Headlines

Spiritual Guidelines: ಮಧ್ಯಾಹ್ನ ಪೂಜೆ ಮಾಡುವುದು ಶುಭವೇ? ಧರ್ಮಗ್ರಂಥಗಳು ಹೇಳುವುದೇನು? – Kannada News | Midday Pooja Rules: Is Worship Allowed? Hindu Shastra Guidelines and Exceptions

ಮಧ್ಯಾಹ್ನ ಪೂಜೆ ಮಾಡುವುದು ಶುಭವೇ? Image Credit source: Getty Images ಇಂದಿನ ಕಾರ್ಯನಿರತ ಜೀವನಶೈಲಿಯಿಂದಾಗಿ ಅನೇಕರಿಗೆ ಬೆಳಿಗ್ಗೆ ಬೇಗನೆ ಪೂಜೆ-ಪುರಸ್ಕಾರಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕೆಲವರು ಮಧ್ಯಾಹ್ನ ಸ್ನಾನ ಮಾಡಿ ಪೂಜೆ ಸಲ್ಲಿಸುವುದನ್ನು ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಕೆಲವೊಮ್ಮೆ ಮನೆಯಲ್ಲಿ ನೆರವೇರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಅಥವಾ ಹೋಮ-ಹವನಗಳು ಮಧ್ಯಾಹ್ನದವರೆಗೂ ಮುಂದುವರಿಯುತ್ತವೆ. ಆದರೆ, ಧರ್ಮಗ್ರಂಥಗಳು ಮತ್ತು ಶಾಸ್ತ್ರಗಳ ಪ್ರಕಾರ ಮಧ್ಯಾಹ್ನದ ವೇಳೆಯಲ್ಲಿ ಹೊಸದಾಗಿ ಪೂಜೆ ಪ್ರಾರಂಭಿಸುವುದು ಸೂಕ್ತವೇ ಅಥವಾ ಇಲ್ಲವೇ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅತ್ಯಗತ್ಯ. ಮಧ್ಯಾಹ್ನದ…

Read More

ಇರಾನ್ ಯುದ್ಧದ ನಡುವೆ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ 7 ಸ್ಫೋಟ – Kannada News | 7 Blasts In 20 Minutes; Mysterious Explosions In Dubai Jebel Ali Industrial Area Amid Iran War

ದುಬೈ ಆಗಸ್ಟ್ : ಯುಎಇಯ ದುಬೈನ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಮುಂಜಾನೆ ಕೇವಲ 20 ನಿಮಿಷಗಳ ಅಂತರದಲ್ಲಿ ಕನಿಷ್ಠ 7 ಭಾರಿ ಸ್ಫೋಟಗಳು ಸಂಭವಿಸಿವೆ ಎಂದು ಇರಾನ್ (Iran) ಮಾಧ್ಯಮಗಳು ವರದಿ ಮಾಡಿವೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಮುಗಿಲೆತ್ತರಕ್ಕೆ ಭಾರಿ ಪ್ರಮಾಣದ ಕಪ್ಪು ಹೊಗೆ ಚಿಮ್ಮುತ್ತಿರುವುದು ಕಂಡುಬಂದಿದೆ. ಇರಾನ್‌ನ ಮೆಹ್ರ್ ಸುದ್ಧಿ ಸಂಸ್ಥೆಯು ಎಮಿರೇಟಿ ಅಧಿಕಾರಿಗಳನ್ನು ಉಲ್ಲೇಖಿಸಿ ಈ ಘಟನೆಯನ್ನು ವರದಿ ಮಾಡಿದೆ. ಈ ಘಟನೆಯಲ್ಲಿ ಆಗಿರುವ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ…

Read More

ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ – Kannada News | Chalavadi Narayanaswamy Released Viral Audio Of MLA RB Timmapur With Nanjayya Math about Minister Post

ಬೆಂಗಳೂರು, (ಆಗಸ್ಟ್ 05): ಸಚಿವ ಸಂಪುಟ ವಿಸ್ತರಣೆ ಹಾಗೂ ‘ಪೇಮೆಂಟ್ ಸೀಟ್’ ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್​ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ ಸ್ಥಾನ ಹರಾಜು…

Read More

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು? – Kannada News | Satish Jarkiholi Reacts about Siddaramaiah obeisant for ministers swearing in ceremony

ಬೆಂಗಳೂರು, (ಆಗಸ್ಟ್ 05): ಡಿಕೆ ಶಿವಕುಮಾರ್  (DK Shivakumar) ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕ ಕಾಂಗ್ರೆಸ್​​​​ನಲ್ಲಿ ಕೆಲ ಗೊಂದಲಗಳು ಹುಟ್ಟಿಕೊಂಡಿವೆ. ಸಚಿವ ಸ್ಥಾನ ಸಂಬಂಧ ಸಿದ್ದರಾಮಯ್ಯ (Siddaramaiah) ಕೊಂಚ ಬೇಸರಗೊಂಡಂತೆ ಕಾಣುತ್ತಿದ್ದು, ತಾವು ಹೇಳಿದವರಿಗೆ ಸಚಿವ ಸ್ಥಾನ ನೀಡದಿದ್ದರಿಂದ ನೂತನ ಸಚಿವ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ಹಲವು ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವಾಗಲೇ ಸಿದ್ದರಾಮಯ್ಯನವರ ಈ ನಡೆ, ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇನ್ನು ಸಿದ್ದರಾಮಯ್ಯ…

Read More

Rishabh Pant: ಅತಿ ಹೆಚ್ಚು ತೆರಿಗೆ ಪಾವತಿ; ಅಗ್ರಸ್ಥಾನಕ್ಕೇರಿದ ರಿಷಭ್ ಪಂತ್

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಪ್ರಸ್ತುತ ಭಾರತ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಗಾಯದ ಸಮಸ್ಯೆ ಹಾಗೂ ಕಳಪೆ ಫಾರ್ಮ್​ನಿಂದಾಗಿ ಪಂತ್ ಏಕದಿನ ಹಾಗೂ ಟಿ20 ತಂಡದಲ್ಲಿ ಆಡಿದ್ದು ಬಹಳ ವಿರಳ. ಆದಾಗ್ಯೂ ಪಂತ್ ಅವರ ಆದಾಯದ ಹರಿವು ಕಡಿಮೆ ಆಗಿಲ್ಲ. ವರ್ಷದಿಂದ ವರ್ಷಕ್ಕೆ ಅವರ ಆದಾಯ ಹೆಚ್ಚುತ್ತಲೇ ಇದೆ(PC-PTI). ಇದಕ್ಕೆ ಪೂರಕವಾಗಿ ರಿಷಭ್ ಪಂತ್ ದೇಶದಲ್ಲಿ ಅತಿ ಹೆಚ್ಚು ಆದಾಯ ತೆರಿಗೆ ಪಾವತಿಸುವವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 2025-26ರ ಹಣಕಾಸು ವರ್ಷದಲ್ಲಿ…

Read More

ಪ್ರದೀಪ್ ರಾವತ್ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್, ಪ್ರಭುದೇವ – Kannada News | Actor Pradeep Rawat passes away Pawan Kalyan Vishnu Manchu pay tribute

ಬಾಲಿವುಡ್, ತೆಲುಗು, ತಮಿಳು ಹಾಗೂ ಕನ್ನಡ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ತಮ್ಮ ನಟನೆಯ ಮೂಲಕವೇ ಹೆಸರುವಾಸಿಯಾಗಿದ್ದ ಹಿರಿಯ ನಟ ಪ್ರದೀಪ್ ರಾವತ್ (Pradeep Rawat) ಅವರು ಆಗಸ್ಟ್ 4ರಂದು ನಿಧನರಾದರು. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಕಾಯಿಲೆ ಉಲ್ಬಣಿಸಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರ ಅಗಲಿಕೆಗೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan), ನಟ ವಿಷ್ಣು ಮಂಚು, ಪ್ರಭುದೇವ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಿಂದಿ ಕಿರುತೆರೆ ಹಾಗೂ ಬಾಲಿವುಡ್ ಸಿನಿಮಾ ಮೂಲಕ ತಮ್ಮ…

Read More

Guest Lecturer Recruitment: ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Bangalore University Guest Lecturer Recruitment 2026 27: Apply Online for Teaching Posts

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: Getty Images ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ಹಾಗೂ ರಾಮನಗರದ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬೋಧನೆ ನಡೆಸಲು ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ನಿಯಮಾವಳಿಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ…

Read More

ಯುನಿಟಿ ಬ್ಯಾಂಕ್​ನಲ್ಲಿ ಸೇವಿಂಗ್ಸ್ ಅಕೌಂಟ್​ಗೆಯೇ ಸಿಗುತ್ತೆ ಶೇ. 7 ಬಡ್ಡಿ; ಶೇ. 8.5ರವರೆಗೆ ಎಫ್​ಡಿ ದರ – Kannada News | Unity Small Finance Bank offers upto 7pc interest rates for savings accounts

ಬೆಂಗಳೂರು, ಆಗಸ್ಟ್ 5: ಯುನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Unity Small Finance Bank) ತನ್ನ ಉಳಿತಾಯ ಖಾತೆಗಳ (Savings Account) ಬಡ್ಡಿದರಗಳನ್ನು ಪರಿಷ್ಕರಿಸಿದ್ದು, ಗರಿಷ್ಠ ಶೇಕಡಾ 7.00 ರವರೆಗೆ ಬಡ್ಡಿದರವನ್ನು ನೀಡುತ್ತಿದೆ. ಹೊಸ ಬಡ್ಡಿದರಗಳು ಆಗಸ್ಟ್ 1 ರಿಂದಲೇ ಅನ್ವಯಕ್ಕೆ ಬಂದಿವೆ. ಈ ಬ್ಯಾಂಕ್ ಫಿಕ್ಸೆಡ್ ಡೆಪಾಸಿಟ್​ಗಳಿಗೂ ಬೆಸ್ಟ್ ರೇಟ್ಸ್ ಆಫರ್ ಮಾಡುತ್ತಿದೆ. ಇಲ್ಲಿಯ ಸ್ಥಿರ ಠೇವಣಿಗಳಿಗೆ (Fixed Deposit) ಶೇ. 8.5ರವರೆಗೂ ಬಡ್ಡಿದರ ಇದೆ. ದೇಶಾದ್ಯಂತ ಹೆಚ್ಚಿನ ರಾಜ್ಯಗಳಲ್ಲಿ ಈ ಬ್ಯಾಂಕ್​ನ ಶಾಖೆಗಳಿವೆ. ಬ್ಯಾಂಕ್…

Read More

ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ: ಉಪಮುಖ್ಯಮಂತ್ರಿ ಘೋಷಣೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ – Kannada News | Karnataka Cabinet Formation: Jarkiholi on Nagendras Ministerial Role Amidst Bail and DCM Speculations

ಬೆಂಗಳೂರು, ಆ.5: ಸಂಪುಟ ರಚನೆಯ ಸುತ್ತ ಚರ್ಚೆಗಳು ನಡೆಯುತ್ತಿರುವಾಗ, ಶಾಸಕ ಸತೀಶ್ ಜಾರಕಿಹೊಳಿ ಅವರು ಹಲವಾರು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಜಾಮೀನಿನ ಮೇಲೆ ಇರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಪ್ರಶ್ನಿಸಿದಾಗ, “ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಎಲ್ಲ ಹಿರಿಯರು ಚರ್ಚಿಸಿ ಇದನ್ನು ಮಾಡಿದ್ದಾರೆ,” ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿಗಳ ಘೋಷಣೆ ಇನ್ನೂ ಆಗದಿರುವ ಬಗ್ಗೆ ಮಾತನಾಡಿದ ಅವರು, “ಪಕ್ಷದಲ್ಲಿ ಇದರ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಖಾತೆ ಹಂಚಿಕೆ ಮುಗಿದ…

Read More

ಅಂಟಾರ್ಟಿಕಾದಿಂದ ರೋಮ್​ ವರೆಗೆ ‘ವಾರಣಾಸಿ’ ಚಿತ್ರೀಕರಣ ನಡೆದಿದ್ದು ಎಲ್ಲೆಲ್ಲಿ? – Kannada News | In which contries did Varanasi movie has been shot till now

ರಾಜಮೌಳಿ (Rajamouli) ನಿರ್ದೇಶನದ ‘ವಾರಣಾಸಿ’ ವಿಶ್ವ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾದ ಕ್ಯಾನ್ವಾಸ್ ಬಲು ವಿಶಾಲ. ಇದೊಂದು ‘ಆಕ್ಷನ್-ಅಡ್ವೇಂಚರ್’ ಕತೆ ಹೊಂದಿರುವ ಸಿನಿಮಾ ಆಗಿದ್ದು, ಸಿನಿಮಾಕ್ಕಾಗಿ ವಿಶ್ವದ ಹಲವು ಪ್ರಮುಖ ದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಬಗ್ಗೆ ನಿರ್ದೇಶಕ ರಾಜಮೌಳಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಕಥೆಯು ಖಂಡಗಳನ್ನು ದಾಟಿ ಶತಮಾನಗಳನ್ನು ದಾಟಿ ಸಾಗುತ್ತದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ….

Read More