‘ಟಾಕ್ಸಿಕ್’ ರೀತಿಯೇ ಸಖತ್ ರಾ ಆಗಿರಲಿದೆ ‘ಧುರಂದರ್ 2’ ಟೀಸರ್ – Kannada News | Dhurandhar 2: The Revenge Teaser Out soon Aditya Dhar’s Action Packed Sequel is very raw like a Toxic

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಕಳೆದ ವರ್ಷ ಡಿಸೆಂಬರ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಪ್ರೇಕ್ಷಕರು ಈ ಚಿತ್ರವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಬಿಡುಗಡೆಯಾದ ಒಂದೂವರೆ ತಿಂಗಳ ನಂತರವೂ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್’ (Dhurandhar) ವಿಶ್ವಾದ್ಯಂತ 1300 ಕೋಟಿ ರೂ. ಗಳಿಸಿದೆ. ಈಗ ಚಿತ್ರದ ಟೀಸರ್ ಬಗ್ಗೆ ಹೊಸ ಮಾಹಿತಿ ಸಿಕ್ಕಿದೆ. ‘ಧುರಂದರ್’ ಚಿತ್ರದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಪ್ರಮುಖ…

Read More

Chanakya Niti: ಯೌವನಲ್ಲಿ ಕಲಿಯುವ ಈ ವಿಷಯಗಳು ನಿಮ್ಮ ಭವಿಷ್ಯದ ದಿಕ್ಕನ್ನು ನಿರ್ಧರಿಸುತ್ತದೆ – Kannada News | Chanakya Niti: Chanakya says it is very important to learn these things at young age

ಆಚಾರ್ಯ ಚಾಣಕ್ಯರು (Acharya Chanakya) 20 ರಿಂದ 30 ವರ್ಷ ವಯಸ್ಸಿನ ಅವಧಿಯನ್ನು ಜೀವನದ ಅತ್ಯಂತ ನಿರ್ಣಾಯಕ ಹಂತ ಎಂದು ಬಣ್ಣಿಸಿದ್ದಾರೆ. ಅವರ ಪ್ರಕಾರ, ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು, ಅಳವಡಿಸಿಕೊಳ್ಳುವ ಅಭ್ಯಾಸಗಳು ಇಡೀ ಭವಿಷ್ಯದ ದಿಕ್ಕನ್ನು ನಿರ್ಧರಿಸುತ್ತವೆ. ಆದ್ದರಿಂದ ಈ ಯೌವನದ ವಯಸ್ಸಿನಲ್ಲಿ ಸ್ನೇಹಿತರನ್ನು ಮಾಡುವುದರಿಂದ ಹಿಡಿದು ಸಮಯಕ್ಕೆ ಮೌಲ್ಯವನ್ನು ನೀಡುವುದರ ವರೆಗೆ ಕೆಲವೊಂದು ಪ್ರಮುಖ ಸಂಗತಿಗಳನ್ನು ಕಲಿಯಲೇಬೇಕು, ಇಲ್ಲದಿದ್ದರೆ ಭವಿಷ್ಯವೇ ಹಾಳಾಗಬಹುದು ಎಂದು ಎಚ್ಚರಿಸಿದ್ದಾರೆ. ಯಶಸ್ಸು ಗಳಿಕೆ, ಉತ್ತಮ ಭವಿಷ್ಯದ ದೃಷ್ಟಿಯಿಂದ 30 ವರ್ಷ…

Read More

ಸಿಲಿಕಾನ್ ಸಿಟಿಯಲ್ಲಿ ಮನೆಗಳ ಮುಳುಗಡೆಗೆ ರಸ್ತೆಗಳೇ ಕಂಟಕ: ಮಿಲ್ಲಿಂಗ್ ಮಾಡದೆ ಡಾಂಬರು ಹಾಕಿ ಮನೆಗಳಿಗಿಂತ ರಸ್ತೆ ಎತ್ತರಿಸುತ್ತಿರುವ ಜಿಬಿಎ – Kannada News | Bangalore’s Road Woes: Unscientific Resurfacing and Missing Milling Cause Home Flooding

ಬೆಂಗಳೂರು, ಜೂ.22: ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆ ಬಂದರೂ ಹಳೆಯ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂಜಿನಿಯರ್‌ಗಳ ಬೇಜವಾಬ್ದಾರಿತನವೇ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಸ್ತೆಗಳಿಗೆ ಮರುಡಾಂಬರೀಕರಣ (Resurfacing) ಮಾಡುವ ಮುನ್ನ ಹಳೆಯ ಡಾಂಬರನ್ನು ಕೆರೆದು ತೆಗೆಯುವ ‘ಮಿಲ್ಲಿಂಗ್’ (Milling) ನಿಯಮವನ್ನು ಗಾಳಿಗೆ ತೂರಿ, ಹಳೆಯ ರಸ್ತೆಯ ಮೇಲೆಯೇ ಪದರ ಪದರವಾಗಿ ಹೊಸ ಡಾಂಬರು ಹಾಕುತ್ತಿರುವುದರಿಂದ ರಸ್ತೆಗಳ ಎತ್ತರ ಹೆಚ್ಚಾಗುತ್ತಿದ್ದು, ಮನೆಗಳು ತಗ್ಗು ಪ್ರದೇಶಕ್ಕೆ ತಳ್ಳಲ್ಪಡುತ್ತಿವೆ ಎಂಬ…

Read More

ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ – Kannada News | Youth Climbs 9 Story Building in Devanahalli Demanding Justice and District Collector’s Presence

ದೇವನಹಳ್ಳಿ, ಏಪ್ರಿಲ್​​ 21: ನನಗೆ ನ್ಯಾಯ ಬೇಕು, ಡಿಸಿ ಕರೆಸಿ ಎಂದು ಯುವಕನೋರ್ವ 9 ಮಹಡಿಗಳ ಬಿಲ್ಡಿಂಗ್ ಏರಿ ಹೈಡ್ರಾಮಾ ನಡೆಸಿರುವ ಘಟನೆ ದೇವನಹಳ್ಳಿ ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಪೋಕ್ಸೋ ಕೇಸ್​​ನ ಆರೋಪಿ ಆನಂದ್ ಎಂಬ ಯುವಕ ಈ ರೀತಿ ಹುಚ್ಚಾಟ ನಡೆಸಿದ್ದು, ಸ್ಥಳಕ್ಕೆ ಬಂದ ಪೊಲೀಸರ ಮನವೊಲಿಕೆಗೂ ಈತ ಬಗ್ಗಿಲ್ಲ. ಇಲ್ಲಿಗೆ ಡಿಸಿ ಬರಲೇ ಬೇಕು ಎಂದು ಪಟ್ಟುಹಿಡಿದಿರುವ ಈತ, ಸ್ಥಳಕ್ಕೆ ಬಂದ ತಾಯಿಯ ಮನವಿಗೂ ಕ್ಯಾರೇ ಎಂದಿಲ್ಲ. ಎಷ್ಟೇ ಮನವೊಲಿಕೆ ಮಾಡಿದ್ರೂ…

Read More

ಬೆಸ್ಕಾಂ ಗ್ರಾಹಕರಿಗೆ ಬಂಪರ್ ಆಫರ್! ಇನ್ನು ‘ಇ-ಖಾತಾ’ ಇದ್ದರೆ ಸಾಕು, ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಸಂಪರ್ಕ ನಿಮ್ಮ ಹೆಸರಿಗೆ – Kannada News | Bescom Name Transfer Online: Change Electricity Connection via e Khata in 10 Minutes

, ಮನೆಯಲ್ಲೇ ಕುಳಿತು ಬದಲಾಯಿಸಿ ವಿದ್ಯುತ್ ಬಿಲ್ ಹೆಸರು! Image Credit source: MediaForge AI ಬೆಂಗಳೂರು, ಏಪ್ರಿಲ್ 27:  ತನ್ನ ಗ್ರಾಹಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಭರ್ಜರಿ ಸಿಹಿಸುದ್ದಿ ನೀಡಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ಇ-ಖಾತಾ ಅಭಿಯಾನದ ಯಶಸ್ಸಿನ ಬೆನ್ನಲ್ಲೇ, ಬೆಸ್ಕಾಂ ತನ್ನ ಪೋರ್ಟಲ್ ಅನ್ನು ಇ-ಖಾತಾ ಡೇಟಾಬೇಸ್‌ನೊಂದಿಗೆ ಸಂಯೋಜಿಸಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಗ್ರಾಹಕರು ಇನ್ನು ಮುಂದೆ ಬೆಸ್ಕಾಂ ಕಚೇರಿಗಳಿಗೆ ಅಲೆಯದೇ, ಕೇವಲ ಕೆಲವೇ ನಿಮಿಷಗಳಲ್ಲಿ ಆನ್‌ಲೈನ್ ಮೂಲಕ ವಿದ್ಯುತ್…

Read More

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ – Kannada News | Instagram Love Ends in Street Attack: Bengaluru Man Assaults Woman, Arrested

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ ಬೆಂಗಳೂರು, ಡಿಸೆಂಬರ್ 24: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ…

Read More

ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮಂಗಳೂರು, ಮಾರ್ಚ್​ 21: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…

Read More

KSLSA Recruitment 2026: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಚಾಲಕರ ನೇಮಕಾತಿ, 67,600 ರೂ. ವೇತನ – Kannada News

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶImage Credit source: Pinterest ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ವಾಹನ ಚಾಲಕ (Driver) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 2 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಕರ್ಷಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ವೇತನ ಶ್ರೇಣಿಯ ಪ್ರಕಾರ 34,100 ರಿಂದ 67,600 ರೂ….

Read More

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬಳಿಕವಷ್ಟೇ ಮಾತನಾಡಲು ಸಾಧ್ಯ – Kannada News | Mojtaba Khamenei’s Secret Rule: Injured Iranian Leader Communicates Via Notes

ಟೆಹ್ರಾನ್, ಏಪ್ರಿಲ್ 24:ಇರಾನ್‌(Iran)ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೆ. ಆದರೆ, ಅವರು ಅಧಿಕಾರ ನಡೆಸುತ್ತಿರುವ ರೀತಿ ಮತ್ತು ಅವರ ಪ್ರಸ್ತುತ ಆರೋಗ್ಯ ಸ್ಥಿತಿ ಅಕ್ಷರಶಃ ಬೆಚ್ಚಿಬೀಳಿಸುವಂತಿದೆ. ಫೆಬ್ರವರಿ 28ರ ಅಮೆರಿಕ-ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು, ಈಗ ಮಾತಿಲ್ಲದೆ ‘ನಿಗೂಢ ನಾಯಕ’ನಾಗಿ ಉಳಿದಿದ್ದಾರೆ. ದಿ ನ್ಯೂಯಾರ್ಕ್​ ಟೈಮ್ಸ್​ ವರದಿ ಪ್ರಕಾರ, ಮೊಜ್ತಬಾ ಖಮೇನಿ ಸದ್ಯ ವೈದ್ಯಕೀಯ ಸಿಬ್ಬಂದಿಯ ಕಣ್ಗಾವಲಿನಲ್ಲಿದ್ದಾರೆ. ಅವರ ಮುಖ ಮತ್ತು ತುಟಿಗಳ ಮೇಲೆ ತೀವ್ರವಾದ ಸುಟ್ಟಗಾಯಗಳಾಗಿದ್ದು, ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ….

Read More

ಸಂಜು ಸ್ಯಾಮ್ಸನ್ ಸೇರಿದಂತೆ ಟೀಂ ಇಂಡಿಯಾದ ಈ ಮೂವರಿಗೆ ಶೀಘ್ರದಲ್ಲೇ ಗೇಟ್​ಪಾಸ್

ಟಿ20 ಸರಣಿಗಾಗಿ ವಿದೇಶ ಪ್ರವಾಸದಲ್ಲಿರುವ ಟೀಂ ಇಂಡಿಯಾಕ್ಕೆ ಕೆಲವು ಆಟಗಾರರ ಕಳಪೆ ಪ್ರದರ್ಶನ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಭವಿಷ್ಯದ ಬಲಿಷ್ಠ ಟಿ20 ತಂಡವನ್ನು ಕಟ್ಟುವ ಸಲುವಾಗಿ ಈ ಆಟಗಾರರಿಗೆ ತಂಡದಲ್ಲಿ ಅವಕಾಶಗಳ ಮೇಲೆ ಅವಕಾಶಗಳನ್ನು ನೀಡಲಾಗುತ್ತಿದೆಯಾದರೂ ಅವರ ಪ್ರದರ್ಶನ ಮಾತ್ರ ಸ್ಥಿರವಾಗಿಲ್ಲ. ಒಂದು ಪಂದ್ಯದಲ್ಲಿ ಮಿಂಚಿದರೆ, ಉಳಿದ ಐದು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ (PC-BCCI). ಇದರಿಂದಾಗಿ ಭಾರತದಲ್ಲಿರುವ ಉಳಿದ ಯುವ ಪ್ರತಿಭೆಗಳಿಗೂ ತಂಡದಲ್ಲಿ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ತಂಡದಲ್ಲಿರುವ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆಯಾದರೂ…

Read More