Headlines

Optical Illusion: ಹಚ್ಚ ಹಸಿರಿನ ಮರದಲ್ಲಿ ಅಡಗಿ ಕುಳಿತಿರುವ ಹಮ್ಮಿಂಗ್ ಬರ್ಡ್‌ನ್ನು ಕಂಡು ಹಿಡಿಯುವಿರಾ – Kannada News | Optical illusion: If you find this hummingbird, it means you have eagle eyes.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಆದರೆ ನಿಮ್ಮ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾಗಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳತ್ತ ಗಮನ ಹರಿಸುತ್ತಾರೆ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿಯಾಗಿದ್ದು, ಬಿಡಿಸಲು ಸಾಧ್ಯವಾಗದೇ ಇರಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಹಚ್ಚ ಹಸಿರಿನಿಂದ ಕೂಡಿದ ಕೊಂಬೆಗಳಲ್ಲಿ ಹಮ್ಮಿಂಗ್ ಬರ್ಡ್‌ವೊಂದು ಅಡಗಿ ಕುಳಿತಿದೆ. ಹತ್ತು ಸೆಕೆಂಡುಗಳಲ್ಲಿ…

Read More

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು? – Kannada News | G. Parameshwara Clarifies Karnataka Police Also Involved in Maharashtra Police Operation in Bengaluru

ಬೆಂಗಳೂರು, ಡಿಸೆಂಬರ್​ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್​​ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರ ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಥಿಯೇಟರ್​ನಲ್ಲಿ ಮುಗಿಯಿತು ‘ಧುರಂಧರ್ 2’ ಆಟ; ಅಂತಿಮ ಕಲೆಕ್ಷನ್ ಎಷ್ಟು? – Kannada News | Ranveer’s Dhurandhar 2 OTT Release: Uncut Version and 1796 Cr Box Office Global Collection

ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2: ದಿ ರಿವೆಂಜ್’ ಚಿತ್ರ ಈ ವಾರವೇ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಈ ಸಿನಿಮಾ ಏಕಕಾಲದಲ್ಲಿ ಎರಡು ವಿಭಿನ್ನ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಥಿಯೇಟರ್​​ನಲ್ಲಿ ಈ ಸಿನಿಮಾದ ಕಲೆಕ್ಷನ್ ಬಹುತೇಕವಾಗಿ ಕೊನೆಗೊಂಡಂತೆ ಆಗಿದೆ. ಹಾಗಾದರೆ ಅಂತಿಮವಾಗಿ ಈ ಸಿನಿಮಾ ಎಷ್ಟು ಕೋಟಿ ಗಳಿಸಿತು ಎಂಬುದರ ಲೆಕ್ಕ ಇಲ್ಲಿದೆ. 1. ‘ಧುರಂಧರ್ 2’ ಒಟಿಟಿಗೆ ಬರಲು ರೆಡಿ 2. ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ 3. ರಣವೀರ್ ಸಿಂಗ್​​ಗೆ…

Read More

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ – Kannada News | IRGC Attacks Indian Ships in Hormuz: 4 Sailors Dead, India Demands Answers From Iran

ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ…

Read More

‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ನಿಲ್ಲಿಸಿದ ಪ್ರಶಾಂತ್ ನೀಲ್, ಜೂ. ಎನ್​ಟಿಆರ್; ಕಾರಣ ಏನು?

ನಟ ಜೂನಿಯರ್ ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಡ್ರ್ಯಾಗನ್’ (Dragon) ಸಿನಿಮಾದ ಚಿತ್ರೀಕರಣಕ್ಕೆ ಸಣ್ಣ ಬ್ರೇಕ್ ನೀಡಲಾಗಿದೆ. ಈ ತಿಂಗಳು ನಡೆಯಬೇಕಿದ್ದ ಪ್ರಮುಖ ಹಂತದ ಚಿತ್ರೀಕರಣವನ್ನು ದಿಢೀರ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಈ ಚಿತ್ರದಲ್ಲಿ ಎನ್‌ಟಿಆರ್ (Jr NTR) ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿನ ಶೆಡ್ಯೂಲ್‌ಗಾಗಿ ಎನ್‌ಟಿಆರ್ ಅವರ ಹೊಸದೊಂದು ಲುಕ್ ಫೈನಲ್ ಮಾಡಬೇಕಿತ್ತು. ಆದರೆ, ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ (Prashanth Neel) ಇಬ್ಬರೂ ಆ ಹೊಸ ಲುಕ್ ಬಗ್ಗೆ ತೃಪ್ತರಾಗಿಲ್ಲ…

Read More

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ)…

Read More

ಕಾರು ಸ್ಫೋಟಿಸಿಕೊಂಡು ಆತ್ಮಹತ್ಯೆ ಕೇಸ್: ಉತ್ತರ ಕನ್ನಡದಲ್ಲಿ ನಾಡಬಾಂಬ್​ ಮಾರಾಟ ಜಾಲ ಪತ್ತೆ – Kannada News | Car Explosion Uncovers Illegal Explosives Network in Uttara Kannada

ನಾಡಬಾಂಬ್, ನಾಗೇಂದ್ರImage Credit source: tv9 kannada ತುಮಕೂರು, ಜುಲೈ 01: ಪ್ರೇಮ ವೈಫಲ್ಯದಿಂದ ಕಾರಿನಲ್ಲೇ ಸ್ಫೋಟಿಸಿಕೊಂಡು ನಾಗೇಂದ್ರ (Nagendra) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ್ಕೆ ಬಳಸಿದ್ದ ನಾಡಬಾಂಬ್ (Crude Bomb) ತನಿಖೆಯ ದಿಕ್ಕನ್ನೇ ಬದಲಿಸಿತು. ಸ್ಫೋಟದ ಬೆನ್ನು ಬಿದ್ದ ತುಮಕೂರು (Tumakuru) ಪೊಲೀಸರ ತನಿಖೆಯಲ್ಲಿ ಉತ್ತರ ಕನ್ನಡದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದ್ದ ಅಕ್ರಮ ನಾಡಬಾಂಬ್ ಮಾರಾಟ ಜಾಲ ಬಯಲಾಗಿದ್ದು, ಈ ಪ್ರಕರಣಕ್ಕೆ ಮತ್ತಷ್ಟು ಹೊಸ ಆಯಾಮ ಸಿಕ್ಕಿದೆ. ಅಸಲಿಗೆ ನಾಗೇಂದ್ರನಿಗೆ ಬಾಂಬ್ ಪೂರೈಕೆ ಮಾಡಿದ ಆರೋಪಿಯ…

Read More

ಮೈಸೂರು ಅಗ್ನಿ ದುರಂತ ಕೇಸ್​​ಗೆ ಟ್ವಿಸ್ಟ್​​: ನಿಯಮ ಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿತ್ತಾ ಪಬ್​​?

ಮೈಸೂರು, ಜೂನ್​​ 16: ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್​​ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿ ದುರಂತದ ಕುರಿತು ಹಲವು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ರೆಸ್ಟೋ ಬಾರ್ ಅನ್ನು ನಿಯಮಬಾಹಿರವಾಗಿ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪಕ್ಕದಲ್ಲೇ ಈ ಪಬ್ ಕಾರ್ಯನಿರ್ವಹಿಸುತ್ತಿದ್ದು, 100 ಮೀಟರ್ ಅಂತರದಲ್ಲಿ ಆಸ್ಪತ್ರೆ, ಶಾಲೆ, ದೇವಸ್ಥಾನಗಳಿರಬಾರದು ಎಂಬ ನಿಯಮವನ್ನು ಉಲ್ಲಂಘಿಸಲಾಗಿದೆ ಎಂಬುದು ಮುಖ್ಯ ಆರೋಪವಾಗಿದೆ. ಪಬ್‌ಗೆ ಕೇವಲ ಒಂದೇ ಕಿರಿದಾದ…

Read More

Haryana Shootout: ಗುರುಗ್ರಾಮ್​ನಲ್ಲಿ ಉದ್ಯಮಿ ಬಂಗಲೆ ಮೇಲೆ ಗುಂಡಿನ ಸುರಿಮಳೆ! ಪೊಲೀಸರ ಕೌಂಟರ್​ ಅಟ್ಯಾಕ್​ಗೆ ನಾಲ್ವರು ಬಲಿ – Kannada News | Gurgaon Shootout: 4 Gangsters Killed As Posh Society Turns Into Battlefield With 60 Rounds Fired

ಹರಿಯಾಣ, ಜುಲೈ 11: ರಾಜ್ಯದ ಗುರುಗ್ರಾಮ್‌ನ ಅತ್ಯಂತ ಐಷಾರಾಮಿ ವಸತಿ ಪ್ರದೇಶವಾದ ‘ಸುಶಾಂತ್ ಲೋಕ್’ ಕಾಲೋನಿಯು ಗುರುವಾರ ರಾತ್ರಿ ಭೀಕರ ರಣರಂಗವಾಗಿ ಮಾರ್ಪಟ್ಟಿತ್ತು. ವಿದೇಶದಿಂದ ಆಪರೇಟ್ ಮಾಡುತ್ತಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ದೀಪಕ್ ನಂದಲ್ ಕಳುಹಿಸಿದ್ದ ಐದು ಜನ ಶೂಟರ್‌ಗಳು ಹಾಗೂ ಹರಿಯಾಣ ಕ್ರೈಂ ಬ್ರಾಂಚ್ ಪೊಲೀಸರ ನಡುವೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ನಾಲ್ವರು ಶೂಟರ್‌ಗಳು ಮೃತಪಟ್ಟಿದ್ದಾರೆ. ವಿದೇಶದಲ್ಲಿರುವ ದೀಪಕ್ ನಂದಲ್‌ ಕೈವಾಡ ಗುರುವಾರ ರಾತ್ರಿ ಸುಮಾರು 9.50 ರ ಸುಮಾರಿಗೆ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ…

Read More

ಆಪಲ್ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಾರಥಿ – Kannada News | Apple leadership change, John Ternus replacing Tim Cook as new CEO

ಕ್ಯಾಲಿಫೋರ್ನಿಯಾ, ಏಪ್ರಿಲ್ 21: ವಿಶ್ವದ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾದ ಆಪಲ್ (Apple) ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ. ಸುದೀರ್ಘ ಕಾಲ ಸಂಸ್ಥೆಯನ್ನು ಮುನ್ನಡೆಸಿದ್ದ ಟಿಮ್ ಕುಕ್ (Tim Cook) ತಮ್ಮ ಸಿಇಒ ಸ್ಥಾನದಿಂದ ಕೆಳಗಿಳಿಯುತ್ತಿದ್ದು, ಅವರ ಜಾಗಕ್ಕೆ ಆಪಲ್‌ನ ಹಾರ್ಡ್‌ವೇರ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಜಾನ್ ಟೆರ್ನಸ್ (John Ternus) ನೇಮಕಗೊಂಡಿದ್ದಾರೆ. ಎಲ್ಲಾ ರಂಗಗಳಲ್ಲೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಭಾವ ದಟ್ಟವಾಗುತ್ತಿರುವ ಹೊತ್ತಲ್ಲೇ ಆ್ಯಪಲ್​ನಲ್ಲಿ ಈ ಬದಲಾವಣೆ ಆಗುತ್ತಿರುವುದು ಗಮನಾರ್ಹ. ಹೊಸ ಸಿಇಒಗೆ ಎಐ ಘಟ್ಟದ…

Read More