Headlines

ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, ಮೂವರು ಗಂಭೀರ – Kannada News | Odisha Police Van Accident: 5 Dead in Jharsuguda Truck Collision

ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿImage Credit source: Google ಝಾರ್ಸುಗುಡಾ, ಫೆಬ್ರವರಿ 22: ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವ ಘಟನೆ ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದಿದೆ. ಟ್ರಕ್ ಮತ್ತು ಪೊಲೀಸ್​ ವ್ಯಾನ್ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಐವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಪಿಆರ್ ಸಿಬ್ಬಂದಿಗಳಾದ ಕಾಶಿರಾಮ್ ಭೋಯಿ ಮತ್ತು ದೇವದತ್ತ ಸಾ, ಡ್ರಿಲ್ ಸಬ್-ಇನ್ಸ್‌ಪೆಕ್ಟರ್ ನಿರಂಜನ್ ಕುಜುರ್,…

Read More

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್​ಸಿಬಿ ಫ್ಯಾನ್ಸ್​ಗೆ ಖುಷಿಯೋ ಖುಷಿ

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 253 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಯುವ ಬ್ಯಾಟರ್ ಜೆಕಬ್ ಬೆಥೆಲ್ ಶತಕ ಸಿಡಿಸಿದರಾದರೂ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು. 2026 ರ ವಿಶ್ವ ಟಿ20 ಟೂರ್ನಿಯ…

Read More

ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾ ‘ಬೆನ್ನಿ’: ಬದಲಾಯ್ತು ಗೆಟಪ್ – Kannada News | Nanda Loves Nanditha actress Swetha new movie Benny motion poster released

ನಟಿ ಶ್ವೇತಾ ಎಂದರೆ ತಕ್ಷಣಕ್ಕೆ ಯಾರಿಗೂ ಗೊತ್ತಾಗಲ್ಲ. ನಂದಿತಾ ಶ್ವೇತಾ (Nandita Swetha) ಎಂದರೆ ಅಭಿಮಾನಿಗಳಿಗೆ ಗೊತ್ತಾಗುತ್ತದೆ. ‘ನಂದಾ ಲವ್ಸ್ ನಂದಿತಾ’ ಸಿನಿಮಾದ ಶ್ವೇತಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಆ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಖ್ಯಾತಿ ಪಡೆದ ಅವರು ಪರಭಾಷೆಯಲ್ಲೇ ಹೆಚ್ಚು ಬ್ಯುಸಿ ಆದರು. ಈಗ ಜಿಂಕೆಮರಿ ಶ್ವೇತಾ ಅವರು ಮತ್ತೆ ಕನ್ನಡ ಸಿನಿಮಾ ಮಾಡುತ್ತಿದ್ದಾರೆ. ಬರೋಬ್ಬರಿ 18 ವರ್ಷಗಳ ಬಳಿಕ ಅವರು ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾಗೆ ‘ಬೆನ್ನಿ’ (Benny)…

Read More

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! – Kannada News | Bengaluru Leopard Alert: Anjanapura Residents Live in Fear Amidst Frequent Sightings

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! ಬೆಂಗಳೂರು, ಫೆಬ್ರವರಿ 07: ಇತ್ತೀಚೆಗೆ ಚಾಮರಾಜನಗರ, ಮೈಸೂರು ಸೇರಿದಂತೆ ಕನಾರ್ಟಕದ ಹಲವು ಭಾಗಗಳಲ್ಲಿ ಹುಲಿ, ಚಿರತೆಯ ಹಾವಳಿ ಕಂಡುಬಂದಿತ್ತು. ಆದರೆ ಇದೀಗ ಸಿಲಿಕಾನ್ ಸಿಟಿಯಲ್ಲಿ(Cheetah in Bengaluru) ಚಿರತೆ ಪ್ರತ್ಯಕ್ಷವಾಗಿರುವುದು ಆತಂಕ ಮೂಡಿಸಿದೆ. ಜೆಪಿ ನಗರದ ಸಮೀಪದ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆ ಕಳೆದ ಒಂದು ವಾರದಿಂದ ನಿವಾಸಿಗಳು ಭಯಭೀತರಾಗಿದ್ದು, ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. ಚಿರತೆಯ ಓಡಾಟ ಸಿಸಿಟಿವಿಲಿ ಸೆರೆ ಜೆಪಿ ನಗರದ…

Read More

T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು? – Kannada News | Rinku Singh’s T20 World Cup Return: India vs Zimbabwe Match and Playing 11 Status

ರಿಂಕು ಸಿಂಗ್ ತಂಡಕ್ಕೆ ಸೇರಿದರೆ, ಕೋಚ್ ಸೀತಾಂಶು ಕೊಟಕ್ ಭರವಸೆ ನೀಡಿದಂತೆ, ಅವರು ಜಿಂಬಾಬ್ವೆ ವಿರುದ್ಧ ಆಡುವುದು ಖಚಿತ. ಆದಾಗ್ಯೂ ರಿಂಕು ಸಿಂಗ್ ಮನೆಗೆ ಮರಳಿರುವ ಕಾರಣ, ಚೆನ್ನೈನಲ್ಲಿ ಹೆಚ್ಚಿನ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ರಿಂಕು ತಂಡ ಸೇರಿದರೂ ಅವರನ್ನು ಪ್ಲೇಯಿಂಗ್​ 11ನಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ. Source link

Read More

ಗಂಗಾರತಿ ಮೂಲಕ ನದಿ ತಿರುವು ಯೋಜನೆ ವಿರುದ್ಧ ಸತ್ಯಾಗ್ರಹ; ವಿಶಿಷ್ಟ ಕರೆ ನೀಡಿದ ಸ್ವರ್ಣವಲ್ಲಿ ಶ್ರೀಗಳು – Kannada News | Uttara Kannada River Diversion Project Swarnavalli Mutt Leads Gangarati Protest To Save Rivers

ಉತ್ತರ ಕನ್ನಡ ಜಿಲ್ಲೆಗೆ ಸದ್ಯ ನದಿ ತಿರುವು ಯೋಜನೆಯ ಭೂತ ಕಾಡುತ್ತಿದೆ. ಇಲ್ಲಿ ಹರಿಯುವ ವಿವಿಧ ನದಿ ಹಾಗೂ ಹಳ್ಳಗಳಿಗೆ ಡ್ಯಾಮ್ ಕಟ್ಟಿ, ಉತ್ತರ ಕರ್ನಾಟಕದ ಕಡೆಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ಇದಾಗಿದೆ. ಇದಕ್ಕೆ ಸಾವಿರಾರು ಕೋಟಿ ರೂಪಾಯಿ ಸುರಿಯಲು ಸರ್ಕಾರ ಮುಂದಾಗಿದೆ. ಇದರಿಂದ ಪಶ್ಚಿಮಘಟ್ಟದ ನಾಶ ಖಚಿತ ಎಂಬ ಅಭಿಪ್ರಾಯ ತಜ್ಞರದ್ದು. ಆದಾಗ್ಯೂ ನಾವು ಯೋಜನೆ ಮಾಡಿಯೇ ತಿರುತ್ತೇವೆ ಎಂಬ ಹುಂಬುತನ ರಾಜಕಾಣಿಗಳದ್ದು. ಜನವರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಯೋಜನೆ ವಿರುದ್ಧ…

Read More

‘ಧುರಂಧರ್ 2’ ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ಅದರ ವಿರುದ್ಧ ನೀವು ಸಿನಿಮಾ ಮಾಡಿ’; ಆರ್​​ಜಿವಿ

ಆದಿತ್ಯ ಧಾರ್ ‘ಧುರಂಧರ್’ ಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಚಿತ್ರದ ಬಗ್ಗೆ ನಿರಂತರವಾಗಿ ಮಾತನಾಡುತ್ತಿದ್ದಾರೆ. ಆದಿತ್ಯ ಧಾರ್ ಅವರ ಕೆಲಸದಿಂದ ಅವರು ತುಂಬಾ ಪ್ರಭಾವಿತರಾಗಿದ್ದಾರೆ. ರಾಮ್ ಗೋಪಾಲ್ ವರ್ಮಾ (RGV) ಎಂದಿಗೂ ಧುರಂಧರ್ ಅನ್ನು ಹೊಗಳುವುದರಲ್ಲಿ ಆಯಾಸಗೊಂಡಿಲ್ಲ. ಧುರಂಧರ್ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಅವರು ಹೇಳುತ್ತಿದ್ದಾರೆ. ‘ಧುರಂಧರ್ ದಿ ರಿವೆಂಜ್’ ಚಿತ್ರದ ವಿಮರ್ಶೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಲನಚಿತ್ರೋದ್ಯಮದಲ್ಲಿ ರಾಮ್ ಗೋಪಾಲ್ ವರ್ಮಾ ಮೊದಲಿಗರು. ಅವರ ಪ್ರಕಾರ,…

Read More

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ? – Kannada News | T20 World Cup History: Players With Most Ducks Unwanted Batting Records

ತಮ್ಮ ವೃತ್ತಿಜೀವನದಲ್ಲಿ ನೆದರ್ಲ್ಯಾಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ಸೇರಿದಂತೆ ಎರಡು ರಾಷ್ಟ್ರೀಯ ತಂಡಗಳ ಪರ ಕ್ರಿಕೆಟ್ ಆಡಿದ್ದ ಆರ್.ಇ. ವ್ಯಾನ್ ಡೆರ್ ಮೆರ್ವೆ ಕೂಡ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಎರಡೂ ದೇಶಗಳನ್ನು ಪ್ರತಿನಿಧಿಸಿದ್ದ ವ್ಯಾನ್ ಡೆರ್ ಮೆರ್ವೆ, 2009 ರಿಂದ 2022 ರವರೆಗೆ ನಡೆದ ಟಿ20 ವಿಶ್ವಕಪ್‌ಗಳಲ್ಲಿ 21 ಪಂದ್ಯಗಳನ್ನು ಆಡಿದ್ದು, 4 ಬಾರಿ ಡಕ್ ಔಟ್ ಆಗುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. Source link

Read More

Daily Devotional: ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ಅಡಿಪಾಯ ಯಾವ ದಿನ ಕಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಮನೆಯ ನಿರ್ಮಾಣ ಕಾರ್ಯವನ್ನು (ಗೃಹಾರಂಭ) ಪ್ರಾರಂಭಿಸುವ ಸಮಯ ಬಹಳ ಮಹತ್ವಪೂರ್ಣವಾಗಿದೆ. ಸರಿಯಾದ ಮಾಸದಲ್ಲಿ ಗೃಹಾರಂಭ ಮಾಡಿದರೆ ಅದು ನಿರ್ವಿಘ್ನವಾಗಿ ಪೂರ್ಣಗೊಂಡು ಮನೆ ನಿವಾಸಿಗಳಿಗೆ ಶುಭ ಫಲ ನೀಡುತ್ತದೆ. ವೈಶಾಖ, ಫಾಲ್ಗುಣ, ಶ್ರಾವಣ ಮತ್ತು ಮಾಘ ಮಾಸಗಳು ಗೃಹಾರಂಭಕ್ಕೆ ಅತ್ಯಂತ ಶುಭಕರ ಎಂದು ಬಾದರಾಯಣರು ತಮ್ಮ ಗ್ರಂಥಗಳಲ್ಲಿ ಹೇಳಿದ್ದಾರೆ. ನಾರದ ಮಹರ್ಷಿಗಳು ಪುಷ್ಯ…

Read More

Daily Devotional: ಮನೆಯೊಳಗೆ ಸರಿಯಾಗಿ ಸೂರ್ಯನ ಬೆಳಕು ಬೀಳಬೇಕು ಯಾಕೆ ಗೊತ್ತಾ?

ಮನೆ, ಕಚೇರಿ, ವ್ಯಾಪಾರ ಸ್ಥಳ ಅಥವಾ ದೇವಾಲಯ ಯಾವುದೇ ಆಗಿರಲಿ, ಸೂರ್ಯನ ಬೆಳಕು ಪ್ರವೇಶಿಸುವುದಕ್ಕೆ ಎಲ್ಲರೂ ಗಮನ ನೀಡುತ್ತಾರೆ. ಅನೇಕ ಮನೆಗಳಲ್ಲಿ ದೇವರ ಮನೆ, ಮುಖ್ಯ ಬಾಗಿಲು ಅಥವಾ ಕಚೇರಿಯ ಮುಖ್ಯ ಹಾಲ್‌ನವರೆಗೂ ಸೂರ್ಯನ ಬೆಳಕು ಬರುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸೂರ್ಯರಶ್ಮಿಯ ಪ್ರವೇಶವು ದಿಕ್ಕುಗಳನ್ನು ಅವಲಂಬಿಸಿ ವಿಭಿನ್ನ ಫಲಿತಾಂಶಗಳನ್ನು ನೀಡುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಪೂರ್ವ…

Read More