Headlines

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi Doctor Murder: Accused Arrested in 24 Hours in Uttar Kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…

Read More

ಕನ್ನಡಕ್ಕೆ ಬರಲ್ಲ ‘ದೃಶ್ಯಂ 3’; ನಿರ್ದೇಶಕ ಜೀತು ಜೋಸೆಫ್ ಬಿಚ್ಚಿಟ್ಟ ಅಸಲಿ ಕಾರಣ – Kannada News

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ‘ದೃಶ್ಯಂ’ ಫ್ರಾಂಚೈಸಿಗೆ ಭಾರತೀಯ ಚಿತ್ರರಂಗದಲ್ಲೇ ಸಖತ್ ಕ್ರೇಜ್ ಇದೆ. ಈ ಹಿಂದೆ ಬಂದಿದ್ದ ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಯಶಸ್ಸು ಕಂಡಿದ್ದವು. ಈಗ ‘ದೃಶ್ಯಂ 3’ (Drishyam 3) ರಿಲೀಸ್ ಆಗಿ ದೊಡ್ಡ ಗೆಲುವು ಕಂಡಿದೆ. ಮೊದಲೆರಡು ಸಿನಿಮಾಗಳು ‘ದೃಶ್ಯ’ ಹಾಗೂ ‘ದೃಶ್ಯ 2’ ಹೆಸರಿನಲ್ಲಿ ಕನ್ನಡಕ್ಕೆ ರಿಮೇಕ್ ಆಗಿ, ಇಲ್ಲಿನವರ ಮನಗೆದ್ದು ಸೂಪರ್ ಹಿಟ್ ಆಗಿದ್ದವು. ಕನ್ನಡದಲ್ಲಿ ರವಿಚಂದ್ರನ್ ಅವರು ನಟಿಸಿದ್ದರು. ಮೂರನೇ…

Read More

ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜೀ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಲು ತೀರ್ಮಾನ – Kannada News | Karnataka cabinet decides Going Court Against Union Governmnet for Changed MGNREGA as VB G RAM G

ಬೆಂಗಳೂರು, (ಮೇ 07): ಮನ್​ರೇಗಾ (MGNREGA) ಎನ್ನುವುದನ್ನು ವಿಬಿ ಜಿ ರಾಮ್ ಜೀ (VB-G RAM G) ಎಂದು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು (ಮೇ 07) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಿದ್ದು, ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ. ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಮನ್​ರೇಗಾ…

Read More

ಅಕ್ರಮ ಹಣ ವರ್ಗಾವಣೆ: ಬೆಂಗಳೂರಿನ 5 ಕಂಪನಿಗಳಿಗೆ ಇಡಿ ಶಾಕ್, 6 ಕೋಟಿ ರೂ ಜಪ್ತಿ – Kannada News | Money Laundering Case: ED Raids 5 Bengaluru Companies, Seizes 6 Crore

ಬೆಂಗಳೂರು, ಜೂನ್​​ 20: ವರ್ಚುವಲ್ ಡಿಜಿಟಲ್ ಸ್ವತ್ತುಗಳನ್ನು ಬಳಸಿಕೊಂಡು ಅನಧಿಕೃತವಾಗಿ ವಿದೇಶಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು (bangaluru) ಮೂಲದ ಐದು ಪ್ರಮುಖ ಕಂಪನಿಗಳಿಗೆ ಸೇರಿದ ಆರು ಸ್ಥಳಗಳ ಮೇಲೆ ಬೆಂಗಳೂರು ವಲಯ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಭರ್ಜರಿ ಕಾರ್ಯಾಚರಣೆ ವೇಳೆ ಅಂದಾಜು 6 ಕೋಟಿ ರೂ. ನಗದು ಹೊಂದಿರುವ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಮುಖ್ಯಾಂಶಗಳು ಡಿಜಿಟಲ್ ಸ್ವತ್ತುಗಳ ಮೂಲಕ ವಿದೇಶಕ್ಕೆ ಹಣ ರವಾನೆ 6 ಕೋಟಿ…

Read More

ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್​ಕುಮಾರ್ – Kannada News | Raghavendra Rajkumar awarded honorary doctorate by Yoga Samskrutham University in Mantralaya

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​​ಕುಮಾರ್ ಅವರು…

Read More

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಮನ್ನಣೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 19, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಭ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಮೃಗಶಿರಾ ನಕ್ಷತ್ರ, ಧೃತಿ ಯೋಗ ಮತ್ತು ತೈತುಲ ಕರಣದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ. ರಾಹುಕಾಲವು…

Read More

ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್

IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್​ ಬಾರಿಸಿ…

Read More

ವಿಜಯ್ ಸರ್ಕಾರ ರಚಿಸಲಿ, ಜನಾದೇಶಕ್ಕೆ ಗೌರವ ಕೊಡೋಣ, ರಾಜಕೀಯ ಮುತ್ಸದ್ದಿತನ ಮೆರೆದ ಎಂ.ಕೆ. ಸ್ಟಾಲಿನ್ – Kannada News | Stalin Backs Actor Vijay: TVK Forms Tamil Nadu Government, Averts Crisis

ಚೆನ್ನೈ, ಮೇ 07: ತಮಿಳುನಾಡು ರಾಜಕೀಯದ ದೈತ್ಯ ಶಕ್ತಿ ಎಂ.ಕೆ. ಸ್ಟಾಲಿನ್(MK Stalin) ಅವರು ತೆಗೆದುಕೊಂಡಿರುವ ಒಂದು ದಿಟ್ಟ ನಿರ್ಧಾರ, ರಾಜ್ಯದಲ್ಲಿ ಎದುರಾಗಿದ್ದ ಸಾಂವಿಧಾನಿಕ ಬಿಕ್ಕಟ್ಟನ್ನು ಕ್ಷಣಾರ್ಧದಲ್ಲಿ ತಿಳಿಗೊಳಿಸಿದೆ. ಬಹುಮತದ ಕೊರತೆಯಿಂದ ಸರ್ಕಾರ ರಚಿಸಲು ಪರದಾಡುತ್ತಿದ್ದ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಗೆ ಸ್ಟಾಲಿನ್ ಅಭಯ ನೀಡಿದ್ದು, ವಿಜಯ್ ಸರ್ಕಾರ ರಚಿಸಲಿ ಎಂದು ಹೇಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದ್ದಾರೆ. ಬಹುಮತಕ್ಕೆ 11 ಸ್ಥಾನಗಳ ಕೊರತೆಯಿದ್ದರೂ, ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಡಿಎಂಕೆ ಮುಖ್ಯಸ್ಥ…

Read More

ಬೆಳಿಗ್ಗೆ 30 ನಿಮಿಷಗಳ ಕಾಲ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | What are the benefits of morning walking?

ಇಂದಿನ ಈ ಬ್ಯುಸಿ ಜೀವನದಲ್ಲಿ ಹೆಚ್ಚಿನವರು ಗಂಟೆಗಟ್ಟಲೇ ಕುಳಿತೇ ಕೆಲಸವನ್ನು ಮಾಡುತ್ತಾರೆ. ಕೆಲಸದ ಒತ್ತಡದಿಂದಾಗಿ ವ್ಯಾಯಾಮದಂತಹ ದೈಹಿಕ ಚಟುವಟಿಕೆಗಳನ್ನು ಮಾಡಲು ಕೂಡ ಸಮಯ ಸಿಗುವುದಿಲ್ಲ. ಈ ದೈಹಿಕ ಚಟುವಟಿಕೆಯ ಕೊರತೆಯು ಹಲವು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಹೀಗಿರುವಾಗ ಜಿಮ್‌ಗೆ ಹೋಗಿಯೇ ವ್ಯಾಯಾಮ ಮಾಡುವ ಬದಲು ಬೆಳಗ್ಗೆ ಎದ್ದು ಅರ್ಧ ಗಂಟೆಗಳ ಕಾಲ ವಾಕಿಂಗ್‌ (walking) ಮಾಡಬಹುದು. ತುಂಬಾ ಸರಳವಾಗಿ ಕಂಡರೂ ವಾಕಿಂಗ್‌ ಅತ್ಯಂತ ಪರಿಣಾಮಕಾರಿಯಾದ ವ್ಯಾಯಾಮವಾಗಿದ್ದು, ಕೇವಲ 30 ನಿಮಿಷಗಳ ಕಾಲ ನಡೆದರೆ, ದೈಹಿಕ ಮಾತ್ರವಲ್ಲದೆ…

Read More

Horoscope Today 02 January: ಇಂದು ಈ ರಾಶಿಯವರ ಮೇಲೆ ಸಕಾರಣದಿಂದ ಒತ್ತಡ ಹೇರುವರು – Kannada News | Horoscope Today in Kannada on 02 January Thursday; Dina Bhavishya Tithi Panchanga Details here

ಮೇಷ ರಾಶಿ: ಅಪವಾದದ ಸಾಧ್ಯತೆ ಇರುವುದರಿಂದ ಮಾತಿನಲ್ಲಿ ಮೌನ ಪಾಲಿಸಿ. ಕೆಲಸಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಹಣ ಹಾಗೂ ವಸ್ತು ನಷ್ಟದ ಸೂಚನೆ. ವಾಹನದ ದುರಸ್ತಿ ಕಾರ್ಯಗಳಿಗೆ ಖರ್ಚು. ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸ್ನೇಹಸಂಬಂಧ ಗಟ್ಟಿಮಾಡಿಕೊಳ್ಳಲು ಇಷ್ಟವಾಗುವುದು. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ದೂರಪ್ರಯಾಣದಿಂದ ಆಯಾಸ. ಬೋಧನೆ, ಮಾರ್ಗದರ್ಶನದಲ್ಲಿ ಜನರ ವಿಶ್ವಾಸ ಸಿಗುತ್ತದೆ. ಆದಾಯ ಹಂಚಿಕೆಯಲ್ಲಿ ನ್ಯಾಯ…

Read More