Headlines

ಮಹಾರಾಷ್ಟ್ರದಲ್ಲಿ ಹಾಲೇತರ ಪನೀರ್ ಸಂಪೂರ್ಣ ನಿಷೇಧ; ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು, 1 ಲಕ್ಷ ರೂ. ದಂಡ – Kannada News | Maharashtra Government bans Analogue or non dairy paneer violators face 6 months in jail and Rs 1 lakh fine

ಮುಂಬೈ, ಆಗಸ್ಟ್ 5: ನಾವು ಸೇವಿಸುವ ಆಹಾರ ಎಷ್ಟು ಕಲಬೆರಕೆ ಆಗುತ್ತಿದೆ ಎಂದರೆ ಯಾವುದು ಅಸಲಿ, ಯಾವುದು ನಕಲಿ ಎಂದು ಗುರುತಿಸುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಇದೀಗ ಹಾಲೇತರ ಪನೀರ್ (Paneer) ಅಥವಾ ಅನಲಾಗ್ ಪನೀರ್ (Analogue paneer) ಬಳಕೆಯ ಮೇಲೆ ನಿಷೇಧ ಹೇರಿದೆ. ನೋಡಲು ಹಾಲಿನ ಪನೀರ್ ರೀತಿಯೇ ಇರುವ ಅನಲಾಗ್ ಪನೀರ್ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕ ಆರೋಗ್ಯದ ಕಾಳಜಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ….

Read More

ಎಸ್ಟೀಮ್ ಮಾಲ್–ಪಶುವೈದ್ಯಕೀಯ ಕಾಲೇಜು ಸುರಂಗ ಯೋಜನೆಯಿಂದ 893 ಮರಗಳಿಗೆ ಕುತ್ತು? ಪರಿಸರವಾದಿಗಳ ಆತಂಕ – Kannada News | Tunnel Road Threatens Green Cover: 893 Trees at Risk for 2.2 km Esteem Mall Veterinary College Project in Bengaluru

ಸುರಂಗ ಯೋಜನೆಯಿಂದ 893 ಮರಗಳಿಗೆ ಕುತ್ತು? ಬೆಂಗಳೂರು, ಆಗಸ್ಟ್​​ 05: ಎಸ್ಟೀಮ್ ಮಾಲ್‌ನಿಂದ ಪಶುವೈದ್ಯಕೀಯ ಕಾಲೇಜುವರೆಗೆ ನಿರ್ಮಾಣವಾಗಲಿರುವ 2.2 ಕಿ.ಮೀ. ಉದ್ದದ ಸುರಂಗ ಮಾರ್ಗ (ಟನಲ್) ಯೋಜನೆಯಿಂದ 893 ಮರಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ತಿಳಿಸಿದೆ. ಇದರಿಂದ ಉತ್ತರ ಬೆಂಗಳೂರಿನ ಪ್ರಮುಖ ಹಸಿರು ವಲಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಬಿಡಿಎ ಅಧಿಕಾರಿಗಳ ಪ್ರಕಾರ, ಯೋಜನೆಯಿಂದ ಪರಿಣಾಮ ಬೀರುವ 893 ಮರಗಳಲ್ಲಿ ಸುಮಾರು ಶೇ. 85ರಷ್ಟು ಮರಗಳನ್ನು…

Read More

ಸಚಿವ ರಾಮಲಿಂಗಾರೆಡ್ಡಿಗೆ ‘ಅರ್ಚಕರ ಕಣ್ಮಣಿ’ ಬಿರುದು ಸನ್ಮಾನ: ಮುಜರಾಯಿ ಖಾತೆ ನೀಡಲು ಸಿಎಂಗೆ ಅರ್ಚಕರ ಒಕ್ಕೂಟ ಮನವಿ – Kannada News | Bengaluru Priests’ Meet: Ramalinga Reddy ‘Archakara Kanmani’, CM DKS Urged for Muzrai Reforms

ಬೆಂಗಳೂರು ಆ,5: ಕರ್ನಾಟಕ ರಾಜ್ಯ ಮುಜರಾಯಿ ದೇಗುಲಗಳ ಅರ್ಚಕರು, ಆಗಮಿಕರು ಹಾಗೂ ಮುಜರಾಯಿ ಇಲಾಖೆ ನೌಕರರ ಸಂಘದ ಆಶ್ರಯದಲ್ಲಿ ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಇಂದು (ಆ.5) ನಡೆದ ‘ರಾಜ್ಯ ಮುಜರಾಯಿ ದೇಗುಲಗಳ ಅರ್ಚಕರ ಬೃಹತ್ ಸಮಾವೇಶ’ದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ‘ಅರ್ಚಕರ ಕಣ್ಮಣಿ’ ಬಿರುದು ನೀಡಿ ಭವ್ಯವಾಗಿ ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾವಿರಾರು ಅರ್ಚಕರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ರಾಜಗುರು ದ್ವಾರಕನಾಥ್, “ರಾಮಲಿಂಗಾರೆಡ್ಡಿ ಅವರು…

Read More

TET Deadline Extended: ಸರ್ಕಾರಿ ಶಾಲೆ ಶಿಕ್ಷಕರಿಗೆ ‘ಟಿಇಟಿ’ ಕಡ್ಡಾಯ; ಸುಪ್ರೀಂ ಕೋರ್ಟ್‌ನಿಂದ ಗಡುವು ವಿಸ್ತರಣೆ – Kannada News | TET Deadline Extended to 2028: Mandatory for Govt Teachers by Supreme Court Order

ಸರ್ಕಾರಿ ಶಾಲೆ ಶಿಕ್ಷಕರಿಗೆ ‘ಟಿಇಟಿ’ ಕಡ್ಡಾಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅರ್ಹತೆಯು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಈಗ ವಿಸ್ತರಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಆಗಸ್ಟ್ 31, 2027 ರ ಗಡುವನ್ನು ಮತ್ತೊಂದು ವರ್ಷ ವಿಸ್ತರಿಸಿ, ಆಗಸ್ಟ್ 31, 2028 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ…

Read More

IND vs AUS: ಬಹು ಸರಣಿಗಳ ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ – Kannada News | Australia Women’s A Tour India: Full Squad, Schedule and Venues for Sep Series

ಬಹು ಸರಣಿಗಳ ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ಮಹಿಳಾ ಎ ತಂಡವನ್ನು (Australia Women’s A Tour India) ಪ್ರಕಟಿಸಲಾಗಿದೆ. ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ಎ ತಂಡಗಳ ನಡುವೆ ಬರುವ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಲ್ಲಿ ಮೂರು ಮಾದರಿಗಳ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ಎ ಮಹಿಳಾ ತಂಡದ ಈ ಭಾರತ ಪ್ರವಾಸ ಮೂರು ವಾರಗಳ ನಡೆಯಲಿದ್ದು, ಈ ಪ್ರವಾಸದಲ್ಲಿ ಮೂರು ಟಿ20 ಪಂದ್ಯಗಳು, ಮೂರು ಏಕದಿನ ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ಒಂದು ನಾಲ್ಕು ದಿನಗಳ…

Read More

ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್ – Kannada News | Cabinet Expansion Row: Gubbi MLA SR Srinivas U turn after DK Shivakumar Call

ತುಮಕೂರು, (ಆಗಸ್ಟ್ 05): ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕರು ಬೇಸರಗೊಂಡಿದ್ದು, ಪಕ್ಷದ ನಡೆಗೆ ಆಕ್ರೋಶಗೊಂಡಿದ್ದಾರೆ. ಈ ಸಾಲಿನಲ್ಲಿ ಗುಬ್ಬಿ ಶಾಸಕ ಎಸ್​​ಆರ್ ಶ್ರೀನಿವಾಸ್ ಸಹ ಒಬ್ಬರಾಗಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಎಸ್​​​ಆರ್​​​​ಟಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಡಿಕೆ ಶಿವಕುಮಾರ್, ಶ್ರೀನಿವಾಸ್ ಅವರಿಗೆ ಕರೆ ಮಾಡಿ ಮನವೊಲಿಸಿದ್ದು, ಇದೀಗ ಶ್ರೀನಿವಾಸ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹೌದು…ಸಿಎಂ ಡಿಕೆ…

Read More

ಸಲ್ಲುಗೆ ಹೋಗಿದ್ದ ‘ಘಜಿನಿ’ ಆಫರ್ ಆಮಿರ್​​ಗೆ ಕೊಡಿಸಿದ್ದ ಪ್ರದೀಪ್ ರಾವತ್ – Kannada News | How Pradeep Rawat Chose Aamir Khan Over Salman Khan for Historic Ghajini Remake

‘ಘಜಿನಿ’ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಪ್ರಮುಖ ಚಿತ್ರ. ಇದು 100 ಕೋಟಿ ರೂಪಾಯಿ ಗಳಿಸಿದ ಮೊದಲ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಸಿನಿಮಾದ ಯಶಸ್ಸಿನ ಹಿಂದೆ ಹಿರಿಯ ನಟ ದಿವಂಗತ ಪ್ರದೀಪ್ ರಾವತ್ ಅವರ ಬಹುಮುಖ್ಯ ಪಾತ್ರವಿತ್ತು. ಅವರ ನಿರ್ಧಾರವೇ ಈ ಸಿನಿಮಾ ಹಿಂದಿಗೆ ರಿಮೇಕ್ ಆಗಲು ಕಾರಣವಾಗಿತ್ತು. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು ತಮ್ಮ 74ನೇ ವಯಸ್ಸಿನಲ್ಲಿ ನಿಧನರಾದರು. ಈ ಸಂದರ್ಭದಲ್ಲಿ ‘ಘಜಿನಿ ಸಿನಿಮಾ ದಿನಗಳನ್ನು…

Read More

ಹೆಚ್​ಕೆ ಪಾಟೀಲ್​ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ-ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ – Kannada News | Karnataka Cabinet Expansion: 22 Gadag Councillors Resign in Support of HK Patil

ಎಚ್.ಕೆ. ಪಾಟೀಲ್Image Credit source: HK Patil facebook page ಗದಗ, ಆಗಸ್ಟ್ 5: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (HK Patil) ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಗದಗ-ಬೆಟಗೇರಿ (Gadag) ನಗರಸಭೆಯ 22 ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸದಸ್ಯರು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ….

Read More

‘ಕೈ’ ಮನೆಯಲ್ಲಿ ತಾರಕಕ್ಕೇರಿದ ಅಸಮಾಧಾನ: ವಿಪಕ್ಷದ ಸಾಲಿನಲ್ಲಿ ಆಸನ ಕೇಳಲು ಮುಂದಾದ ಜಯಚಂದ್ರ, ಹೆಚ್​ಡಿಕೆ ನಡೆ ಸ್ಮರಿಸಿದ ಎಸ್​ಆರ್ ಶ್ರೀನಿವಾಸ್​ – Kannada News | Karnataka Congress Rift Deepens:TB Jayachandra Demands Opposition Seat; SR Srinivas Hails HD Kumaraswamy

ಟಿ.ಬಿ.ಜಯಚಂದ್ರ ಮತ್ತು ಎಸ್​​.ಆರ್​​. ಶ್ರೀನಿವಾಸ್​​Image Credit source: SR Srinivas Facebook ಬೆಂಗಳೂರು, ಆಗಸ್ಟ್​​ 05: ಸಚಿವ ಸಂಪುಟ ವಿಸ್ತರಣೆ ಬಳಿಕ ಮಂತ್ರಿಸ್ಥಾನ ವಂಚಿತ ಆಕಾಂಕ್ಷಿ ಶಾಸಕರ ಅಸಮಾಧಾನ ಕಾಂಗ್ರೆಸ್​​​ನಲ್ಲಿ ತಾರಕಕ್ಕೇರಿದೆ. ಪಕ್ಷದ ವರಿಷ್ಠರ ಮನವೊಲಿಕೆ ಯತ್ನದ ಹೊರತಾಗಿಯೂ ಹಲವು ಶಾಸಕರು ಆಕ್ರೋಶ ಮುಂದುವರಿಸಿರೋದು ಪಕ್ಷಕ್ಕೀಗ ತಲೆನೋವಾಗಿ ಮಾರ್ಪಟ್ಟಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆ ಬೆಂಗಳೂರಿನಿತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸಿಂಗ್​​ ಸುರ್ಜೆವಾಲಾ ಹೊರಟಿದ್ದು, ಅಸಮಾಧಾನಿತ ಶಾಕರನ್ನು ಭೇಟಿಯಾಗಿ ಅವರು ಮಾತುಕತೆ ನಡೆಸಲಿದ್ದಾರೆ…

Read More

ಸಖತ್ ತರ್ಲೆ, ಸಲ್ಮಾನ್ ಖಾನ್ ‘ಕವಿತೆ’ಗಳ ಬುಕ್ ಪ್ರಿಂಟ್ ಹಾಕಿಸಿದ ಜೆನ್ ಜಿಗಳು – Kannada News | ‘Bhai Ke Dohe’, the collection of the Salman Khan’s tweets

ಸಲ್ಮಾನ್ ಖಾನ್ (Salman Khan), ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಭಿನ್ನ ವ್ಯಕ್ತಿತ್ವದ, ಸಾಕಷ್ಟು ವಿವಾದಗಳನ್ನೂ ಹೊಂದಿರುವ ಆದರೆ ಅಷ್ಟೆ ದೊಡ್ಡ ಅಭಿಮಾನಿ ಬಳಗವನ್ನೂ ಹೊಂದಿರುವ ನಟ. ಟ್ರೋಲಿಗರಿಗಂತೂ ಬಲು ಪ್ರಿಯ ಸೆಲೆಬ್ರಿಟಿ ಸಲ್ಮಾನ್ ಖಾನ್. ಇತ್ತೀಚೆಗೆ ಜೆನ್ ಜಿಗಳ ಪ್ರತಿಭಟನೆಗೆ ಸಹ ಸಲ್ಮಾನ್ ಖಾನ್ ಬೆಂಬಲ ನೀಡಿದ್ದರು, ಅಲ್ಲದೆ, ವಿದ್ಯಾರ್ಥಿಗಳು ಪ್ರತಿಭಟನೆ ನಿಲ್ಲಿಸುವಂತೆ, ಸೋನಂ ವಾಂಕ್ಚುಕ್ ಉಪವಾಸ ನಿಲ್ಲಿಸುವಂತೆ ಟ್ವೀಟ್ ಸಹ ಮಾಡಿದ್ದರು. ಇತರೆ ಸೆಲೆಬ್ರಿಟಿಗಳಂತೆ ‘ಪೊಲಿಟಿಕಲಿ ಕರೆಕ್ಟ್’ ಆದ ಟ್ವೀಟ್​​ಗಳನ್ನು ಸಲ್ಮಾನ್ ಖಾನ್ ಮಾಡುವುದಿಲ್ಲ,…

Read More