ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು – Kannada News | Are Vendors Being Monitored Near Mysuru Palace? Minister Mahadevappa Clarifies Rules, Helium Cylinder Blast

ಮೈಸೂರು, ಡಿಸೆಂಬರ್ 28: ಅರಮನೆ ಬಳಿ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಚಿವ ಡಾ. ಹೆಚ್​.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು. ಸೀಸನಲ್ ವ್ಯಾಪಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ವ್ಯವಸ್ಥೆ ರೂಪಿಸಲಾಗಿದ್ದು, ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಬಲೂನ್ ತಯಾರಿಸುವುದನ್ನು ನಿಷೇಧಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಕೆ.ಆರ್. ಆಸ್ಪತ್ರೆಗೆ ಭೇಟಿ…

Read More

Video: ಪ್ರಧಾನಿ ಮೋದಿ ಕಾರ್ಯಕ್ರದ ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ – Kannada News | Flower Pots Installed for City Beautification Go Missing After PM’s Lucknow Visit

ಲಕ್ನೋ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡಿದ್ದರು. ಆದರೆ ಅವರ ಕಾರ್ಯಕ್ರಮದ ಬಳಿಕ ವೈರಲ್ ಆದ ವಿಡಿಯೋ ತೀವ್ರ ಮುಜುಗರವನ್ನುಂಟು ಮಾಡಿದೆ. ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನ ಇಡೀ ನಗರವನ್ನು ಹಸಿರು ಗಿಡಗಳು, ಹೂವಿನ ಕುಂಡಗಳಿಂದ ಅಲಂಕರಿಸಲಾಗಿತ್ತು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜನರು ಹೂವಿನ ಪಾಟ್​ಗಳನ್ನು ಕದ್ದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿದೆ. ಹಸಿರನ್ನು ಹೆಚ್ಚಿಸಲು ಮತ್ತು ಲಕ್ನೋದ ಸ್ವಚ್ಛ, ದೃಶ್ಯ ಆಕರ್ಷಕ ಚಿತ್ರಣವನ್ನು ಪ್ರಸ್ತುತಪಡಿಸಲು ನೂರಾರು ಅಲಂಕಾರಿಕ ಹೂವಿನ ಕುಂಡಗಳನ್ನು ಇರಿಸಲಾಗಿತ್ತು. ಧಾನಿ ನಿರ್ಗಮಿಸಿದ ಕೂಡಲೇ…

Read More

2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು? – Kannada News | Indian billionaires, Bloomberg list 2025, Mukesh Ambani leads, while Lakshmi Mittal see highest percentage increase

ನವದೆಹಲಿ, ಡಿಸೆಂಬರ್ 26: ಈ ವರ್ಷ ಭಾರತದ ಬಿಲಿಯನೇರ್​ಗಳಿಗೆ (Indian billionaires) ಮಿಶ್ರಾನುಭವ ಮತ್ತು ಮಿಶ್ರಫಲ ಸಿಕ್ಕಿದೆ. ಕೆಲ ಬಿಲಿಯನೇರ್​ಗಳ ಶ್ರೀಮಂತಿಕೆ 2025ರಲ್ಲಿ ಗಣನೀಯವಾಗಿ ಏರಿದೆ. ಕೆಲವರಿಗೆ ಇಳಿಮುಖವಾಗಿದೆ. ಕೆಲವರ ಬ್ಯುಸಿನೆಸ್ ಹೆಚ್ಚಿದೆ, ಕೆಲವರ ಷೇರುಗಳ ಮೌಲ್ಯ ಕುಸಿದಿದೆ. ಮಾರುಕಟ್ಟೆಯ ಸಂಚಲನ, ಜಾಗತಿಕ ಪರಿಸ್ಥಿತಿಯ ಏರಿಳಿತಗಳು ಶ್ರೀಮಂತಿಕೆ ಮೇಲೆ ಪ್ರಭಾವ ಬೀರಿವೆ. ಶ್ರೀಮಂತಿಕೆಯಲ್ಲಿ ಅತಿ ಏರಿಕೆ ಕಂಡಿದ್ದು ಲಕ್ಷ್ಮೀ ಮಿಟ್ಟಲ್ 2025ರಲ್ಲಿ ಭಾರತೀಯ ಬಿಲಿಯನೇರ್​ಗಳ ಪೈಕಿ ಸಿರಿತನ ಅತಿ ಹೆಚ್ಚು ಏರಿದ್ದು ಉಕ್ಕು ಉದ್ಯಮಿ ಲಕ್ಷ್ಮೀ ಮಿಟ್ಟಲ್…

Read More

ಆಸ್ಕರ್ ರೇಸಿನಲ್ಲಿರುವ ‘ಹೋಮ್​ಬೌಂಡ್​’ಗೆ ಕಾನೂನು ಸಂಕಷ್ಟ – Kannada News | Oscar official entry of India Homebound is in legal trouble

ಭಾರತದಿಂದ ಈ ಬಾರಿ ಆಸ್ಕರ್​​ಗೆ (Oscar) ಅಧಿಕೃತ ಆಯ್ಕೆಯಾಗಿ ಹಿಂದಿ ಸಿನಿಮಾ ‘ಹೋಮ್​​ಬೌಂಡ್’ ಅನ್ನು ಕಳಿಸಲಾಗಿದೆ. ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ‘ಹೋಮ್​​ಬೌಂಡ್’ ಸಿನಿಮಾ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ​​ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ ಸಿನಿಮಾ ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಸಿನಿಮಾದ ವಿರುದ್ಧ ಕೃತಿಚೌರ್ಯ ಆರೋಪವನ್ನು ಲೇಖಕಿಯೊಬ್ಬರು ಮಾಡಿದ್ದಾರೆ. ಪತ್ರಕರ್ತೆ, ಲೇಖಕಿಯೂ ಆಗಿರುವ ಪೂಜಾ ಚಂಗೋಯ್ವಾಲ ಅವರು ‘ಹೋಮ್​​ಬೌಂಡ್’ ಸಿನಿಮಾದ ನಿರ್ಮಾಣ…

Read More

Viral: ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ – Kannada News | A man says he is not happy even though he earns 4 lakhs per month

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಇಲ್ಲೊಬ್ಬ ಉದ್ಯಮಿಗೂ (Entrepreneur) ಅದೇ ರೀತಿಯಾಗಿದೆ. ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಉದ್ಯಮಿ ಅತೃಪ್ತರಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಸಲಹೆಯನ್ನು ನೀಡಿದ್ದಾರೆ. r/Indian_ flex ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ನನಗೀಗ 32 ವರ್ಷ ವಯಸ್ಸು. ತಿಂಗಳಿಗೆ 4.1 ಲಕ್ಷ ಸಂಪಾದಿಸಲು ಕಷ್ಟಪಟ್ಟಿದ್ದೇನೆ ಆದರೆ ಸಂತೋಷವಾಗಿಲ್ಲ….

Read More

Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ – Kannada News | Viral Video: Dispute Over Assets Turns Physical After Alimony Claim Rejected

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಆದರೆ ನ್ಯಾಯಾಲಯ ತಿರಸ್ಕರಿಸಿತ್ತು. ಪತಿ ಅಷ್ಟೂ ಆಸ್ತಿಯನ್ನು ತನ್ನ ತಾಯಿಗೆ ವರ್ಗಾಯಿಸಿದ್ದ, ಅದಕ್ಕೆ ಕೋಪಗೊಂಡ ಮಹಿಳೆ ನ್ಯಾಯಾಲಯದಲ್ಲೇ ಪತಿಗೆ ಹೊಡೆದಿದ್ದಾಳೆ. ಅದರೆ ಪತಿ ಆಕೆಯನ್ನು ನೋಡಿ ನಗುತ್ತಲೇ ಇದ್ದ. ಇದು ವೈರಲ್ ವಿಡಿಯೋ ಆಗಿದ್ದು, ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ – Kannada News | Bigg Boss Kannada 12: Gilli’s Mom Confirms Natural Behavior in Family Week

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲಾ ಸ್ಪರ್ಧಿಗಳ ಕುಟುಂಬದವರು ಬಂದು ಸ್ಪರ್ಧಿಗಳಿಗೆ ಹೊಸ ಹುರುಪು ನೀಡುತ್ತಿದ್ದಾರೆ. ಗಿಲ್ಲಿ ತಂದೆ ಕುಳ್ಳಯ್ಯ ಹಾಗೂ ತಾಯಿ ಸವಿತಾ ಕೂಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಗಿಲ್ಲಿ ಅಷ್ಟೇ ಎಲ್ಲರನ್ನೂ ನಗಿಸಿದ್ದಾರೆ. ಗಿಲ್ಲಿ ರೀತಿಯೇ ಅವರು ನ್ಯಾಚುರಲ್ ಆಗಿ ಇದ್ದರು. ಗಿಲ್ಲಿ ಕೂಡ ಹೆಚ್ಚು ಎಮೋಷನ್ ತೋರಿಸಿಕೊಳ್ಳದೆ ಅವರನ್ನು ಸ್ವಾಗತಿಸಿಕೊಂಡರು. ಈ ವೇಳೆ ಗಿಲ್ಲಿ ಬಗ್ಗೆ ಒಂದು ಅಚ್ಚರಿಯ ಮಾಹಿತಿಯನ್ನು ಸವಿತಾ…

Read More

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು – Kannada News | Bengaluru Family Car Crash: Software Engineer, Father Dead; 4 Injured

ನೆಲಮಂಗಲ, ಡಿಸೆಂಬರ್ 26: ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ  ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10),…

Read More

ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ – Kannada News | Man Arrested After Woman Dies in Suspected Domestic Violence Case in Hyderabad

ಹೈದರಾಬಾದ್, ಡಿಸೆಂಬರ್ 26: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ. ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ – Kannada News | Chikkaballapur Tragedy: CM Siddaramaiah Announces Rs 5 Lakh Compensation for Victims’ Families

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ…

Read More