ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ – Kannada News | Allu Arjun’s 5 Mega Films: Pushpa 3, Atlee, Vanga and More Revealed

ಪುಷ್ಪ ಚಿತ್ರದ ಮೂಲಕ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್ (Allu Arjun) ಈಗ ತಮ್ಮ ಮುಂದಿನ ಯೋಜನೆಗಳನ್ನು ಬಹಳ ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಬರಲಿರುವ ಅವರ ಐದು ದೊಡ್ಡ ಚಿತ್ರಗಳ ವಿವರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿವೆ. ಬನ್ನಿ ತೆಲುಗಿನಲ್ಲಿ ಮಾತ್ರವಲ್ಲದೆ ಪ್ಯಾನ್-ವರ್ಲ್ಡ್ ಮಟ್ಟದಲ್ಲಿಯೂ ತಮ್ಮ ಶಕ್ತಿಯನ್ನು ತೋರಿಸಲು ಸಿದ್ಧರಾಗಿದ್ದಾರೆ. ಆ ಕ್ರೇಜಿ ಸಿನಿಮಾಗಳು ಯಾವುವು ಎಂದು ನೋಡೋಣ. ಅಟ್ಲೀ ನಿರ್ದೇಶನದ ಸಿನಿಮಾ (AA22) : ಅಲ್ಲು ಅರ್ಜುನ್ ಪ್ರಸ್ತುತ ಕಾಲಿವುಡ್…

Read More

ಒಂದೇ ಒಂದು ರನ್​​ನೊಂದಿಗೆ ವರ್ಲ್ಡ್​ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ – Kannada News | Virat Kohli Breaks Sachin Tendulkar’s List A Record

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ (Virat Kohli) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್ – Kannada News | Namma Metro Parking Woes to End Soon: DK Shivakumar Directs Officials to Act

ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್​​ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್​ಗಳ ಬಳಿ ಅಕ್ಕಪಕ್ಕದ ಜಾಗವನ್ನು…

Read More

Daily Devotional: ಮನೆಯಲ್ಲಿ ಪುರುಷರು ಕಸ ಗುಡಿಸುವುದರಿಂದ ಇದೆ ಅಪಾರ ಲಾಭ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Men Sweeping the Home; Checkout more details here

ಪುರುಷರು ಮನೆಯಲ್ಲಿ ಕಸ ಗುಡಿಸುವುದರ ಹಿಂದಿನ ಆಧ್ಯಾತ್ಮಿಕ ಮಹತ್ವದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ ಗೃಹಿಣಿಯನ್ನು ಮನೆಯ ಮಹಾಲಕ್ಷ್ಮಿ ಎಂದು ಪರಿಗಣಿಸಲಾಗುತ್ತದೆ. ಸಮಾಜದಲ್ಲಿ ಒಂದು ಕುಟುಂಬಕ್ಕೆ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನವಾಗಿ ಮುಖ್ಯರು, ಹೇಗೆ ಸೂರ್ಯ-ಚಂದ್ರರು ಅಥವಾ ಎರಡು ಕಣ್ಣುಗಳು ಮುಖ್ಯವೋ ಹಾಗೆಯೇ. ಒಬ್ಬರು ಸಂಪಾದನೆಯ ಜವಾಬ್ದಾರಿ ಹೊತ್ತರೆ, ಮತ್ತೊಬ್ಬರು ಮನೆಯ ನಿರ್ವಹಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ,…

Read More

ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ – Kannada News | 45 Movie And Devil Movie Releasing today Here is The live video

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ಅಭಿನಯಿಸಿದ್ದಾರೆ. ಈ ಎರಡೂ ಚಿತ್ರಗಳು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ವಿಮರ್ಶೆ ಏನು? ಸಿನಿಮಾ ನೋಡಿದವರು ಯಾವ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ ಎಂಬುದರ ಬಗ್ಗೆ ಇಲ್ಲಿದೆ ವಿವರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ – Kannada News | Karnataka Weather Alert: Bengaluru Cold, Fog, Disruptions Expected

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru winter weather) ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ ಇರಲಿದೆ. ಬೆಳಿಗ್ಗಿನ ಹೊತ್ತು ತಂಪಾಗಿದ್ದು, ತಾಪಮಾನ ಸುಮಾರು 17°C (63°F) ಇರಲಿದೆ. ಮುಂದಿನ 7 ದಿನಗಳಲ್ಲಿ ಮಂಜು ಬೀಳಲಿದೆ. ರಾತ್ರಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 26°C (79°F) ತಲುಪುವ ನಿರೀಕ್ಷೆಯಿದೆ , ಕನಿಷ್ಠ ತಾಪಮಾನವು ಸುಮಾರು 15°C (59°F) ಇರುತ್ತದೆ. ಡಿಸೆಂಬರ್ ತಿಂಗಳ ಸರಾಸರಿ ತಾಪಮಾನದ ವ್ಯಾಪ್ತಿಯು 16°C ನಿಂದ 28°C…

Read More

ಕರ್ನಾಟಕ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | Karnataka Script History With Record Breaking Run Chase

ಏಕದಿನ ಪಂದ್ಯದಲ್ಲಿ 400 ಕ್ಕಿಂತಲೂ ಅಧಿಕ ರನ್​ಗಳನ್ನು ಚೇಸ್ ಮಾಡಿ ಗೆದ್ದಿರುವುದು ಕೇವಲ 2 ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಸೌತ್ ಆಫ್ರಿಕಾ. ಇನ್ನು ಎರಡನೇ ತಂಡ ಕರ್ನಾಟಕ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಬೃಹತ್ ಮೊತ್ತ ಬೆನ್ನತ್ತಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು….

Read More

ಹೃತಿಕ್ ಮನೆಯಲ್ಲಿ ಮದುವೆ ಸಂಭ್ರಮ; ತಂದೆ, ಮಕ್ಕಳ ಜೊತೆ ಹಾಡಿ ಕುಣಿದ ನಟ – Kannada News | Hrithik Roshan Dances with Kids at Cousin Ishaan’s Wedding; Saba Azad Hospitalized

ನಟ ಹೃತಿಕ್ ರೋಷನ್ ಮನೆಯಲ್ಲಿ ಈಗ ಹಬ್ಬದ ವಾತಾವರಣವಿದೆ. ಏಕೆಂದರೆ ಅವರ ಸೋದರಸಂಬಂಧಿ ಇಶಾನ್ ರೋಷನ್ ಇತ್ತೀಚೆಗೆ ವಿವಾಹವಾದರು. ಈ ವಿವಾಹದ ವಿವಿಧ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಈ ವೀಡಿಯೊಗಳಲ್ಲಿ ಒಂದರಲ್ಲಿ, ಹೃತಿಕ್ ಮತ್ತು ಅವರ ತಂದೆ ರಾಕೇಶ್ ರೋಷನ್ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿರುವುದು ಕಂಡು ಬಂದಿದೆ. ಅಭಿಮಾನಿಗಳು ಹೃತಿಕ್ ಡ್ಯಾನ್ಸ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಹೃತಿಕ್ ವೇದಿಕೆ ಮೇಲೆ ಅನೇಕ ಬಾರಿ ಡ್ಯಾನ್ಸ್ ಮಾಡಿದ್ದಾರೆ. ಆದರೆ, ಮಕ್ಕಳೊಂದಿಗೆ ನೃತ್ಯ ಮಾಡುತ್ತಿರುವುದು…

Read More

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್ – Kannada News | Horrific Chitradurga Bus Accident: Driver Jumps Out Through Window, Conductor Makes Narrow Escape

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ…

Read More

ಕಾಮಿಡಿ ವಿಷಯದಲ್ಲಿ ಗಿಲ್ಲಿನ ತೆಗಳಿದ್ದ ಧನುಷ್​​ಗೆ ತಾಯಿಯಿಂದಲೇ ಮುಖಭಂಗ – Kannada News | Bigg Boss Kannada: Dhanush’s Mother Praises Gilli’s Comedy, Embarrassing Her Son

ಬಿಗ್ ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ವಿವಿಧ ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಆಗಮಿಸಿ ಸ್ಪರ್ಧಿಗಳಿಗೆ ಹುರುಪು ತುಂಬುತ್ತಾ ಇದ್ದಾರೆ. ಈಗ ಧನುಷ್​​ಗೆ ತಾಯಿಯಿಂದಲೇ ಮುಖಭಂಗ ಆಗಿದೆ. ಗಿಲ್ಲಿ ಕಾಮಿಡಿ ವಿಷಯದಲ್ಲಿ ಯಾವಾಗಲೂ ಧನುಷ್ ತಕರಾರರು ತೆಗೆಯುತ್ತಲೇ ಇದ್ದರು. ಗಿಲ್ಲಿಯನ್ನು ನಾಮಿನೇಟ್ ಮಾಡಲು ಧನುಷ್ ಕೊಡುತ್ತಿದ್ದ ಕಾರಣಗಳೇ ಇದಾಗಿತ್ತು. ಆದರೆ, ಗಿಲ್ಲಿಗೆ ಧನುಷ್ ತಾಯಿ ಮೆಚ್ಚುಗೆ ಸೂಚಿಸಿದರು. ಧನುಷ್ ಅವರು ಯಾವಾಗಲೂ ಗಿಲ್ಲಿ ಬಗ್ಗೆ ಕಂಪ್ಲೇಂಟ್ ಮಾಡುತ್ತಲೇ ಬರುತ್ತಿದ್ದಾರೆ. ಗಿಲ್ಲಿ ಉತ್ತಮವಾಗಿ ಆಡೋದಿಲ್ಲ, ಹಾಸ್ಯದ…

Read More