ಪಶ್ಚಿಮ ಬಂಗಾಳದಲ್ಲಿ ನಿರ್ದಿಷ್ಟ ಸಮುದಾಯದಲ್ಲಿ 4 ಮದುವೆ ನಿಷೇಧಿಸುತ್ತೇವೆ; ಅಮಿತ್ ಶಾ ಪ್ರತಿಜ್ಞೆ – Kannada News | Amit Shah vows to ban 4 marriages in certain community during West Bengal Rally

ಕೊಲ್ಕತ್ತಾ, ಏಪ್ರಿಲ್ 21: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ (Amit Shah), ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯದ ಜನರು ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಲು ಬಿಜೆಪಿ ಯುಸಿಸಿಯನ್ನು ಜಾರಿಗೆ ತರಲಿದೆ. ನಾವು…

Read More

ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ – Kannada News | Chopped body parts of a man found in well in Telangana viral news

ತೆಲಂಗಾಣ, ಫೆಬ್ರವರಿ 2: ತೆಲಂಗಾಣದಲ್ಲಿ ಪೊಲೀಸರು ಬಾವಿಯೊಳಗೆ ವ್ಯಕ್ತಿಯೊಬ್ಬರ ಕತ್ತರಿಸಿದ ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ. ಇಲ್ಲಿನ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಾವಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಕತ್ತರಿಸಿದ ದೇಹದ (Deadbody) ಭಾಗಗಳನ್ನು ಕಾಮರೆಡ್ಡಿ ಪೊಲೀಸರು ಪತ್ತೆ ಮಾಡಿದ್ದಾರೆ. ನೀರಿಲ್ಲದ ಬಾವಿಯೊಳಗೆ ಸುರಿಯಲಾಗಿದ್ದ ಕಸದಿಂದ ತ್ಯಾಜ್ಯ ಕಾಗದಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಲು ಬಂದ ವ್ಯಕ್ತಿಯೊಬ್ಬರು ಅದರ ನಡುವೆ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ್ದರು. ಆ ಚೀಲವನ್ನು ತೆರೆದು ನೋಡಿದಾ ಈ ಘಟನೆ…

Read More

ICSE 10th, ISC 12th Results 2026: ಐಸಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​​ ವೀಕ್ಷಿಸಲು ಈ ನೇರ ಲಿಂಕ್ ಬಳಸಿ – Kannada News | ICSE 10th, ISC 12th Results 2026 CISCE Board Result Declared Toppers Ranks and Latest News

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಇಂದು 10ನೇ ತರಗತಿ (ICSE) ಮತ್ತು 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆಯಾಗಲಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ವಿದ್ಯಾರ್ಥಿಗಳು ತಮ್ಮ ಯುನಿಕ್ ಐಡಿ (Unique ID) ಮತ್ತು ಇಂಡೆಕ್ಸ್ ಸಂಖ್ಯೆಯನ್ನು (Index Number) ಬಳಸಿಕೊಂಡು ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ? ಹಂತ-ಹಂತದ ಮಾಹಿತಿ ಇಲ್ಲಿದೆ: ನಿಮ್ಮ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ…

Read More

ಇದು ಹಿಂದೂ ರಾಷ್ಟ್ರ, ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್ – Kannada News | Muslim BJP Leader Storms Lenskart Store, Applies Tilak To Staff

ಮುಂಬೈ, ಏಪ್ರಿಲ್ 21: ಖ್ಯಾತ ಕನ್ನಡಕ ಬ್ರ್ಯಾಂಡ್ ‘ಲೆನ್ಸ್‌ಕಾರ್ಟ್’ (Lenskart) ಈಗ ವಿವಾದದ ಸುಳಿಯಲ್ಲಿದೆ. ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಬೊಟ್ಟು, ತಿಲಕವಿಡುವುದಕ್ಕೆ ನಿಷೇಧ ಹೇರಿದೆ, ಆದ್ರೆ ಹಿಜಾಬ್ ಧರಿಸುವುದಕ್ಕೆ ಅನುಮತಿ ನೀಡಿದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಮುಂಬೈನ ಮಳಿಗೆಯೊಂದಕ್ಕೆ ಪ್ರತಿಭಟನಾಕಾರರ ಗುಂಪು ನುಗ್ಗಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ನಾಜಿಯಾ ಇಲಾಹಿ ಖಾನ್ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಗುಂಪು ಮಳಿಗೆಯ ಒಳಗೆ ಪ್ರವೇಶಿಸುತ್ತಿದ್ದಂತೆಯೇ ವಾತಾವರಣ ಉದ್ವಿಗ್ನಗೊಂಡಿತು. ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ…

Read More

MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ? – Kannada News | Mumbai Indians Master Plan Shock for Hardik and Suriyakumar Rohit Sharma chosen as captain?

ಬೆಂಗಳೂರು (ಮೇ. 07): ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಲಕ್ನೋ ವಿರುದ್ಧದ ಕೊನೆಯ ಪಂದ್ಯಕ್ಕೂ ಅವರು ಲಭ್ಯವಿರಲಿಲ್ಲ. ಇತ್ತೀಚಿನ ಮಾಹಿತಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ಗಾಯ ಇನ್ನೂ ಗುಣವಾಗದ ಕಾರಣ ಮುಂದಿನ ಪಂದ್ಯವನ್ನು ಕೂಡ ಅವರು ತಪ್ಪಿಸಿಕೊಳ್ಳಲಿದ್ದಾರೆ. ಅವರು ತಂಡದೊಂದಿಗೆ ಪ್ರಯಾಣಿಸುತ್ತಿಲ್ಲ ಎಂಬ ಸುದ್ದಿ ಇದೆ. ರಾಯ್‌ಪುರದಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯಕ್ಕೆ ಹಾರ್ದಿಕ್ ಅವರ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ನಷ್ಟ ಎಂದು ಹೇಳಬಹುದು….

Read More

ನಿಮಗೂ ಉಸಿರಾಡುವಾಗ ತೊಂದರೆಯಾಗುತ್ತಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆ ಇರಬಹುದು ಎಚ್ಚರ

ಇತ್ತೀಚಿನ ದಿನಗಳಲ್ಲಿ ಅನೇಕರು ಉಸಿರಾಟ ಸಂಬಂಧಿ (Difficulty Breathing) ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರಿಗಿಂತ ಅದನ್ನು ನಿರ್ಲಕ್ಸ್ಯ ಮಾಡುವವರ ಸಂಖ್ಯೆಯೇ ಹೆಚ್ಚು. ಈ ರೀತಿ ಸಮಸ್ಯೆಗಳನ್ನು ಸರಿಯಾದ ಸಮಯದಲ್ಲಿ ಕಡಿಮೆ ಮಾಡಿಕೊಳ್ಳದಿರುವುದು ಬಹಳ ಅಪಾಯಕಾರಿ ಅದಲ್ಲದೆ ಇದು ದೇಹದ ಒಳಗಿನ ಗಂಭೀರ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾಗಿ ಈ ರೀತಿ ಆಗುವುದಕ್ಕೆ ಕಾರಣ, ರೋಗಲಕ್ಷಣಗಳು ಹೇಗಿರುತ್ತವೆ ಮತ್ತು ಯಾರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ…

Read More

Shani Transit 2026: ಇಂದು ಉತ್ತರ ಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶ; ಈ ಮೂರು ರಾಶಿಗೆ ಅದೃಷ್ಟ – Kannada News | Shani Nakshatra Transit 2026: 3 Zodiacs Get Lucky with Uttara Bhadrapada Shani

ಹಿಂದೂ ಧರ್ಮದಲ್ಲಿ, ಶನಿ ದೇವರನ್ನು ಕರ್ಮದ ನ್ಯಾಯಾಧೀಶ ಮತ್ತು ಫಲ ನೀಡುವವನೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯದಲ್ಲಿ, ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗುತ್ತದೆ. ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ, ಶನಿ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುತ್ತದೆ, ಅದರಂತೆ ಕಾಲಕಾಲಕ್ಕೆ, ಶನಿ ತನ್ನ ನಕ್ಷತ್ರಪುಂಜವನ್ನು ಬದಲಾಯಿಸುತ್ತದೆ. ಈ ವರ್ಷ, ಶನಿ ಮೀನ ರಾಶಿಯಲ್ಲಿದ್ದು, ಈ ಸಮಯದಲ್ಲಿ, ತಮ್ಮ ನಕ್ಷತ್ರಪುಂಜವನ್ನು ಮೂರು ಬಾರಿ ಬದಲಾಯಿಸಲಿದೆ. ಈ ವರ್ಷ ಶನಿ ಮೊದಲ ಬಾರಿಗೆ ಅಂದರೆ ಇಂದು(ಜ.20) ರಂದು ತಮ್ಮ ನಕ್ಷತ್ರಪುಂಜವನ್ನು ಬದಲಾಯಿಸಲಿದೆ. ಜನವರಿ…

Read More

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಪೂಜೆ-ಪುನಸ್ಕಾರಗಳನ್ನು ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಯ ಬಗ್ಗೆ ‘ಟಿವಿ9’ ಕನ್ನಡ ಡಿಜಿಟಲ್​ನ ‘ನಿತ್ಯ ಭಕ್ತಿ’ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿಶ್ಲೇಷಿಸಿದ್ದಾರೆ. ಮಾನವರಾಗಿ ಜನಿಸಿದ ಮೇಲೆ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಹಣೆಬರಹ ಅಥವಾ ಕರ್ಮಫಲವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಪೂಜೆ, ಪುನಸ್ಕಾರ, ಹೋಮ, ಹವನ, ಯಜ್ಞ, ಯಾಗಾದಿ ಮತ್ತು ಜಪಗಳು ಕಷ್ಟಗಳನ್ನು ಸಂಪೂರ್ಣವಾಗಿ ನಿವಾರಿಸದಿದ್ದರೂ, ಅವುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ನೀಡುತ್ತವೆ. ಪೂಜೆ, ಮಂತ್ರಗಳನ್ನು…

Read More

ಎಸಿ ಸ್ಫೋಟ, ದೆಹಲಿಯ ವಸತಿಗೃಹದಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವದಹನ – Kannada News | Blaze in Vivek Vihar Residential Building Claims Lives, Rescue Effort Saves Many

ನವದೆಹಲಿ, ಮೇ 03: ದೆಹಲಿಯ ವಿವೇಕ್ ವಿಹಾರದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸುಟ್ಟು ಕರಕಲಾಗಿದ್ದಾರೆ. 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾಲ್ಕು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬೆಂಕಿಯ ಪರಿಣಾಮ ತೀವ್ರವಾಗಿದ್ದ ಎರಡನೇ ಮಹಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಶಹದಾರಾ ಜಿಲ್ಲಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ….

Read More

ವಿಧಾನ ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​​: ಬಿಜೆಪಿಯಿಂದ ಸತ್ಯಶೋಧನಾ ಸಮಿತಿ ರಚನೆ – Kannada News | Karnataka MLC Polls: BJP Forms CT Ravi Led Panel to Probe Cross Voting; Bhagwant Khuba Demands Strict Action

ಬೆಂಗಳೂರು, ಜೂನ್​​ 19: ವಿಧಾನ ಪರಿಷತ್​​ ಚುನಾವಣೆಯಲ್ಲಿ ಭಾರಿ ಅಡ್ಡಮತದಾನದ ಪರಿಣಾಮ ಕೂದಲೆಳೆ ಅಂತರದಲ್ಲಿ ಮುಖಭಂಗ ತಪ್ಪಿಸಿಕೊಂಡಿರುವ ಕರ್ನಾಟಕ ಬಿಜೆಪಿ ಕ್ರಾಸ್​​ ವೋಟಿಂಗ್​​ ವಿಚಾರವಾಗಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದ್ದಾರೆ. ಭಗವಂತ್ ಖೂಬಾ ಪತ್ರ ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ರಾಜ್ಯ…

Read More