Headlines

VIDEO: ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದ ಯುವ ವೇಗಿ: ಆಮೇಲೇನಾಯ್ತು?  – Kannada News | Virat Kohli stunned as Naman Tiwari tries to touch his feet

ಕ್ರಿಕೆಟ್ ಮೈದಾನದಲ್ಲಿ ಪೈಪೋಟಿಗೆ ಮಾತ್ರವಲ್ಲ, ಕೆಲವೊಮ್ಮೆ ಗೌರವ ಮತ್ತು ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಗುತ್ತವೆ. ಅಂತಹದೊಂದು ಘಟನೆಗೆ ಐಪಿಎಲ್​ನ 23ನೇ ಪಂದ್ಯ ಸಾಕ್ಷಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಲ್​ಎಸ್​ಜಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 146 ರನ್​ಗಳು ಮಾತ್ರ. ಈ ಗುರಿಯನ್ನು 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ವಿಕೆಟ್​ಗಳ ಜಯ…

Read More

ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ತಮಿಳುನಾಡಿನಲ್ಲೇ ನಮ್ಮ ಧ್ವಜ ಹಾರಿಸಿದ ಸುದೀಪ್ – Kannada News | Kichcha Sudeep Hoists Kannada Flag in TN: A Proud Response to Insult

ನಟ ಕಿಚ್ಚ ಸುದೀಪ್ (Sudeep) ಅವರು ನಮ್ಮ ನೆಲ, ಜಲ, ಭಾಷೆ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ. ನಮ್ಮ ನಾಡಿಗೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಅವಮಾನ ಆದರೂ ಅದನ್ನು ಸಹಿಸೋದಿಲ್ಲ. ಕನ್ನಡವನ್ನು ‘ಕನ್ನಡ್’ ಎಂದು ಪರಭಾಷಿಗರು ಹೇಳಿದಾಗ ಅದನ್ನು ತಿದ್ದಿದ್ದರು. ಈಗ ಕನ್ನಡ ಬಾವುಟಕ್ಕೆ ಅವಮಾನ ಆದ ಜಾಗದಲ್ಲೇ ನಮ್ಮ ಬಾವುಟ ಹಾರಿಸಿದ್ದಾರೆ. ಶಬರಿಮಲೆಗೆ ತೆರಳುವ ಮಾರ್ಗದಲ್ಲಿ ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದಿಂದ ತೆರಳೋ ಮಾಲಾಧಾರಿಗೆಳಿಗೆ ಸಮಸ್ಯೆ ಮಾಡಲಾಗಿತ್ತು. ಕರ್ನಾಟಕದ ಬಾವುಟ ಹೊಂದಿರುವ ವಾಹನಗಳನ್ನು ಅಡ್ಡಗಟ್ಟಲಾಗಿತ್ತು. ವಾಹನದ…

Read More

ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ.ಗೆ ಮೆಟ್ರೋ ನಿಲ್ದಾಣಕ್ಕೆ ಹೋಗಬಹುದು!: ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಏ.13: ಸಿಲಿಕಾನ್​​ ಸಿಟಿಯ ಜನರಿಗೆ ಒಂದು ಗುಡ್​​​ ನ್ಯೂಸ್​​ ಕಾದಿದೆ. ಇನ್ಮುಂದೆ ಬಿಎಂಟಿಸಿಯ ಈ ಬಸ್ಸಿನಲ್ಲಿ ಕೇವಲ 6 ರೂ, ಗೆ ಹೋಗಬಹುದು. ನಗರದ ಹರಲೂರು, ಕಸವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಮೆಟ್ರೋ ನಿಲ್ದಾಣ ತಲುಪಲು ಇದ್ದ ಅತಿದೊಡ್ಡ ಸಮಸ್ಯೆಗೆ ಈಗ ಪರಿಹಾರ ಸಿಕ್ಕಿದೆ. ಬಿಎಂಟಿಸಿಯು ‘ಹಳದಿ ಮಾರ್ಗ’ದ (Yellow Line) ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲು MF-22E ಮತ್ತು MF-22EA ಎಂಬ ಹೊಸ ಫೀಡರ್ ಬಸ್ ಸೇವೆಗಳನ್ನು ಆರಂಭಿಸಿದೆ. ಈ ಫೀಡರ್ ಬಸ್‌ಗಳು…

Read More

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ – Kannada News | Sky Gold And Diamonds Jewelry Shop Robbery In Hunsur Mysuru

ಮೈಸೂರು, (ಡಿಸೆಂಬರ್ 28): ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್​​​ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ…

Read More

Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ – Kannada News | Gold Price Today on 31st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 31: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕುಸಿದಿದೆ. ಬೆಳ್ಳಿ ಬೆಲೆಯಂತೂ ಮಹಾ ಕುಸಿತ ಕಂಡಿದೆ. ಒಂದೇ ದಿನ 45 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ಎರಡು ದಿನದಲ್ಲಿ ಬರೋಬ್ಬರಿ 60 ರೂಗಳಷ್ಟು…

Read More

ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ ಬೇಟೆ: ಬಟ್ಟೆ ವ್ಯಾಪಾರದ ನೆಪದಲ್ಲಿ ಎಂಡಿಎಂಎ ಮಾರುತ್ತಿದ್ದ ನೈಜೀರಿಯಾ ಪ್ರಜೆ ಅಂದರ್!

ಬೆಂಗಳೂರು, ಮಾರ್ಚ್ 31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಮಾದಕ ವಸ್ತುಗಳ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಇದೀಗ ಯಲಹಂಕ ಪೊಲೀಸರು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದು, ಈ ಸಂಬಂಧ ನೈಜೀರಿಯಾ ಮೂಲದ ಪೆಡ್ಲರ್ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ. ಬಿಸಿನೆಸ್ ವೀಸಾದಡಿ ಬಂದು ಡ್ರಗ್ ಡೀಲಿಂಗ್ ಬಂಧಿತ ಆರೋಪಿ ಸ್ಯಾಮುಯೆಲ್ 2012ರಲ್ಲಿ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ. ದೆಹಲಿ ಮತ್ತು ಮುಂಬೈನಲ್ಲಿ…

Read More

ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ – Kannada News

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯೋವೃದ್ಧರಲ್ಲಿ ಹೆಚ್ಚು ಕಂಡುಬರುತ್ತಿದ್ದ ಈ ಸಮಸ್ಯೆ ಈಗ ಯುವಕರಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಹೃದಯಾಘಾತಕ್ಕೆ ಹೆಚ್ಚಿದ ಕೊಲೆಸ್ಟ್ರಾಲೇ ಮುಖ್ಯ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿದ್ದರೂ ಕೂಡ ಕೆಲವರಿಗೆ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ. ದೇಹದಲ್ಲಿ ಬ್ಯಾಡ್ ಕೊಲೆಸ್ಟ್ರಾಲ್ ಹೆಚ್ಚಾದರೆ ರಕ್ತನಾಳಗಳಲ್ಲಿ ಕೊಬ್ಬು ಜಮೆಯಾಗುತ್ತದೆ. ಇದರಿಂದ ಹೃದಯಕ್ಕೆ ರಕ್ತ ಸರಿಯಾಗಿ ಹರಿಯದೇ ಹೃದಯಾಘಾತದ ಅಪಾಯ ಹೆಚ್ಚಬಹುದು. ಆದರೆ ಹೃದಯ…

Read More

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ – Kannada News | Arsikere MLA KM Shivalinge Gowda Dances at Vasavi Jayanti Procession; Video Goes Viral

ಹಾಸನ, ಏಪ್ರಿಲ್ 27: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ಶ್ರೀ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಮೆರವಣಿಗೆಯಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಸಾರ್ವಜನಿಕರೊಂದಿಗೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಿ.ಎಚ್. ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೆರವಣಿಗೆಯ ರಂಗನ್ನು ಇಮ್ಮಡಿಗೊಳಿಸಿದರು. ಸ್ಥಳೀಯ ಕಲಾವಿದರೊಂದಿಗೆ ತಾವೂ ಸಹ ಡೋಲು ಬಾರಿಸುತ್ತಾ, ಲಯಬದ್ಧವಾಗಿ ಕುಣಿದು ಕುಪ್ಪಳಿಸಿದರು….

Read More

ಭಾರತ-ನೇಪಾಳ ಗಡಿ ವಿಷಯದಲ್ಲಿ ಮೂರನೇ ದೇಶದ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ; ಭಾರತದ ಖಡಕ್ ಸಂದೇಶ – Kannada News

ನವದೆಹಲಿ, ಜೂನ್ 2: ಭಾರತ ಮತ್ತು ನೇಪಾಳದ (Nepal Border) ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರವು ಅತ್ಯಂತ ಕಠಿಣ ನಿಲುವು ತಳೆದಿದೆ. ನೇಪಾಳದ ಪ್ರಧಾನಿಯವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ಭಾರತ, “ಎರಡು ದೇಶಗಳ ನಡುವಿನ ಶೇ. 98ರಷ್ಟು ಗಡಿ ಗುರುತಿಸುವಿಕೆ (Demarcation) ಈಗಾಗಲೇ ಯಶಸ್ವಿಯಾಗಿ ಮುಗಿದಿದೆ. ಉಳಿದ ವಿಷಯಗಳನ್ನು ದ್ವಿಪಕ್ಷೀಯ ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು. ಇದರಲ್ಲಿ ಯಾವುದೇ ಮೂರನೇ ವ್ಯಕ್ತಿ ಅಥವಾ ದೇಶದ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಭಾರತ…

Read More

ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಏಪ್ರಿಲ್​ 10: ಒಂದನೇ ತರಗತಿ ದಾಖಲಾತಿಗೆ (Class 1st admission) ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆ ಬಳಿಕವೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ…

Read More