ಮಧ್ಯಪ್ರದೇಶ: ಅರಣ್ಯ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | MP Horror: College Student Assaulted in Isolated Forest Area, Friend Attacked

ಕ್ರೈಂ-ಸಾಂದರ್ಭಿಕ ಚಿತ್ರ Image Credit source: Taylor & Ring ಇಂದೋರ್, ಏಪ್ರಿಲ್ 16: ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದ (ಮೋವ್) ಸಮೀಪವಿರುವ ಬೆರ್ಚಾ ಅರಣ್ಯ ಪ್ರದೇಶವು ಒಂದು ಘೋರ ಅಪರಾಧಕ್ಕೆ ಸಾಕ್ಷಿಯಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಗೆಳೆಯನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮೃಗೀಯವಾಗಿ ದಾಳಿ ನಡೆಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಮಂಗಳವಾರ ಸಂಜೆ ಪ್ರಸಿದ್ಧ ಲಗ್ನಶಾ ಭೈರವ ಬಾಬಾ ದೇವಸ್ಥಾನಕ್ಕೆ ಭೇಟಿ…

Read More

CET ಪರೀಕ್ಷೆ: ಆಭರಣ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಶಾಕ್​​ ಕೊಟ್ಟ ಸಿಬ್ಬಂದಿ – Kannada News | Karnataka CET: Student Forced to Remove Jewellery Before Exam Amid Strict Dress Code

ಬೆಂಗಳೂರು, ಏಪ್ರಿಲ್​​ 23: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಸಿಇಟಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ಈ ಪ್ರಮುಖ ಪರೀಕ್ಷೆಯನ್ನು ಎರಡು ದಿನಗಳ ಕಾಲ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಭರಣಗಳನ್ನು ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ. ಮೊಬೈಲ್ ಫೋನ್‌ಗಳು, ಸ್ಮಾರ್ಟ್ ವಾಚ್‌ಗಳು ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೂ ಕೂಡ ಪರೀಕ್ಷಾ ಕೇಂದ್ರದೊಳಗೆ ಅನುಮತಿ ಇರುವುದಿಲ್ಲ. ಈ ನಡುವೆಯೂ…

Read More

ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Pawan Kalyan’s Ustaad Bhagat Singh movie to release on March 26

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟಾಲಿವುಡ್​ನ ಸ್ಟಾರ್ ನಟರೂ ಸಹ ಹೌದು. ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಪವನ್ ಕಲ್ಯಾಣ್ ಡಿಸಿಎಂ ಆದ ಬಳಿಕ ಅವರ ನಟನೆಯ…

Read More

Mouni Amavasya: ಇಂದು ಮೌನಿ ಅಮಾವಾಸ್ಯೆ; ಮಹಿಳೆಯರು ತಪ್ಪದೇ ಈ ನಿಯಮ ಪಾಲಿಸಿ – Kannada News | Mouni Amavasya: House Purity, Positive Energy and Women’s Spiritual Practices

ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧ ಮತ್ತು ಪವಿತ್ರವಾಗಿಡುವುದು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಪೂಜಾ ಸ್ಥಳ, ಅಂಗಳ, ಅಡುಗೆಮನೆ ಮತ್ತು ಎಲ್ಲಾ ಸಾಮಾನ್ಯ ಪ್ರದೇಶಗಳನ್ನು ಒಳಗೊಂಡಂತೆ ಈ ದಿನ ಇಡೀ ಮನೆಯನ್ನು ವಿಶೇಷವಾಗಿ ಸ್ವಚ್ಛಗೊಳಿಸಬೇಕು. ಇದು ಬಾಹ್ಯ ಶುಚಿತ್ವವನ್ನು ಮಾತ್ರವಲ್ಲದೆ, ಆಂತರಿಕ ಶುದ್ಧೀಕರಣ ಮತ್ತು ಮಾನಸಿಕ ಸ್ಥಿರತೆಯನ್ನು ಸಂಕೇತಿಸುತ್ತದೆ. ದೀಪಗಳನ್ನು ಬೆಳಗಿಸಿ, ಧೂಪದ್ರವ್ಯ ಮತ್ತು ಅಗರಬತ್ತಿಗಳನ್ನು ಬಳಸಿ, ಮತ್ತು ಎಲ್ಲಾ ಕುಟುಂಬ ಸದಸ್ಯರು ಸಾಮೂಹಿಕ ಧ್ಯಾನ ಮತ್ತು ಜಪದಲ್ಲಿ ಭಾಗವಹಿಸುವಂತೆ ಮಾಡಿ. ವಿಶೇಷವಾಗಿ ಮಹಿಳೆಯರು ಸಾತ್ವಿಕ ಆಹಾರವನ್ನು ಸೇವಿಸಬೇಕು…

Read More

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್ – Kannada News | Gandhi is Pak’s Father, Not India’s; Nehru Not First PM: MLA Yatnal controversial statement

ಯಾದಗಿರಿ, ಫೆಬ್ರವರಿ 23: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫೆ. 21ರಂದು ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​, ಮಾರ್ಚ್​ 08: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.   ವಿಡಿಯೋ ಸುದ್ದಿಗಳಿಗಾಗಿ…

Read More

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ…

Read More

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ…

Read More

‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್

ಬಹುನಿರೀಕ್ಷಿತ ‘ರಾಮಾಯಣ’ ಟೀಸರ್ (Ramayana Teaser) ಹನುಮ ಜಯಂತಿ ಪ್ರಯುಕ್ತ ಏಪ್ರಿಲ್ 2ರಂದು ರಿಲೀಸ್ ಆಯಿತು. ಸಿನಿಮಾದ ಬಜೆಟ್ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ಹೇಳಲಾಗಿದೆ. ಈ ಕಾರಣದಿಂದಲೇ ಸಿನಮಾದ ಟೀಸರ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನರು ಸಿನಿಮಾದಿಂದ ದೊಡ್ಡದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ, ಟೀಸರ್ ನೋಡಿದ ಬಳಿಕ ಸಾಕಷ್ಟು ಟೀಕೆ ಎದುರಾಗಿದೆ. ಟೀಸರ್​​​ನಲ್ಲಿರುವ ಎರಡು ದೊಡ್ಡ ತಪ್ಪನ್ನು ನೆಟ್ಟಿಗರು ಕಂಡು ಹಿಡಿದಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಬೇಕು…

Read More

ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

IPL 2026: ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ಡಬಲ್ ಹೆಡ್ಡರ್ ಪಂದ್ಯಗಳಿಂದ ಇಬ್ಬರು ನಾಯಕರುಗಳು ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಈ ಇಬ್ಬರು ನಾಯಕರುಗಳು ಅಲಭ್ಯರಾಗಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ… ಹಾರ್ದಿಕ್ ಪಾಂಡ್ಯ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ…

Read More