Headlines

Vaikuntha Ekadashi: ವೈಕುಂಠ ಏಕಾದಶಿ ಸಂಭ್ರಮ, ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ, ಪುನಸ್ಕಾರ – Kannada News | Vaikuntha Ekadashi Celebrations: Special Prayers Across India Including Tirumala and Bengaluru Temples

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ ಪೂಜೆ ಮತ್ತು ಪುನಸ್ಕಾರದ ಸಡಗರ ಆವರಿಸಿದೆ. ತಿರುಪತಿ ತಿರುಮಲ ತಿಮ್ಮಪ್ಪನ ಸನ್ನಿಧಿಗೆ ಭಕ್ತ ಸಾಗರವೇ ಹರಿದುಬರುತ್ತಿದೆ. ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದ ಶ್ರೀನಿವಾಸ ದೇಗುಲಗಳಲ್ಲಿ ಹಬ್ಬದ ಕಳೆಗಟ್ಟಿದೆ. ಭಕ್ತರು ‘ಗೋವಿಂದ’ ನಾಮಸ್ಮರಣೆ ಮಾಡುತ್ತಾ ಭಕ್ತಿಯಿಂದ ವೈಕುಂಠ ಏಕಾದಶಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಅಮೃತ ನಗರದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿಸದೆ ದೇವರ ದರ್ಶನ ಪಡೆಯಲು ಸಾಲಿನಲ್ಲಿ ನಿಂತಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ – Kannada News | PM Narendra Modi returns New Delhi after successfully concluding his Oman visit

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (PM Modi Oman Visit) ಓಮನ್​ಗೆ ತಮ್ಮ ಐತಿಹಾಸಿಕ ಭೇಟಿಯನ್ನು ಮುಗಿಸಿ ದೆಹಲಿಗೆ ವಾಪಾಸ್ ಹೊರಟಿದ್ದಾರೆ. ಈ ವೇಳೆ ಓಮನ್ ಸುಲ್ತಾನರ ಸಹೋದರ ‘ನಮಸ್ತೆ’ ಎಂದು ಕೈ ಮುಗಿದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬೀಳ್ಕೊಟ್ಟಿದ್ದಾರೆ. ನಿನ್ನೆ (ಬುಧವಾರ) ಇಥಿಯೋಪಿಯಾದಿಂದ ಪ್ರಧಾನಿ ಮೋದಿ ಓಮನ್​ಗೆ ಆಗಮಿಸಿದ್ದರು. ಒಟ್ಟು 3 ದೇಶಗಳ ಪ್ರವಾಸ ಮುಗಿಸಿರುವ ಪ್ರಧಾನಿ ಮೋದಿ 4 ದಿನಗಳ ಬಳಿಕ ಇದೀಗ ದೆಹಲಿಗೆ ವಾಪಾಸಾಗುತ್ತಿದ್ದಾರೆ. ಓಮನ್ ಸುಲ್ತಾನ್ ಹೈತಮ್…

Read More

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು? – Kannada News | Karnataka High Court refuse to cancel Dhurandhar 2 movie CBFC certificate

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿಗಳನ್ನು ದಾಟಿದೆ. ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ…

Read More

Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return

ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು….

Read More

‘ಬಾಹುಬಲಿ’ ಬಳಿಕ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾಗಿ ಹೇಳಿದ ಪ್ರಭಾಸ್ – Kannada News | Prabhas says after Bahubali success he faced many stressful days

ಭಾರತ ಚಿತ್ರರಂಗದ ಇತಿಹಾಸ ಬರೆದಲ್ಲಿ, ‘ಬಾಹುಬಲಿ’ಗೆ ಮೊದಲು, ‘ಬಾಹುಬಲಿ’ಯ ನಂತರ ಎಂದು ಬರೆಯಬೇಕಾಗುತ್ತದೆ. ರಾಜಮೌಳಿ (Rajamouli) ನಿರ್ದೇಶನದ ಈ ಸಿನಿಮಾಗಳು ಭಾರತೀಯ ಸಿನಿಮಾ ಇತಿಹಾಸದಲ್ಲಿ ಅಷ್ಟು ಪ್ರಾಮುಖ್ಯತೆ ಪಡೆದುಕೊಂಡಿವೆ. ನಟ ಪ್ರಭಾಸ್, ‘ಬಾಹುಬಲಿ’ ಸಿನಿಮಾದ ಬಳಿಕ ಸಂಪೂರ್ಣ ಬದಲಾದರು. ಅವರ ಸಿನಿಮಾಗಳ ಆಯ್ಕೆಯ ವಿಧಾನ, ಅವರ ಸ್ಟಾರ್​​ಡಮ್, ಬೇಡಿಕೆ, ಅವರು ವರ್ತಿಸುವ ರೀತಿ ಎಲ್ಲವೂ ಬದಲಾಯ್ತು. ಇದೀಗ ‘ಬಾಹುಬಲಿ: ದಿ ಟಾರ್ಚ್ ಬೇರರ್’ ಡಾಕ್ಯುಮೆಂಟರಿಯಲ್ಲಿ ಮಾತನಾಡಿರುವ ಪ್ರಭಾಸ್, ‘ಬಾಹುಬಲಿ’ ಸಿನಿಮಾದ ಬಳಿಕ ತಾವು ಒತ್ತಡಕ್ಕೆ ಸಿಲುಕಿದ್ದಾಗಿ ಅವರು…

Read More

ಶೀತ ಕಡಿಮೆ ಮಾಡಿ ಆರೋಗ್ಯ ಕಾಪಾಡಬಲ್ಲ 10 ಸುಲಭ ಪರಿಹಾರಗಳನ್ನು ತಿಳಿಸಿದ ಬಾಬಾ ರಾಮದೇವ್ – Kannada News | Baba Ramdev suggests best 10 home remedies to keep body warm during winters

ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಅವರ ಆಯುರ್ವೇದ ವಿಧಾನಗಳು ಇಳಿ ವಯಸ್ಸಿನಲ್ಲೂ ಆರೋಗ್ಯ ಕಾಪಾಡಬಲ್ಲುವು. ಆಯುರ್ವೇದ ಪರಿಹಾರಗಳ ಜೊತೆಗೆ, ಸಾಧ್ಯವಾದಷ್ಟು ಯೋಗವನ್ನು ಅಭ್ಯಾಸ ಮಾಡಲು ಸ್ವಾಮಿ ರಾಮದೇವ್ ಶಿಫಾರಸು ಮಾಡುತ್ತಾರೆ. ಬಾಬಾ ರಾಮದೇವ್ ಹಲವಾರು ಕಾಲೋಚಿತ ಪರಿಹಾರಗಳನ್ನು ಹಂಚಿಕೊಳ್ಳುತ್ತಾರೆ. ಚಳಿಗಾಲದಲ್ಲಿ ದೇಹವನ್ನು ನ್ಯಾಚುರಲ್ ಆಗಿ ಹೇಗೆ ಬೆಚ್ಚಗಾಗಿಸುವುದು ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ. ಶೀತದ ವಾತಾವರಣದಿಂದ ಹಲವು ಆರೋಗ್ಯ ಸಮಸ್ಯೆಗಳಾಗುತ್ತವೆ. . ಶೀತ ಋತುವು ಅದರೊಂದಿಗೆ ಅನೇಕ ಸವಾಲುಗಳನ್ನು ತರುತ್ತದೆ. ಶೀತ ಮಾತ್ರವೇ ನಿಯಂತ್ರಿಸುತ್ತೇನೆಂದು ಹೇಳಲು ಸಾಧ್ಯವಿಲ್ಲ….

Read More

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ – Kannada News | Karnataka Ranks 5th Among Most Corrupt States In India: Upalokayukta Justice B Veerappa Sounds Alarm

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಮಂಡ್ಯ, ಮೇ 22: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಾಂಶಗಳು ರಾಜ್ಯದ ಪ್ರತಿ…

Read More

ಬಿಬಿಎಂಪಿ ಕಸ ಗುತ್ತಿಗೆ ವಿವಾದ: ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ – Kannada News

ಬೆಂಗಳೂರು, ಜೂನ್ 7: ಮುಂದಿನ 30 ವರ್ಷಗಳಿಗೆ ಬೆಂಗಳೂರಿನ ಕಸ ನಿರ್ವಹಿಸುವ ಗುತ್ತಿಗೆಗೆ (Garbage Management) ಅನುಮೋದನೆ ನೀಡಿದ್ದ ಸರ್ಕಾರ ಇದೀಗ ಮನಸು ಬದಲಾಯಿಸಿದೆ. 39,437 ಕೋಟಿ ರೂಗಳ ಬೃಹತ್ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ಈ ಟೆಂಡರ್‌ನಲ್ಲಿನ ವೆಚ್ಚವು ಅತಿಯಾಗಿದೆಯೆಂದು ಮತ್ತು 30 ವರ್ಷಗಳ ಸುದೀರ್ಘ ಅವಧಿಗೆ ಒಂದೇ ಕಂಪನಿಗೆ ಗುತ್ತಿಗೆ ನೀಡಿರುವುದು ಸರಿಯಲ್ಲವೆಂದು ರಾಜ್ಯ ಹಣಕಾಸು ಇಲಾಖೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್ ನಿಯಮಗಳನ್ನು ಪರಿಶೀಲಿಸಲು…

Read More

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನ, ನಟಿಯರಿಗೆ ಮಾಡಿದ ಅವಮಾನ ಎಂಬ ಟೀಕೆ ವ್ಯಕ್ತವಾಗಿದೆ. ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ…

Read More

ಭಾರತ-ಯೂರೋಪಿಯನ್ ಒಕ್ಕೂಟ ವ್ಯಾಪಾರ ಒಪ್ಪಂದದಿಂದ ಹೊರಗುಳಿದಿವೆ ಈ ಮೂರು ಸೆಕ್ಟರ್​ಗಳು; ಇಲ್ಲಿದೆ ಡೀಲ್​ನ ಹೈಲೈಟ್ಸ್ – Kannada News | India European Union trade deal, 3 sectors out of coverage, here are few highlights

ಐರೋಪ್ಯ ಒಕ್ಕೂಟದ ಮುಖ್ಯಸ್ಥರೊಂದಿಗೆ ನರೇಂದ್ರ ಮೋದಿ ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India-EU trade pact) ಏರ್ಪಟ್ಟಿದೆ. ವಿಶ್ವದ ಶೇ. 25 ಜಿಡಿಪಿ ಇರುವ ಮತ್ತು 200 ಕೋಟಿ ಜನರಿರುವ ಬೃಹತ್ ಮಾರುಕಟ್ಟೆ ಸೃಷ್ಟಿಸಿರುವ ಈ ಡೀಲ್ ಅನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಭಾರತ ಹಾಗೂ ಯೂರೋಪಿಯನ್ ಒಕ್ಕೂಟ ಎರಡಕ್ಕೂ ಇದು ವಿನ್ ವಿನ್ ಸ್ಥಿತಿ ಎಂದೂ ಪರಿಗಣಿಸಲಾಗುತ್ತಿದೆ. ವಾಹನ, ಉಕ್ಕು ಮತ್ತು…

Read More