ನಿಧಿಯ ಉಡುಗೆ ಜನರನ್ನು ಕೆರಳಿಸಿತು; ವಿವಾದಾತ್ಮಕ ಹೇಳಿಕೆ ಕೊಟ್ಟ ನಟ – Kannada News | Nidhi Agerwal Attire Row: Actor Shivaji Blames Victim, Sparks Outrage

ಹೈದರಾಬಾದ್‌ ಮಾಲ್​​ನಲ್ಲಿ ನಡೆದ ‘ರಾಜಾ ಸಾಬ್’ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್​​ವಾಲ್ (Nidhi Agerwal) ಭಾಗಿ ಆಗಿದ್ದರು. ಈ ವೇಳೆ ನಟಿಯ ಮೇಲೆ ಅಲ್ಲಿದ್ದ ಜನರು ಮುಗಿಬಿದ್ದಿದ್ದರು.ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ನಟಿ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಈ ಘಟನೆ ಬಗ್ಗೆ ತೆಲುಗು ನಟ ಶಿವಾಜಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ‘ನಟಿಯರು ಸಾಧಾರಣ ಉಡುಗೆ ತೊಡಬೇಕು’ ಎಂದಿದ್ದಾರೆ. ಈ ಹೇಳಿಕೆ ನಟಿಗೆ ಬೇಸರ ಮೂಡಿಸಿದೆ. ಡಿಸೆಂಬರ್ 17 ರಂದು…

Read More

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್ – Kannada News | Shivarajkumar reaction to Darshan and Kichcha Sudeep fans war in Kannada Film Industry

ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ (Darshan) ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ (Fans War) ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ…

Read More

ಸಭೆಗೆ ಆಹ್ವಾನವಿಲ್ಲ: ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ – Kannada News | Power Tussle In Karnataka Congress: DK Shivakumar Talks about CM Siddaramaiah participate In cwcc Meeting after mallikarjun kharge met

ಬೆಂಗಳೂರು, (ಡಿಸೆಂಬರ್ 25): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದ್ರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ…

Read More

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ – Kannada News | Kakanur SBI Robbery: Two More Arrested; Police Seize Gold and Cash

ಬಾಗಲಕೋಟೆ, ಡಿಸೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್​​ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಏನು? 2025ರ ಸೆಪ್ಟೆಂಬರ್​​ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್​​ಬಿಐ ಲಾಕರ್​​ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು….

Read More

Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ – Kannada News | Sagittarius 2026 Yearly Horoscope: Predictions and Remedies by Dr Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಧನುಸ್ಸು ರಾಶಿಯವರಿಗೆ ಮಹತ್ವದ ಬದಲಾವಣೆಗಳನ್ನು ತರಲಿದೆ. ವರ್ಷದ ಆರಂಭದಲ್ಲಿ ಆರ್ಥಿಕವಾಗಿ ಉತ್ತಮ ಲಾಭಗಳಿದ್ದು, ಜೂನ್ ಎರಡರವರೆಗೆ ಈ ಶುಭ ಫಲಗಳು ಮುಂದುವರೆಯಲಿವೆ. ನಂತರ ಗುರು ಗ್ರಹವು ಸಪ್ತಮ ಸ್ಥಾನದಿಂದ ಅಷ್ಟಮ ಸ್ಥಾನಕ್ಕೆ ಪ್ರವೇಶಿಸಲಿದೆ. ಇದು ಸಾಲಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಯಶಸ್ಸು ಮತ್ತು ಬ್ಯಾಂಕ್ ಸಾಲಗಳನ್ನು ತೀರಿಸುವ ಯೋಗವನ್ನು ತರುತ್ತದೆ. ಅಷ್ಟಮದಲ್ಲಿ ಗುರು ಇರುವುದು ವಿಪರೀತ ರಾಜಯೋಗಕ್ಕೆ ಕಾರಣವಾಗಬಹುದು. ಆದರೆ, ಶನಿಯು ಅರ್ಧಾಷ್ಟಮ ಸ್ಥಾನದಲ್ಲಿದ್ದು, ಸಣ್ಣ…

Read More

Chanakya Niti: ಕೌಟುಂಬಿಕ ಕಲಹಗಳಿಗೆ ಮೂಲ ಕಾರಣವೇ ಈ ಅಂಶಗಳು ಎನ್ನುತ್ತಾರೆ ಚಾಣಕ್ಯರು – Kannada News | Chanakya Niti: Chanakya says these mistakes are the main reason for conflicts at home

ಪ್ರತಿಯೊಬ್ಬರಿಗೂ ನೆಮ್ಮದಿಯ ತಾಣ ಮನೆಯೇ ಆಗಿರುತ್ತದೆ. ಆದರೆ ಮನೆಯಲ್ಲಿ ನಡೆಯುವ ಮನಸ್ತಾಪ, ಜಗಳಗಳಿಂದ ಮನೆಯ ನೆಮ್ಮದಿಯೇ ಹಾಳಾಗುತ್ತದೆ. ತಪ್ಪು ಗ್ರಹಿಕೆ, ಮಾತಿಗೆ ಮಾತು ಬೆಳೆಯುವುದು ಇತ್ಯಾದಿ ಸಣ್ಣಪುಟ್ಟ ಕಾರಣಗಳಿಗೆ ವಾಗ್ವಾದ, ಜಗಳಗಳು (conflicts) ಏರ್ಪಡುತ್ತವೆ. ಇದು ಸಂಬಂಧದ ಸಾಮರಸ್ಯವನ್ನೇ ಹಾಳು ಮಾಡುತ್ತವೆ. ಈ ರೀತಿ ಘರ್ಷಣೆಗಳು ಉಂಟಾಗಲು, ಮನೆಯವರ ಮಧ್ಯೆಯೇ ಮನಸ್ತಾಪ ತಲೆದೋರಲು ನಾವು ಮಾಡುವಂತಹ ಕೆಲವೊಂದು ತಪ್ಪುಗಳೇ ಮುಖ್ಯ ಕಾರಣ. ಆ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಬಹುದು, ಕುಟುಂಬ ಸದಸ್ಯರ…

Read More

ಸಿಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ – Kannada News | Chitradruga Bus Accident: Some passengers great escaped form sea bird bus tragedy

ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸಿಬರ್ಡ್​ ಬಸ್ ಗೆ ಲಾಡಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ….

Read More

Maoists Encounter: ಒಡಿಶಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಐವರು ನಕ್ಸಲರ ಹತ್ಯೆ – Kannada News | Anti naxal operation in Odisha, 5 Maoists killed, 3 rifles recovered

ಭುಬನೇಶ್ವರ್, ಡಿಸೆಂಬರ್ 25: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಕೊಲ್ಲಲಾಗಿದೆ. ಇಂದು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಈ ಎರಡು ದಿನಗಳ ಕಾರ್ಯಾಚರಣೆಯಲ್ಲಿ…

Read More

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಕಣಕ್ಕಿಳಿಯುವುದು ಯಾವಾಗ? – Kannada News | When will Virat Kohli and Rohit Sharma play next?

ವಿಜಯ ಹಝಾರೆ ಟೂರ್ನಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ದೇಶೀಯ ಕ್ರಿಕೆಟ್​ಗೆ ಮರಳಿದ್ದಾರೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ಜೈಪುರದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟ್ ಬೀಸಿದ್ದರು. ವಿಶೇಷ ಎಂದರೆ ಈ ಇಬ್ಬರು ದಿಗ್ಗಜರು ಮೊದಲ ಮ್ಯಾಚ್​ನಲ್ಲೇ ಶತಕ ಸಿಡಿಸಿದ್ದಾರೆ. ಆಂಧ್ರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 3…

Read More

SBI Recruitment 2025: SBIನಲ್ಲಿ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಹರು! – Kannada News | SBI SCO Recruitment 2025: Last Date Extended for 996 Graduate Officer Posts!

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಪದವೀಧರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ SCO ಹುದ್ದೆಯ ನೋಂದಣಿ ಗಡುವನ್ನು ವಿಸ್ತರಿಸಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಜನವರಿ 5 ರವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ . ಅರ್ಹತೆ ಮತ್ತು ವಯಸ್ಸಿನ ಮಿತಿ: ಎಸ್‌ಬಿಐ ಹೊರಡಿಸಿದ ಅಧಿಕೃತ ಹುದ್ದೆಯ…

Read More