ಎರಡೂ ಕಾಲು ಕತ್ತರಿಸಿದ್ದ ಸಿಪಿಐಂ ಕ್ರೌರ್ಯವನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದ ಸದಾನಂದನ್ ಮಾಸ್ಟರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ – Kannada News | PM Modi Writes Appreciation Letter to Rajya Sabha MP C Sadanandan Master After Maiden Speech on 1994 CPIM Attack

ಸದಾನಂದನ್ ಮಾಸ್ಟರ್​, ಪ್ರಧಾನಿ ಮೋದಿImage Credit source: TV9 Network ನವದೆಹಲಿ, ಫೆಬ್ರವರಿ 7: ರಾಜ್ಯಸಭೆಯಲ್ಲಿ (Rajya Sabha) ಚೊಚ್ಚಲ ಭಾಷಣದ ಮೂಲಕ ಗಮನ ಸೆಳೆದ ಕೇರಳದ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್ (C.Sadanandan Master) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಪತ್ರ ಬರೆದು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ 1994ರ ಜನವರಿ 25ರಂದು ಸಿಪಿಐಎಂ ಕಾರ್ಯಕರ್ತರಿಂದ ನಡೆದ ಹಲ್ಲೆ ಹಾಗೂ ಅದರಿಂದ ಕಾಲು ಕಳೆದುಕೊಂಡ ಘಟನೆ ಕುರಿತು ಮನಕಲಕುವಂತೆ…

Read More

Bengaluru: ಉದ್ಯಮಿ ಮೇಲೆ ಕ್ಯಾಬ್​​ ಚಾಲಕನ ದೌರ್ಜನ್ಯ; ಎಸಿ ಹಾಕು ಎಂದಿದ್ದಕ್ಕೆ ಕಿರಿಕ್​​ – Kannada News | Bengaluru Taxi Driver Demands More: Startup Founder’s Complaint, App Ride Woes Exposed

ಬೆಂಗಳೂರು, ಫೆಬ್ರವರಿ 16: ಆ್ಯಪ್​​ ಬುಕಿಂಗ್​​ ಆಧಾರಿತ ಟ್ಯಾಕ್ಸಿ, ಆಟೋ ಸೇವೆಗಳ ವೇಳೆ ಹೆಚ್ಚಿನ ಹಣಕ್ಕೆ ಚಾಲಕರು ಪ್ರಯಾಣಿಕರನ್ನು ಪೀಡಿಸುವ ಘಟನೆಗಳು ಬೆಂಗಳೂರಲ್ಲಿ ಮೇಲಿಂದ ಮೇಲೆ ವರದಿಯಾಗುತ್ತಲೇ ಇವೆ. ಇದಕ್ಕೆ ಮತ್ತೊಂದು ಸೇರ್ಪಡೆಯಾಗಿದ್ದು, ಸ್ಟಾರ್ಟ್‌ಅಪ್ ಒಂದರ ಸಂಸ್ಥಾಪಕ ಹಾಗೂ ಸಿಇಒ ಧನಂಜಯ್ ಯಾದವ್ ಎಂಬವರು ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಕ್ಯಾಬ್ ಪ್ರಯಾಣದಲ್ಲಿ ತಾವು ಸಂಭವಿಸಿದ ಆತಂಕಕಾರಿ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಪ್ರಯಾಣದ ವೇಳೆ ತಾನು ಬಂಧಿ ಎಂಬ ಭಾವನೆ ತನಗೆ ಮೂಡಿದ್ದು, ದೆಹಲಿಯಲ್ಲಿಯ AI…

Read More

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು – Kannada News | SP Deepan on Siddapura Murder: Astrologer Kamalakar Bhat Under Scrutiny in Family Dispute

ಸಿದ್ದಾಪುರ, ಫೆ.3: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಇಂದು (ಫೆಬ್ರವರಿ 2) ರಂದು ನಡೆದ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಚೌಳಪ್ಪ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ವಸಂತ್ ನಾಯ್ಕ್ (43) ಮೃತಪಟ್ಟಿದ್ದು, ಮಹೇಶ್ ನಾಯ್ಕ್ (37) ಮತ್ತು ಕುಮಾರ್ (35) ಗಾಯಗೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುಣೇ ನಂಬರ್ 23/26…

Read More

ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್​​ ಚುಚ್ಚಿ ಹೋದ ಮುಸುಕುಧಾರಿಗಳು: ಗ್ರಾಮದಲ್ಲಿ ಆತಂಕ – Kannada News | Masked men came to the house and injected a boy: Fear in the village

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಹುಬ್ಬಳ್ಳಿ, ಮೇ 22: ಮನೆಯಲ್ಲಿ ಆಟವಾಡಿಕೊಂಡಿದ್ದ ಬಾಲಕನಿಗೆ (Boy) ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ (injection) ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಧಾರವಾಡ (dharwad) ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ಗಾಣಿಗೇರ (11) ಎಂಬ ಬಾಲಕನಿಗೆ ಇಂಜೆಕ್ಷನ್ ಚುಚ್ಚಲಾಗಿದ್ದು, ಇದು ಸಹಜವಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಬಾಲಕನನ್ನು ಹುಬ್ಬಳ್ಳಿ ಕಿಮ್ಸ್​​ಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ….

Read More

500 ರೂ. ಬೆಟ್ಟಿಂಗ್ ಕೇಸ್: ಗೃಹ ಸಚಿವ ಪರಮೇಶ್ವರ್​​​ಗೆ ಬಿಗ್ ರಿಲೀಫ್! – Kannada News | Karnataka High Court Stays On 500 Betting Case Against Home Minister G Parameshwar

ಬೆಂಗಳೂರು, (ಏಪ್ರಿಲ್ 23): ಗೃಹ ಸಚಿವ ಪರಮೇಶ್ವರ್ (G Parameshwar)  ವಿರುದ್ಧದ 500 ರೂಪಾಯಿ ಬೆಟ್ಟಿಂಗ್ ಪ್ರಕರಣಕ್ಕೆ (Rs 500 Betting Case) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದ ಗೃಹ ಸಚಿವ ಪರಮೇಶ್ವರ್…

Read More

ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ – Kannada News | Bengaluru–Hosur National Highway Traffic Jam for Kilometres, Ambulance Stuck and Patient Suffers

ಆನೇಕಲ್, ಜನವರಿ 9: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಮ್ಮೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಚಂದಾಪುರದಿಂದ ಅತ್ತಿಬೆಲೆವರೆಗೆ ಸುಮಾರು ನಾಲ್ಕೈದು ಕಿಲೋಮೀಟರ್‌ಗಳಷ್ಟು ದೂರ ವಾಹನಗಳು ಸರಿಯದೇ ನಿಂತಿದ್ದು, ಹೆದ್ದಾರಿ ಸಂಪೂರ್ಣವಾಗಿ ಸ್ಥಬ್ಧಗೊಂಡಿತ್ತು. ಟ್ರಾಫಿಕ್ ಜಾಮ್ ಮಧ್ಯೆ ಆ್ಯಂಬುಲೆನ್ಸ್ ಸಿಲುಕಿ, ರೋಗಿಯೊಬ್ಬರು ನರಳಾಡುವಂತಾಯಿತು. ರೋಗಿಯನ್ನು ಬೇಗ ಆಸ್ಪತ್ರೆಗೆ ತಲುಪಿಸಲು ಆ್ಯಂಬುಲೆನ್ಸ್ ಚಾಲಕ ಸಾಕಷ್ಟು ಪ್ರಯತ್ನಪಟ್ಟರೂ, ವಾಹನಗಳ ದಟ್ಟಣೆಯಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಟ್ರಾಫಿಕ್ ಜಾಮ್‌ನ ಪರಿಣಾಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ…

Read More

TV9 Kannada News Live: ಬೈಕಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾ ಜಪ್ತಿ; ಕರ್ನಾಟಕದಲ್ಲಿ ಹೆಚ್ಚಿದ ಕೋವಿಡ್ ಆತಂಕ, ಪ್ರಮುಖ ಸುದ್ದಿಗಳು ಇಲ್ಲಿದೆ – Kannada News | Breaking News in TV9 Kannada Live 13 July 2026 Politics, Weather, Cinema Latest News Updates

Breaking News Today Live Updates in Kannada: ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರಿಗೆ ನಿಯಮಿತ ಜಾಮೀನು (Regular Bail) ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಂದು (ಜುಲೈ 13) ತನ್ನ ಮಹತ್ವದ ಅಂತಿಮ ತೀರ್ಪನ್ನು ಪ್ರಕಟಿಸಲಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಅತ್ಯಂತ ರಹಸ್ಯ ‘ಕ್ಯೂಆರ್ ಕೋಡ್ ಮತ್ತು…

Read More

ರಘುಪತಿ ಭಟ್ v/s ಯಶ್ ಪಾಲ್ ಸುವರ್ಣ: ಉಡುಪಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾರ್

ಉಡುಪಿ, ಮಾರ್ಚ್​ 22: ಜಿಲ್ಲೆಯ ರಾಜಕೀಯದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ವಾಗ್ವಾದ ಜೋರಾಗಿದೆ. ಮಾಜಿ ಶಾಸಕ ರಘುಪತಿ ಭಟ್ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಡಾನಿಡಿಯೂರು (Udupi) ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ತಾನು ಸಲ್ಲಿಸಿದ ಸಿಂಗಲ್ ಲೇಔಟ್ ಅರ್ಜಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಮಾಡಲಾಗುತ್ತಿದೆ ಎಂದು ಭಟ್ ಆರೋಪಿಸಿದ್ದಾರೆ. ಶಾಸಕರ ಒತ್ತಡದಿಂದಲೇ ಅನುಮತಿ ಸಿಗುತ್ತಿಲ್ಲವೆಂದ ರಘುಪತಿ ಭಟ್ 2024ರ ಮಾರ್ಚ್ 20ರಂದು ಅರ್ಜಿ ಸಲ್ಲಿಸಿದ್ದರೂ,…

Read More

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್ – Kannada News | Mahashivratri celebrations at Isha Foundations Isha Yoga Centre is themed around sacred river Ganga watch video

ಬೆಂಗಳೂರು, ಫೆಬ್ರವರಿ 14: ತಮಿಳುನಾಡಿನ ಇಶಾ ಫೌಂಡೇಷನ್​ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಫೆ. 15ರಂದು 32ನೇ ಮಹಾಶಿವರಾತ್ರಿ (Mahashivaratri 2026) ಆಚರಿಸಲಾಗುತ್ತಿದೆ. ಈ ಬಾರಿ ಪವಿತ್ರ ನದಿಯಾದ ಗಂಗೆಯ ಥೀಮ್​ನಲ್ಲಿ ಶಿವರಾತ್ರಿ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶಿವರಾತ್ರಿ ಉತ್ಸವವನ್ನು ನಾಳೆ ಇಶಾ ಯೋಗ ಕೇಂದ್ರದಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು. ಇಂದು ರಾತ್ರಿ ಸಂಗೀತ ಕಾರ್ಯಕ್ರಮಗಳು ಇರಲಿವೆ. ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ…

Read More

ತಾನೊಂದು ಬಗೆದರೆ, ದೈವವೊಂದು ಬಗೆಯಿತು: ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಯುವಕ – Kannada News | Kumta Beach Tragedy: Youth Drowns at Kadle Beach While Filming Reel

ಕಾರವಾರ, ಜೂನ್​ 15: ರೀಲ್ಸ್ (Reels) ಮಾಡಲು ಹೋಗಿ ಓರ್ವ ಯುವಕ ಸಮುದ್ರಪಾಲಾಗಿರುವಂತಹ (death) ಘಟನೆ ಉತ್ತರ ಕನ್ನಡ ಜಿಲ್ಲೆಯ (uttara kannada) ಕುಮಟಾ ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಜೀವನ್ ಭಟ್ಟರಾಯಿ(26) ನೀರುಪಾಲಾದ ಯುವಕ. ಕರಾವಳಿ ಕಾವಲುಪಡೆ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕಡ್ಲೆ ಬೀಚ್‌ನಲ್ಲಿ ರೀಲ್ಸ್ ವಿಡಿಯೋ ಮಾಡುವಾಗ ಯುವಕ ಸಮುದ್ರಪಾಲು ಕರಾವಳಿ ಕಾವಲುಪಡೆ, ಅಗ್ನಿಶಾಮಕ…

Read More