ಇಂಧನ ದರ ಏರಿಕೆ ಎಫೆಕ್ಟ್​​: ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ‘ಇವಿ’ ವಾಹನಗಳ ಧಮಾಕಾ!

ಬೆಂಗಳೂರು, ಮೇ 30: ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲ್‌ಪಿಜಿ ದರಗಳು ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ಕಂಗೆಟ್ಟಿರುವ ಬೆಂಗಳೂರಿಗರು (Bangaluru) ಈಗ ಇವಿ ಅಂದರೆ ಎಲೆಕ್ಟ್ರಿಕ್ ವಾಹನಗಳ (Electric Vehicles) ಮೊರೆ ಹೋಗುತ್ತಿದ್ದಾರೆ. ನಗರದಲ್ಲಿ ಇವಿ ವಾಹನಗಳಿಗೆ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಪ್ರತಿ ತಿಂಗಳು ನೂರಾರು ವಾಹನಗಳು ಮಾರಾಟವಾಗುತ್ತಿವೆ. ಇತ್ತ ವಾಹನ ಮಾಲೀಕರು ಮತ್ತೆ ಡೀಸೆಲ್ ದರ ಹೆಚ್ಚಾಗುತ್ತದೆ, ಹಾಗಾಗಿ ಇವಿ ಮೊರೆ ಹೋಗುತ್ತಿದ್ದೇವೆ ಎನ್ನುತ್ತಿದ್ದಾರೆ. ಮುಖ್ಯಾಂಶಗಳು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕಂಗೆಟ್ಟು ಇವಿ…

Read More

ನನ್ನ ವಿರುದ್ಧದ ಲೋಕಾಯುಕ್ತ ದೂರು ಶುದ್ಧ ಹಾಸ್ಯಾಸ್ಪದ, ರಾಜಕೀಯ ಪಿತೂರಿ: ಬಿಜೆಪಿ ಶಾಸಕ ಸುರೇಶ್ ಕುಮಾರ್ – Kannada News | Rajajinagar MLA S Suresh Kumar Rubbishes Lokayukta Complaint by Congress Worker; Terms it Ridiculous

ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ (ಚಿತ್ರ ಕೃಪೆ: ಶಾಸಕರ ಫೇಸ್​​ಬುಕ್ ಪುಟ)Image Credit source: Facebook ಬೆಂಗಳೂರು, ಜುಲೈ 2: ರಾಜಾಜಿನಗರ ಕ್ಷೇತ್ರದ ಹಿರಿಯ ಬಿಜೆಪಿ (BJP) ಶಾಸಕ ಎಸ್. ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ಶಾಸಕರು ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಎಂಬುವವರು ತಮ್ಮ ವಿರುದ್ಧ ನೀಡಿರುವ ದೂರು ಸಂಪೂರ್ಣ ಸುಳ್ಳು ಹಾಗೂ ಹಾಸ್ಯಾಸ್ಪದ ಎಂದು…

Read More

‘ಪೆದ್ದಿ’ ವಿವಾದ, ನಟಿ ಜಾನ್ಹವಿಯ ಬೆಂಬಲಕ್ಕೆ ನಿಂತ ಆಶಿಕಾ ರಂಗನಾಥ್ – Kannada News

‘ಪೆದ್ದಿ’ (Peddi) ಸಿನಿಮಾನಲ್ಲಿ ನಟಿ ಜಾನ್ಹವಿ ಕಪೂರ್ ಪಾತ್ರವನ್ನು ತೆರೆಯ ಮೇಲೆ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಖುದ್ದು ಜಾನ್ಹವಿ ಅವರೇ ತಮ್ಮ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ಅಶ್ಲೀಲವಾಗಿ ತೋರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವಾಗಿ ನಟಿ ಜಾನ್ಹವಿ ಅವರನ್ನೇ ಟಾರ್ಗೆಟ್ ಮಾಡಿ ಟೀಕೆ ಮಾಡುತ್ತಿದ್ದಾರೆ. ‘ಜಾನ್ಹವಿ ಕಪೂರ್ ಅತಿಯಾಗಿ ಅಂಗ ಪ್ರದರ್ಶನ ಮಾಡಿದ್ದಾರೆ’ ಎಂದು ಟೀಕೆ ಮಾಡಿದ್ದಾರೆ….

Read More

SSLC After AI: SSLC ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ – Kannada News | SSLC After AI: Top Career Paths and Courses in Karnataka for Future Tech Pros

SSLC ನಂತರ ಕೃತಕ ಬುದ್ಧಿಮತ್ತೆImage Credit source: gemini ai ಹತ್ತನೇ ತರಗತಿಯ ಫಲಿತಾಂಶದ ನಂತರ ಮುಂದೇನು ಎಂಬ ಪ್ರಶ್ನೆ ಬಹುತೇಕ ವಿದ್ಯಾರ್ಥಿಗಳನ್ನು ಕಾಡುತ್ತಿರುತ್ತದೆ. ಸಾಂಪ್ರದಾಯಿಕ ಕೋರ್ಸ್‌ಗಳಿಗಿಂತ ಭಿನ್ನವಾಗಿ, ಭವಿಷ್ಯದ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಈಗ SSLC ನಂತರವೇ ಮುಕ್ತ ಅವಕಾಶಗಳಿವೆ. ತಂತ್ರಜ್ಞಾನ ಬೆಳೆದಂತೆಲ್ಲಾ AI ಇಂಜಿನಿಯರ್‌ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಹತ್ತನೇ ತರಗತಿಯ ನಂತರ ನೀವು ಆಯ್ದುಕೊಳ್ಳಬಹುದಾದ ಪ್ರಮುಖ ದಾರಿಗಳು ಇಲ್ಲಿವೆ. ಡಿಪ್ಲೊಮಾ ಇನ್ AI ಆ್ಯಂಡ್…

Read More

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರಿಗೆ ಬೀಳುತ್ತೆ ಕೇಸ್ – Kannada News | GBA orders New Rules For Pet Dogs, here Is Details

ಬೆಂಗಳೂರು, (ಫೆಬ್ರವರಿ 11): ಈಗಾಗಲೇ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ (street dog) ಹಾವಳಿಗೆ ಹೆಚ್ಚಾಗಿದ್ದು,  ಬ್ರೇಕ್ ಹಾಕಲು ಸುಪ್ರೀಂಕೋರ್ಟ್ (Supreme Court)  ಕೂಡ ಕೆಲ ಮಾನದಂಡಗಳನ್ನು ಅನುಸರಿಸಲು ಸೂಚನೆ ನೀಡಿದೆ. ಹೀಗಾಗಿ ಸಾಕು ನಾಯಿಗಳಿಗೆ ಹೊಸ ರೊಲ್ಸ್ ಜಾರಿಮಾಡಿದ್ದು, ಜಿಬಿಎ ಮುಖ್ಯ ಅಯುಕ್ತರು 5 ನಗರಪಾಲಿಕೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕು ನಾಯಿಗಳ (Pet Dogs) ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ…

Read More

ಅಮೆರಿಕ ಯುದ್ಧ ಗೆದ್ದಿದೆ, ಇರಾನಿನ ನೌಕಾಪಡೆ, ವಾಯುಪಡೆ ಸಂಪೂರ್ಣ ನಾಶವಾಗಿದೆ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಉಲ್ಬಣಗೊಳ್ಳುತ್ತಿದ್ದರೂ, ಡೊನಾಲ್ಡ್​ ಟ್ರಂಪ್(Donald Trump) ಮಾತ್ರ ತಾವೇ ಯುದ್ಧ ಗೆದ್ದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇರಾನಿನ ನೌಕಾಪಡೆ, ವಾಯುಪಡೆ ಸಂಪೂರ್ಣವಾಗಿ ನಾಶವಾಗಿದೆ ಎಂದರು. ಗೃಹ ಭದ್ರತಾ ಕಾರ್ಯದರ್ಶಿಯ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ನಾವು ಈಗ ಮಾತುಕತೆ ನಡೆಸುತ್ತಿದ್ದೇವೆ ಇರಾನ್ ಒಪ್ಪಂದ ಮಾಡಿಕೊಳ್ಳಲು ಸಿದ್ಧವಿದೆ. ಅವರ ನೌಕಾಪಡೆ ಹೋಗಿದೆ, ಅವರ ವಾಯುಪಡೆ ಹೋಗಿದೆ, ಅವರ ಸಂವಹನ ಹೋಗಿದೆ ಅವರ ಶಕ್ತಿ ಬಹುತೇಕ ಕುಸಿದಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ಜತೆಗಿನ…

Read More

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ – Kannada News | Dr. Anupama V. Hegde on Oral Health & Heart Connection

ಸಾಮಾನ್ಯವಾಗಿ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುವುದಿಲ್ಲ. ಆದರೆ ಬಾಯಿ ಮತ್ತು ಹೃದಯಕ್ಕೂ ಸಂಬಂಧವಿದೆ ಎಂಬುದು ನಿಮಗೆ ತಿಳಿದಿದೆಯೇ. ಹೌದು, ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ಸಲಹೆಗಾರರಾಗಿರುವ ಡಾ. ಅನುಪಮಾ ವಿ. ಹೆಗ್ಡೆ (Dr. Anupama V. Hegde), ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ…

Read More

Optical Illusion: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ? – Kannada News | Optical Illusion: Only for genius find the hidden butterfly in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ನೀವು ಈಗಾಗಲೇ ಬಿಡಿಸಿರುತ್ತೀರಿ. ಬುದ್ಧಿವಂತಿಕೆಗೆ ಸವಾಲೊಡ್ಡುವ  ಹಾಗೂ ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಹೂವುಗಳ ಮೇಲಿರುವ ಚಿಟ್ಟೆಯನ್ನು ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ನೀವು 5 ಸೆಕೆಂಡುಗಳಲ್ಲಿ ಒಗಟು ಬಿಡಿಸಲು ಪ್ರಯತ್ನಿಸಿ….

Read More

ಹಿಂದಿ ಸಿನಿಮಾ ವೀಕ್ಷಿಸಿ ಕೊಂಡಾಡಿದ ‘ಟಾಕ್ಸಿಕ್’ ನಿರ್ದೇಶಕಿ, ಹೇಳಿದ್ದೇನು? – Kannada News | Toxic director Geethu Mohandas praised Huma Qureshi’s new movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ತಿಂಗಳಷ್ಟೆ ಬಾಕಿ ಇದೆ. ಸಿನಿಮಾ ತಂಡ ಟೀಸರ್ಗಳನ್ನಷ್ಟೆ ಬಿಡುಗಡೆ ಮಾಡಿದೆ. ಫೀಲ್ಡಿಗಿಳಿದು ಪ್ರಚಾರ ಆರಂಭಿಸಿಲ್ಲ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಹಿಂದಿ ಸಿನಿಮಾ ಒಂದನ್ನು ವೀಕ್ಷಿಸಿ ಸಿನಿಮಾ ಬಗ್ಗೆ ಕೊಂಡಾಡಿದ್ದಾರೆ. ತಮ್ಮ ಸಿನಿಮಾ ಬಿಡುಗಡೆಗೆ ಸಿದ್ಧವಾಗಿರುವ ಹೊಸ್ತಿಲಲ್ಲಿ, ನಿರ್ದೇಶಕಿ ಮತ್ತೊಂದು ಸಿನಿಮಾವನ್ನು ಕೊಂಡಾಡಿರುವುದು ಕೆಲವರಿಗೆ ಆಶ್ಚರ್ಯ ತಂದಿದೆ. ಆದರೆ ಸಿನಿಮಾ ವೀಕ್ಷಿಸಿ ಒಳ್ಳೆಯ ಮಾತನಾಡಿರುವುದಕ್ಕೂ ಕಾರಣವಿದೆ. ಬಾಲಿವುಡ್ ನಟಿ ಹುಮಾ ಖುರೇಷಿ ನಟನೆಯ ‘ಬೇಬಿ…

Read More

400 ಕೋಟಿ ಮಾಲೀಕ ಗುಜರಾತ್ ರಾಜಕಾರಣಿಯಾ? ದೇಶದ ಅತಿದೊಡ್ಡ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್! – Kannada News | Rs 400 Crore Robbery Case Takes stunning Twist: Is a Gujarat Politician the Real Owner? Debate sparked in Karnataka

ಬೆಳಗಾವಿ, ಜನವರಿ 27: ಗೋವಾದಿಂದ ಬೆಳಗಾವಿ (Belagavi) ಚೋರ್ಲಾ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಹಣವನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ (400 crore robbery case) ಮಾಡಲಾಗಿತ್ತು ಎಂಬ ಪ್ರಕರಣ ಸಂಬಂಧ ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ ಆರೋಪವಿದೆ. ಇದೀಗ ಈ ಹಣದ ಹಿಂದೆ ಗುಜರಾತ್ ರಾಜಕಾರಣಿ ಹೆಸರು ಕೇಳಬಂದಿದ್ದು, ರಾಜಕೀಯ…

Read More