Headlines

ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ – Kannada News | US Iran Conflict Intensifies: America Bombs Omidiya Airport, Iran Retaliates Against US, Israel, and Gulf Nations

ಟೆಹ್ರಾನ್, ಜುಲೈ 13: ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕವು ಇರಾನ್‌ನ ಮೇಲೆ ಐದನೇ ಸುತ್ತಿನ ದಾಳಿ ನಡೆಸಿದ್ದು, ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದಲ್ಲಿರುವ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಇರಾನ್‌ನಿಂದ ಹಡಗುಗಳ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕ ಈ ಕ್ರಮ ಕೈಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಸುಮ್ಮನಿಲ್ಲ. ಅದು ಅಮೆರಿಕದ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ…

Read More

ಪ್ರವಾಹದಂತೆ ಉಕ್ಕುತ್ತಿದೆ ಇಲಾನ್ ಮಸ್ಕ್ ಶ್ರೀಮಂತಿಕೆ; 800 ಬಿಲಿಯನ್ ಡಾಲರ್ ಆಸ್ತಿವಂತನೆನಿಸಿದ ಮೊದಲ ಮನುಷ್ಯ – Kannada News | Elon Musk becomes first person in the world to have assets valued 800 billion USD

ನವದೆಹಲಿ, ಫೆಬ್ರುವರಿ 5: ಟೆಸ್ಲಾ, ಸ್ಪೇಸ್​ಎಕ್ಸ್, ನ್ಯೂರಾಲಿಂಕ್ ಇತ್ಯಾದಿ ಸಂಸ್ಥೆಗಳ ಒಡೆಯರಾದ ಇಲಾನ್ ಮಸ್ಕ್ (Elon Musk) ಅವರ ವಿಶ್ವದ ನಂಬರ್ ಒನ್ ಶ್ರೀಮಂತನೆಂಬ ಬಿರುದು ಅಬಾಧಿತವಾಗಿ ಮುಂದುವರಿಯುವುದು ಖಚಿತವಾಗಿದೆ. ಅವರ ಆಸ್ತಿ ಮೌಲ್ಯ 800 ಬಿಲಿಯನ್ ಡಾಲರ್ ದಾಟಿದೆ. 800 ಬಿಲಿಯನ್ ಎಂದರೆ 72 ಲಕ್ಷ ಕೋಟಿ ರೂ. ಈ 800 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಜಗತ್ತಿನ ಮೊದಲ ವ್ಯಕ್ತಿ ಇಲಾನ್ ಮಸ್ಕ್. ಅವರದ್ದೇ ಮಾಲಕತ್ವದ ಸಂಸ್ಥೆಗಳಾದ ಸ್ಪೇಸ್ ಎಕ್ಸ್ ಮತ್ತು ಎಕ್ಸ್​ಎಐ ವಿಲೀನ…

Read More

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…

Read More

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ – Kannada News | Karnataka Mango Growers Hit by Price Crash; Pralhad Joshi Writes to Shivraj Singh Chouhan

ಬೆಂಗಳೂರು, ಜೂನ್​​ 18: ಕರ್ನಾಟಕದ ಮಾವು ಬೆಳೆಗಾರರು (Mango growers) ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ತೋತಾಪುರಿ ಮಾವಿನ ಬೆಲೆ ತೀವ್ರ ಕುಸಿತವಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಸೇರಿದಂತೆ ಹಲವು ಭಾಗದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಮಾವು ಬೆಳೆಗಾರರಿಗೆ ಪಿಡಿಪಿಎಸ್​ (PDPS) ಅಡಿಯಲ್ಲಿ ಸೂಕ್ತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್​ಗೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi) ಪತ್ರ ಬರೆಯುವ…

Read More

‘ಕರುಪ್ಪು’ ಸೂಪರ್ ಹಿಟ್ ಆದರೆ ಹಣ ಬಂದಿಲ್ಲವೆಂದ ಫೈನ್ಯಾನ್ಶಿಯರ್, ನಿರ್ದೇಶಕನ ಮೇಲೆ ಆಕ್ರೋಶ – Kannada News | Financier said Karuppu movie became super hit but he did not get money

ತಮಿಳು ಸ್ಟಾರ್ ನಟ ಸೂರ್ಯ (Suriya) ಅವರ ಇತ್ತೀಚಿನ ಚಿತ್ರ ‘ಕರುಪ್ಪು’ ಸೂಪರ್ ಹಿಟ್ ಎನಿಸಿಕೊಂಡಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 350 ಕೋಟಿಗೂ ಹೆಚ್ಚು ಮೊತ್ತ ಕಲೆ ಹಾಕಿದೆ ಎನ್ನಲಾಗುತ್ತಿದೆ. ನಿರ್ದೇಶಕ ಆರ್ ಬಾಲಾಜಿಯಂತೂ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿದ್ದಾರೆ. ನಟ ಸೂರ್ಯ ಅವರು, ಬಾಲಾಜಿಗೆ ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ಸಹ ನೀಡಿದ್ದಾರೆ. ಸಿನಿಮಾ ಹಿಟ್ ಎಂದು ನಿರ್ದೇಶಕ, ನಟ ಹೇಳುತ್ತಿರುವಾಗಲೇ ಆ ಸಿನಿಮಾಕ್ಕೆ ಫೈನ್ಯಾನ್ಸ್ ಮಾಡಿದ ವ್ಯಕ್ತಿಯೊಬ್ಬರು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ತಾವು ಹಾಕಿದ ಬಂಡವಾಳದ 50% ಮಾತ್ರವೆ…

Read More

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ – Kannada News | Ukraine Police Killed Gunman After 5 Dead In Supermarket shootout

ಕೈವ್, ಏಪ್ರಿಲ್ 18: ಉಕ್ರೇನ್ ರಾಜಧಾನಿ ಕೈವ್‌ನಲ್ಲಿನ ಸೂಪರ್ ಮಾರ್ಕೆಟ್​​ನಲ್ಲಿ ಇಂದು ರಾತ್ರಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ 5 ಜನರನ್ನು ಕೊಂದಿದ್ದ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದರು. ಇದಾದ ನಂತರ ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

ಅದೆಂತಹ ನೋವು… ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಕ್ವಾಲಿಫೈಯರ್-2 ಪಂದ್ಯವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಮುಲ್ಲನ್​ಪುರ್​ನಲ್ಲಿ ನಡೆದ  ರಾಜಸ್ಥಾನ್ ರಾಯಲ್ಸ್ (RR) ಹಾಗೂ ಗುಜರಾತ್ ಟೈಟನ್ಸ್ (GT) ನಡುವಿನ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ, 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್​ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು…

Read More

ರಾಯಚೂರಿನಲ್ಲಿ ಘೋರ ದುರಂತ: ದಂಪತಿಯನ್ನು ಬಲಿಪಡೆದ ಕನಸಿನ ಮನೆ!

ರಾಯಚೂರು, (ಮಾರ್ಚ್ 09): ಕನಸಿನ ಮನೆಯಲ್ಲೇ ದಂಪತಿ (Couple) ದುರಂತ ಸಾವು ಕಂಡಿರುವ ಘಟನೆ ರಾಯಚೂರಿನ (Raichur) ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಹೌದು…ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಗಂಡ ಹೆಂಡತಿ ದುರಂತ ಸಾವುಕಂಡಿದ್ದಾರೆ. ದ್ಯಾವಪ್ಪ ಸುಗೂರು(35), ಶಿವಮ್ಮ(33) ಮೃತ ದಂಪತಿ. ತಮಗೊಂದು ಸೂರು ಬೇಕೆಂದು ಈ ದಂಪತಿ ಕನಸು ಕಂಡಿದ್ದು, ಅದರಂತೆ ಮನೆ ನಿರ್ಮಿಸಲು ಹಗಲಿರುಳು ಪರಿಶ್ರಮಿಸುತ್ತಿದ್ದ ಈ ಜೋಡಿ ಮೇಲೆ ಮೆಟ್ಟಿಲು ಕುಸಿದು ಬಿದ್ದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿ ದಂಪತಿ ಸಾವನ್ನಪ್ಪಿದೆ….

Read More

ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​ – Kannada News | Murder Accused Wilson Garden Naga Released on Bail from Hindalga Jail

ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್…

Read More

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ – Kannada News

ತುಮಕೂರು, ಜೂನ್ 5: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ (Tumakur) ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ. ಮುಖ್ಯಾಂಶಗಳು ಕೇಂದ್ರ ತನಿಖಾ ಸಂಸ್ಥೆಗಳ…

Read More