ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸು ಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

ಪಾಕಿಸ್ತಾನ್ ಸೂಪರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಮಾರ್ಚ್ 26) ಪಂದ್ಯಗಳು ಆರಂಭ ಆಗಲಿವೆ. ಅದಕ್ಕೂ ಮೊದಲು ಪಂದ್ಯದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿಲಾಯಿತು. ಈ ವೇಳೆ ಡೇವಿಡ್ ವಾರ್ನರ್​ ಮೊದಲಾದವರು ಇದ್ದರು. ಆಗ ರಿಜ್ವಾನ್ ಜೋರಾಗಿಯೇ ಹೂಸು ಬಿಟ್ಟಿದ್ದಾರೆ. ಇದನ್ನು ನೋಡಿ ಅಲ್ಲಿದ್ದವರು ನಕ್ಕಿದ್ದಾರೆ. ಇದಕ್ಕೆ ಡೇವಿಡ್ ವಾರ್ನರ್ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನ ಸೂಪರ್ ಲೀಗ್ಸ್​ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು….

Read More

PBKS vs LSG: ಪ್ರಿಯಾಂಶ್-ಕನೋಲಿ ರೌದ್ರಾವತಾರಕ್ಕೆ ಆರ್​ಸಿಬಿಯ ದಾಖಲೆಗಳೆಲ್ಲ ಧ್ವಂಸ

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕನೋಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಎರಡನೇ ವಿಕೆಟ್​ಗೆ ಕೇವಲ 81 ಎಸೆತಗಳಲ್ಲಿ ದಾಖಲೆಯ 181 ರನ್​ಗಳ ಜೊತೆಯಾಟವನ್ನಾಡಿದರು. ಈ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪ್ರಿಯಾಂಶ್ 37 ಎಸೆತಗಳಲ್ಲಿ 93 ರನ್​ಗಳ ಇನ್ನಿಂಗ್ಸ್…

Read More

ಬೆಂಗಳೂರಲ್ಲಿದ್ದ ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ರಾಯಭಾರ ಕಚೇರಿಯಿಂದಲೇ ಬಂತು ದೂರು! – Kannada News | US Couple’s Bangalore Home Robbed: Police Act on Embassy Complaint

ಬೆಂಗಳೂರು, ಜನವರಿ 28: ಅಪರೂಪದ ಪ್ರಸಂಗವೊಂದಕ್ಕೆ ಸಿಲಿಕಾನ್​​ ಸಿಟಿ ಬೆಂಗಳೂರು ಸಾಕ್ಷಿಯಾಗಿದೆ. ನಗರದಲ್ಲಿ ನಡೆದ ಕಳ್ಳತನ ಪ್ರಕರಣ ಸಮಬಂಧ ಅಮೆರಿಕಾ ರಾಯಭಾರ ಕಚೇರಿ ಮಧ್ಯಪ್ರವೇಶ ಮಾಡಿದ್ದು, ಎಂಬಸಿಯಿಂದಲೇ ನೇರವಾಗಿ ಡಿಜಿ, ಐಜಿಪಿಗೆ ದೂರು ಹೋಗಿದೆ. ಅಮೆರಿಕಾ ಮೂಲದ ದಂಪತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳ ಮೂಲದ ಕೆಲಸಗಾರನೋರ್ವ ಮನೆಯಲ್ಲಿ ಕಳ್ಳತನ ನಡೆಸಿದ್ದು,ಈ ಬಗ್ಗೆ ರಾಯಭಾರ ಕಚೇರಿಗೆ ಅವರು ದೂರು ನೀಡಿದ್ದರು ಎನ್ನಲಾಗಿದೆ. ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದ ಪತ್ನಿ ಮೆರಿಯಲ್ ಮೊರೆನೋ, ಪತಿ…

Read More

ಇವರೇ ನೋಡಿ ‘ಟಾಕ್ಸಿಕ್’ ಸಿನಿಮಾದ ‘ಬ್ಯಾಡ್ ಗರ್ಲ್ಸ್’ – Kannada News | Yash starrer Toxic movie heroines photo gallery

ಬಾಲಿವುಡ್ ನಟಿ ಹುಮಾ ಖುರೇಷಿ ಸಹ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಹೆಸರು ಎಲಿಜಬೆತ್. ಪೋಸ್ಟರ್ ನೋಡಿದರೆ ಕ್ಯೂಟ್ ಆದ, ಮುಗ್ಧತೆಯಿಂದ ಕೂಡಿದ ಪಾತ್ರದಲ್ಲಿ ಹುಮಾ ನಟಿಸಿದಂತಿದೆ. Source link

Read More

ಕಪ್ಪತ್ತಗುಡ್ಡದ ನಿಗೂಢ ಗುಹೆಗಳ ಸಾಮ್ರಾಜ್ಯ, ಚಿನ್ನದ ರಹಸ್ಯ ಬಯಲು! – Kannada News | Kappataguddas Mysterious Gold Caves: A TV9 Ground Report Uncovers Historical Mining and Hidden Wealth

ಗದಗ, ಫೆಬ್ರವರಿ 6: ಗದಗ ಜಿಲ್ಲೆಯ ಕಪ್ಪತ್ತಗುಡ್ಡವು ಈಗ ರಾಜ್ಯದ ಗಮನ ಸೆಳೆದಿದೆ. ಐತಿಹಾಸಿಕ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ, ಕಪ್ಪತ್ತಗುಡ್ಡದ ನಿಗೂಢ ಗುಹೆಗಳಲ್ಲಿನ ಚಿನ್ನದ ರಹಸ್ಯ ಬಯಲಾಗುತ್ತಿದೆ. ಮಹಾಲಿಂಗಪುರ ಸಮೀಪದ ಕಪ್ಪತ್ತಗುಡ್ಡದಲ್ಲಿ ‘ಟಿವಿ9’ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಈ ಗುಹೆಗಳಲ್ಲಿ ಅಪಾರ ಚಿನ್ನದ ನಿಕ್ಷೇಪವಿರುವ ಸಾಧ್ಯತೆ ಕುರಿತು ಕುತೂಹಲ ಮೂಡಿಸಿದೆ. ಇಲ್ಲಿನ ದುರ್ಗಮ ರಸ್ತೆಗಳು ಮತ್ತು ಭಯಾನಕ ಕಾಡುಗಳ ಮಧ್ಯೆ ಇರುವ ಈ ಗುಹೆಗಳಿಗೆ ತಲುಪುವುದು ಸವಾಲಿನ ಕೆಲಸವಾಗಿದೆ. ಈ ಗುಹೆಗಳು ಒಂದರೊಳಗೊಂದು ಇರುವಂತೆ…

Read More

ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ – Kannada News | Vijayalakshmi Darshan says Bengaluru Police neglected her complaint

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಲಾಗಿತ್ತು. ಅದರ ವಿರುದ್ಧ ಅವರು ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಗರಂ ಆಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ, ಈ ಅನುಭವವು ನನ್ನ ಆ ನಂಬಿಕೆಯನ್ನು ಪ್ರಶ್ನಿಸುವಂತೆ…

Read More

RCB vs RR ಪಂದ್ಯದ ವೇಳೆ ಮೊಬೈಲ್ ಬಳಕೆ: ಹೊಸ ವಿವಾದ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯವು ಒಂದು ಅನಿರೀಕ್ಷಿತ ವಿವಾದಕ್ಕೆ ಸಾಕ್ಷಿಯಾಗಿದೆ. ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿವರ: ಏಪ್ರಿಲ್ 10, ಶುಕ್ರವಾರದಂದು ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡ ಗುರಿ…

Read More

ಸರ್ಕಾರಿ ಆಸ್ಪತ್ರೆ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಏನಿದು ಹಾಜಾರಾತಿಗೆ ಸ್ಯಾಲರಿ ಲಿಂಕ್? – Kannada News | Karnataka Health Department Plan Doctors Attendance Link To Salary, What Is this?

ಬೆಂಗಳೂರು, (ಫೆಬ್ರವರಿ 20): ಇತ್ತೀಚೆಗೆ ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದು ನೆಟ್ಟಗಿಲ್ಲ. ವೈದ್ಯರು(Doctors) ಸರಿಯಾದ ಟೈಮ್ ಗೆ ಬರುವುದಿಲ್ಲ. ಇನ್ನು ಕೆಲವು ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಬಂದು ಬಯೋಮೇಟ್ರಿಕ್ ಪಂಚ್ ಮಾಡಿ ಬೇರೆ ಆಸ್ಪತ್ರೆಗೆ ಹೋಗುವುದು ಹಾಗೂ ಡ್ಯೂಟಿ ಬಿಟ್ಟು ಬೇರೆ ಪರ್ಸನಲ್ ಕೆಲಸದಲ್ಲಿ ಭಾಗಿಯಾಗುವುದು ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka Health Department) ಸರ್ಜಿಕಲ್ ಸ್ಟ್ರೈಕ್ ಗೆ ಮುಂದಾಗಿದೆ.. ಆರೋಗ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆರೋಗ್ಯ…

Read More

ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಸತ್ಯ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ (Boss Movie) ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ನಟ ದರ್ಶನ್ (Darshan) ಅವರ ಜೀವನದ ಘಟನೆಗಳಿಗೂ ಸಾಮ್ಯತೆ ಕಾಣಿಸಿದೆ ಎಂಬ ಆರೋಪ ಇದೆ. ಆ ಬಗ್ಗೆ ನಿರ್ದೇಶಕರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ‘ನಮ್ಮ ಸಿನಿಮಾಗೆ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿದೆ. ಯಾರ ಪ್ರಭಾವಕ್ಕೂ ಒಳಗಾಗದೇ ಕಾನೂನಿನ ಪ್ರಕಾರ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಸ್ಪಷ್ಟವಾಗಿ ನಾನು ಹೇಳುತ್ತೇನೆ.. ಇದು ಪ್ರತಿ ದಿನ…

Read More

ಬಮೂಲ್​​ ಬೆನ್ನಲ್ಲೇ ಕೋಮುಲ್​​ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್‌

ಕೋಲಾರ, ಮಾರ್ಚ್​​ 17: ಇತ್ತೀಚೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿತ್ತು. ಇದೀಗ ಅದರಂತೆ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (komul) ಕೂಡ ಹಾಲು ಉತ್ಪಾದಕರಿಗೆ ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವ ಮೂಲಕ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ. ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಯುಗಾದಿ ಹಬ್ಬಕ್ಕೆ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ…

Read More