Headlines

ಹೈಕಮಾಂಡ್​ನಿಂದ ಸಿಎಂಗೆ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು

ಬೆಂಗಳೂರು, (ಮೇ 25): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಡುವಿನ ಕುರ್ಚಿ ಕಾಳಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಶೀತಲ ಸಮರ ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಇದರ ಪ್ರತಿಧ್ವನಿ ರಾಷ್ಟ್ರ ರಾಜಧಾನಿ ದಿಲ್ಲಿಯವರೆಗೂ ತಲುಪಿದೆ. ರಾಜ್ಯ ಕಾಂಗ್ರೆಸ್‌ನ ಈ ಪವರ್ ಶೇರಿಂಗ್ ಗೊಂದಲದ ನಡುವೆ ಸಿಎಂಗೆ ಹೈಕಮಾಂಡ್ ಬುಲಾವ್‌ ನೀಡಿದೆ. ಹೀಗಾಗಿ ಕಾಂಗ್ರೆಸ್​​ನಲ್ಲಿನ ಕುರ್ಚಿ ಗುದ್ದಾಟಕ್ಕೆ ತೆರೆ ಬೀಳುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಇನ್ನು ಈ…

Read More

ಕೆಜಿಗಟ್ಟಲೆ ಚಿನ್ನ, 14 ಕೋಟಿ ರೂ. ಅಕ್ರಮ ಆಸ್ತಿ: ದಿನಗೂಲಿ ನೌಕರ ಕೋಟಿ ಕುಬೇರನಾಗಿದ್ದೇ ರೋಚಕ!

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ (Belagavi) ನಗರಾಭಿವೃದ್ಧಿ ಕೋಶದ (DUDC) ಎಇಇ ಅಜಯಸಿಂಗ್ ರಜಪೂತ್ (Ajay Singh Rajput) ಮೇಲೆ ನಡೆದ ಲೋಕಾಯುಕ್ತ ದಾಳಿಯ (Lokayukta Raid) ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿರುವ ಈ ಪ್ರಕರಣದಲ್ಲಿ, ಒಬ್ಬ ಸಾಮಾನ್ಯ ದಿನಗೂಲಿ ನೌಕರ ಕೋಟಿ ಕುಬೇರನಾಗಿ ಬೆಳೆದ ಹಾದಿ ಸಿನಿಮೀಯವಾಗಿದೆ. ದಿನಗೂಲಿ ಟು ಕೋಟಿ ಕುಬೇರ! ಅಜಯಸಿಂಗ್ ರಜಪೂತ್ ಅವರ ವೃತ್ತಿಜೀವನ ಆರಂಭವಾಗಿದ್ದು 1992ರಲ್ಲಿ…

Read More

ಪಶ್ಚಿಮ ಬಂಗಾಳದಲ್ಲಿ ನಿರ್ದಿಷ್ಟ ಸಮುದಾಯದಲ್ಲಿ 4 ಮದುವೆ ನಿಷೇಧಿಸುತ್ತೇವೆ; ಅಮಿತ್ ಶಾ ಪ್ರತಿಜ್ಞೆ – Kannada News | Amit Shah vows to ban 4 marriages in certain community during West Bengal Rally

ಕೊಲ್ಕತ್ತಾ, ಏಪ್ರಿಲ್ 21: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ (Amit Shah), ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯದ ಜನರು ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಹುಪತ್ನಿತ್ವ ಪದ್ಧತಿಯನ್ನು ನಿಷೇಧಿಸಲು ಬಿಜೆಪಿ ಯುಸಿಸಿಯನ್ನು ಜಾರಿಗೆ ತರಲಿದೆ. ನಾವು…

Read More

ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ! – Kannada News | Tigress Sighted at PG Palya Safari in MM Hills Wildlife Sanctuary Goes Viral

ಚಾಮರಾಜನಗರ, ಮೇ 22: ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅಚ್ಚರಿಯೊಂದು ಕಾದಿತ್ತು. ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಬೃಹತ್ ಹೆಣ್ಣು ಹುಲಿಯೊಂದು ರಾಜಗಾಂಭೀರ್ಯದಿಂದ ದರ್ಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಪಿಜಿ ಪಾಳ್ಯ ಸಫಾರಿಯಲ್ಲಿ ಈ ಹೆಣ್ಣುಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ವ್ಯಾಘ್ರ ಮುಕ್ತವಾಗಿ ಸಂಚರಿಸುತ್ತಿರುವ ಈ ಅಪರೂಪದ ದೃಶ್ಯವನ್ನು ಹವ್ಯಾಸಿ ಛಾಯಗ್ರಾಹಕ ಹೇಮಂತ್ ಕುಮಾರ್ ಅವರು ತಮ್ಮ ಕ್ಯಾಮರಾದಲ್ಲಿ ಅತ್ಯಂತ ಸುಂದರವಾಗಿ ಸೆರೆಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿಜಿ…

Read More

U19 World Cup 2026: ಬಾಂಗ್ಲಾವನ್ನು ಬಗ್ಗುಬಡಿದು ಸತತ 2ನೇ ಗೆಲುವು ದಾಖಲಿಸಿದ ಭಾರತ – Kannada News | U 19 World Cup 2026: India Dominates Bangladesh with DLS Win, Second Victory Secured!

ಅಂಡರ್-19 ವಿಶ್ವಕಪ್ 2026 (U19 World Cup 2026) ಅನ್ನು ಗೆಲುವಿನೊಂದಿಗೆ ಆರಂಭಿಸಿದ್ದ ಭಾರತ ಯುವ ಪಡೆ ಇದೀಗ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿದ್ದ ಆಯುಷ್ ಪಡೆ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದೆ. ಮೊದಲ ಪಂದ್ಯದಂತೆ ಈ ಪಂದ್ಯಕ್ಕೂ ಮಳೆ ಸಾಕಷ್ಟು ಬಾರಿ ಅಡ್ಡಿಪಡಿಸಿತು. ಅಂತಿಮವಾಗಿ ಈ ಮಳೆ ಪೀಡಿತ ಪಂದ್ಯವನ್ನು ಡಕ್ವರ್ತ್-ಲೂಯಿಸ್ ವಿಧಾನದಡಿಯಲ್ಲಿ 10 ರನ್‌ಗಳಿಂದ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಭಾರತದ ಗೆಲುವಿನಲ್ಲಿ ವೈಭವ್…

Read More

‘ನಾನಿನ್ನ ಬಿಡಲಾರೆ’: ಅತ್ತೆ ಮಾಳವಿಕಾಳ ನಿಜರೂಪ ಕಂಡು ಬೆಚ್ಚಿಬಿದ್ದ ದುರ್ಗಾ – Kannada News

ಜೀ ಕನ್ನಡ ವಾಹಿನಿಯ ಪ್ರೇಕ್ಷಕರ ನೆಚ್ಚಿನ ‘ನಾನಿನ್ನ ಬಿಡಲಾರೆ’ ಧಾರಾವಾಹಿಯು ಈಗ ಅತ್ಯಂತ ರೋಮಾಂಚನಕಾರಿ ತಿರುವು ಪಡೆದುಕೊಂಡಿದೆ. ಇದುವರೆಗೆ ಯಾರನ್ನು ತನ್ನ ಪ್ರಾಣಕ್ಕಿಂತ ಹೆಚ್ಚಾಗಿ ನಂಬಿದ್ದಳೋ, ಯಾರನ್ನು ಮನೆಯ ನಂದಾದೀಪ ಎಂದುಕೊಂಡಿದ್ದಳೋ, ಆ ಅತ್ತೆ ಮಾಳವಿಕಾಳ ಅಸಲಿ ಮುಖವಾಡ ಈಗ ದುರ್ಗಾಳ ಎದುರು ಕಳಚಿ ಬಿದ್ದಿದೆ. ಸದಾ ಒಳ್ಳೆಯವಳಂತೆ ನಟಿಸುತ್ತಿದ್ದ ಅತ್ತೆಯ ನಿಜವಾದ ಬಣ್ಣ ಬಯಲಾಗುತ್ತಿದ್ದಂತೆ ದುರ್ಗಾ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ದುರ್ಗಾ ತನ್ನ ಇಡೀ ಬದುಕು, ತನ್ನ ಅಪ್ಪ, ಅಕ್ಕನ ಸಾವು ಎಲ್ಲವೂ ನಿಗೂಢತೆಯಿಂದ ಕೂಡಿದೆ ಎಂದುಕೊಂಡಿರುತ್ತಾಳೆ….

Read More

ಎಂ.ಜಿ. ರೋಡ್​ನಲ್ಲಿರುವ ಪ್ರತಿಷ್ಠಿತ ಹೋಟೆಲ್‌ನಲ್ಲಿ ಯುವತಿ ಮೇಲೆ ಹಲ್ಲೆ; ಮ್ಯಾನೇಜರ್ ಮೇಲೆ ಬಟ್ಟೆ ಹರಿಯಲು ಯತ್ನಿಸಿದ ಆರೋಪ – Kannada News | Bengaluru Shock: Tandoor Hotel Manager Accused of Misbehavior, Assault on MG Road

ಬೆಂಗಳೂರು, ಏ.28: ಸಿಲಿಕಾನ್ ಸಿಟಿಯ ಹೃದಯಭಾಗ ಎಂ.ಜಿ. ರಸ್ತೆಯಲ್ಲಿರುವ (MG Road) ಪ್ರಖ್ಯಾತ ‘ತಂದೂರ್ ಹೋಟೆಲ್’ನಲ್ಲಿ ಯುವತಿಯೊಬ್ಬಳ ಮೇಲೆ ಮ್ಯಾನೇಜರ್ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಟೆಲ್ ಮ್ಯಾನೇಜರ್ ರವಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೀರ್ತಿ ಎಂಬ ಯುವತಿ ನಿನ್ನೆ (ಏ.27) ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ತಮ್ಮ ಸ್ನೇಹಿತರೊಂದಿಗೆ ಊಟಕ್ಕಾಗಿ ತಂದೂರ್ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗ್ರಾಹಕರು ಮತ್ತು ಹೋಟೆಲ್ ಮ್ಯಾನೇಜರ್…

Read More

ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ನಾಳೆಯಿಂದಲೇ ಅಮುಲ್ ಹಾಲಿನ ಬೆಲೆ ಲೀಟರ್​​ಗೆ 2 ರೂ. ಏರಿಕೆ – Kannada News | Amul raises milk prices Rs 2 more per litre across India Effective from May 14

ನವದೆಹಲಿ, ಮೇ 13: ಪ್ರಮುಖ ಡೈರಿ ಬ್ರಾಂಡ್ ಅಮುಲ್ (Amul) ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಪರಿಷ್ಕೃತ ಬೆಲೆಗಳು ಮೇ 14ರಿಂದ (ನಾಳೆಯಿಂದ) ಜಾರಿಗೆ ಬರಲಿದೆ. ಮೇ 14ರಿಂದ ದೇಶಾದ್ಯಂತ ಅಮುಲ್ ಹಾಲು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳವಾಗಲಿದೆ. ದಿನನಿತ್ಯ ಬಳಸುವ ಹಾಲಿನ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಜನಸಾಮಾನ್ಯರ ಮೇಲೆ ಮತ್ತೆ ಹೊರೆಬೀಳುವುದು ಖಂಡಿತ. ಮೇ 14ರಿಂದಲೇ ಲೀಟರ್‌ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ….

Read More

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ

ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅಭಿನಯದ ಬಹುನಿರೀಕ್ಷಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹನುಮ ಜಯಂತಿ ಪಯುಕ್ತ (ಏಪ್ರಿಲ್ 2) ಈ ಟೀಸರ್ ಅನಾವರಣ ಮಾಡಲಾಗಿದೆ. ಸತ್ಯ, ಇತಿಹಾಸ ಮತ್ತು ಯುವಜನತೆಯ ದೃಷ್ಟಿಕೋನವನ್ನು ಪ್ರಶ್ನಿಸುವ ಈ ಚಿತ್ರದ ಸಣ್ಣ ಝಲಕ್ ಈಗ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಆಖ್ರಿ ಸವಾಲ್’ ಸಿನಿಮಾ ಕೂಡ ಅವರಿಗೆ ಗೆಲುವು ತಂದುಕೊಡುವ ನಿರೀಕ್ಷೆ…

Read More

ಎಫ್​ಎಸ್​ಆರ್ ಗ್ಲೋಬಲ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ವೇತಾ ರವಿಕುಮಾರ್​ಗೆ ‘ಎನರ್ಜಿ ಇನ್​ಸ್ಟಿಟ್ಯೂಟ್ ಫೆಲೋ’ ಗೌರವ – Kannada News | Swetha Ravi Kumar, Executive Director of FSR Global elected as a Fellow of the Energy Institute through the eminence route

ಶ್ವೇತಾ ರವಿ ಕುಮಾರ್ ಮತ್ತಿತರರು…Image Credit source: https://www.linkedin.com/in/swethark22 ಹೈದರಾಬಾದ್, ಮೇ 10: ಎಫ್‌ಎಸ್‌ಆರ್ ಗ್ಲೋಬಲ್ (FSR Global) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಹಾಗೂ ಹೈದರಾಬಾದ್ ಮೂಲದವರಾದ ಶ್ವೇತಾ ರವಿ ಕುಮಾರ್ ಅವರು ಪ್ರತಿಷ್ಠಿತ ‘ಎನರ್ಜಿ ಇನ್‌ಸ್ಟಿಟ್ಯೂಟ್’ನ ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಇಂಧನ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ಸಾಧನೆಯನ್ನು ಪರಿಗಣಿಸಿ ‘ಎಮಿನೆನ್ಸ್ ರೂಟ್’ (Eminence Route) ಮೂಲಕ ಈ ಗೌರವವನ್ನು ನೀಡಲಾಗಿದೆ. ಶ್ವೇತಾ ಅವರು ಕೇಂದ್ರ ವಿದ್ಯುತ್ ಸಚಿವಾಲಯದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವಾದ (ಡಿಜಿಟಲ್ ಪಬ್ಲಿಕ್…

Read More