CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು

ಬೆಂಗಳೂರು, (ಫೆಬ್ರವರಿ 17): ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್‌ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್‌ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ…

Read More

ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Thief Snatching Elderly Woman’s Chain at Shop

ಸಿಗರೇಟ್​​ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ, ರಿಷ್ಮಾ ನಾಣಯ್ಯ ನಟಿಸಿರುವ ‘ಕೆಡಿ’ ಸಿನಿಮಾದ ಹಾಡು ಇಂದು (ಮಾರ್ಚ್ 14) ಅದ್ಧೂರಿಯಾಗಿ ಬಿಡುಗಡೆ ಆಗಿದೆ. ನೋರಾ ಫತೇಹಿ ಸಖತ್ ಆಗಿ ಡ್ಯಾನ್ಸ್ ಮಾಡಿರುವ ‘ಸೆರಗು ಸರ್ಸು’ ಹಾಡು ಇಂದು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಅದ್ಧೂರಿಯಾಗಿ ನಡೆದಿದ್ದು, ಸಿನಿಮಾದ ನಟರು, ಪ್ರಮುಖ ತಂತ್ರಜ್ಞರು ಭಾಗಿ ಆಗಿದ್ದರು. ನಟಿ ರಕ್ಷಿತಾ ಮಾತನಾಡಿ, ತಮ್ಮ ಸಿನಿಮಾ ಪಯಣ ನೆನಪಿಸಿಕೊಂಡ ಜೊತೆಗೆ ಅರ್ಜುನ್ ಜನ್ಯ, ಇನ್ನೂ ಕೆಲವರ ಸಹಕಾರ ನೆನಪು ಮಾಡಿಕೊಂಡರು. ನೋರಾ…

Read More

ಭಾರತ ಸೇವಕ ಅಲ್ಲ ಉತ್ಪಾದಕ ಆಗಬೇಕು: ಉದ್ಯಮಿ ಬಾಬಾ ಕಲ್ಯಾಣಿ ಸಲಹೆ – Kannada News | India has to become product nation for economic growth, says industrialist Baba Kalyani

ಪುಣೆ, ಜನವರಿ 13: ಭಾರತದ ಆರ್ಥಿಕ ಬೆಳವಣಿಗೆಗೆ ಉತ್ಪಾದನಾ ಕ್ಷೇತ್ರದ (Manufacturing sector) ಕೊಡುಗೆ ಬಹಳ ಮುಖ್ಯ. ಭಾರತವು ಸೇವಾ ಕ್ಷೇತ್ರದ ಮೇಲಿನ ಅವಲಂಬನೆ ಕಡಿಮೆ ಮಾಡಿ, ಉತ್ಪಾದನಾ ಕ್ಷೇತ್ರಕ್ಕೆ ಗಮನ ಕೊಡಬೇಕು. ಭಾರತವು ಸೇವಾ ಮನೋಭಾವ ಬಿಟ್ಟು ಉತ್ಪಾದಕ ಮನೋಭಾವ ತಳೆಯಬೇಕು ಎಂದು ಭಾರತ್ ಫೋರ್ಜ್ ಕಂಪನಿಯ ಛೇರ್ಮನ್ ಮತ್ತು ಎಂಡಿಯಾದ ಬಾಬಾ ಕಲ್ಯಾಣಿ (Baba Kalyani) ಕರೆ ನೀಡಿದ್ದಾರೆ. ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದ ಪಬ್ಲಿಕ್ ಪಾಲಿಸಿ ಫೆಸ್ಟಿವಲ್ 2026 ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಬಾಬಾ…

Read More

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು,…

Read More

ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ – Kannada News | Kalaburagi Inter Caste Marriage: Newlyweds Face Death Threats, Seek Police Protection

ಕಲಬುರಗಿ, ಜನವರಿ 24: ಅನ್ಯಜಾತಿಯವನನ್ನು ಪ್ರೀತಿಸಿ (love) ಮದುವೆಯಾಗಿದ್ದಕ್ಕೆ ಯುವತಿ ಮನೆಯರಿಂದ ಯುವಕನಿಗೆ ಜೀವ ಬೆದರಿಕೆ (Death Threat) ಹಾಲಾಗಿದ್ದು, ಇದೀಗ ನವಜೋಡಿ ಪೊಲೀಸರ ಮೊರೆಹೋಗಿದ್ದಾರೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭು(23) ಹಾಗೂ ಸಂಗೀತ(19) ಪ್ರೀತಿಸಿ ಮದುವೆಯಾದ ಜೋಡಿ. ಯುವತಿ ಕುಟುಂಬಕ್ಕೆ ಹೆದರಿ ಸದ್ಯ ದಂಪತಿ ಊರು ಬಿಟ್ಟಿದ್ದು, ನಮಗೆ ರಕ್ಷಣೆ ನೀಡಿ ಎಂದು ಎಸ್​ಪಿಗೆ ಮನವಿ‌ ಮಾಡಿದ್ದಾರೆ. ನಡೆದದ್ದೇನು? ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ಪ್ರಭು ಮತ್ತು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನವ ವಿವಾಹಿತರ ಮಧ್ಯೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಣಕಾಸಿನ ವಿಚಾರಕ್ಕೆ ಸಣ್ಣದಾಗಿ ಆರಂಭವಾಗುವ ಕಲಹ ತೀರಾ ಮನಶ್ಶಾಂತಿ ಹಾಳು ಮಾಡುವ ಮಟ್ಟಕ್ಕೆ ಹೋಗಲಿದೆ….

Read More

ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ, ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆತ – Kannada News | Monsoon tourism picks up in Karnataka; Jog falls see rise in footfall

ಶಿವಮೊಗ್ಗ, (ಜುಲೈ 05): ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ  ( Jog falls) ಮತ್ತೆ ರಾಜಕಳೆ ಬಂದಿದೆ. ಹೌದು….ಜುಲೈ ಆರಂಭದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೋಗ ಜಲಪಾತದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಭೋರ್ಗರೆಯುತ್ತಿದ್ದು, ಈ ಅದ್ಭುತ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

Video: ಬೇಸಿಗೆ ರಜೆ ಮುಗಿಸಿ ಅಜ್ಜಿ ಮನೆಯಿಂದ ಹೊರಟ ಮೊಮ್ಮಗನನ್ನು ಕಂಡು ಭಾವುಕರಾದ ಅಜ್ಜಿ 

ಅಜ್ಜಿ ಮನೆ ಎಂದರೆ ಎಲ್ಲಾ ಮೊಮ್ಮಕ್ಕಳಿಗೂ (grandchildren) ಸ್ವರ್ಗ. ಬಾಲ್ಯದ ಸುಂದರ ಬೇಸಿಗೆ ನೆನಪುಗಳು ಬೆಸೆದುಕೊಂಡಿರುವುದು ಅದೇ ಮನೆಯಲ್ಲಿ. ಬೇಸಿಗೆ ರಜೆ (summer vacation) ಶುರುವಾಗುತ್ತಿದ್ದಂತೆ ಯಾವಾಗ ಅಜ್ಜಿ ಮನೆಗೆ ಹೋಗುತ್ತೇನೆ ಎಂದು ಅದೆಷ್ಟೋ ಮಕ್ಕಳು ಕಾಯುತ್ತಾರೆ. ಅಜ್ಜಿಯ ಮಡಿಲಲ್ಲಿ ಮಲಗಿ ಕಥೆಗಳನ್ನು ಕೇಳುವುದು, ಅಜ್ಜನ ಜತೆಗೆ ಊರು ಸುತ್ತುವುದು ಇಂತಹ ನೆನಪುಗಳು ಒಂದೆರಡಲ್ಲ. ಹಳ್ಳಿಗಳಲ್ಲಿನ ಅಜ್ಜಿ ಮನೆಯ ಅನುಭವವು ಇಂದಿಗೂ ಅಷ್ಟೇ ಅಮೂಲ್ಯ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬೇಸಿಗೆ ರಜೆ ಮುಗಿಸಿ ತನ್ನ ಮನೆಗೆ…

Read More

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (SRH vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ ತವರಿನ ಲಾಭ ಪಡೆದು ಬೃಹತ್ ಮೊತ್ತವನ್ನು ಕಲೆಹಾಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಲಕ್ನೋ ಬೌಲರ್​ಗಳ ಮಾರಕ ದಾಳಿ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಲೋಕಲ್ ಬಾಯ್ ನಿತೀಶ್ ರೆಡ್ಡಿ ಹಾಗೂ…

Read More