Headlines

Vasthu Tips: ಅಡುಗೆಮನೆಯಲ್ಲಿ ಮುರಿದ ಪಾತ್ರೆಗಳನ್ನು ಎಂದಿಗೂ ಇಡಬಾರದು ಯಾಕೆ ಗೊತ್ತಾ? – Kannada News | Vastu: Broken Kitchen Utensils Invite Negative Energy and Financial Loss

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಅತ್ಯಂತ ಚಿಕ್ಕ ವಸ್ತು ಕೂಡ ನಮ್ಮ ಜೀವನದ ಮೇಲೆ ಆಳವಾದ ಮತ್ತು ಗಮನಾರ್ಹವಾದ ಪರಿಣಾಮವನ್ನು ಬೀರುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವಿನ ಬಗ್ಗೆಯೂ ನಾವು ಜಾಗರೂಕರಾಗಿರಬೇಕು. ಮುಖ್ಯವಾಗಿ, ಅಡುಗೆಮನೆಯನ್ನು ಮನೆಯ ಅತ್ಯಂತ ಪವಿತ್ರ ಮತ್ತು ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ. ಆದರೆ, ನಾವು ದಿನನಿತ್ಯ “ಮುಂದೆ ಎಂದಾದರೂ ಉಪಯೋಗಕ್ಕೆ ಬರಬಹುದು” ಎಂದು ಯೋಚಿಸುತ್ತಾ ಬಿರುಕು ಬಿಟ್ಟ ಅಥವಾ ಮುರಿದ ಅಡುಗೆ ಪಾತ್ರೆಗಳನ್ನು ನಿರ್ಲಕ್ಷಿಸಿ ಅಲ್ಲೇ ಇಟ್ಟಿರುತ್ತೇವೆ. ನಮ್ಮ ಈ ಸಣ್ಣ ಅಜಾಗರೂಕತೆಯು…

Read More

ಅಭಿವೃದ್ಧಿ ಹೆಸರಲ್ಲಿ ಕೇವಲ 3 ವರ್ಷಗಳಲ್ಲಿ ಬೆಂಗಳೂರಿನಲ್ಲಿ 19000ಕ್ಕೂ ಹೆಚ್ಚು ಮರಗಳು ಉಡೀಸ್! – Kannada News | Bengaluru Green Cover Loss: Over 19000 Trees Axed for Metro and Development Projects in Three Years

ಬೆಂಗಳೂರು, ಜುಲೈ 6: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಬೆಳೆಯುತ್ತಿರುವ ವೇಗಕ್ಕೆ ನಗರದ ಪ್ರಕೃತಿ ಮತ್ತು ಪರಿಸರ ಭಾರಿ ಬೆಲೆ ತೆರುತ್ತಿದೆ. ನಮ್ಮ ಮೆಟ್ರೋ ಮಾರ್ಗಗಳ ವಿಸ್ತರಣೆ, ರಸ್ತೆ ಅಗಲೀಕರಣ, ಫ್ಲೈಓವರ್‌ಗಳ ನಿರ್ಮಾಣ ಸೇರಿದಂತೆ ವಿವಿಧ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮದ ಅಬ್ಬರಕ್ಕೆ ಕಳೆದ ಮೂರು ವರ್ಷಗಳಲ್ಲಿ (2023 ರಿಂದ 2026 ರ ಜೂನ್‌ವರೆಗೆ) ನಗರದಲ್ಲಿ ಬರೋಬ್ಬರಿ 19,268 ಮರಗಳನ್ನು ನೆಲಸಮಗೊಳಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ಈ…

Read More

ಇನ್ನೂ ಮದುವೆ ಆಗದಿರಲು ಆ ಸಮಸ್ಯೆ ಕಾರಣ: ನಟಿ ಚಿತ್ರ ರೇಖಾ – Kannada News | Rekha Vedavyas talks about her personal life and marriage

ಇಸವಿ 2000 ರಲ್ಲಿ ಕನ್ನಡ ಚಿತ್ರರಂಗಕ್ಕೆ (Sandalwood) ಇಬ್ಬರು ರೇಖಾರ ಪರಿಚಯವಾಯ್ತು. ಒಬ್ಬರು ‘ಸ್ಪರ್ಷ’ ರೇಖಾ ಎನಿಸಿಕೊಂಡರೆ ಮತ್ತೊಬ್ಬರು ‘ಚಿತ್ರ’ ರೇಖಾ. ‘ಸ್ಪರ್ಷ’ ರೇಖಾ, ಸುದೀಪ್ ಮತ್ತು ದರ್ಶನ್ ಇಬ್ಬರೂ ನಾಯಕನಾಗಿ ನಟಿಸಿದ ಸಿನಿಮಾನಲ್ಲಿ ನಾಯಕಿ ಆಗಿ ನಟಿಸಿದ್ದರು. 2004 ರ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಸ್ಪರ್ಷ ರೇಖಾ, 2015 ರಿಂದ ಮತ್ತೆ ಸಕ್ರಿಯರಾಗಿದ್ದಾರೆ. ಬಿಗ್​​ಬಾಸ್​​ನಲ್ಲಿಯೂ ಇವರು ಭಾಗವಹಿಸಿದ್ದರು. ಆದರೆ ಚಿತ್ರ ರೇಖಾ ಅವರದ್ದು ಬೇರೆ ಕತೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ ಕನ್ನಡತಿ…

Read More

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್, ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ತಿಳಿಸಿದರು. ‘ನಗ್ತಾ ಇರಿ, ಖುಷಿ ಖುಷಿಯಿಂದ ಇರಿ’ ಎಂದು ಕೋರಿದ್ದಾರೆ. ಅವರ ವಿಶ್​​ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು – Kannada News | Foods to eat to relieve stress

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ ಪದ್ಧತಿಗಳು ನಮ್ಮನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸುತ್ತವೆ. ಈ ಒತ್ತಡದ ಕಾರಣದಿಂದ ಖುಷಿ ಖುಷಿಯಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ ಈ ಅತಿಯಾದ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು, ನೆಮ್ಮದಿಯ ಜೀವನ ನಡೆಸಲು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ಸೇವನೆ ಮಾಡುವ…

Read More

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

2026 ರ ಮಹಿಳಾ ಪ್ರೀಮಿಯರ್ ಲೀಗ್​​ಗೆ ಅದ್ಧೂರಿ ತೆರೆ ಬಿದ್ದಿದೆ. ವಡೋದರಾದಲ್ಲಿ ನಡೆದ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಇತ್ತ ಸತತ ನಾಲ್ಕನೇ ಬಾರಿಗೆ ಫೈನಲ್​ಗೇರಿದ್ದ ಡೆಲ್ಲಿ ತಂಡ ಈ ಬಾರಿಯೂ ಸೋಲಿನ ನಿರಾಶೆಗೆ ಕೊರಳೊಡ್ಡಬೇಕಾಯಿತು. 2023 ರಲ್ಲಿ ಆರಂಭವಾದ ಮಹಿಳಾ ಪ್ರೀಮಿಯರ್ ಲೀಗ್ ಇದುವರೆಗೆ 4 ಆವೃತ್ತಿಗಳನ್ನು ಕಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ನಾಲ್ಕು ಆವೃತ್ತಿಗಳ ಫೈನಲ್​ ಪಂದ್ಯವನ್ನು…

Read More

’12th ಫೇಲ್’ ನಟಿ ಮೇಧಾ ಶಂಕರ್ ಜೊತೆ ಸಮಯ್ ರೈನಾ ಜೊತೆ ಡೇಟಿಂಗ್? ವಿಡಿಯೋ ವೈರಲ್ – Kannada News | Samay Raina and Medha Shankr Dating? Viral Video Sparks Relationship Rumours!

ಖ್ಯಾತ ಕಾಮಿಡಿಯನ್ ಸಮಯ್ ರೈನಾ ಮತ್ತು ’12th ಫೇಲ್’ ಚಿತ್ರದ ನಟಿ ಮೇಧಾ ಶಂಕರ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಜೋರಾಗಿದೆ. ಇವರಿಬ್ಬರು ಇತ್ತೀಚೆಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು ಇವರಿಬ್ಬರ ನಡುವೆ ಸ್ನೇಹಕ್ಕಿಂತ ಹೆಚ್ಚೇನೋ ಇದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನೆಟ್ಟಿಗರೊಬ್ಬರು ಇವರಿಬ್ಬರ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಸಮಯ್ ಮತ್ತು ಮೇಧಾ ಒಂದೇ ಕಡೆ ಒಟ್ಟಿಗೆ ಇದ್ದರು ಎಂದು ಪೋಸ್ಟ್‌ನಲ್ಲಿ…

Read More

ಧಾರವಾಡ ಕೃಷಿ ವಿವಿ ಸಂಶೋಧನೆಗೆ ಜಾಗತಿಕ ಮನ್ನಣೆ: ಇಂಡೋನೇಷ್ಯಾಗೆ ಗೋಧಿ ಬೀಜ ರಫ್ತು – Kannada News | Dharwad Agricultural University Gains Global Recognition as Wheat Seeds Are Exported to Indonesia

ಧಾರವಾಡ, ಜುಲೈ 10: ಧಾರವಾಡ ಕೃಷಿ ವಿಶ್ವವಿದ್ಯಾಲಯ (University of Agricultural Sciences) ದೇಶದಲ್ಲಷ್ಟೇ ಅಲ್ಲ ವಿದೇಶಗಳಲ್ಲಿ ಭಾರೀ ಹೆಸರು ಮಾಡಿದೆ. ತನ್ನ ಕೃಷಿ ಸಂಶೋಧನೆಗಳಿಂದಾಗಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂತಹ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧಿಸಿದ ಗೋಧಿ (wheat) ತಳಿಯೊಂದು ಇದೀಗ ವಿದೇಶಕ್ಕೆ ರಫ್ತಾಗುತ್ತಿದೆ. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾಕ್ಕೆ ಭೇಟಿ ನೀಡಿದಾಗ ಧಾರವಾಡ (dharwad) ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧಿಸಿದ ಈ ತಳಿಯನ್ನು ಆ ದೇಶಕ್ಕೆ ನೀಡುವ ಒಡಂಬಡಿಕೆಗೆ ಸಹಿ ಹಾಕಿದ್ದಾರೆ. ಇದು ಕೃಷಿ…

Read More

ಮತದಾರರ ಪಟ್ಟಿ ಪರಿಷ್ಕರಣೆ: ಕೋಲಾರ ಮತ್ತು ಮೈಸೂರಿನಲ್ಲಿ ಗಂಭೀರ ಕರ್ತವ್ಯ ಲೋಪ; ಅಧಿಕಾರಿಗಳಿಗೆ ನೋಟಿಸ್! – Kannada News | Karnataka Voter List SIR Controversy: Notices Issued in Kolar; HDK Alleges Massive Irregularities

ಕೋಲಾರ ಮತ್ತು ಮೈಸೂರಿನಲ್ಲಿ ಗಂಭೀರ ಕರ್ತವ್ಯ ಲೋಪ; ಅಧಿಕಾರಿಗಳಿಗೆ ನೋಟಿಸ್! ಬೆಂಗಳೂರು, ಜುಲೈ 04: ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೀವ್ರ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕೋಲಾರದಲ್ಲಿ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ (AC) ಸೇರಿದಂತೆ ಐವರು ಬಿಎಲ್‌ಒಗಳಿಗೆ (Booth Level Officers) ಜಿಲ್ಲಾಧಿಕಾರಿಗಳು ಖಡಕ್ ನೋಟಿಸ್ ಜಾರಿ ಮಾಡಿದ್ದಾರೆ. ಇತ್ತ ಮೈಸೂರಿನಲ್ಲೂ ಮನೆ ಮನೆಗೆ ತೆರಳದೆ ನಿಯಮ ಉಲ್ಲಂಘಿಸಿ ಸಾಮೂಹಿಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ…

Read More

ಬರಿದಾಗಿದ್ದ ಹಲಸೂರು ಕೆರೆಗೆ ಸಿಕ್ತು ಹೊಸ ಸ್ಪರ್ಶ: ಸ್ವಚ್ಛ ನೀರು, ಪಕ್ಷಿಗಳ ಕಲರವ; ಇಲ್ಲಿವೆ ಫೋಟೋಸ್​​ – Kannada News | Ulsoor Lake Rejuvenation: Bengaluru’s Historic Water Body Springs Back to Life After Desilting

ಎರಡು ತಿಂಗಳ ಹಿಂದೆ ಹೂಳು ಮತ್ತು ನೀರಿಲ್ಲದೆ ಸಂಪೂರ್ಣ ಬರಿದಾಗಿದ್ದ ಬೆಂಗಳೂರಿನ ಐತಿಹಾಸಿಕ ಹಲಸೂರು ಕೆರೆ, ಇಂದು ಮತ್ತೆ ನೀರು ತುಂಬಿಕೊಂಡು ಪ್ರಕೃತಿಯ ಸೊಬಗಿನಿಂದ ಕಂಗೊಳಿಸುತ್ತಿದೆ. Source link

Read More