Headlines

ಭಾರತದಲ್ಲೇ ಮೊದಲು ‘ಆಡಸ್ಸಿ’ ಪ್ರದರ್ಶಿಸಿದ ನೋಲನ್, ಪ್ರೇಕ್ಷಕರ ಬಗ್ಗೆ ಹೇಳಿದ್ದೇನು? – Kannada News | Christopher Nolan brings The Odyssey to India

ವಿಶ್ವದ ಅತಿ ನಿರೀಕ್ಷಿತ ಸಿನಿಮಾ ಕ್ರಿಸ್ಟೊಫರ್ ನೋಲನ್ (christopher nolan) ನಿರ್ದೇಶನದ ‘ದಿ ಆಡಸ್ಸಿ’. ಈ ಸಿನಿಮಾ ಜುಲೈ 17 ರಂದು ವಿಶ್ವದಾದ್ಯಂತ ಬಿಡುಗಡೆ ಆಗಲಿದೆ. ಆದರೆ ಭಾರತದಲ್ಲಿ ನಿನ್ನೆಯೇ ಈ ಸಿನಿಮಾದ ವಿಶೇಷ ಶೋ ಪ್ರದರ್ಶಿಸಲಾಗಿದೆ. ಅದೂ ಈ ವಿಶೇಷ ಶೋ ಅನ್ನು ಖುದ್ದು ಸಿನಿಮಾದ ನಿರ್ದೇಶಕ ಕ್ರಿಸ್ಟೊಫರ್ ನೋಲನ್, ನಟ ಮ್ಯಾಟ್ ಡೇಮನ್ ಮತ್ತು ಟಾಮ್ ಹಾಲೆಂಡ್ ಅವರುಗಳು ಆಯೋಜಿಸಿದ್ದರು. ಸಿನಿಮಾದ ವಿಶೇಷ ಪ್ರದರ್ಶನದ ವೇಳೆ ಕ್ರಿಸ್ಟೊಫರ್ ನೋಲನ್ ಅವರು ಭಾರತೀಯ ಸಿನಿಮಾ ಪ್ರೇಮಿಗಳ…

Read More

World Day to Combat Desertification and Drought 2026: ಬರಡಾಗುತ್ತಿರುವ ಭೂಮಿಯ ರಕ್ಷಣೆ ನಮ್ಮೆಲ್ಲರ ಹೊಣೆ – Kannada News | World Day to Combat Desertification and Drought 2026: What is the purpose of the World Day for the Prevention of Desertification and Drought?

ಮರುಭೂಮೀಕರಣ ಮತ್ತು ಬರಗಾಲ ತಡೆ ದಿನ Image Credit source: vecteezy ಅರಣ್ಯ ನಾಶ, ನಗರೀಕರಣದಂತಹ ಮಾನವನ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆ (Climate change), ಜಾಗತಿಕ ತಾಪಮಾನದ ಕಾರಣದಿಂದಾಗಿ ಭೂಮಿ ಬರಡಾಗುತ್ತಿದ್ದು, ಫಲವತ್ತತೆ ಅವನತಿಯ ಹಂತ ತಲುಪುತ್ತಿದೆ. ಬಹಳಷ್ಟು ಪ್ರದೇಶಗಳು ಮರುಭೂಮಿಗಳಾಗಿ ಬದಲಾಗುವ ಅಂಚಿಗೆ ತಲುಪಿವೆ. ಇದಕ್ಕೆ ಉದಾಹರಣೆಯೆಂಬಂತೆ ಮುಂಗಾರು ಆರಂಭವಾಗಿ ಒಂದೆರಡು ವಾರ ಕಳೆದ್ರೂ ಈ ಬಾರಿ ದೇಶದ ಹಲವು ಭಾಗಗಳಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿಲ್ಲ. ಡ್ಯಾಮ್‌ಗಳೆಲ್ಲಾ ಬರಿದಾಗುತ್ತಿದ್ದು, ಬರದ ಛಾಯೆ ಮೂಡುತ್ತಿದೆ. ಈ ಬರಗಾಲ…

Read More

‘ಸ್ಪಿರಿಟ್’ ಸಿನಿಮಾದಿಂದ ಪ್ರಕಾಶ್ ರಾಜ್ ಹೊರಬಂದಿಲ್ಲ; ಸ್ಪಷ್ಟನೆ ನೀಡಿದ ನಟ – Kannada News | Prakash Raj dismissed rumours of his exit from Spirit movie ft Prabhas

ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ‘ಸ್ಪಿರಿಟ್’ (Spirit) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಪ್ರಭಾಸ್ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಜನರಿಗೆ ಗೊಂದಲ ಮೂಡಿದೆ. ಈ ಮೊದಲು ನಾಯಕಿ ಆಗಿದ್ದ ದೀಪಿಕಾ ಪಡುಕೋಣೆ ಅವರು ಚಿತ್ರತಂಡದಿಂದ ಹೊರನಡೆದರು. ಆ ಬಳಿಕ ತೃಪ್ತಿ ದಿಮ್ರಿ ಅವರನ್ನು ಆಯ್ಕೆ ಮಾಡಲಾಯಿತು. ಈಗ ‘ಸ್ಪಿರಿಟ್’ ಸಿನಿಮಾದಿಂದ ಹಿರಿಯ ನಟ ಪ್ರಕಾಶ್ ರಾಜ್ (Prakash Raj) ಅವರು ಹೊರ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈಗ ಸ್ವತಃ ಪ್ರಕಾಶ್…

Read More

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

MI vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Mumbai Indians vs Punjab Kings IPL 2026 Live Cricket Score MI vs PBKS Match on 16th April latest news in Kannada

ಐಪಿಎಲ್ 19 ನೇ ಸೀಸನ್‌ನ 24 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ಐದನೇ ಪಂದ್ಯ. ಮುಂಬೈ 4 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಆದ್ದರಿಂದ, ಪಂಜಾಬ್ ವಿರುದ್ಧದ ಪಂದ್ಯ ಮುಂಬೈಗೆ ಬಹಳ ಮುಖ್ಯವಾಗಿದೆ. ಆದಾಗ್ಯೂ, ಮುಂಬೈ ಅಜೇಯ ಪಂಜಾಬ್‌ನಿಂದ ಕಠಿಣ ಸವಾಲನ್ನು ಎದುರಿಸಲಿದೆ. ಈ ಋತುವಿನಲ್ಲಿ ಪಂಜಾಬ್ 4 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಆದ್ದರಿಂದ, ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದನ್ನು…

Read More

ಡಾಲಿ ಧನಂಜಯ್ ಸಿನಿಮಾ ‘ಮದರ್ ಪ್ರಾಮಿಸ್’ ಬಿಡುಗಡೆಗೆ ದಿನಾಂಕ ನಿಗದಿ – Kannada News | Daali Dhananjay starrer Mother Promise movie releasing on July 10

ಡಾಲಿ ಧನಂಜಯ್ (Daali Dhananjay) ಮತ್ತು ಅವರ ಹಲವು ಗೆಳೆಯರು ಒಟ್ಟಿಗೆ ಸೇರಿ ನಟಿಸಿರುವ ಸಿನಿಮಾ ‘ಮದರ್ ಪ್ರಾಮಿಸ್’ ಪೋಸ್ಟರ್, ಹಾಡು ಮತ್ತು ಹೆಸರಿನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಿನಿಮಾದ ‘ವೇನಿ ವೀಡಿ ವೀಚಿ’ ಹಾಡು, ‘ನೀನೇ ಬೇಕು ಅಮ್ಮ’ ಹಾಡು ಇತ್ತೀಚೆಗೆ ಬಿಡುಗಡೆ ಆದ ‘ರಗಸದಅ’ ಹಾಡುಗಳು ಸಖತ್ ವೈರಲ್ ಆಗಿವೆ. ಸಿನಿಮಾದ ಪೋಸ್ಟರ್ ಸಹ ಸಖತ್ ಭಿನ್ನವಾಗಿತ್ತು. ಸಿನಿಮಾನಲ್ಲಿ ಡಾಲಿಯ ಕ್ಯಾರೆಕ್ಟರ್ ಸಹ ಬಹಳ ಭಿನ್ನವಾಗಿದೆ. ಹೀಗಾಗಿ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ….

Read More

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಔಷಧಗಳ ಬೆಲೆಯೂ ಏರಿಕೆ!

ಬೆಂಗಳೂರು, ಮೇ 17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ…

Read More

ರಾಜೀವ್‌ಗೌಡಗೆ ಜಾಮೀನು ನೀಡಲು ಕೋರ್ಟ್‌ ನಕಾರ: ‘ಕೈ’ ಮುಖಂಡನ ಬಂಧನಕ್ಕೆ ಅಡ್ಡಿ ಆಗಿದ್ದಾರಾ ಸಚಿವ? – Kannada News | Rajeev Gowda Absconds After Shidlaghatta Threat Case: Bail Rejected, Land Grab Allegations Surface

ಚಿಕ್ಕಬಳ್ಳಾಪುರ, ಜನವರಿ 17: ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿ ಎಸ್ಕೇಪ್ ಆಗಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ (Rajeev Gowda) ಮೂರು ದಿನವಾದರೂ ಪತ್ತೆ ಆಗಿಲ್ಲ. ಮೊನ್ನೆ ವೀರಾವೇಷದ ಮಾತನಾಡಿದ್ದ ರಾಜೀವ್‌ಗೌಡ, ಕೇಸ್‌ ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಇದರ ನಡುವೆ ನಿರೀಕ್ಷಣಾ ಜಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು (Bail) ನೀಡಲು ನಿರಾಕರಿಸಿರುವ ಕೋರ್ಟ್‌, ವಿಚಾರಣೆಯನ್ನ…

Read More

Daily Devotional: ಹಳೇ ಬಟ್ಟೆಗಳನ್ನು ಮನೆ ಒರೆಸಲು ಉಪಯೋಗಿಸುವವರೇ ಹುಷಾರ್!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ನಾವು ಬಳಸಿದ ಹಳೆಯ ಬಟ್ಟೆಗಳನ್ನು ಯಾಕೆ ಮನೆ ಒರೆಸಲು ಬಳಸಬಾರದು ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.ಮನೆ ಶುಚಿತ್ವವು ಶ್ರೇಯಸ್ಸು, ಸಮೃದ್ಧಿ ಮತ್ತು ನೆಮ್ಮದಿಗೆ ಕಾರಣವಾಗುತ್ತದೆ. ಆದಾಗ್ಯೂ, ಮನೆಯನ್ನು ಶುಚಿಗೊಳಿಸುವಾಗ, ವಿಶೇಷವಾಗಿ ಒರೆಸುವಾಗ ಬಳಸುವ ಸಾಧನಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಇಂದಿನ ಕಾಲದಲ್ಲಿ ಮನೆಯನ್ನು ಒರೆಸಲು ವಿವಿಧ ಮಾಫ್‌ಗಳನ್ನು ಬಳಸಲಾಗುತ್ತದೆ. ಆದರೆ, ಅನೇಕರು ಹಳೆಯ, ಬಳಸಿದ ಮತ್ತು ಹರಿದ ಬಟ್ಟೆಗಳನ್ನು ಮನೆ ಸ್ವಚ್ಛತೆಗೆ ಉಪಯೋಗಿಸುತ್ತಾರೆ. ಜ್ಯೋತಿಷ್ಯದ ಪ್ರಕಾರ, ಹಳೆಯ ಬಟ್ಟೆಗಳನ್ನು ಮನೆ ಒರೆಸಲು…

Read More

IND vs ZIM: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮಿಫೈನಲ್ ಕನಸು ಜೀವಂತ – Kannada News | T20 WC 2026: India Beats Zimbabwe in Super 8, Keeps Semi Final Hopes Alive

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ಜಿಂಬಾಬ್ವೆ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು 72 ರನ್​ಗಳಿಂದ ಗೆದ್ದುಕೊಂಡ ಆತಿಥೇಯ ಭಾರತ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇತ್ತ ಸತತ ಎರಡನೇ ಪಂದ್ಯದಲ್ಲಿ ಸೋತ ಜಿಂಬಾಬ್ವೆ ಸೆಮಿಫೈನಲ್ ರೇಸ್​​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 4 ವಿಕೆಟ್‌ಗಳ ನಷ್ಟಕ್ಕೆ 256 ರನ್ ಗಳಿಸಿತು. ಗೆಲುವಿಗೆ 257 ರನ್‌ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ…

Read More