Garuda Purana: ಅವಿವಾಹಿತ ವ್ಯಕ್ತಿಯ ಶ್ರಾದ್ಧವನ್ನು ಯಾರು ಮಾಡಬಹುದು? ಈ ಬಗ್ಗೆ ಗರುಡ ಪುರಾಣ ಹೇಳುವುದೇನು? – Kannada News | Garuda Purana: Shradh for Unmarried; Hindu Death Rituals Explained

ಹಿಂದೂ ಧರ್ಮದಲ್ಲಿ, ಮರಣದ ನಂತರ ನಡೆಸುವ ಆಚರಣೆಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ನಂಬಿಕೆಗಳ ಪ್ರಕಾರ, ಶ್ರಾದ್ಧ ಮತ್ತು ತರ್ಪಣ ಮಾಡಿದ ನಂತರವೇ ಆತ್ಮವು ಶಾಂತಿಯನ್ನು ಪಡೆಯುತ್ತದೆ. ಆದಾಗ್ಯೂ ಒಬ್ಬ ವ್ಯಕ್ತಿಯು ಅವಿವಾಹಿತನಾಗಿ ಮರಣಹೊಂದಿದರೆ, ಶ್ರಾದ್ಧ ಮಾಡುವ ಹಕ್ಕು ಯಾರಿಗೆ ಇದೆ? ಈ ಬಗ್ಗೆ ಗರುಡ ಪುರಾಣ ಹೇಳುವುದೇನು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಗರುಡ ಪುರಾಣವು ಹಿಂದೂ ಧರ್ಮದ 18 ಮಹಾಪುರಾಣಗಳಲ್ಲಿ ಒಂದಾಗಿದೆ. ಗರುಡ ಪುರಾಣವು ಅವಿವಾಹಿತರು ಮರಣಹೊಂದಿದರೆ, ಶ್ರಾದ್ಧ ಮಾಡುವ ಹಕ್ಕಿನ ಬಗ್ಗೆ ಸ್ಪಷ್ಟವಾಗಿ ಮತ್ತು ವಿವರವಾಗಿ…

Read More

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ – Kannada News | Chitradurga Bus Fire Tragedy: CM Siddaramaiah, PM Modi React, Compensation for Victims

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ. ಇದೀಗ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ…

Read More

ಒಂದೇ ದಿನ ಮೂರು ಸ್ಫೋಟಕ ಸೆಂಚುರೀಸ್..! – Kannada News | Fastest Century In List A Cricket By Indian Batters

ಲಿಸ್ಟ್​ ಎ ಕ್ರಿಕೆಟ್​ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಭಾರತದ ನಾಲ್ವರು ಶತಕ ಸಿಡಿಸಿದ್ದಾರೆ. ಈ ನಾಲ್ವರಲ್ಲಿ ಮೂವರು ಒಂದೇ ದಿನ ಈ ಸಾಧನೆ ಮಾಡಿರುವುದು ವಿಶೇಷ. ಅದು ಕೂಡ ಡಿಸೆಂಬರ್ 24ರ ಮಧ್ಯಾಹ್ನದೊಳಗೆ ಈ ವಿಸ್ಫೋಟಕ ಸೆಂಚುರಿಗಳು ಮೂಡಿಬಂದಿರುವುದು ಮತ್ತೊಂದು ವಿಶೇಷ. Source link

Read More

Gold Rate Today Bangalore: ಗುರುವಾರವೂ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ – Kannada News | Gold Price Today on 25th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 25: ಅಮೂಲ್ಯ ಲೋಹಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಏರುವುದು ನಿಂತಿಲ್ಲ. ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಗೆ ವಿಶ್ರಾಂತಿ ಸಿಕ್ಕಂತಿಲ್ಲ. ಇಂದು ಗುರುವಾರ ಇವೆರಡೂ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಏರಿವೆ. ನಿನ್ನೆ ಗ್ರಾಮ್​ಗೆ 30 ರೂ ಏರಿದ್ದ ಚಿನ್ನದ ಬೆಲೆ (gold rate) ಇವತ್ತೂ ಕೂಡ ಅಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ನಿನ್ನೆ 10 ರೂ ಜಿಗಿದಿತ್ತು. ಇವತ್ತು ಒಂದು ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಹೆಚ್ಚಳ ಆಗಿದೆ. ಭಾರತದಲ್ಲಿ…

Read More

‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್ – Kannada News | Mark Movie Fans Reaction I Can watch Sudeep Movie 10 times Says Sudeep

‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಚಿತ್ರ ಹೇಗಿದೆ ಎಂಬುದರ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’ ಎಂದಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​​ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯ ಹೊರಹಾಕಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating

ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್​ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…

Read More

ಡಿವೈಡರ್ ಹಾರಿ ಬಸ್​ನ ಡೀಸೆಲ್ ಟ್ಯಾಂಕ್​ಗೆ ಗುದ್ದಿದ ಲಾರಿ: ಅಪಘಾತ ಕಣ್ಣಾರೆ ಕಂಡ ವ್ಯಕ್ತಿ ಹೇಳಿದ್ದೇನು ನೋಡಿ – Kannada News | Chitradurga Bus Accident: Truck Jumps Divider and Hits Bus Diesel Tank, Eyewitness Reveals Shocking Details

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಖಾಸಗಿ ಸ್ಲೀಪರ್ ಕೋಚ್ ಬಸ್​ಗೆ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ, ಪಕ್ಕದಲ್ಲೇ ಶಾಲೆ ಮಕ್ಕಳ ಪ್ರವಾಸಕ್ಕೆ ಹೊರಟಿದ್ದ ಬಸ್ಸಿನ ಚಾಲಕ ಸಚಿನ್ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ. ‘ಟಿವಿ9’ ಜೊತೆ ಮಾತನಾಡಿರುವ…

Read More

Office Desk Vastu: ಕಚೇರಿಯ ಮೇಜಿನ ಮೇಲೆ ಈ ವಸ್ತುಗಳನ್ನು ಇಡಲೇಬೇಡಿ; ಇದು ನಿಮ್ಮ ಪ್ರಗತಿಗೆ ಅಡ್ಡಿ – Kannada News | Office Desk Vastu: Avoid These 5 Things for Success and Prosperity

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ಯಶಸ್ಸನ್ನು ಬಯಸುತ್ತಾರೆ, ಆದರೆ ಕೆಲವೊಮ್ಮೆ, ಕಠಿಣ ಪರಿಶ್ರಮದ ಹೊರತಾಗಿಯೂ, ಅಪೇಕ್ಷಿತ ಫಲಿತಾಂಶಗಳು ಅಥವಾ ಪ್ರಗತಿಯನ್ನು ಸಾಧಿಸಲಾಗುವುದಿಲ್ಲ, ಇದು ನಿರಾಶೆಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರವು ಕಚೇರಿ ಕೇವಲ ಕೆಲಸ ಮಾಡುವ ಸ್ಥಳವಲ್ಲ, ಆದರೆ ವ್ಯಕ್ತಿಯ ವೃತ್ತಿಪರ ಶಕ್ತಿ ಮತ್ತು ಉತ್ಪಾದಕತೆಯ ಕೇಂದ್ರವಾಗಿದೆ ಎಂದು ಹೇಳುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಕಚೇರಿ ಮೇಜಿನ ಮೇಲೆ ಇಡುವುದರಿಂದ ಪ್ರಗತಿ, ಆರ್ಥಿಕ ಲಾಭ ಮತ್ತು ಮಾನಸಿಕ ಶಾಂತಿಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ವಾಸ್ತುವಿನ ಆಧಾರದ…

Read More

ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ! – Kannada News | The Truth About Reheating Tea & Health Risks

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ (Tea) ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಈ ಚಹಾವೇ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ ಎಂದು ತಜ್ಞರು ಈಗ ಎಚ್ಚರಿಸುತ್ತಿದ್ದಾರೆ. ಹೌದು, ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ. ನೀವು ಕೂಡ ತಣ್ಣಗಾದ ಚಹಾವನ್ನು ಮತ್ತೆ…

Read More

Viral: ಕಾಂಡೋಮ್‌ಗಾಗಿ ಬರೋಬ್ಬರಿ 1 ಲಕ್ಷ ರೂ ಖರ್ಚು ಮಾಡಿದ ಚೆನ್ನೈ ವ್ಯಕ್ತಿ – Kannada News | Chennai man spends Rs 1 lakh on condoms: Instamart’s 2025 report reveals

ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ (online shopping) ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕುಳಿತಲ್ಲಿಂದಲೇ ತಮಗೆ ಬೇಕಾದ್ದನ್ನು ಆರ್ಡರ್ ಮಾಡುತ್ತಾರೆ. ಹೀಗಾಗಿ ಬ್ಲಿಂಕಿಟ್, ಜೆಪ್ಟೊ ಅಥವಾ ಸ್ವಿಗ್ಗಿಯ ಇನ್‌ಸ್ಟಾಮಾರ್ಟ್ ಹೀಗೆ ಹತ್ತಾರು ಅಪ್ಲಿಕೇಶನ್ ಗಳನ್ನು ಅವಲಂಬಿಸಿಕೊಂಡವರೇ ಹೆಚ್ಚು. ಹೀಗಿರುವಾಗ ಪ್ರತಿ ವರ್ಷದಂತೆ ಈ ವರ್ಷವ ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿರುವ ಇನ್‌ಸ್ಟಾಮಾರ್ಟ್‌ನ (Instamarts) 2025ರ ವರದಿಯನ್ನು ಬಿಡುಗಡೆ ಮಾಡಿದೆ. ಆದರೆ ಚೆನ್ನೈನ ವ್ಯಕ್ತಿಯೊಬ್ಬ ಈ ಅಪ್ಲಿಕೇಶನ್ ಮೂಲಕ ಇಡೀ ವರ್ಷದಲ್ಲಿ ಕಾಂಡೋಮ್ ಗಾಗಿ ಒಂದು ಲಕ್ಷ ರೂ…

Read More