾಯ ಸಂಗ್ರಹಿಸಿದ್ದಅರೆ. ರಾಜ್ಯ ನಾಯಕತ್ವದ ಕುರಿತು ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸುವ ಈ ಪ್ರಕ್ರಿಯೆ, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ…

Read More

ಕೆಡಿ ಸಿನಿಮಾ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ್ – Kannada News | Kichcha Sudeep did not reveal anything about his role in KD Movie

ನಟ ಕಿಚ್ಚ ಸುದೀಪ್ ಅವರು ‘ಕೆಡಿ’ (KD) ಸಿನಿಮಾದಲ್ಲಿ ಕಾಲ ಭೈರವ ಎಂಬ ಅತಿಥಿ ಪಾತ್ರ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾಗೆ ಸ್ಟಾರ್ ಮೆರುಗು ಹೆಚ್ಚಿದೆ. ಆ ಪಾತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಇಂದು (ಏಪ್ರಿಲ್ 27) ನಡೆದ ಸುದ್ದಿಗೋಷ್ಠಿಯಲ್ಲಿ ಈ ಪಾತ್ರದ ಬಗ್ಗೆ ಪ್ರಶ್ನೆ ಎದುರಾಯಿತು. ಆದರೆ ಕಿಚ್ಚ ಸುದೀಪ್ ಅವರು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ. ‘ನನಗೆ ಪಾತ್ರದ ಬಗ್ಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಹೇಳುತ್ತೇನೆ. ಪ್ರೇಮ್ ಕರೆದಿದ್ದಕ್ಕೆ ಪಾತ್ರ ಮಾಡಿದ್ದೇನೆ. ನಾನು…

Read More

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ – Kannada News | Andhra Pradesh government to bring uniformity in movie ticket price

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು…

Read More

ಬಡವರಿಗೆ ಸೇರಬೇಕಿದ್ದ ಅನ್ನಭಾಗ್ಯ ಅಕ್ಕಿ ದಂಧೆಕೋರರ ಪಾಲು: 2,000ಕ್ಕೂ ಹೆಚ್ಚು ಮೂಟೆಗಳು ವಶಕ್ಕೆ – Kannada News | Massive Annabhagya Rice Seizure in Koppal: Over 2,000 Bags of Illegally Stored Grain Recovered

ಕೊಪ್ಪಳ, ಏಪ್ರಿಲ್​​ 24: ತಾಲೂಕಿನ ಕೂಕನಪಳ್ಳಿ ಹೊರವಲಯದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ದೊಡ್ಡ ಪ್ರಮಾಣದ ದಾಸ್ತಾನನ್ನು ಪತ್ತೆ ಹಚ್ಚಲಾಗಿದೆ. ಮುನಿರಾಬಾದ್ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 2,000ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಟನ್‌ನಷ್ಟು ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು ಎಂಬುದು ಗೊತ್ತಾಗಿದೆ. ಬಳ್ಳಾರಿ ವಲಯ ಐಜಿಪಿ ಸೂಚನೆ ಮೇರೆಗೆ ಈ ದಾಳಿ ನಡೆಸಲಾಗಿದ್ದು, ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿಯನ್ನು…

Read More

ಬದಲಾಯ್ತು ಗಿಲ್ಲಿ ಮನಸ್ಸು; ಅಶ್ವಿನಿಗೆ ಮುದುಕಿ, ನೀನು, ತಾನು ಎಂದಿದ್ದಕ್ಕೆ ಕ್ಷಮೆ – Kannada News | Gilli Nata apologizes to Ashwini Gowda in Bigg Boss Kannada Season 12 ahead of Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ (Ashwini Gowda), ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಧನುಷ್ ಅವರು ಫಿನಾಲೆಗೆ ಬಂದಿದ್ದಾರೆ. ಈ ಶೋನಲ್ಲಿ ಸ್ಪರ್ಧಿಗಳ ನಡುವೆ ನಡೆದ ಜಗಳ ಒಂದೆರಡಲ್ಲ. ಈಗ ಅದೆಲ್ಲವನ್ನೂ ಮರೆತು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವ ಸಮಯ ಎದುರಾಗಿದೆ. ಕೊನೇ ವಾರದಲ್ಲಿ ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ. ಗಿಲ್ಲಿ ನಟ ಅವರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅಶ್ವಿನಿ…

Read More

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಅಮೆರಿಕಾದಿಂದ LPG ಸರಕು; ಮಂಗಳೂರು ಬಂದರಿಗೆ ಬಂತು‘ಪೈಕ್ಸಿಸ್ ಪಯನಿಯರ್’!

ಬೆಂಗಳೂರು, ಮಾರ್ಚ್​ 22: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಇಂಧನ ಸರಬರಾಜಿನ ಬಗ್ಗೆ ಉಂಟಾದ ಆತಂಕದ ನಡುವೆಯೇ ಅಮೆರಿಕಾದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಸಾಗಣೆ ಭಾರತಕ್ಕೆ ತಲುಪಿದೆ. ಸಿಂಗಾಪುರ್ ಧ್ವಜದಡಿಯಲ್ಲಿ ಸಾಗುವ ‘ಪೈಕ್ಸಿಸ್ ಪಯನಿಯರ್’ ಹಡಗು ಭಾನುವಾರ ಬೆಳಗ್ಗೆ ನವ ಮಂಗಳೂರು ಬಂದರಿಗೆ ಆಗಮಿಸಿದೆ. ಬಂದರಿಗೆ ಬಂದಿರುವ ಹಡಗಿನಲ್ಲಿರುವ LPG ಪ್ರಮಾಣ ಎಷ್ಟು? ನವ ಮಂಗಳೂರು ಬಂದರು ಪ್ರಾಧಿಕಾರದ ಮಾಹಿತಿ ಪ್ರಕಾರ 47,236 ಟನ್ ಸಾಮರ್ಥ್ಯದ ಈ ಹಡಗು ಬೆಳಗ್ಗೆ ಸುಮಾರು 6 ಗಂಟೆಗೆ ಬರ್ತ್…

Read More

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ‘ಕಿಂಗ್’ (King) ಸಿನಿಮಾದ ಚಿತ್ರೀಕರಣಕ್ಕೆ ಅನಿರೀಕ್ಷಿತ ಅಡೆತಡೆ ಎದುರಾಗಿದೆ. ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು! ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ…

Read More